ಕ್ರೈಮ್ ನ್ಯೂಸ್

ದೆಹಲಿ ಬೆನ್ನಲ್ಲೇ ಬಾಂಬೆ ಹೈಕೋರ್ಟ್‌ಗೂ ಬಾಂಬ್ ಬೆದರಿಕೆ

(ನ್ಯೂಸ್‌ ಕಡಬ) newskadaba.com,  ಸೆ.12 ಮುಂಬೈ: ದೆಹಲಿ ಹೈಕೋರ್ಟ್ ಗೆ ಬಾಂಬ್ ಬೆದರಿಕೆ ಬೆನ್ನಲ್ಲೇ ಬಾಂಬೆ ಹೈಕೋರ್ಟ್ ಗೂ ಶುಕ್ರವಾರ ಮಧ್ಯಾಹ್ನ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಇದು ತೀವ್ರ ಭೀತಿಯನ್ನು ಸೃಷ್ಟಿಸಿತು ಮತ್ತು ಕೋರ್ಟ್ ಕಲಾಪವನ್ನು ಸ್ಥಗಿತಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆದರಿಕೆ ಇಮೇಲ್ ಬಂದ ನಂತರ, ಹೈಕೋರ್ಟ್ ಸಂಕೀರ್ಣವನ್ನು ಖಾಲಿ ಮಾಡಲಾಯಿತು ಮತ್ತು ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. “ಬಾಂಬೆ ಹೈಕೋರ್ಟ್‌ನ ಅಧಿಕೃತ ಇಮೇಲ್ ವಿಳಾಸಕ್ಕೆ ಬೆದರಿಕೆ ಇಮೇಲ್ ಬಂದಿದ್ದು, ಕಟ್ಟಡದಲ್ಲಿ ಬಾಂಬ್ […]

ದೆಹಲಿ ಬೆನ್ನಲ್ಲೇ ಬಾಂಬೆ ಹೈಕೋರ್ಟ್‌ಗೂ ಬಾಂಬ್ ಬೆದರಿಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೆಂಡತಿಯನ್ನು ತವರಿಗೆ ಕರೆದೊಯ್ದ ಅತ್ತೆಯನ್ನೇ ಕೊಲೆಗೈದ ಅಳಿಯ

(ನ್ಯೂಸ್‌ ಕಡಬ) newskadaba.com,  ಸೆ.12 ಹಾಸನ : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಮಗಳನ್ನು ತವರು ಮನೆಗೆ ಕರೆದೊಯ್ದಿದ್ದಕ್ಕೆ ಅತ್ತೆಯನ್ನೇ ಅಳಿಯ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ನಡೆದಿದೆ. ರಾಮನಾಥಪುರದಲ್ಲಿ ರಸೂಲ್ ಎಂಬಾತ ಚಾಕುವಿನಿಂದ ಇರಿದು ಫೈರೋಜಾ ಬಾನು (55) ಎಂಬಾಕೆಯ ಕೊಲೆಗೈದಿದ್ದಾನೆ. 9 ವರ್ಷದ ಹಿಂದೆ ರಸೂಲ್, ಸಮೀರಾ ಬಾನು ಎಂಬಾಕೆಯ ಜೊತೆಗೆ ಮದುವೆಯಾಗಿದ್ದ. ಪದೇ ಪದೆ ಪತ್ನಿ ಸಮೀರಾ ಬಾನುಗೆ ರಸೂಲ್ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತು ನಿನ್ನೆ

ಹೆಂಡತಿಯನ್ನು ತವರಿಗೆ ಕರೆದೊಯ್ದ ಅತ್ತೆಯನ್ನೇ ಕೊಲೆಗೈದ ಅಳಿಯ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಕ್ರಮ ಕೋಳಿ ಅಂಕ – ಪೊಲೀಸರ ದಾಳಿ..!

(ನ್ಯೂಸ್‌ ಕಡಬ) newskadaba.com ಸೆ. 12. ಅಕ್ರಮವಾಗಿ ನಡೆಯುತ್ತಿದ ಕೋಳಿ ಅಂಕ ಹಾಗೂ ಜೂಜಾಟದ ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ದಾಳಿ ನಡೆಸಿದ ಘಟನೆ ಇತ್ತೀಚೆಗೆ ಬಂಟ್ವಾಳ ತಾಲೂಕಿನ ಕೊಡಂಬೆಟ್ಟು ಗ್ರಾಮದ ತಿಮ್ಮೊಟ್ಟು ಎಂಬಲ್ಲಿ ಸಂಭವಿಸಿದ್ದು, ಜೂಜಾಟ ನಿರತರನ್ನು ಹಾಗೂ ಜೂಜಾಟಕ್ಕೆ ಬಳಸಿದ ಕೋಳಿ ಮತ್ತು ಹಣವನ್ನು ವಶಪಡಿಸಿಕೊಂಡಿದ್ದಾರೆ. ಪುಂಜಾಲಕಟ್ಟೆ ಪೊಲೀಸರಿಗೆ ದೊರೆತ ಖಚಿತ ಮಾಹಿತಿಯಂತೆ ತಿಮ್ಮೊಟ್ಟು ಎಂಬಲ್ಲಿಯ ಸರಕಾರಿ ಸ್ಥಳಕ್ಕೆ ಹೋದಾಗ ಅಪಾದಿತರಾದ ಜಗದೀಶ್ ಶೆಟ್ಟಿ, ನವೀನ, ಪ್ರದೀಪ್, ಕೇಶವ ತಿಮ್ಮೊಟ್ಟು, ಅಜಿತ್ ಇರ್ವತ್ತೂರು ಮತ್ತು ಇತರರು ಸಂಘಟಿತರಾಗಿ

ಅಕ್ರಮ ಕೋಳಿ ಅಂಕ – ಪೊಲೀಸರ ದಾಳಿ..! Read More »

ಕರಾವಳಿ, ಕ್ರೈಮ್ ನ್ಯೂಸ್

6 ತಿಂಗಳ ಗರ್ಭಿಣಿ ಪತ್ನಿ ಹತ್ಯೆಗೈದು ಅಪಘಾತ ಎಂದು ಬಿಂಬಿಸಿದ್ದ ಪತಿ ಸೇರಿ ಮೂವರ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.11 ಬೆಳಗಾವಿ :6 ತಿಂಗಳ ಗರ್ಭಿಣಿ ಪತ್ನಿಯನ್ನು ಹತ್ಯೆಗೈದು ಅಪಘಾತ ಎಂದು ಬಿಂಬಿಸಿದ್ದ ಗಂಡ ಹಾಗೂ ಆತನ ಇಬ್ಬರು ಸಹಜರರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಚೈತಾಲಿ ಪ್ರದೀಪ್ ಕಿರಣಗಿ (23) ಹತ್ಯೆಯಾದ ಗರ್ಭಿಣಿ ಮಹಿಳೆ. ಆರೋಪಿಗಳನ್ನು ಮಹಿಳೆಯ ಪತಿ ಪ್ರದೀಪ್ ಅನ್ನಾಸಾಬ್ ಕಿರಣಗಿ ಈತನ ಸಹಚರರಾದ ಸದ್ದಾಂ ಅಕ್ಬರ್ ಇಮಂದರ್ ಮತ್ತು ರಾಜನ್ ಗಣಪತಿ ಕಾಂಬ್ಳೆ ಎಂದು ಗುರ್ತಿಸಲಾಗಿದೆ. ಚಿಕ್ಕೋಡಿಯ ಉಗಾರ್ ಬಿಕೆ ಗ್ರಾಮದಲ್ಲಿ ಕಳೆದ ಭಾನುವಾರ ರಾತ್ರಿ ಘಟನೆ ನಡೆದಿದೆ. ಪ್ರಕರಣ ಕುರಿತು

6 ತಿಂಗಳ ಗರ್ಭಿಣಿ ಪತ್ನಿ ಹತ್ಯೆಗೈದು ಅಪಘಾತ ಎಂದು ಬಿಂಬಿಸಿದ್ದ ಪತಿ ಸೇರಿ ಮೂವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪೂರ್ವ ಉಕ್ರೇನ್ನಲ್ಲಿ ರಷ್ಯಾ ವಾಯುದಾಳಿ; ಪಿಂಚಣಿಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ 24 ಜನ ಸಾವು

(ನ್ಯೂಸ್‌ ಕಡಬ) newskadaba.com, ಸೆ.10: ಕೀವ್‌: ಉಕ್ರೇನ್‌ನ ಡೊನೆಟ್ಸ್ಕ್ ಪ್ರದೇಶದ ಯಾರೋವಾ ಗ್ರಾಮದಲ್ಲಿ ರಷ್ಯಾ ಗ್ಲೈಡ್ ಬಾಂಬ್ ದಾಳಿ ನಡೆಸಿದ್ದು, ಕನಿಷ್ಠ 24 ಜನರು ಮೃತಪಟ್ಟಿದ್ದು, 19 ಜನರು ಗಾಯಗೊಂಡಿದ್ದಾರೆ. ಈ ದಾಳಿಯು ಮಂಗಳವಾರ (ಸೆ. 9) ಬೆಳಗ್ಗೆ 11 ಗಂಟೆಗೆ ಪಿಂಚಣಿ ಸಂಗ್ರಹಿಸಲು ಸಾಲಿನಲ್ಲಿ ನಿಂತಿದ್ದ ಜನರ ಮೇಲೆ ನಡೆದಿದೆ. ಈ ಘಟನೆಯಿಂದಾಗಿ ಪೋಲೆಂಡ್‌ನ ಸೈನ್ಯವು ಹೈ ಅಲರ್ಟ್‌ನಲ್ಲಿದೆ. ಯಾರೋವಾ ಗ್ರಾಮವು ಯುದ್ಧದ ಸ್ಥಳದಿಂದ ಕೇವಲ 10 ಕಿ.ಮೀ. ದೂರದಲ್ಲಿದೆ. ಡೊನೆಟ್ಸ್ಕ್ ಪ್ರಾದೇಶಿಕ ಮುಖ್ಯಸ್ಥ ವಾಡಿಮ್ ಫಿಲಾಶ್ಕಿನ್ ಪ್ರಕಾರ, ಮೃತಪಟ್ಟವರಲ್ಲಿ

ಪೂರ್ವ ಉಕ್ರೇನ್ನಲ್ಲಿ ರಷ್ಯಾ ವಾಯುದಾಳಿ; ಪಿಂಚಣಿಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ 24 ಜನ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ತಮಾಷೆಯಿಂದ ಶುರುವಾಗಿ ಕೊಲೆಯಲ್ಲಿ ಕೊನೆಯಾದ ಹಣ್ಣಿನ ವ್ಯಾಪಾರಿಗಳ ಜಗಳ

(ನ್ಯೂಸ್‌ ಕಡಬ) newskadaba.com, ಸೆ.10 ಚಿಕ್ಕಬಳ್ಳಾಪುರ: ನಗರದ  ಇಬ್ಬರು ಹಣ್ಣಿನ ವ್ಯಾಪಾರಿಗಳ ತಮಾಷೆ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಒಂದೇ ಜಾಗದಲ್ಲಿ ಅಕ್ಕಪಕ್ಕದಲ್ಲೇ ಕೂತು ವ್ಯಾಪಾರ ಮಾಡುತ್ತಿದ್ದವರ ಜೀವನದಲ್ಲಿ ಮಂಗಳವಾರ ದುರಂತ ನಡೆದು ಹೋಗಿದೆ. ತಮಾಷೆಯಲ್ಲೇ ಶುರುವಾದ ಜಗಳ, ನೋಡ ನೋಡುತ್ತಿದ್ದಂತೆ ವಿಕೋಪಕ್ಕೆ ತಿರುಗಿ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ. ಅರ್ಬಾಜ್​ನನ್ನು ಫರ್ಹಾದ್​​ ಕೊಲೆ  ಮಾಡಿದ್ದಾನೆ. ​ ಅರ್ಬಾಜ್ ಮತ್ತು ಫರ್ಹಾದ್‌, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಎಂಜಿ ರಸ್ತೆಯಲ್ಲಿರುವ ಸರ್ಕಾರಿ ಆಸ್ಪತ್ರೆ ಎದುರು ಹಣ್ಣಿನ ವ್ಯಾಪಾರ ಮಾಡುತ್ತಿದ್ದರು. ನಿನ್ನೆ ಕೂಡ

ತಮಾಷೆಯಿಂದ ಶುರುವಾಗಿ ಕೊಲೆಯಲ್ಲಿ ಕೊನೆಯಾದ ಹಣ್ಣಿನ ವ್ಯಾಪಾರಿಗಳ ಜಗಳ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಂಗಳೂರು: 9 ಮಂದಿ ಡ್ರಗ್ಸ್ ಪೆಡ್ಲರ್ಗಳ ಬಂಧನ : 1.5 ಕೋಟಿ ಮೌಲ್ಯದ ಮಾದಕವಸ್ತು ವಶ

(ನ್ಯೂಸ್‌ ಕಡಬ) newskadaba.com,  ಸೆ.09: ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ಒಂಬತ್ತು ಮಂದಿ ಡ್ರಗ್ಸ್ ಪೆಡ್ಲರ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 1.5 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.   ಕುಮಾರಸ್ವಾಮಿ ಲೇಔಟ್‌, ಆವಲಹಳ್ಳಿ, ಅಮೃತಹಳ್ಳಿ, ಹೆಬ್ಬಗೋಡಿ, ಮೈಕೊಲೇಔಟ್‌ ಹಾಗೂ ರಾಮಮೂರ್ತಿನಗರ ಪೊಲೀಸ್‌‍ ಠಾಣಾ ವ್ಯಾಪ್ತಿಗಳಲ್ಲಿ ಮಾದಕವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡು 506 ಗ್ರಾಂ ಎಂಡಿಎಂಎ ಕ್ರಿಸ್ಟಲ್‌, 50 ಎಲ್‌ಎಸ್‌‍ಡಿ ಸ್ಟ್ರಿಪ್ಸ್ ಗಳು, 85 ಗ್ರಾಂ ಕೊಕೇನ್‌, 56 ಗ್ರಾಂ

ಬೆಂಗಳೂರು: 9 ಮಂದಿ ಡ್ರಗ್ಸ್ ಪೆಡ್ಲರ್ಗಳ ಬಂಧನ : 1.5 ಕೋಟಿ ಮೌಲ್ಯದ ಮಾದಕವಸ್ತು ವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ತ್ರಿಕೋನ ಪ್ರೇಮ ಸಾವಿನಲ್ಲಿ ಅಂತ್ಯ; ಚಲಿಸುತ್ತಿದ್ದ ರೈಲಿನ ಕೆಳಗೆ ತಳ್ಳಿ ಯುವಕನನ್ನು ಕೊಲೆ ಮಾಡಿದ ಗೆಳೆಯರು!

(ನ್ಯೂಸ್‌ ಕಡಬ) newskadaba.com,  ಸೆ.09 ಬೆಂಗಳೂರು: ಬಳಿ 20 ವರ್ಷದ ಯುವಕನೊಬ್ಬನನ್ನು ಆತನ ಇಬ್ಬರು ಸ್ನೇಹಿತರು ಚಲಿಸುವ ರೈಲಿನಿಂದ ಮುಂದೆ ತಳ್ಳಿ ಕೊಲೆ ಮಾಡಿರುವ ಘಟನೆ ಭಾನುವಾರ ಬೆಳಿಗ್ಗೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡನೆಕುಂಡಿಯಲ್ಲಿ ನಡೆದಿದೆ. ಮೃತನನ್ನು ವಿಜಯಪುರದ ಇಸ್ಮಾಯಿಲ್ ಪಟವೇಗರ್ ಎಂದು ಗುರುತಿಸಲಾಗಿದೆ. ಚಿತ್ರದುರ್ಗದ ಪುನೀತ್ ಮತ್ತು ಪ್ರತಾಪ್ ಆರೋಪಿಗಳು. ಪೊಲೀಸರು ಪುನೀತ್ ಎಂಬಾತನನ್ನು ಬಂಧಿಸಿದ್ದು, ಪ್ರತಾಪ್ ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಮೂವರೂ ಬೈಯಪ್ಪನಹಳ್ಳಿಯಲ್ಲಿ ಪೇಯಿಂಗ್ ಗೆಸ್ಟ್ ವಸತಿಗೃಹದಲ್ಲಿ ವಾಸಿಸುತ್ತಿದ್ದರು ಮತ್ತು ಖಾಸಗಿ ಕಂಪನಿಯೊಂದರ

ಬೆಂಗಳೂರು: ತ್ರಿಕೋನ ಪ್ರೇಮ ಸಾವಿನಲ್ಲಿ ಅಂತ್ಯ; ಚಲಿಸುತ್ತಿದ್ದ ರೈಲಿನ ಕೆಳಗೆ ತಳ್ಳಿ ಯುವಕನನ್ನು ಕೊಲೆ ಮಾಡಿದ ಗೆಳೆಯರು! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜಿಸಬೇಡಿ ಎಂದಿದ್ದಕ್ಕೆ ಯುವಕನ ಗುಂಡಿಕ್ಕಿ ಹತ್ಯೆ..!

(ನ್ಯೂಸ್‌ ಕಡಬ) newskadaba.com ಸೆ. 09. ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜಿಸಬೇಡಿ ಎಂದು ಹೇಳಿದ್ದಕ್ಕೆ ಹರಿಯಾಣದ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಹರಿಯಾಣದ ಜಿಂದ್ ಜಿಲ್ಲೆಯ ಬರಾಹ್ ಕಲಾ ಗ್ರಾಮದ ಕಪಿಲ್ ಎಂದು ಗುರುತಿಸಲಾಗಿದೆ. ಕಪಿಲ್ ಕೆಲಸ ಮಾಡುತ್ತಿದ್ದ ಸ್ಟೋರ್‌ ನ ಹೊರಗಡೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡುತ್ತಿದ್ದ. ಇದನ್ನು ಗಮನಿಸಿದ ಕಪಿಲ್ ಆತನ ಬಳಿ, ಸಾರ್ವಜನಿಕ ಸ್ಥಳವಾದ ಇಲ್ಲಿ ಮೂತ್ರ ವಿಸರ್ಜಿಸಬೇಡ ಎಂದಿದ್ದರು. ಈ ವೇಳೆ ಕೋಪಗೊಂಡ ವ್ಯಕ್ತಿ

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜಿಸಬೇಡಿ ಎಂದಿದ್ದಕ್ಕೆ ಯುವಕನ ಗುಂಡಿಕ್ಕಿ ಹತ್ಯೆ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
crime, arrest, suspected

16 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್‌ ಕಡಬ) newskadaba.com ಸೆ. 09. ಕಳೆದ 16 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ರಾಜೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಸೆಪ್ಟೆಂಬರ್ 7ರಂದು ಬೆಂಗಳೂರಿನ ಬನಶಂಕರಿ, ಇಟ್ಟಮಡು ಎಂಬಲ್ಲಿ ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆ. ಮಣಿಪಾಲ ಪೊಲೀಸ್ ಠಾಣೆಯ ಇನ್ಸ್‌ ಪೆಕ್ಟರ್ ಮಹೇಶ್ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ, ಸಬ್ ಇನ್ಸ್‌ಪೆಕ್ಟರ್ ಅಕ್ಷಯ ಕುಮಾರಿ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳಾದ ರಾಜೇಶ್ ಮತ್ತು ಮಂಜುನಾಥ್ ಹಾವಂಜೆ ಅವರು ಆರೋಪಿಯನ್ನು ಯಶಸ್ವಿಯಾಗಿ

16 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top