ಕ್ರೈಮ್ ನ್ಯೂಸ್

ಪಡಿತರ ಅಕ್ಕಿಯಲ್ಲಿ ಅವ್ಯವಹಾರ – ಸೂಕ್ತ ತನಿಖೆಗೆ ಆಗ್ರಹ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 18. ಪಡಿತರ ಚೀಟಿದಾರರಿಗೆ ವಿತರಿಸಲು ಆಹಾರ ಇಲಾಖೆಯಿಂದ ನೀಡಲಾಗಿದ್ದ ಅಕ್ಕಿಯಲ್ಲಿ ಕೋಟ್ಯಾಂತರ ರೂ. ಮೌಲ್ಯದ ಅವ್ಯವಹಾರ ನಡೆದಿರುವ ಕುರಿತು ಬಂಟ್ವಾಳದಿಂದ ವರದಿಯಾಗಿದೆ. ಸುಮಾರು 1 ಕೋಟಿ 32 ಲಕ್ಷದ 36 ಸಾವಿರದ 30 ರೂ ಮೌಲ್ಯದ 3892.95.450 ಕಿಂಟ್ವಾಲ್ ಅಕ್ಕಿಯ ಕೊರತೆ ಕಂಡು ಬಂದಿದ್ದು, ಇಲ್ಲಿ ಅವ್ಯವಹಾರ ನಡೆದಿದೆ ಎಂದು ಕರ್ನಾಟಕ ಆಹಾರ ಮತ್ತು ಸರಬರಾಜು ನಿಗಮದ ಕಚೇರಿ ವ್ಯವಸ್ಥಾಪಕ ಶರತ್ ಕುಮಾರ್ ನೀಡಿದ ದೂರಿನಂತೆ ಹಾಂಡ ನಗರ ಠಾಣೆಯಲ್ಲಿ […]

ಪಡಿತರ ಅಕ್ಕಿಯಲ್ಲಿ ಅವ್ಯವಹಾರ – ಸೂಕ್ತ ತನಿಖೆಗೆ ಆಗ್ರಹ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಡಾನೆ ತುಳಿದು ಕೂಲಿ ಕಾರ್ಮಿಕ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಸಕಲೇಶಪುರ, ಆ. 18. ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ತಾಲೂಕಿನ ಕುನಿಗನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಡೂರು ಗ್ರಾಮದಿಂದ ವರದಿಯಾಗಿದೆ. ಮೃತ ಮಹಿಳೆಯನ್ನು ಕೂಲಿ ಕಾರ್ಮಿಕ ಮಹಿಳೆ ಪೂರ್ಣಿಮಾ (40) ಎಂದು ಗುರುತಿಸಲಾಗಿದೆ. ಕಾಡಾನೆಯು ಮಹಿಳೆಯ ಸೊಂಟದ ಭಾಗಕ್ಕೆ ಬಲವಾಗಿ ತುಳಿದಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಮಹಿಳೆಯನ್ನು ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ನೆರವಿನಿಂದ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಸರ್ಕಾರಿ ಆಸ್ಪತ್ರೆಗೆ

ಕಾಡಾನೆ ತುಳಿದು ಕೂಲಿ ಕಾರ್ಮಿಕ ಮಹಿಳೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಪ್ರಾಪ್ತ ವಿಕಲಚೇತನ ಬಾಲಕಿಯ ಮೇಲೆ ಅತ್ಯಾಚಾರ – ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 18. ಖಾಸಗಿ ಆಸ್ಪತ್ರೆಯಲ್ಲಿ ವಿಕಲಚೇತನ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಲು ಯತ್ನಿಸುತ್ತಿದ್ದ ಮುಂಬೈ ಮೂಲದ ವ್ಯಕ್ತಿ ಹಾಗೂ ಆತನಿಗೆ ಸಹಕರಿಸಿದ ಮಹಿಳೆಯನ್ನು ಮಹಿಳಾ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಮುಂಬೈನಲ್ಲಿ ನೆಲೆಸಿರುವ ಬಿಹಾರ ಮೂಲದ ಅಬ್ದುಲ್ ಹಲೀಂ (37) ಮತ್ತು ಕುಲಶೇಖರ ನಿವಾಸಿ ಶಮೀನಾ ಬಾನು (22) ಎಂದು ಗುರುತಿಸಲಾಗಿದೆ. ಇವರಿಬ್ಬರನ್ನೂ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಸಂತ್ರಸ್ತೆ ಮಹಿಳೆಯ ಕಿರಿಯ ಸಹೋದರ

ಅಪ್ರಾಪ್ತ ವಿಕಲಚೇತನ ಬಾಲಕಿಯ ಮೇಲೆ ಅತ್ಯಾಚಾರ – ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ.‌ 18. ಸ್ವತಃ ತಂದೆಯೋರ್ವ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆಘಾತಕಾರಿ ಕೃತ್ಯ ಗೋಳಿತ್ತೊಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ತಂದೆಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಗೋಳಿತೊಟ್ಟು ಗ್ರಾ.ಪಂ. ವ್ಯಾಪ್ತಿಯ ನಿವಾಸಿ ತನ್ನ ಮಗಳ ಮೇಲೆ ಕೆಲವು ತಿಂಗಳುಗಳ ಹಿಂದೆ ಅತ್ಯಾಚಾರವೆಸಗಿದ್ದು, ಮಗಳ ಆರೋಗ್ಯದಲ್ಲಿ ಏರುಪೇರಾಗಿರುವುದನ್ನು ಗಮನಿಸಿದ ತಾಯಿ ಮಗಳನ್ನು ಆ. 16ರಂದು ಆಸ್ಪತ್ರೆಗೆ ಕರೆದು ಕೊಂಡು ಹೋಗಿ ಪರೀಕ್ಷಿಸಿದಾಗ ಆಕೆ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಬಳಿಕ

ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಲ್ಪೆ, ಆ. 18. ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೀನುಗಾರರೋರ್ವರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದ ಮೀನುಗಾರನನ್ನು ಗೋಪಾಲ ಶನಿಯಾರ್‌ ನಾಯ್ಕ (35) ಎಂದು ಗುರುತಿಸಲಾಗಿದೆ. ಇವರು ಆ. 11ರಂದು ಇತರ ಮೀನುಗಾರರೊಂದಿಗೆ ಮಲ್ಪೆ ಬಂದರಿನಿಂದ ಬೋಟಿನಲ್ಲಿ ತೆರಳಿದ್ದು, ಆ. 13ರಂದು ಮಧ್ಯಾಹ್ನದ ವೇಳೆ ಮೀನುಗಾರಿಕೆ ನಡೆಸುತ್ತಿರುವಾಗ ಆಕಸ್ಮಿಕವಾಗಿ ಬೋಟಿನಿಂದ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು. ತಕ್ಷಣವೇ ಬೋಟಿನಲ್ಲಿದ್ದವರು ಹುಡುಕಾಟ ನಡೆಸಿದರೂ ಅವರು ಪತ್ತೆಯಾಗಿರಲಿಲ್ಲ. ಈ ಕುರಿತು ಮಲ್ಪೆ

ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ BMTC ಬಸ್ – ಬಾಲಕಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.17. BMTC ಬಸ್ ಹರಿದು 4ರ ಹರೆಯದ ಬಾಲಕಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತ ಬಾಲಕಿಯನ್ನು ಪೂರ್ವಿ ರಾವ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗಳನ್ನು ಶಾಲೆಗೆ ಬಿಡಲೆಂದು ತಂದೆ ಪ್ರಸನ್ನ ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿದ್ದಾಗ ಮುಖ್ಯರಸ್ತೆಯ ಬಳಿ ವೇಗವಾಗಿ ಬಂದ ಬಿಎಂಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದ್ದು, ಈ ವೇಳೆ ಪ್ರಸನ್ನ ಅವರು ಎಡಬದಿಗೆ

ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ BMTC ಬಸ್ – ಬಾಲಕಿ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಗನ ಸಾವಿನ ಬೆನ್ನಲ್ಲೇ ತಂದೆ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 16. ಪುತ್ರ ಆತ್ಮಹತ್ಯೆ ಮಾಡಿಕೊಂಡ ಒಂದು ತಿಂಗಳ ಅಂತರದಲ್ಲೇ ತಂದೆಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲದಿಂದ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೇರಳ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್ (52) ಎಂದು ಗುರುತಿಸಲಾಗಿದೆ. ಇವರ ಮೃತದೇಹವು ಉಳ್ಳಾಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ಇವರ ಪುತ್ರ ರಾಜೇಶ್ ಕಳೆದ ಜು. 10 ರಂದು ನಾಪತ್ತೆಯಾಗಿ, ಬಳಿಕ ಆತನ ಮೃತದೇಹ ಜು. 12 ರಂದು ಬೆಳಗ್ಗೆ

ಮಗನ ಸಾವಿನ ಬೆನ್ನಲ್ಲೇ ತಂದೆ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಉದ್ಯೋಗಕ್ಕಾಗಿ ಬಂದಿದ್ದ ಯುವತಿ ನಾಪತ್ತೆ- ತಂದೆಯಿಂದ ದೂರು ದಾಖಲು

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 16. ಉದ್ಯೋಗಕ್ಕೆಂದು ಮಂಗಳೂರಿಗೆ ಬಂದಿದ್ದ ಯುವತಿ ನಾಪತ್ತೆಯಾಗಿರುವ ಕುರಿತು ಕದ್ರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ನಾಪತ್ತೆಯಾದ ಯುವತಿಯನ್ನು ಹೊನ್ನಾವರದ ಸೋನಿಯಾ ರೋಡ್ರಿಗಸ್‌ (23) ಎಂದು ಗುರುತಿಸಲಾಗಿದೆ. ಸುಮಾರು 8 ತಿಂಗಳ ಹಿಂದೆ ಉದ್ಯೋಗಕ್ಕಾಗಿ ಮಂಗಳೂರಿಗೆ ಬಂದಿದ್ದ ಸೋನಿಯಾ, ಬೆಂದೂರಿನ ಅಪಾರ್ಟ್‌ಮೆಂಟ್‌ ವೊಂದರಲ್ಲಿ ವಾಸವಿರುವುದಾಗಿ ತಿಳಿಸಿದ್ದಳು. ಇತ್ತೀಚೆಗೆ ಕರೆಗಳನ್ನು ಸ್ವೀಕರಿಸದ ಹಿನ್ನೆಲೆಯಲ್ಲಿ ಅಪಾರ್ಟ್‌ಮೆಂಟ್‌ಗೆ ಬಂದು ವಿಚಾರಿಸಿದಾಗ ಆಕೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲವೆಂದು ಅಪಾರ್ಟ್‌ ಮೆಂಟ್‌ನ ನಿವಾಸಿಗಳು ಹೇಳಿದ್ದಾರೆ ಎಂದು

ಉದ್ಯೋಗಕ್ಕಾಗಿ ಬಂದಿದ್ದ ಯುವತಿ ನಾಪತ್ತೆ- ತಂದೆಯಿಂದ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಏರ್ ಪೋರ್ಟ್ ನಲ್ಲಿ ಅಕ್ರಮ ಚಿನ್ನ ಸಾಗಾಟ – 600 ಗ್ರಾಂ. ತೂಕದ 30 ಚಿನ್ನದ ಬಿಸ್ಕೆಟ್ ವಶ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಆ. 16. ಅಕ್ರಮವಾಗಿ ಚಿನ್ನದ ಬಿಸ್ಕಟ್ ಸಾಗಿಸುತ್ತಿದ್ದ ವ್ಯಕ್ತಿಯೋರ್ವನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವರದಿಯಾಗಿದೆ. ಆರೋಪಿತ ವ್ಯಕ್ತಿಯೊಬ್ಬ ಕೋಲ್ಕತ್ತಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಒಟ್ಟು 36 ಲಕ್ಷ ರೂಪಾಯಿ ಮೌಲ್ಯದ 600 ಗ್ರಾಂ ತೂಕದ 30 ಚಿನ್ನದ ಬಿಸ್ಕೆಟ್​​ಗಳನ್ನು ವಶಕ್ಕೆ ಪಡೆಯಲಾಗಿದೆ. ಚಿನ್ನದ ಮಾಲಿನೊಂದಿಗೆ ಆಗಮಿಸಿದ್ದ ಪ್ರಯಾಣಿಕ ಕೋಲ್ಕತ್ತಾದಿಂದ ಏರ್​​ಪೋರ್ಟ್​ಗೆ ಬಂದಿಳಿದಿದ್ದು, ಈ ವೇಳೆ ಅನುಮಾನಗೊಂಡು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆನ್ನಲಾಗಿದೆ.  

ಏರ್ ಪೋರ್ಟ್ ನಲ್ಲಿ ಅಕ್ರಮ ಚಿನ್ನ ಸಾಗಾಟ – 600 ಗ್ರಾಂ. ತೂಕದ 30 ಚಿನ್ನದ ಬಿಸ್ಕೆಟ್ ವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಬೈಕ್ ಗೆ ಢಿಕ್ಕಿ ಹೊಡೆದು ಪರಾರಿಯಾದ ಕಾರು – ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಆ. 15. ಕಾರೊಂದು ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಸವಾರ ಗಾಯಗೊಂಡು, ಕಾರು ಪರಾರಿಯಾದ ಘಟನೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಆತೂರಿನಲ್ಲಿ ಮಂಗಳವಾರದಂದು ಬೆಳಗ್ಗೆ ನಡೆದಿದೆ. ಗಾಯಗೊಂಡ ಸವಾರನನ್ನು ಆಲಂಕಾರು ಗ್ರಾಮದ ಕಕ್ವೆ ನಿವಾಸಿ ಸುಧಾಕರ ಎಂದು ಗುರುತಿಸಲಾಗಿದೆ. ಸುಧಾಕರ ಅವರು ಮನೆಯಿಂದ ಉಪ್ಪಿನಂಗಡಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಆತೂರು ಎಂಬಲ್ಲಿ ತಲುಪುತ್ತಿದ್ದಂತೆ ಹಿಂದಿನಿಂದ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಪಲ್ಟಿಯಾಗಿ ಸವಾರ ಸುಧಾಕರ ಅವರು ರಸ್ತೆಗೆಸೆಯಲ್ಪಟ್ಟು ಗಾಯಗೊಂಡಿದ್ದರು.

ಕಡಬ: ಬೈಕ್ ಗೆ ಢಿಕ್ಕಿ ಹೊಡೆದು ಪರಾರಿಯಾದ ಕಾರು – ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top