ಕ್ರೈಮ್ ನ್ಯೂಸ್

ಕಡಬ: ಅನಾರೋಗ್ಯದಿಂದ ಯುವಕ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಆ. 15. ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಡಬ ಗ್ರಾಮದ ಪಿಜಕ್ಕಳ ಎಂಬಲ್ಲಿಂದ ವರದಿಯಾಗಿದೆ. ಮೃತರನ್ನು ಕಡಬ ತಾಲೂಕಿನ ಪಿಜಕ್ಕಳ ಪೊಯ್ಯೆತ್ತಡ್ಡ ನಿವಾಸಿ ಸುಂದರ ಗೌಡರವರ ಪುತ್ರ ರಾಜೇಶ್ (30) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ರಾಜೇಶ್, ಅಲ್ಲಿಯೇ ಅನಾರೋಗ್ಯಕ್ಕೆ ಒಳಗಾಗಿದ್ದರು. ಮನೆಯವರು ಅಲ್ಲಿಂದ ಕರೆತಂದು ಆ.13ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಅವರು ಆ.14ರಂದು ಸಂಜೆ ನಿಧನರಾಗಿದ್ದಾರೆ ಎನ್ನಲಾಗಿದೆ. ಮೃತರು ತಂದೆ […]

ಕಡಬ: ಅನಾರೋಗ್ಯದಿಂದ ಯುವಕ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಗಾಂಜಾ ಸೇವನೆ- ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 15. ಗಾಂಜಾ ಸೇವಿಸಿ ಸಾರ್ವಜನಿಕವಾಗಿ ತಿರುಗಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ವರದಿಯಾಗಿದೆ. ಬಂಧಿತರನ್ನು ಸಜಿಪ ಮುನ್ನೂರು ಗ್ರಾಮದ ನಂದಾವರ ಕೋಟೆ ನಿವಾಸಿ ಮಹಮ್ಮದ್ ಶಾಕಿಬ್ ಹಾಗೂ ಬಿ.ಮೂಡ ಗ್ರಾಮದ ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆರೀಫ್ ಎಂದು ಗುರುತಿಸಲಾಗಿದೆ. ಆರೋಪಿಗಳಿಬ್ಬರು ಬಂಟ್ವಾಳ ತಾಲೂಕಿನ ನಂದಾವರ ಎಂಬಲ್ಲಿ ಶಾಲಾ ಬಳಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂಬ

ಗಾಂಜಾ ಸೇವನೆ- ಆರೋಪಿಗಳಿಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಹೃದಯಾಘಾತ- ನರ್ಸಿಂಗ್ ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 14. ಜ್ವರದಿಂದ ಬಳಲಿ ಚಿಕಿತ್ಸೆ ಪಡೆದು, ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ನರ್ಸಿಂಗ್ ವಿದ್ಯಾರ್ಥಿನಿಯೋರ್ವಳು ಏಕಾಏಕಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ನೆರಿಯ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ನೆರಿಯ ಗ್ರಾಮದ ಗಂಡಿಬಾಗಿಲು ಜಾತಿಮಾರು ನಿವಾಸಿ ರಾಜು ದೇವಾಡಿಗ ಎಂಬವರ ಪುತ್ರಿ ಸುಮಾ ಎಂದು ಗುರುತಿಸಲಾಗಿದೆ. ಸುಮಾ ಮಂಗಳೂರಿನ ಕಾಲೇಜೊಂದರಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದು, ಆಗಸ್ಟ್ 9ರಂದು ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆದುಕೊಂಡಿದ್ದರು. ಆ. 11ರಂದು ಅನಾರೋಗ್ಯ

ಹೃದಯಾಘಾತ- ನರ್ಸಿಂಗ್ ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಗಾಂಜಾ ಮಾರಾಟಕ್ಕೆ ಯತ್ನ- ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 14. ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ. ಬಂಧಿತನನ್ನು ಮೂಲತಃ ಕಕ್ಕಿಂಜೆ ನಿವಾಸಿಯಾಗಿರುವ,‌ ಪ್ರಸ್ತುತ ಬಂಟ್ವಾಳ ತಾಲೂಕು ಸಜಿಪನಡು ಗ್ರಾಮದ ಲಕ್ಷ್ಮಣಕಟ್ಟೆ ಬಳಿಯ ನೌಫಲ್ ಎಂದು ಗುರುತಿಸಲಾಗಿದೆ. ಆರೋಪಿ ನೌಫಲ್ ಪೊಲೀಸರನ್ನು ಕಂಡು ಅನುಮಾನಾಸ್ಪದವಾಗಿ ವರ್ತಿಸಿದ್ದು, ಈ ಬಗ್ಗೆ ಸಂದೇಹಗೊಂಡ ಪೊಲೀಸರು ಆತನ ಬಳಿ ವಿಚಾರಣೆಗೆಂದು ಬಂದಾಗ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸ್ ಸಿಬ್ಬಂದಿ ಆತನನ್ನು

ಗಾಂಜಾ ಮಾರಾಟಕ್ಕೆ ಯತ್ನ- ಆರೋಪಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 14. ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುವುದಾಗಿ ವರದಿಯಾಗಿದೆ. ಬಂಧಿತತ ಆರೋಪಿಯನ್ನು ಪುದು ಗ್ರಾಮದ ಕುಮ್ಡೇಲು ನಿವಾಸಿ ಕೃಷ್ಣ ಎಂದು ಗುರುತಿಸಲಾಗಿದೆ. ಈತ ಕಳ್ಳತನ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿ ಜಾಮೀನು ಮೇಲೆ ಬಿಡುಗಡೆಗೊಂಡಿದ್ದು, ಆ ಬಳಿಕ ನ್ಯಾಯಾಲಯಕ್ಕರ ಹಾಜರಾಗದೇ ಸುಮಾರು 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಈತನನ್ನು ಪೊಲೀಸ್ ನಿರೀಕ್ಷಕ ಎಚ್. ನಾಗರಾಜ್ ಅವರ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣಾಧಿಕಾರಿ ಹರೀಶ್ ಹಾಗೂ

17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಪಯಸ್ವಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ.‌ 14. ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಅರಂಬೂರು ಪಾಲಡ್ಕ ಬಳಿ ಪಯಸ್ವಿನಿ ನದಿಯಲ್ಲಿ ಪತ್ತೆಯಾದ ಕುರಿತು ವರದಿಯಾಗಿದೆ. ಸ್ಥಳೀಯ ಯುವಕರು ಮೀನು ಹಿಡಿಯಲು ಹೋಗಿದ್ದ ಸಂದರ್ಭ ನದಿಯಲ್ಲಿ ಮೃತದೇಹ ಕಂಡು ಬಂದಿದ್ದು, ತಕ್ಷಣವೇ ಅವರು ಸುಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಮಾಹಿತಿ ತಿಳಿದ ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿರುವುದಾಗಿ ತಿಳಿದು ಬಂದಿದೆ.

ಪಯಸ್ವಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. ನಾಪತ್ತೆಯಾಗಿದ್ದ ಯುವತಿಯೊಬ್ಬಳು ಮನೆಯ ಹೊರ ಆವರಣದಲ್ಲೇ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತಪಟ್ಟವರನ್ನು ಮಹಾನಂದಾ (21) ಎಂದು ಗುರುತಿಸಲಾಗಿದೆ. ಮೃತ ಯುವತಿ ಹಾಗೂ ಆಕೆಯ ಅಕ್ಕ ಕಳೆದ 3 ಮೂರು ವರ್ಷಗಳಿಂದ ಮಹದೇವಪುರದ ಮಹೇಶ್ವರಿ ನಗರದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಇಲ್ಲಿನ ಖಾಸಗಿ ಪೆಟ್ರೋಲ್ ಬಂಕ್ ನಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದರು. ಈ ಕುರಿತು ಯುವತಿಯ ಸಹೋದರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮನೆಯ ಹೊರ ಆವರಣದಲ್ಲಿ ಮಹಾನಂದಾ ಮೃತದೇಹ ಪತ್ತೆಯಾಗಿದೆ.

ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖಾಸಗಿ ಕಾಲೇಜು ವಿದ್ಯಾರ್ಥಿನಿಯರ ಫೋಟೋ ವೈರಲ್ ಪ್ರಕರಣ..! – ಇಬ್ಬರು ವಿದ್ಯಾರ್ಥಿಗಳ ಬಂಧನ

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಆ.12. ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯ ಫೋಟೋ ಗಳನ್ನು ಅಸಭ್ಯವಾಗಿ ಇನ್ಸ್ಟ್ರಾಗ್ರಾಂನಲ್ಲಿ ಫೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರು ಸೇರಿ ‌ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಅದೇ ಕಾಲೇಜಿನ ದ್ವಿತೀಯ ಬಿಕಾಂ ಓದುತ್ತಿರುವ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಇದೇ ಕಾಲೇಜಿನ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ಬಂಧಿಸಿದ್ದು, ಪರೀಕ್ಷೆ ಮಾಡಿದಾಗ ಇವರಿಬ್ಬರ ಹೆಸರನ್ನು ಬಾಯಿಬಿಟ್ಟಿದ್ದ. ಪೊಲೀಸರು ಈ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಖಾಸಗಿ ಕಾಲೇಜು ವಿದ್ಯಾರ್ಥಿನಿಯರ ಫೋಟೋ ವೈರಲ್ ಪ್ರಕರಣ..! – ಇಬ್ಬರು ವಿದ್ಯಾರ್ಥಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆಗೆ ಬೆಂಕಿ ಹಚ್ಚಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಆ.12. 30 ವರ್ಷಗಳ ಹಿಂದೆ ಮನೆಗೆ ಬೆಂಕಿ ಹಚ್ಚಿ ತಲೆಮರೆಸಿಕೊಂಡಿದ್ದ ಹಳೇ ಪ್ರಕರಣದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಆರೋಪಿಯನ್ನು ಮೊಹಮ್ಮದ್ ಮುಸ್ತಫಾ(63) ಗುರುತಿಸಲಾಗಿದೆ. ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ 1993 ನೇ ಇಸವಿಯಲ್ಲಿ ಮನೆಯೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಭಾಗಿಯಾಗಿ ನಂತರ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಆರೋಪಿಯನ್ನು  ಫಲಿಮಾರು ಪರಿಸರದಲ್ಲಿ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ. ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಮನೆಗೆ ಬೆಂಕಿ ಹಚ್ಚಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ತಿರುಮಲ ಬೆಟ್ಟದಲ್ಲಿ ಚಿರತೆ ದಾಳಿ..! – ಬಾಲಕಿ ಮೃತ್ಯು

(ನ್ಯೂಸ್ ಕಡಬ)newskadaba.com ಆಂದ್ರಪ್ರದೇಶ, ಆ.12. ತಿರುಮಲ ಬೆಟ್ಟದ ಪಾದಾಚಾರಿ ಮಾರ್ಗದಲ್ಲಿ ಚಿರತೆ ದಾಳಿಗೆ ಆರು ವರ್ಷದ ಬಾಲಕಿ ಬಲಿಯಾಗಿದ್ದಾಳೆ ಎಂದು ತಿಳಿದುಬಂದಿದೆ. ಕುಟುಂಬವೊಂದು ದೇವರ ದರ್ಶನ ಪಡೆಯಲು ತಿರುಮಲಕ್ಕೆ ತೆರಳಿತ್ತು. ತಿರುಪತಿ ತಲುಪಿ ಬಳಿಕ ಅಲಿಪಿರಿ ಕಾಲುದಾರಿ ಮೂಲಕ ರಾತ್ರಿ 11 ಗಂಟೆ ವೇಳೆಗೆ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನಕ್ಕೆ ತೆರಳುತ್ತಿದ್ದರು. ಕಾಲ್ನಡಿಗೆ ಮೂಲಕ ಬೆಟ್ಟ ಹತ್ತಿ ಹೋಗುತ್ತಿದ್ದ ಕುಟುಂಬಸ್ಥರ ಮೇಲೆ ಚಿರತೆ ದಾಳಿ ಮಾಡಿದೆ ಎನ್ನಲಾಗಿದೆ. ಮುಂದೆ ನಡೆದುಕೊಂಡು ಹೋಗುತ್ತಿದ್ದ 6 ವರ್ಷದ ಲಕ್ಷಿತಾ ಎಂಬ ಬಾಲಕಿಯ ಮೇಲೆ

ತಿರುಮಲ ಬೆಟ್ಟದಲ್ಲಿ ಚಿರತೆ ದಾಳಿ..! – ಬಾಲಕಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top