ಕ್ರೈಮ್ ನ್ಯೂಸ್

ನೆರೆಮನೆಯ ಮಹಿಳೆಯ ಸ್ನಾನದ ವಿಡಿಯೋ ಚಿತ್ರೀಕರಣ – ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 04. ನೆರೆ‌ ಮನೆಯ ಮಹಿಳೆಯೊಬ್ಬರು ಸ್ನಾನ ಮಾಡುವ ಸಂದರ್ಭ ಅದರ ವಿಡಿಯೋವನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡುತ್ತಿದ್ದ ಸಂಘಪರಿವಾರದ ಕಾರ್ಯಕರ್ತನೊಬ್ಬನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಕ್ಷಿಕೆರೆ ಹೊಸಕಾಡು ಎಂಬಲ್ಲಿ ಬುಧವಾರ ರಾತ್ರಿ ನಡೆದಿದ್ದು, ಶುಕ್ರವಾರದಂದು ತಡವಾಗಿ ಬೆಳಕಿಗೆ ಬಂದಿದೆ. ಬಂಧಿತನನ್ನು ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಎಂದು ತಿಳಿದು‌ ಬಂದಿದೆ. ಬಂಧಿತ ಆರೋಪಿ ಸುಮಂತ್ ತನ್ನ ನೆರೆಮನೆಯ […]

ನೆರೆಮನೆಯ ಮಹಿಳೆಯ ಸ್ನಾನದ ವಿಡಿಯೋ ಚಿತ್ರೀಕರಣ – ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರಿಕಾ ದೋಣಿ ಪಲ್ಟಿ – 9 ಮಂದಿ ಮೀನುಗಾರರ ರಕ್ಷಣೆ

(ನ್ಯೂಸ್ ಕಡಬ) newskadaba.com ಬೈಂದೂರು, ಆ. 04. ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬೃಹತ್ ಅಲೆಗೆ ಸಿಲುಕಿದ ದೋಣಿಯೊಂದು ಪಲ್ಟಿಯಾದ ಘಟನೆ ಕೊಡೇರಿ ಕಡಲ ತೀರದಲ್ಲಿ ಶುಕ್ರವಾರದಂದು ಸಂಭವಿಸಿದೆ. ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದ ಪಾಳ್ಯದರತೋಪ್ಲು ಪುರ್ಶುಯ್ಯನ ಪುಂಡಲೀಕ ಎಂಬವರ ಮಾಲಿಕತ್ವದ ಶ್ರೀ ದುರ್ಗಾಪರಮೇಶ್ವರಿ ದೋಣಿಯಲ್ಲಿ 9 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು, ಈ ವೇಳೆ ಕೊಡೇರಿ ಸಮುದ್ರ ತೀರದ ಸುಮಾರು 5 ನಾಟಿಕಲ್ ದೂರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಪಲ್ಟಿಯಾಗಿದೆ. ತಕ್ಷಣ ಇತರೆ ದೋಣಿಗಳ ಸಹಾಯದಿಂದ

ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರಿಕಾ ದೋಣಿ ಪಲ್ಟಿ – 9 ಮಂದಿ ಮೀನುಗಾರರ ರಕ್ಷಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ಟ್ರಕ್ ಢಿಕ್ಕಿ- ಯವಕ ಮೃತ್ಯು; ಅಂಗಾಂಗ ದಾನ

(ನ್ಯೂಸ್ ಕಡಬ) newskadaba.com ಕಾಪು, ಆ. 04. ರಸ್ತೆ ದಾಟುವ ಸಂದರ್ಭ ಟ್ರಕ್ ಢಿಕ್ಕಿ ಹೊಡೆದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಉದ್ಯಾವರ ನಿವಾಸಿ ಪ್ರಶಾಂತ್ (37) ಎಂಬವರ ಮೆದುಳು ನಿಷ್ಕ್ರಿಯಗೊಂಡಿದ್ದು, ಇದರಿಂದ ಅವರ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಕುಟುಂಬಸ್ಥರು ಮಾನವೀಯತೆ ಮೆರೆದಿದ್ದಾರೆ. ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಪ್ರಶಾಂತ್, ಬುಧವಾರದಂದು ಕೆಲಸ ಮುಗಿಸಿ ಮನೆಗೆ ತೆರಳಲು ಹೆದ್ದಾರಿ ದಾಟುತ್ತಿದ್ದ ವೇಳೆ ಲಾರಿಯೊಂದು ಡಿಕ್ಕಿ ಹೊಡೆದು ತಲೆಗೆ ತೀವ್ರ ಪೆಟ್ಟಾಗಿತ್ತು. ಅವರನ್ನು ಮಣಿಪಾಲ ಆಸ್ಪತ್ರೆಗೆ

ಟ್ರಕ್ ಢಿಕ್ಕಿ- ಯವಕ ಮೃತ್ಯು; ಅಂಗಾಂಗ ದಾನ Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

(ನ್ಯೂಸ್ ಕಡಬ) newskadaba.com ಕಾರ್ಕಳ, ಆ. 04. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ತಿರುವಿನಲ್ಲಿ ಶುಕ್ರವಾರದಂದು ಮುಂಜಾನೆ ಸಂಭವಿಸಿದೆ. ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಕಾಡುಹೊಳೆ ಜನಪ್ರಿಯ ರೈಸ್ ಮಿಲ್ ಪಾಲುದಾರ ಕೆ.ಮಂಜುನಾಥ ಎಂಬವರಿಗೆ ಸೇರಿದ ಕಾರು ಕಾಡುಹೊಳೆ‌‌ ಕಡೆಯಿಂದ ಕಾರ್ಕಳದ ಕಡೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆನ್ನಲಾಗಿದೆ. ಕಾರು ಚಾಲಕನ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಚಾಲಕ ಯಾವುದೇ ಗಾಯಗಳಿಲ್ಲದೇ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ಳಾರೆ: ಗುಡ್ ಡೇ ಬಿಸ್ಕತ್ತು ಪ್ಯಾಕೆಟ್ ನಲ್ಲಿ ಸತ್ತ ಹುಳು ಪತ್ತೆ – ಕಂಪೆನಿಯ ವಿರುದ್ಧ ಗ್ರಾಹಕರ ಆಕ್ರೋಶ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ.04. ಗ್ರಾಹಕರೋರ್ವರು ಖರೀದಿಸಿದ್ದ ಗುಡ್ ಡೇ ಬಿಸ್ಕೆಟ್ ನಲ್ಲಿ ಸತ್ತ ಹುಳವೊಂದು ಕಂಡುಬಂದ ಘಟನೆ ಬೆಳ್ಳಾರೆಯಿಂದ ವರದಿಯಾಗಿದೆ. ಬೆಳ್ಳಾರೆಯ ಮಹಾಲಕ್ಷ್ಮಿ ಸ್ಟೋರ್ ನಿಂದ ಗ್ರಾಹಕರೋರ್ವರು ಗುಡ್ ಡೇ ಬಿಸ್ಕತ್ತನ್ನು ಖರೀದಿಸಿ ಮನೆಗೆ ಕೊಂಡು ಹೋದ ವೇಳೆ ಬಿಸ್ಕತ್ತು ಪ್ಯಾಕೆಟ್ ನಲ್ಲಿ ಸತ್ತ ಹುಳ ಹಾಗೂ ಹುಳದ‌ ಮೊಟ್ಟೆಯೊಂದು ಕಂಡುಬಂದಿದೆ. ತಕ್ಷಣವೇ ಅಂಗಡಿ ಮಾಲಕರಿಗೆ ಈ ವಿಚಾರ ತಿಳಿಸಿದಾಗ ಅವರು ಕಂಪೆನಿಯ ವಿತರಕರಿಗೆ ಈ ಬಗ್ಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಆದರೆ ಈ

ಬೆಳ್ಳಾರೆ: ಗುಡ್ ಡೇ ಬಿಸ್ಕತ್ತು ಪ್ಯಾಕೆಟ್ ನಲ್ಲಿ ಸತ್ತ ಹುಳು ಪತ್ತೆ – ಕಂಪೆನಿಯ ವಿರುದ್ಧ ಗ್ರಾಹಕರ ಆಕ್ರೋಶ Read More »

ಕರಾವಳಿ, ಕ್ರೈಮ್ ನ್ಯೂಸ್

ಹಳೆ ದ್ವೇಷ- ಟೊಮೆಟೊ ನಾಶ – 15 ಲಕ್ಷಕ್ಕೂ ಅಧಿಕ ನಷ್ಟ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಆ. 04. ಹಳೆಯ ದ್ವೇಷ ಹಾಗೂ ಇನ್ನಿತರ ಕಾರಣಗಳಿಂದ ದುಷ್ಕರ್ಮಿಗಳು ಲಕ್ಷಾಂತರ ರೂ. ಮೌಲ್ಯದ ಟೊಮೆಟೊ ಬೆಳೆಯನ್ನು ನಾಶಪಡಿಸಿರುವ ಘಟನೆ ಚಾಮರಾಜನಗರ ತಾಲೂಕಿನ ಮಲೆಯೂರು ಸಮೀಪದ ಕೆಬ್ಬೇಪುರ ಗ್ರಾಮದಲ್ಲಿ ನಡೆದಿದೆ. ರೈತ ಮಂಜು ಎಂಬವರಿಗೆ ಸೇರಿದ ಅಂದಾಜು 15ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ಟೊಮೆಟೊ ಬೆಳೆಯನ್ನು ಕಿಡಿಗೇಡಿಗಳು ನಾಶಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಸ್ಥಳಕ್ಕೆ ಬೇಗೂರು ಪೊಲೀಸರು ಹಾಗೂ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಹಳೆ ದ್ವೇಷ- ಟೊಮೆಟೊ ನಾಶ – 15 ಲಕ್ಷಕ್ಕೂ ಅಧಿಕ ನಷ್ಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳೆಯರೇ ಶಸ್ತ್ರಾಸ್ತ್ರ ಹಿಡಿಯಲು ಸಿದ್ಧರಾಗಿ – ವಿವಾದಾತ್ಮಕ ಹೇಳಿಕೆ ನೀಡಿದ ಶರಣ್ ಪಂಪ್ವೆಲ್..!

(ನ್ಯೂಸ್ ಕಡಬ) newskadaba.com ಸುರತ್ಕಲ್, ಆ. 04. ಉಡುಪಿ ಖಾಸಗಿ ಕಾಲೇಜಿನಲ್ಲಿ ನಡೆದ ವಿಡಿಯೋ ಚಿತ್ರೀಕರಣ ವಿವಾದಕ್ಕೆ ಸಂಬಂಧಿಸಿದ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ಶರಣ್ ಪಂಪ್ ವೆಲ್, ಹಿಂದೂ ತಾಯಂದಿರು ಸೌಟು, ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಬೇಕು ಎಂದು ಕರೆ ನೀಡಿದ್ದರು. ಪ್ರಕರಣ ಸಂಬಂಧ ಉಡುಪಿ ಪೋಲಿಸರು ಶರಣ್ ಪಂಪ್​​​ವೆಲ್ ವಿರುದ್ದ ಸುಮೋಟ ಕೇಸ್‌ ದಾಖಲು ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಆರೋಪ ಎದುರಿಸುತ್ತಿರುವ ಮೂವರು ವಿದ್ಯಾರ್ಥಿನಿಯರು ತಮ್ಮ ವಕೀಲರ ಮೂಲಕ

ಮಹಿಳೆಯರೇ ಶಸ್ತ್ರಾಸ್ತ್ರ ಹಿಡಿಯಲು ಸಿದ್ಧರಾಗಿ – ವಿವಾದಾತ್ಮಕ ಹೇಳಿಕೆ ನೀಡಿದ ಶರಣ್ ಪಂಪ್ವೆಲ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಟೆಲಿಗ್ರಾಂ ಮೂಲಕ ಸಂದೇಶ ಕಳುಹಿಸಿ ಶಿಕ್ಷಕಿಗೆ ಬೆದರಿಕೆ – ಆರೋಪಿ ಅರೆಸ್ಟ್…!

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಆ.04. ಟೆಲಿಗ್ರಾಂ ಮೂಲಕ ಸಂದೇಶ ಕಳುಹಿಸಿ ಶಿಕ್ಷಕಿಯೊಬ್ಬರನ್ನು ಬೆದರಿಸಿ ಒಂದು ಲಕ್ಷ ರೂ. ವಸೂಲಿಗೈದಿದ್ದ ಆರೋಪಿಯೊಬ್ಬನನ್ನು ವೇಣೂರು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಸೆರೆ ಹಿಡಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ಅಂಟ್ರಿಂಜ ನಿವಾಸಿ ಅಶ್ವತ್ಥ್ ಹೆಬ್ಬಾರ್ (23) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ನಿವಾಸಿ, ಪೆರೋಡಿತ್ತಾಯಕಟ್ಟೆ ಶಾಲೆಯ ಶಿಕ್ಷಕಿ ಜ್ಯೋತಿ ಎಂಬವರಿಗೆ ಮೂರು ಲಕ್ಷ ರೂ. ನೀಡುವಂತೆ ಟೆಲಿಗ್ರಾಂ ನಕಲಿ ಖಾತೆಯ ಮೂಲಕ ವ್ಯಕ್ತಿಯೋರ್ವ

ಬೆಳ್ತಂಗಡಿ: ಟೆಲಿಗ್ರಾಂ ಮೂಲಕ ಸಂದೇಶ ಕಳುಹಿಸಿ ಶಿಕ್ಷಕಿಗೆ ಬೆದರಿಕೆ – ಆರೋಪಿ ಅರೆಸ್ಟ್…! Read More »

ಕರಾವಳಿ, ಕ್ರೈಮ್ ನ್ಯೂಸ್

ಜೆಸಿಬಿ ನುಗ್ಗಿಸಿ ಎಟಿಎಂ ಲೂಟಿಗೆ ಯತ್ನ – ಸೈರನ್ ಗೆ ಹೆದರಿ ಪರಾರಿಯಾದ ಕಳ್ಳರು

(ನ್ಯೂಸ್ ಕಡಬ) newskadaba.com ಸುರತ್ಕಲ್, ಆ. 04. ಇಲ್ಲಿನ ಸೌತ್ ಇಂಡಿಯನ್ ಬ್ಯಾಂಕ್ ಬ್ರ್ಯಾಂಚ್‌ ಪಕ್ಕದಲ್ಲಿರುವ ಎಟಿಎಂ ಕೇಂದ್ರದಲ್ಲಿ ಹಣ ಲೂಟಿಗೆ ಯತ್ನಿಸಿ ವಿಫಲವಾದ ಘಟನೆ ಶುಕ್ರವಾರದಂದು ನಡೆದಿದೆ. ಕಳ್ಳರು ಎಟಿಎಂ ಕೇಂದ್ರಕ್ಕೆ ಜೆಸಿಬಿ ನುಗ್ಗಿಸಿ ಕಳ್ಳತನಕ್ಕೆ ಯತ್ನಿಸುತ್ತಿದ್ದ ವೇಳೆ, ಸೈರನ್ ಆಗಿದ್ದನ್ನು ಕಂಡು ಓಡಿ ಹೋಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಡಿಸಿಪಿ ದಿನೇಶ್ ಕುಮಾರ್ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿರುವುದಾಗಿ ವರದಿಯಾಗಿದೆ.

ಜೆಸಿಬಿ ನುಗ್ಗಿಸಿ ಎಟಿಎಂ ಲೂಟಿಗೆ ಯತ್ನ – ಸೈರನ್ ಗೆ ಹೆದರಿ ಪರಾರಿಯಾದ ಕಳ್ಳರು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಮಸೂದ್ ಹತ್ಯೆ ಪ್ರಕರಣ – ಓರ್ವನಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ)newskadaba.com ಸುಳ್ಯ, ಆ.04. ಮಸೂದ್ ಕೊಲೆ ಪ್ರಕರಣದಲ್ಲಿ ಬಂಧಿತ ಆರೋಪಿಯೋರ್ವನಿಗೆ ಜಾಮೀನು ಸಿಕ್ಕಿದೆ ಎಂದು ತಿಳಿದುಬಂದಿದೆ. 8ನೇ ಆರೋಪಿಯಾಗಿರುವ ಭಾಸ್ಕರ್ ಕೆ.ಎಂ.ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರುಗೊಳಿಸಿರುವ ಬಗ್ಗೆ ವರದಿಯಾಗಿದೆ. ಪ್ರಕರಣದ 8ನೇ ಆರೋಪಿಯಾಗಿರುವ ಭಾಸ್ಕರ ಕೆ.ಎಂ. ಜಾಮೀನು ಕೋರಿ ವಕೀಲರ ಮೂಲಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿದ್ದು ಆ.3 ರಂದು ಷರತ್ತುಬದ್ಧ ಜಾಮೀನು ಮಂಜೂರು ಗೊಳಿಸಿರುವುದಾಗಿ ತಿಳಿದು ಬಂದಿದೆ. 2022ರಲ್ಲಿ ಕಳಂಜದಲ್ಲಿ 8 ಮಂದಿ ಗೂಂಡಾಗಳ ತಂಡ ಮಸೂದ್ ಗೆ ಗಂಭೀರವಾಗಿ ಹಲ್ಲೆ

ಸುಳ್ಯ: ಮಸೂದ್ ಹತ್ಯೆ ಪ್ರಕರಣ – ಓರ್ವನಿಗೆ ಜಾಮೀನು ಮಂಜೂರು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top