ಕ್ರೈಮ್ ನ್ಯೂಸ್

ಮಕ್ಕಳನ್ನು ಕೊಂದು ದಂಪತಿಗಳಿಬ್ಬರು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.04. ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆಂಧ್ರ ಮೂಲದ ವೀರಾರ್ಜುನ ವಿಜಯ್ (31), ಪತ್ನಿ ಹೇಮಾವತಿ(29)ಅವರು ಇಬ್ಬರು ಮಕ್ಕಳಾದ ಮೋಕ್ಷಾ, ಸೃಷ್ಟಿಯನ್ನು ಕೊಲೆ ಮಾಡಿ ತಾವು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಪಾರ್ಟ್ಮೆಂಟ್ ಒಂದರಲ್ಲಿ ಈ ಘಟನೆ ಸಂಭವಿಸಿದ್ದು, ಮೃತ ವೀರಾರ್ಜುನ್ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಕಾಡುಗೋಡಿ ಠಾಣಾ ಪೊಲೀಸರು ಹಾಗೂ ಎಫ್‌ಎಸ್‌ಎಲ್ ತಂಡ ಭೇಟಿ ನೀಡಿ ಪರಿಶೀಲನೆ […]

ಮಕ್ಕಳನ್ನು ಕೊಂದು ದಂಪತಿಗಳಿಬ್ಬರು ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಂಗ್ಲೀಷ್ ಮಾತನಾಡಲು ಬರಲಿಲ್ಲವೆಂದು ವಿದ್ಯಾರ್ಥಿಗೆ ಕೊಳಕು ಚಪ್ಪಲಿ ಹಾರ ಹಾಕಿ ಮೆರವಣಿಗೆ

(ನ್ಯೂಸ್ ಕಡಬ)newskadaba.com ಮೇಘಾಲಯ, ಆ.04. ವಿದ್ಯಾರ್ಥಿಗೆ ಇಂಗ್ಲೀಷ್ ಮಾತನಾಡಲು ಬರಲಿಲ್ಲ ಎನ್ನುವ ಕಾರಣಕ್ಕೆ ಕೊಳಕು ಚಪ್ಪಲಿಗಳ ಹಾರ ಹಾಕಿ ಮೆರವಣಿಗೆ ಮಾಡಿರುವ ಅಮಾನವೀಯ ಘಟನೆ ಮೇಘಾಲಯದಿಂದ ವರದಿಯಾಗಿದೆ. ಈ ಕುರಿತು ವಿದ್ಯಾರ್ಥಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಶಿಕ್ಷಕರ ವರ್ತನಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಮಕ್ಕಳು ತಪ್ಪು ಮಾಡಿದರೆ ತಿದ್ದಿ ಹೇಳಬೇಕು ಆದರೆ, ಅದರ ಬದಲು ಕುತ್ತಿಗೆಗೆ ಚಪ್ಪಲಿ ಹಾರ ಹಾಕಿದ್ದು ತಪ್ಪು ಎಂದು ದೂರಿನಲ್ಲಿ ಹೇಳಲಾಗಿದೆ. ಘಟನೆಯ ಬಗ್ಗೆ ಜಿಲ್ಲಾಧಿಕಾರಿ ಮತ್ತು ಸಂಬಂಧಪಟ್ಟ

ಇಂಗ್ಲೀಷ್ ಮಾತನಾಡಲು ಬರಲಿಲ್ಲವೆಂದು ವಿದ್ಯಾರ್ಥಿಗೆ ಕೊಳಕು ಚಪ್ಪಲಿ ಹಾರ ಹಾಕಿ ಮೆರವಣಿಗೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಖರ್ಚಿಗೆ ಹಣ ಕೊಡಲಿಲ್ಲವೆಂದು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಆ.04. ಮನೆಯವರು ಖರ್ಚಿಗೆ ಹಣ ಕೊಡಲಿಲ್ಲವೆಂದು ಮನನೊಂದು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಭಾಸ್ಕರ್ ಪೂಜಾರಿ ಮತ್ತು ಧಾಕ್ಷಾಯಿಣಿ ಎಂಬವರ ಪುತ್ರ ಸುಶಾಂತ್(17)ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಪ್ರಥಮ ಪಿಯುಸಿಯನ್ನು ಮುಗಿಸಿದ್ದ ಸುಶಾಂತ್ ಗೆ ಡಿಪ್ಲೊಮಾಗೆ ಸೇರಿಸಲಾಗಿತ್ತು. 500ರೂ. ಕೊಟ್ಟು ಕಾಲೇಜಿಗೆ ಕಳುಹಿಸಿದ್ದು, ಮತ್ತೆ ಕಾಲೇಜಿಗೆ ಹೋಗುವಾಗ ಖರ್ಚಿಗೆ ರೂ. 500 ಕೊಡುವಂತೆ ಕೇಳಿದಾಗ ನೀಡಿರಲಿಲ್ಲ. ಇದರಿಂದ ಕೋಪದಲ್ಲಿ ಮನೆಯಲ್ಲಿದ್ದ ಸುಶಾಂತ್ ಕೋಣೆಯೊಳಗೆ ಪಕ್ಕಾಸಿಗೆ ನೇಣುಬಿಗಿದು ಆತ್ಮಹತ್ಯೆ

ಖರ್ಚಿಗೆ ಹಣ ಕೊಡಲಿಲ್ಲವೆಂದು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಹಿಂದೂ ದೇವರ ಬಗ್ಗೆ ಅಶ್ಲೀಲ ಕಮೆಂಟ್- ಆರೋಪಿ ಖಾಕಿ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 04. ಇನ್ಸ್ಟಾಗ್ರಾಮ್‌ ನಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲ ಕಮೆಂಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಧಿತನನ್ನು ಬಿಕರ್ನಕಟ್ಟೆಯ ಹಿಲ್‌ರೋಡ್ ನಿವಾಸಿ ಸಲ್ಮಾನ್ (22) ಎಂದು ಗುರುತಿಸಲಾಗಿದೆ. ಈತ ಹಿಂದೂ ದೇವರ ಬಗ್ಗೆ ಅಶ್ಲೀಲವಾಗಿ ಬರೆದು ಕಮೆಂಟ್ ಮಾಡಿರುವ ಕುರಿತು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ 7ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ

ಹಿಂದೂ ದೇವರ ಬಗ್ಗೆ ಅಶ್ಲೀಲ ಕಮೆಂಟ್- ಆರೋಪಿ ಖಾಕಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.04. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಯುವಕನೋರ್ವನ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಗ್ರಾಮ ಪಂಚಾಯತ್ ಸದಸ್ಯೆ ಜುಬೈದಾ ಅವರ ಮಗ ನರಿಕೊಂಬು ನಿವಾಸಿ ರಿಕ್ಷಾ ಚಾಲಕ ಅಬುಬಕ್ಕರ್ ಸಿದ್ದೀಕ್ ಎಂಬಾತ ಕಿರುಕುಳ ನೀಡಿದ್ದಾನೆ ಎಂದು ಬಾಲಕಿಯ ತಂದೆ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ ಎನ್ನಲಾಗಿದೆ. ಮೆಲ್ಕಾರ್ ಮಹಿಳಾ ಕಾಲೇಜಿನಿಂದ ಮನೆಗೆ ಹೋಗಲು ರಸ್ತೆ ಬದಿಯಲ್ಲಿ ಬಸ್ ಗಾಗಿ ಕಾಯುತ್ತಾ ನಿಂತಿದ್ದ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಯರ್ ಸಾಗಾಟದ ಲಾರಿ ಪಲ್ಟಿ

(ನ್ಯೂಸ್ ಕಡಬ) newskadaba.com ಅರಂತೋಡು, ಆ. 04. ಖಾಲಿ ಬಿಯರ್ ಬಾಟಲಿ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಅರಂತೋಡು ಸಮೀಪದ ತಿರುವಿನಲ್ಲಿ ಕಳೆದ ರಾತ್ರಿ ನಡೆದಿರುವ ಕುರಿತು ವರದಿಯಾಗಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಬಿಯರ್ ಸಾಗಾಟದ ಲಾರಿ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ಹೋಟೆಲ್ ಮಾಲಕ ನಾಪತ್ತೆ – ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 03. ವೈದ್ಯರ ಬಳಿ ತೆರಳಿದ್ದ ಹೋಟೆಲ್ ಮಾಲಕ ನಾಪತ್ತೆಯಾದ ಕುರಿತು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವಕನನ್ನು ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಸಿದ್ದಕಟ್ಟೆಯ ಸಂದೀಪ್ ಜೈನ್ ಎಂದು ಗುರುತಿಸಲಾಗಿದೆ. ಕಾರ್ಕಳ ತಾಲೂಕಿನ ಈದು ಗ್ರಾಮದ ನೂರಲ್ ಬೆಟ್ಟು ಎಂಬಲ್ಲಿ ವಾಸ್ತವ್ಯವಿದ್ದ ಸಂದೀಪ್ ಜೈನ್ ಅವರು, ಪ್ರಸ್ತುತ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಸಿದ್ದಕಟ್ಟೆ ಪೇಟೆಯಲ್ಲಿ ಜೈನ್ ರೆಸ್ಟೋರೆಂಟ್ ಎಂಬ ಹೆಸರಿನ ಹೋಟೆಲ್ ಅನ್ನು ನಡೆಸಿಕೊಂಡಿದ್ದರು. ಆದರೆ, ಜು.31

ಹೋಟೆಲ್ ಮಾಲಕ ನಾಪತ್ತೆ – ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಖರ್ಚಿಗೆ ಹಣ ಕೊಡಲಿಲ್ಲವೆಂದು ನೇಣಿಗೆ ಶರಣಾದ ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 03. ಡಿಪ್ಲೊಮಾಗೆ ಸೇರ್ಪಡೆಗೊಂಡ ಮೊದಲ ದಿನವೇ ಮನೆಯವರು ಖರ್ಚಿಗೆ ಹಣ ಕೊಡಲಿಲ್ಲವೆಂದು ಮನನೊಂದು ವಿದ್ಯಾರ್ಥಿಯೊಬ್ಬ ಮನೆಯೊಳಗೆ ನೇಣಿಗೆ ಶರಣಾಗಿರುವ ಘಟನೆ ಕುತ್ತಾರ್ ಸುಭಾಷ್ ನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಸುಭಾಷನಗರದ ಸುಶಾಂತ್ (17) ಎಂದು ಗುರುತಿಸಲಾಗಿದೆ. ಪ್ರಥಮ ಪಿಯುಸಿಯ ಮುಗಿಸಿದ್ದ ಸುಶಾಂತ್ ಬಳಿಕ ಮೆಕ್ಯಾನಿಕಲ್ ಡಿಪ್ಲೊಮಾ ನಡೆಸುವ ಆಸಕ್ತಿ ವಹಿಸಿದ್ದರಿಂದ ಹೆತ್ತವರು ಆತನನ್ನು ಸೇರಿಸಿದ್ದರು. ಈ ವೇಳೆ ರೂ. 500 ಕೊಟ್ಟು ಕಾಲೇಜಿಗೆ ಕಳುಹಿಸಿದ್ದರು. ಇಂದು ಬೆಳಿಗ್ಗೆ ಮತ್ತೆ

ಖರ್ಚಿಗೆ ಹಣ ಕೊಡಲಿಲ್ಲವೆಂದು ನೇಣಿಗೆ ಶರಣಾದ ವಿದ್ಯಾರ್ಥಿ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಪತ್ನಿಗೆ ಕಿರುಕುಳ- ಕೊಲೆ ಯತ್ನ – ಆರೋಪಿ ಪತಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 03. ಪತಿಯೋರ್ವ ಪತ್ನಿಗೆ ನಿರಂತರ ಕಿರುಕುಳ ನೀಡುತ್ತಿರುವ ಕುರಿತು ತಾಲೂಕಿನ ಅಜ್ಜಾವರ ಗ್ರಾಮದಿಂದ ವರದಿಯಾಗಿದೆ. ಅಜ್ಜಾವರ ಗ್ರಾಮದ ಮೇನಾಲ ಇರಂತಮಜಲು ನಿವಾಸಿ ಅಬ್ದುಲ್ ನವಾಝ್ ಎಂಬಾತ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದರು. ಇತ್ತೀಚೆಗೆ ಇವರ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ಈ ಕುರಿತು ಪತ್ನಿ, ಪತಿಯು ತನಗೆ ಕಿರುಕುಳ ನೀಡುವುದಲ್ಲದೇ, ಕೊಲೆಗೆ ಯತ್ನಿಸಿದ್ದಾರೆಂದು ಗಂಡನ ವಿರುದ್ಧ ಮಹಿಳಾ ಪೋಲೀಸರಿಗೆ ದೂರು ನೀಡಿದ್ದರು. ದೂರಿನಲ್ಲಿ ವರದಕ್ಷಿಣೆ ಕಿರುಕುಳ, ದಿನನಿತ್ಯ ಹಲ್ಲೆ, ದಿಂಬನ್ನು ಮುಖಕ್ಕೆ

ಸುಳ್ಯ: ಪತ್ನಿಗೆ ಕಿರುಕುಳ- ಕೊಲೆ ಯತ್ನ – ಆರೋಪಿ ಪತಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಬಸ್

(ನ್ಯೂಸ್ ಕಡಬ)newskadaba.com ಸಾಗರ, ಆ.03. ವಿದ್ಯುತ್‌ ಕಂಬಕ್ಕೆ ಖಾಸಗಿ ಬಸ್‌ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿನಿಯರಿಗೆ ಕರೆಂಟ್‌ ಶಾಕ್‌ ತಗುಲಿದ ಘಟನೆ ನಡೆದಿದೆ. ಹೊಳೆ ಬಾಗಿಲಿನಿಂದ ಸಾಗರಕ್ಕೆ ಬರುತ್ತಿದ್ದ ಖಾಸಗಿ ಬಸ್‌ ಚಾಲಕ ಎದುರಿನಲ್ಲಿ ಬರುತ್ತಿದ್ದ ಬೈಕ್‌ ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ರಸ್ತೆ ಪಕ್ಕಕ್ಕೆ ಬಸ್‌ ಚಲಾಯಿಸಿದ್ದಾರೆ. ಈ ವೇಳೆ ಬಸ್‌ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ವಿದ್ಯುತ್‌ ತಂತಿ ಬಸ್‌ ಮೇಲೆ ಬಿದ್ದು ಬಸ್‌ನಲ್ಲಿ ವಿದ್ಯುತ್‌ ಪ್ರವಹಿಸಿದ್ದರಿಂದ ಇಬ್ಬರು ವಿದ್ಯಾರ್ಥಿನಿಯರು ಪ್ರಜ್ಞೆ ಕಳೆದುಕೊಂಡಿದ್ದಾರೆ. ತಕ್ಷಣ

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಬಸ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top