ಕ್ರೈಮ್ ನ್ಯೂಸ್

ರಬ್ಬರ್ ಟ್ಯಾಪಿಂಗ್ ಕಾರ್ಮಿಕರ ನಡುವೆ ಜಗಳ..! – ಓರ್ವ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಆ.07. ರಬ್ಬರ್ ಟ್ಯಾಪಿಂಗ್ ಕಾರ್ಮಿಕರ ನಡುವೆ ಜಗಳ ನಡೆದು ಓರ್ವ ಆಸ್ಪತ್ರೆಗೆ ದಾಖಲಾದ ಘಟನೆ ಉಪ್ಪಿನಂಗಡಿ ಪೆರಿಯಡ್ಕದ ನೆಡ್ಚಿಲ್ ಬಳಿ ನಡೆದಿದೆ. ಕೇರಳ ಮೂಲದ ಮೂವರು ಇಲ್ಲಿ ಬಾಡಿಗೆ ರೂಂನಲ್ಲಿದ್ದು, ರಬ್ಬರ್ ಟ್ಯಾಪಿಂಗ್ ಕೆಲಸ ನಡೆಸುತ್ತಿದ್ದರು. ಇವರು ತಮ್ಮ ಬಾಡಿಗೆ ಕೊಠಡಿಯಲ್ಲಿ ಪರಸ್ಪರ ಜಗಳವಾಡಿಕೊಂಡಿದ್ದಾರೆ. ಈ ವೇಳೆ ಇಬ್ಬರು ಸೇರಿ ಮರದ ತುಂಡಿನಿಂದ ಮತ್ತೋರ್ವನ ತಲೆಗೆ ಹೊಡೆದಿದ್ದಲ್ಲದೆ, ತೀವ್ರ ಗಾಯಗೊಂಡು ಬಿದ್ದಿದ್ದ ಈತನನ್ನು ಕೊಠಡಿಯ ಹೊರಗೆ ಹಾಕಿ, ಬಾಗಿಲು ಹಾಕಿ ಕುಳಿತ್ತಿದ್ದರು ಎನ್ನಲಾಗಿದೆ. […]

ರಬ್ಬರ್ ಟ್ಯಾಪಿಂಗ್ ಕಾರ್ಮಿಕರ ನಡುವೆ ಜಗಳ..! – ಓರ್ವ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಕಮೆಂಟ್‌ – ವಾಟ್ಸಾಪ್‌ ಅಡ್ಮಿನ್‌ ಅರೆಸ್ಟ್‌

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಆ. 07.  ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಾಟ್ಸಾಪ್ ಗ್ರೂಪ್‌ ಒಂದರಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ ಕಾರಣಕ್ಕೆ ವಾಟ್ಸಾಪ್ ಗ್ರೂಪ್ ಅಡ್ಮಿನ್ ನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಬಂಧಿತ ವ್ಯಕ್ತಿಯನ್ನು ಸಹಾಬುದ್ದೀನ್ ಅನ್ಸಾರಿ ಎಂದು ಗುರುತಿಸಲಾಗಿದೆ. ಆಗಸ್ಟ್ 04 ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧವಾದ ಕಮೆಂಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಕಮೆಂಟ್ ಪೋಸ್ಟ್ ಮಾಡಿದ ವ್ಯಕ್ತಿ ಮುಸ್ಲಿಂ ಅನ್ಸಾರಿ ತಲೆಮರೆಸಿಕೊಂಡಿದ್ದಾನೆ ಎಂದು ಅವರು

ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಕಮೆಂಟ್‌ – ವಾಟ್ಸಾಪ್‌ ಅಡ್ಮಿನ್‌ ಅರೆಸ್ಟ್‌ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಯೋತ್ಪಾದಕನ ಹತ್ಯೆಗೈದ ಭಾರತೀಯ ಸೇನೆ

(ನ್ಯೂಸ್ ಕಡಬ) newskadaba.com ಕಾಶ್ಮೀರ, ಆ. 07. ಭಾರತದ ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳಲು ಪ್ರಯತ್ನಿಸಿದ ಓರ್ವ ಭಯೋತ್ಪಾದಕನನ್ನು ಭಾರತೀಯ ಸೇನೆ ಹೊಡೆದುರುಳಿಸಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆತಿಂದ ವರದಿಯಾಗಿದೆ. ಭಯೋತ್ಪಾದಕರು ಜಿಲ್ಲೆಯ ದೆಗ್ವಾರ್ ಸೆಕ್ಟರ್‌ ನಲ್ಲಿ ಒಳನುಸುಳಲು ಯತ್ನಿಸುತ್ತಿದ್ದ ವೇಳೆ ಗಡಿ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿದ್ದ ಸೇನಾ ಪಡೆ ನೀಡಿದ ಎಚ್ಚರಿಕೆಯನ್ನು ಧಿಕ್ಕರಿಸಿ ಮುನ್ನುಗ್ಗಿದ ನುಸುಳುಕೋರನನ್ನು ಸೇನಾಪಡೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದೆನ್ನಲಾಗಿದೆ. ಸೇನೆ ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಗಡಿ ರೇಖೆಯೊಳಗೆ ನುಸುಳುತ್ತಿದ್ದ

ಭಯೋತ್ಪಾದಕನ ಹತ್ಯೆಗೈದ ಭಾರತೀಯ ಸೇನೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಳಿ ತಪ್ಪಿದ ರೈಲು – 15 ಮಂದಿ ಮೃತ್ಯು, 40ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ರಾವಲ್ಪಿಂಡಿ, ಆ. 07. ಹಜಾರಾ ಎಕ್ಸ್‌ ಪ್ರೆಸ್ ರೈಲಿನ ಹಲವು ಬೋಗಿಗಳು ಹಳಿತಪ್ಪಿದ ಪರಿಣಾಮ ಕನಿಷ್ಠ 15 ಜನರು ಮೃತಪಟ್ಟು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಪಾಕಿಸ್ತಾನದ ಶೆಹಜಾದ್ ಪುರ ಮತ್ತು ನವಾಬ್ ಶಾ ನಡುವಿನ ಸರ್ಹರಿ ರೈಲು ನಿಲ್ದಾಣದ ಬಳಿ ನಡೆದಿದೆ. ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಹಲವು ಪ್ರಯಾಣಿಕರು ಬೋಗಿಗಳಲ್ಲಿ ಸಿಲುಕಿದ್ದಾರೆ. ಅಪಘಾತವಾದ ರೈಲು ಕರಾಚಿಯಿಂದ ಪಾಕಿಸ್ತಾನದ ಪಂಜಾಬ್‌ ಗೆ ಹೊರಟಿತ್ತು. ಗಾಯಗೊಂಡವರನ್ನು ಕೂಡಲೇ ನವಾಬ್ ಶಾದಲ್ಲಿರುವ ಮೆಡಿಕಲ್

ಹಳಿ ತಪ್ಪಿದ ರೈಲು – 15 ಮಂದಿ ಮೃತ್ಯು, 40ಕ್ಕೂ ಅಧಿಕ ಮಂದಿಗೆ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಬಹುಮಹಡಿ ಕಟ್ಟಡದಿಂದ ಹಾರಿ ಬಿಲ್ಡರ್ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಆ.07. ಬಹುಮಹಡಿ ಕಟ್ಟಡದಿಂದ ಹಾರಿ ಬಿಲ್ಡರ್ ಓರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಿಲ್ಡರ್ ಮೋಹನ್ ಅಮೀನ್ (66) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ. 17 ಮಹಡಿಯಲ್ಲಿ ವಾಸವಿದ್ದ ಅವರು ಅಪಾರ್ಟ್‌ಮೆಂಟ್ ನ ಟೆರೆಸ್ ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಮೋಹನ್ ಅಮೀನ್ ಅವರ ಆತ್ಮಹತ್ಯೆ ಹಿಂದಿನ ನಿಖರ ಕಾರಣ ತಿಳಿದು ಬಂದಿಲ್ಲ. ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಬಹುಮಹಡಿ ಕಟ್ಟಡದಿಂದ ಹಾರಿ ಬಿಲ್ಡರ್ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಕ್ಕಳ ಮೇಲೆ ವಕ್ರದೃಷ್ಟಿ – ತಳ್ಳುಗಾಡಿ ವ್ಯಾಪಾರಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 07. ಫೋನ್‌-ಇನ್‌ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಕೇಳಿಬಂದ ದೂರಿನ ಪ್ರಕಾರ ಮಕ್ಕಳ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದಡಿ ಇಬ್ಬರು ತಳ್ಳುಗಾಡಿ ವ್ಯಾಪಾರಿಗಳನ್ನು ಮಹಿಳಾ ಠಾಣಾ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಅಮರ್‌ ಮತ್ತು ಸೂರಜ್‌ ಎಂದು ಗುರುತಿಸಲಾಗಿದೆ. ಇವರು ನಡೆದುಕೊಂಡು ಹೋಗುವ ಮಕ್ಕಳ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದುದಲ್ಲದೇ ಮಕ್ಕಳು ಹೋಗುವಾಗ ಅವರನ್ನು ಹಿಂಬಾಲಿಸಿ, ಕೆಟ್ಟ ದೃಷ್ಠಿಯಿಂದ ನೋಡುವ ಆರೋಪ ಕೇಳಿಬಂದಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಕಮಿಷನರ್‌ ಕುಲದೀಪ್‌

ಮಕ್ಕಳ ಮೇಲೆ ವಕ್ರದೃಷ್ಟಿ – ತಳ್ಳುಗಾಡಿ ವ್ಯಾಪಾರಿಗಳಿಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಂಬೆ ಕಡಿಯುವಾಗ ವಿದ್ಯುತ್ ಸ್ಪರ್ಶವಾಗಿ ವ್ಯಕ್ತಿ ಮರದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಆ.07. ಮರದ ಕೊಂಬೆ ಕಡಿಯಲು ಹೋಗಿದ್ದ ವ್ಯಕ್ತಿ ವಿದ್ಯುತ್ ತಂತಿ ಸ್ಪರ್ಶವಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹುಯಿಲುಮನೆ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಲೋಕಪ್ಪ ಗೌಡ (56) ಎಂದು ಗುರುತಿಸಲಾಗಿದೆ. ವಿದ್ಯುತ್ ತಂತಿ ತಗುಲಿ ಮರದ ಮೇಲೆಯೇ ಪ್ರಾಣ ಬಿಟ್ಟಿದ್ದು, ವಿದ್ಯುತ್ ತಂತಿಗೆ ಮರದ ಕೊಂಬೆಗಳು ತಗಲುತ್ತಿದೆ ಎಂದು ಮರ ಕಡಿಯಲು ಹೋಗಿದ್ದ ವೇಳೆ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಬಾಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ

ಕೊಂಬೆ ಕಡಿಯುವಾಗ ವಿದ್ಯುತ್ ಸ್ಪರ್ಶವಾಗಿ ವ್ಯಕ್ತಿ ಮರದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಯಾಂಡಲ್ ವುಡ್ ನಟ ವಿಜಯರಾಘವೇಂದ್ರ ಪತ್ನಿ ವಿಧಿವಶ…!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 07. ಕನ್ನಡ ಚಿತ್ರರಂಗದ ನಟ ವಿಜಯ ರಾಘವೇಂದ್ರರವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಇವರು ಬೆಳ್ತಂಗಡಿ ಹೇರಾಜೆ ಮನೆತನದವರಾಗಿದ್ದು ರಕ್ಷಿತ್ ಶಿವರಾಂರವರ ಸಹೋದರಿಯಾಗಿದ್ದಾರೆ.

ಸ್ಯಾಂಡಲ್ ವುಡ್ ನಟ ವಿಜಯರಾಘವೇಂದ್ರ ಪತ್ನಿ ವಿಧಿವಶ…! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಸಿನಿಮಾ

ಮರದಿಂದ ಬಿದ್ದು ಪೊಲೀಸ್ ಪೇದೆ ಮೃತ್ಯು

(ನ್ಯೂಸ್ ಕಡಬ) newskadaba.com ಕೊಡಗು, ಆ. 07. ಮರದಿಂದ ಬಿದ್ದು ಪೊಲೀಸ್​ ಸಿಬ್ಬಂದಿಯೋರ್ವರು ಮೃತಪಟ್ಟ ಘಟನೆ ಕುಶಾಲನಗರ ತಾಲೂಕಿನ ಕಾನ್​ ಬೈಲ್​ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಸಿಬ್ಬಂದಿಯನ್ನು ಲೋಕೇಶ್ (40)  ಎಂದು ಗುರುತಿಸಲಾಗಿದೆ. ಲೋಕೇಶ್​ ಅವರು ಮಾವಿನ ಮರ ಕಸಿ ಮಾಡಲು ಮರ ಏರಿದ್ದ ಸಮಯದಲ್ಲಿ ಬಿಪಿ ಕಡಿಮೆಯಾಗಿ, ತಲೆ ತಿರುಗಿ ಮರದಿಂದ ಕಾಂಕ್ರೀಟ್ ರೋಡ್​ಗೆ ಬಿದ್ದ ಪರಿಣಾಮ​ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಲೋಕೇಶ್​ ಅವರು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರಿಗೆ 10 ವಷ೯ಗಳಿಂದ

ಮರದಿಂದ ಬಿದ್ದು ಪೊಲೀಸ್ ಪೇದೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿಷೇಧಿತ ಎಂಡಿಎಂಎ ಮಾರಾಟ- ರಿಕ್ಷಾ ಚಾಲಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ 07. ಪೊಲೀಸ್ ಠಾಣಾ ವ್ಯಾಪ್ತಿಯ ಇಲ್ಲಿನ ಕುಂಪಲದ ಭಗಂಬಿಲ ಸ್ಮಶಾನದ ಮೈದಾನದಲ್ಲಿ ಸಾರ್ವಜನಿಕವಾಗಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ  ಪೊಲೀಸರು ಆರೋಪಿಯೋರ್ವನನ್ನು ಬಂಧಿಸಿದ ಘಟನೆ ನಡೆದಿದೆ.   ಬಂಧಿತ ಆರೋಪಿಯನ್ನು ಶಾಂತಿಬಾಗ್ ನಿವಾಸಿ ಮಹಮ್ಮದ್ ಶರೀಫ್ ಯಾನೆ ಫೈಝಲ್ ಎಂದು ಗುರುತಿಸಲಾಗಿದೆ. ಆರೋಪಿಯಿಂದ 12 ಗ್ರಾಂ. ಎಂಡಿಎಂಎ ಮಾದಕ ವಸ್ತು ಹಾಗೂ ಎರಡು ಮೊಬೈಲ್ ಫೋನ್ ಸಮೇತ ಮಾದಕ

ನಿಷೇಧಿತ ಎಂಡಿಎಂಎ ಮಾರಾಟ- ರಿಕ್ಷಾ ಚಾಲಕ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top