ಕ್ರೈಮ್ ನ್ಯೂಸ್

ಪುತ್ತೂರು: ಅಡಿಕೆ ಕಳ್ಳತನ ಪ್ರಕರಣ – ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.com ಪುತ್ತೂರು, ಆ.11. ವ್ಯಕ್ತಿಯೋರ್ವರ ಮನೆಯಿಂದ ಅಡಿಕೆ ಯನ್ನು ಕದ್ದ ಕಳ್ಳರನ್ನು ಬಂಧಿಸುವಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ವರದಿಯಾಗಿದೆ. ಬಂಧಿತರನ್ನು ಆರೋಪಿಗಳನ್ನು ಪುತ್ತೂರಿನ ನಿವಾಸಿಗಳಾದ ಕಿರಣ್ ಕುಮಾರ್ ಹಾಗೂ ಸಂತೋಷ್ ಎಂದು ಗುರುತಿಸಲಾಗಿದ್ದು, ಆರೋಪಿಗಳು ವಿಷ್ಣುಕಲ್ಲುರಾಯ ಅವರ ಮನೆಯಿಂದ 2 ಕ್ವಿಂಟಾಲ್ ಒಣ ಅಡಿಕೆ ಹಾಗೂ ಹುಲ್ಲು ತೆಗೆಯುವ ಮೇಷಿನ್ ಕಳ್ಳತನ ಮಾಡಿದ್ದರು. ಈ ಕುರಿತಂತೆ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಿಂದ 1 ಕ್ವಿಂಟಾಲ್ ಅಡಿಕೆ […]

ಪುತ್ತೂರು: ಅಡಿಕೆ ಕಳ್ಳತನ ಪ್ರಕರಣ – ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಅಕ್ರಮ ಮದ್ಯ ಮಾರಾಟ – ಆರೋಪಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ)newskadaba.com ವಿಟ್ಲ, ಆ.11. ಪರವಾನಿಗೆ ಇಲ್ಲದೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಆರೋಪಿಯನ್ನು ಬಂಟ್ವಾಳ ನೆಟ್ಲಮುಡ್ನೂರು ಗ್ರಾಮದ ಶಶಿಧರ ಶೆಟ್ಟಿ ಎಂದು ಗುರುತಿಸಲಾಗಿದೆ. ಆರೋಪಿಯ ವಶದಲ್ಲಿದ್ದ ಅಂದಾಜು ರೂ 1,516.21 ಮೌಲ್ಯದ ವಿವಿಧ ಕಂಪೆನಿಯ ಒಟ್ಟು ಪ್ರಮಾಣ 2.880 ಲೀಟರ್ ಅಕ್ರಮ ಮದ್ಯದ ಸ್ಯಾಚೆಟ್ ಗಳು ಹಾಗೂ ಮದ್ಯ ಮಾರಾಟದಿಂದ ಬಂದ ರೂಪಾಯಿ 550 ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ

ವಿಟ್ಲ: ಅಕ್ರಮ ಮದ್ಯ ಮಾರಾಟ – ಆರೋಪಿ ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ದುಬೈ ಮಾರ್ಕೆಟ್ ನಲ್ಲಿ ಅಂಗಡಿ ಮಾಲಕನಿಗೆ ಹಲ್ಲೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಆ.11. ದುಬೈ ಮಾರ್ಕೆಟ್‌ ನಲ್ಲಿ ಮೊಬೈಲ್ ರಿಪೇರಿ ವಿಚಾರದಲ್ಲಿ ಮೊಬೈಲ್ ಅಂಗಡಿ ಮಾಲಕನಿಗೆ ಗುಂಪೊಂದು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ವರದಿಯಾಗಿದೆ. ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆಂದು ತಿಳಿದುಬಂದಿದೆ. ಗ್ರಾಹಕನೋರ್ವ ಪವರ್ ಬ್ಯಾಂಕ್‌ ರಿಪೇರಿಗೆಂದು ಬಂದಿದ್ದು, ಅಂಗಡಿ ಮಾಲಕ ನಾವು ಮೊಬೈಲ್ ಹೊರತು ಬೇರೆ ಯಾವುದನ್ನೂ ರಿಪೇರಿ ಮಾಡುವುದಿಲ್ಲ ಎಂದು ಹೇಳಿದ್ದಾನೆ.ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಬಳಿಕ ಗ್ರಾಹಕ ಅಂಗಡಿ ಮಾಲಕನಿಗೆ ಹಲ್ಲೆ ಮಾಡಿದ ಆರೋಪ ಕೇಳಿ

ದುಬೈ ಮಾರ್ಕೆಟ್ ನಲ್ಲಿ ಅಂಗಡಿ ಮಾಲಕನಿಗೆ ಹಲ್ಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಕಿ ವಿದ್ಯುತ್ ಬಿಲ್​​ ಕಟ್ಟುವಂತೆ ಮೊಬೈಲ್‌ ಗೆ ಲಿಂಕ್‌ ! – 5.48 ಲಕ್ಷ ರೂ. ಡ್ರಾ ಮಾಡಿದ ವಂಚಕರು

(ನ್ಯೂಸ್ ಕಡಬ)newskadaba.com ಮೈಸೂರು, ಆ.11. ದೂರವಾಣಿ ಕರೆ ಮಾಡಿ ಬಾಕಿ ವಿದ್ಯುತ್ ಬಿಲ್ ಕಟ್ಟುವಂತೆ ಹೇಳಿ ವ್ಯಕ್ತಿಯೊಬ್ಬರ ಖಾತೆಯಿಂದ​ ಬರೋಬ್ಬರಿ 5.48 ಲಕ್ಷ ರೂ. ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಕಣ್ಣನ್ ಎಂಬುವರಿಗೆ ವಂಚಕರು ದೂರವಾಣಿ ಕರೆ ವಿದ್ಯುತ್ ಬಿಲ್ ಬಾಕಿ ಇದ್ದು, ಲಿಂಕ್​ ಮೂಲಕ ಪಾವತಿಸುವಂತೆ ಸೂಚಿಸಿದ್ದಾರೆ. ಇನ್ನು ಕರೆ ಕಡಿತಗೊಳಿಸಿದ ಬಳಿಕ ಕಣ್ಣನ್ ಅವರ ಫೋನ್ ​ಗೆ ಲಿಂಕ್ ಕಳುಹಿಸಿ ಹಣ ಪಾವತಿಸುವಂತೆ ಹೇಳಿದ್ದು, ಅದರಂತೆ ಕಣ್ಣನ್ ಅವರು ಸಹ ವಂಚಕರು ಕಳುಹಿಸಿದ್ದ ಲಿಂಕ್​

ಬಾಕಿ ವಿದ್ಯುತ್ ಬಿಲ್​​ ಕಟ್ಟುವಂತೆ ಮೊಬೈಲ್‌ ಗೆ ಲಿಂಕ್‌ ! – 5.48 ಲಕ್ಷ ರೂ. ಡ್ರಾ ಮಾಡಿದ ವಂಚಕರು Read More »

ಕರ್ನಾಟಕ, ಕ್ರೈಮ್ ನ್ಯೂಸ್

KSRTC ಬಸ್- ಬೈಕ್ ನಡುವೆ ಢಿಕ್ಕಿ – ಸವಾರ ಗಂಭೀರ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.11. KSRTC ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ನಡೆದಿದೆ. ಫ್ರಾನ್ಸಿಸ್ ಲೋಬೋ ಅವರು ಬಂಟ್ವಾಳ ಪೇಟೆಯ ಕಡೆಯಿಂದ ಮೂಡಬಿದಿರೆಯ ಕಡೆ ಹೋಗುವ ವೇಳೆ ನಾಲ್ಕು ಮಾರ್ಗ ಕೂಡುವ ಬೈಪಾಸ್ ಜಂಕ್ಷನ್ ನಲ್ಲಿ ಅಪಘಾತ ನಡೆದಿದ್ದು, ಬೈಕ್ ಸವಾರ ಬಂಟ್ವಾಳದಿಂದ ಹೈವೆಯ ಮೂಲಕ ಮೂಡಬಿದಿರೆ ರಸ್ತೆಗೆ ಏಕಾಏಕಿ ನುಗ್ಗಿಸಿದ ಪರಿಣಾಮವಾಗಿ ಬಸ್ ಚಾಲಕನಿಗೆ

KSRTC ಬಸ್- ಬೈಕ್ ನಡುವೆ ಢಿಕ್ಕಿ – ಸವಾರ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

3.16 ಲಕ್ಷ ರೂ. ಮೌಲ್ಯದ ಗಾಂಜಾ ರೈಲು ನಿಲ್ದಾಣದ ಬಳಿ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.11. ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣದ ಅನಾಮಧೇಯ ಬ್ಯಾಗ್‌ ನಲ್ಲಿ ದೊರೆತ ಗಾಂಜಾವನ್ನು ರೈಲ್ವೇ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ನಿಲ್ದಾಣದ ಎರಡನೇ ಫ್ಲ್ಯಾಟ್‌ ಫಾರಂನಲ್ಲಿ ಕಾರವಾರ-ಯಶವಂತಪುರ (ನಂ.16516) ಎಕ್ಸ್ ಪ್ರೆಸ್‌ ರೈಲಿನಲ್ಲಿ 3,16,650 ರೂ. ಮೌಲ್ಯದ 6.333 ಕೆ.ಜಿ. ತೂಕದ ಒಣ ಗಾಂಜಾ ಪತ್ತೆಯಾಗಿತ್ತು. ರೈಲಿನ ನಿಯಮಿತ ತಪಾಸಣೆ ವೇಳೆ ಪತ್ತೆಯಾದ ಅನಾಮಧೇಯ ಬ್ಯಾಗ್‌ ನಲ್ಲಿ ಗಾಂಜಾ ಕಂಡು ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಲಾಗಿಲ್ಲ. ಮಂಗಳೂರು ಪೂರ್ವ ಅಬಕಾರಿ ವಿಭಾಗದ‌ಲ್ಲಿ

3.16 ಲಕ್ಷ ರೂ. ಮೌಲ್ಯದ ಗಾಂಜಾ ರೈಲು ನಿಲ್ದಾಣದ ಬಳಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆಗೈದ ತಂಡ…!

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಆ.11. ಬಿಜೆಪಿ ಮುಖಂಡ ಅನುಜ್ ಚೌಧರಿ(34) ಅವರನ್ನು ಉತ್ತರ ಪ್ರದೇಶದ ಸಂಭಾಲ್‌ನ ಮೊರಾದಾಬಾದ್‌ನಲ್ಲಿರುವ ಅವರ ನಿವಾಸದ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಚೌಧರಿ ಅವರು ತಮ್ಮ ಅಪಾರ್ಟ್‌ ಮೆಂಟ್‌ನ ಹೊರಗೆ ಸ್ನೇಹಿತನೊಂದಿಗೆ ನಡೆದುಕೊಂಡು ಹೋಗುತ್ತಿರುವಾಗ ಬೈಕ್‌ ನಲ್ಲಿ ಬಂದ ಮೂವರು ಅನೇಕ ಬಾರಿ ಗುಂಡು ಹಾರಿಸುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದ್ದು, ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ಯತ್ನಿಸುತ್ತಿದ್ದಾರೆ. ಆರೋಪಿಗಳ ಬಂಧನಕ್ಕೆ ಐದು ತಂಡಗಳನ್ನು ರಚಿಸಲಾಗಿದೆ

ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆಗೈದ ತಂಡ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಿಳೆಯ ಮೇಲೆ ಉಬರ್ ಚಾಲಕನಿಂದ ಹಲ್ಲೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10. ನಗರದಲ್ಲಿ ಖಾಸಗಿ ಟ್ಯಾಕ್ಸಿ ಬುಕ್ಕಿಂಗ್ ಆಪ್ ಗಳ ಹಾವಳಿ ಹೆಚ್ಚಾದ ಬೆನ್ನಲ್ಲೇ, ಅಘಾತಕಾರಿ ಘಟನೆಗಳು ನಡೆಯುತ್ತಿವೆ. ಉಬರ್ ಕ್ಯಾಬ್ ಹತ್ತಿದಂತ ಮಹಿಳೆಯ ಮೇಲೆ ಚಾಲಕ ಹಲ್ಲೆ ಮಾಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರಿನ ಮಹಿಳೆಯೊಬ್ಬರು ಆಸ್ಪತ್ರೆಗೆ ತೆರಳಲು ಕ್ಯಾಬ್ ಬುಕ್ ಮಾಡಿದ್ದರು. ಮಹಿಳೆ ಬುಕ್ ಮಾಡಿದ್ದೇ ಬೇರೆ ಕ್ಯಾಬ್, ಸ್ಥಳಕ್ಕೆ ಬಂದಿದ್ದೇ ಬೇರೆಯಾಗಿತ್ತು. ಇದನ್ನು ಆರಂಭದಲ್ಲಿ ಗಮನಿಸದಂತ ಮಹಿಳೆ ಹಾಗೂ ಅವರ ಪುತ್ರ ಹತ್ತಿ ಕುಳಿತ ಮೇಲೆ ಗಮನಿಸಿ ಇಳಿಯೋದಕ್ಕೆ ಪ್ರಯತ್ನಿಸಿದ್ದಾರೆ.

ಮಹಿಳೆಯ ಮೇಲೆ ಉಬರ್ ಚಾಲಕನಿಂದ ಹಲ್ಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ಕೇರಳಂ’ ಎಂದು ಮರುನಾಮಕರಣಕ್ಕೆ ಕೇಂದ್ರಕ್ಕೆ ಕೇರಳ ಸರ್ಕಾರ ಆಗ್ರಹ..!

(ನ್ಯೂಸ್ ಕಡಬ)newskadaba.com ಕೇರಳ, ಆ.10. ಕೇರಳದಲ್ಲಿನ ಆಡಳಿತಾರೂಢ ಎಡರಂಗ ಸರ್ಕಾರವು ಕೇರಳವನ್ನು ‘ಕೇರಳಂ’ ಎಂದು ಮರುನಾಮಕರಣ ಮಾಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ ಎಂದು ಪಿಟಿಐ ತಿಳಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿಧಾನ ಸಭೆಯಲ್ಲಿ ನಿರ್ಣಯವೊಂದನ್ನು ಮಂಡಿಸಲು ಮುಂದಾಗಿದ್ದು, ಈ ನಿರ್ಣಯವು ಆ. 09ರ ಸದನ ಕಲಾಪಗಳ ವೇಳಾಪಟ್ಟಿಯಲ್ಲಿ ನಮೂದಾಗಿದೆ. ಈ ಮಾಹಿತಿಯು ಕೇರಳ ರಾಜ್ಯ ವಿಧಾನಸಭೆಯ ಅಂತರ್ಜಾಲ ತಾಣದಲ್ಲಿ ಅಪ್ಲೋಡ್ ಆಗಿದೆ. ಕೇರಳ ರಾಜ್ಯದ ಹೆಸರು ‘ಕೇರಳಂ’ ಎಂದು ಸಂವಿಧಾನ ಮತ್ತು ಎಲ್ಲ ಅಧಿಕೃತ

‘ಕೇರಳಂ’ ಎಂದು ಮರುನಾಮಕರಣಕ್ಕೆ ಕೇಂದ್ರಕ್ಕೆ ಕೇರಳ ಸರ್ಕಾರ ಆಗ್ರಹ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯುವತಿಯ ಮಾತಿಗೆ ಮರುಳಾಗಿ 23,000ರೂ.ಕಳೆದುಕೊಂಡ ಚಾಲಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10. ಫೋನ್‌ ಪೇ ಮಾಡುವುದಾಗಿ ನಂಬಿಸಿ ಅಂಗವಿಕಲ ಆಟೋ ಚಾಲಕನಿಂದ 23,500 ರೂ. ಪಡೆದು ಮಹಿಳಾ ಪ್ರಯಾಣಿಕರೊಬ್ಬರು ವಂಚಿಸಿರುವ ಘಟನೆ ವರದಿಯಾಗಿದೆ. ನಾಗರಭಾವಿ ಸಮೀಪದ ಮಹದೇಶ್ವರ ಲೇಔಟ್‌ ನಿವಾಸಿ ಶಿವಕುಮಾರ್‌ ಮೋಸ ಹೋಗಿದ್ದು, ಶಿವಕುಮಾರ್‌ ಅವರ ಆಟೋದಲ್ಲಿ ಚಂದ್ರಾಲೇಔಟ್‌ ನಿಂದ ಬನಶಂಕರಿಗೆ ತೆರಳುತ್ತಿದ್ದ ಯುವತಿ ವಂಚಿಸಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ಸಂತ್ರಸ್ತ ಚಾಲಕ ನೀಡಿದ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸಿ ಆರೋಪಿ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆಟೋ ಚಾಲಕ ಶಿವಕುಮಾರ್‌ ಎಂದಿನಂತೆ

ಯುವತಿಯ ಮಾತಿಗೆ ಮರುಳಾಗಿ 23,000ರೂ.ಕಳೆದುಕೊಂಡ ಚಾಲಕ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top