ಕ್ರೈಮ್ ನ್ಯೂಸ್

ಮಗಳ ಮೇಲೆ ನಿರಂತರ ಅತ್ಯಾಚಾರ – ಆರೋಪಿ ತಂದೆ ಬಂಧನ

(ನ್ಯೂಸ್ ಕಡಬ) newskadaba.com ಬೀದರ್, ಜು. 31. ಮಗಳ ಮೇಲೆ ತಂದೆಯೇ ನಿರಂತರ ಅತ್ಯಾಚಾರ ನಡೆಸಿರುವ ಘಟನೆ ಬೀದರ್ ಬಳಿ ನಡೆದಿದೆ. ಕೊರೋನಾ ಲಾಕ್ ಡೌನ್ ವೇಳೆ ಶಾಲೆಗೆ ರಜೆ ಘೋಷಿಸಿದ ನಂತರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಲವಂತವಾಗಿ ಅತ್ಯಾಚಾರ ನಡೆಸಿ ಯಾರಿಗೂ ವಿಷಯ ಹೇಳದಂತೆ ಬಾಲಕಿಗೆ ಆರೋಪಿ ತಂದೆ ಬೆದರಿಕೆಯೊಡ್ಡಿದ್ದ ಎನ್ನಲಾಗಿದೆ. ಇತ್ತೀಚೆಗೆ ಪ್ರಕರಣ ಬೆಳಕಿಗೆ ಬಂದಿದ್ದು, ದೂರಿನ ಮೇರೆಗೆ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ತಿಳಿಸಿದ್ದಾರೆ.

ಮಗಳ ಮೇಲೆ ನಿರಂತರ ಅತ್ಯಾಚಾರ – ಆರೋಪಿ ತಂದೆ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಕಾಡಾನೆ ದಾಳಿ; ಕೃಷಿ ನಾಶ

(ನ್ಯೂಸ್ ಕಡಬ)newskadaba.com ಕಡಬ, ಜು.31. ಕಾಡಾನೆ ಕೃಷಿ ತೋಟಕ್ಕೆ ಲಗ್ಗೆ ಇಟ್ಟು ಕೃಷಿ ನಾಶಗೊಳಿಸಿದ ಘಟನೆ ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದ ಕೊರಮೇರು ಭಾಗದಲ್ಲಿ ಸಂಭವಿಸಿದೆ. ಇಚ್ಲಂಪಾಡಿ ಗ್ರಾಮದ ಕೊರಮೇರು ನಿವಾಸಿ ಕೆ.ರಮೇಶ್‌ ಗೌಡ, ಕುಶಾಲಪ್ಪ ಗೌಡ ದೇಸಾಲು, ಹೊನ್ನಪ್ಪ ಗೌಡ ದೇಸಾಲು ಅವರ ತೋಟಕ್ಕೆ ದಾಳಿ ಮಾಡಿರುವ ಕಾಡಾನೆ ಅಡಿಕೆ ಗಿಡ, ಬಾಳೆ ಗಿಡಗಳನ್ನು ಹಾನಿಗೊಳಿಸಿವೆ ಎನ್ನಲಾಗಿದೆ. ಕೃಷಿ ತೋಟಕ್ಕೆ ನುಗ್ಗಿರುವ ಕಾಡಾನೆ ನೇಂದ್ರ ಬಾಳೆಗಿಡ ಹಾನಿಗೊಳಿಸಿದೆ ಮಾತ್ರವಲ್ಲದೇ ಬಿಂದು ಸಂತೋಷ್‌ ಅವರ ನಿರ್ಮಾಣ ಹಂತದ

ಕಡಬ: ಕಾಡಾನೆ ದಾಳಿ; ಕೃಷಿ ನಾಶ Read More »

ಕರಾವಳಿ, ಕ್ರೈಮ್ ನ್ಯೂಸ್

ಇನ್ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಸಂದೇಶ- ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಜು. 31. ಯುವತಿಯೊಬ್ಬಳಿಗೆ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂ ಮೂಲಕ ಅಪರಿಚಿತ ವ್ಯಕ್ತಿಯೋರ್ವ ಅಶ್ಲೀಲ ಸಂದೇಶ ಕಳುಹಿಸಿದ ಬಗ್ಗೆ ನಗರದ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಗ್ರ ಕೋಬ್ರಾ ಎಂಬ ಖಾತೆಯನ್ನು ಹೊಂದಿದ್ದ ಆರೋಪಿಯು, ನೊಂದ ಯುವತಿಯ ಇನ್ಸ್ಟಾಗ್ರಾಮ್‌ ಖಾತೆಯನ್ನು ಫಾಲೋ ಮಾಡಿ, ಶುಕ್ರವಾರದಂದು ಆಕೆಯನ್ನು ಭಯಪಡಿಸುವ ರೀತಿಯಲ್ಲಿ ಕೆಟ್ಟ ಹಾಗೂ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾನೆ. ಇದು ಆಕೆಗೆ ಪರಿಚಯದವರಿಂದ ತಿಳಿದು ಬಂದಿದ್ದು, ಇದರಿಂದ ತನ್ನ ಮಾನಸಿಕ ನೆಮ್ಮದಿಗೆ ಭಂಗ ಉಂಟು

ಇನ್ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಸಂದೇಶ- ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಮೂವರನ್ನು ಬಂಧಿಸಿದ ವಿಟ್ಲ ಪೊಲೀಸರು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು.31. ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಮೂಡಬಿದರೆ ಮೂಲದ ಪ್ರಸ್ತುತ ಬೆರಿಪದವಿನ ನಿವಾಸಿ ಅಕ್ಷಯ್ ದೇವಾಡಿಗ (24), ಬಾಯಾರು ಗ್ರಾಮದ ಕೊಜಪ್ಪ ನಿವಾಸಿ ಕಮಲಾಕ್ಷ ಬೆಳ್ಚಾಡ (30), ಬೆರಿಪದವು ನಿವಾಸಿ ಸುಕುಮಾರ ಬೆಳ್ಚಾಡ (28) ಎಂದು ಗುರುತಿಸಲಾಗಿದೆ. ಅಕ್ಷಯ್ ಪೈಟಿಂಗ್ ಕೆಲಸ ನಿರ್ವಹಿಸುತ್ತಿದ್ದು, ಕಮಲಾಕ್ಷ ಗಾರೆ ಕೆಲಸ ಹಾಗೂ ಸುಕುಮಾರ ಚಾಲಕ ವೃತ್ತಿಯನ್ನು ನಡೆಸಿಕೊಂಡಿದ್ದರು ಎಂದು ತಿಳಿದುಬಂದಿದೆ.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಮೂವರನ್ನು ಬಂಧಿಸಿದ ವಿಟ್ಲ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

5ನೇ ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com com ಮಂಗಳೂರು, ಜು. 31. ಅಪಾರ್ಚ್‌ಮೆಂಟ್‌ ನ 5ನೇ ಮಹಡಿಯಿಂದ ಜಾರಿ ಬಿದ್ದು ಮೆಡಿಕಲ್‌ ಕಾಲೇಜು ವಿದ್ಯಾರ್ಥಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮೂಲತಃ ಅಡ್ಯಾರು ನಿವಾಸಿ, ಪ್ರಸ್ತುತ ಕದ್ರಿ ಶಿವಭಾಗ್‌ ನಲ್ಲಿ ವಾಸವಾಗಿದ್ದ ಸಮಯ್‌ (21) ಎಂದು ಗುರುತಿಸಲಾಗಿದೆ. ಈತ ತನ್ನ ಫ್ಲ್ಯಾಟ್‌ ನ ಬಾಲ್ಕನಿಯಲ್ಲಿ ಬೆಳಗ್ಗಿನ ಸಮಯ ಓದುತ್ತಿದ್ದಾಗ ಅವರ ತಾಯಿ ಕಾರು ತೊಳೆಯಲೆಂದು ನೆಲಮಹಡಿಗೆ ಹೋಗೋಣ ಎಂದು ಹೇಳಿ ಕೆಳಗೆ ಹೋಗಿದ್ದರು. ಅವರಿಗೆ ಸಹಾಯ

5ನೇ ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಹಳ್ಳದಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ಹಳ್ಳವೊಂದಕ್ಕೆ ಬಿದ್ದು ಇಬ್ಬರು ಯುವಕರು ಮೃತಪಟ್ಟ ಘಟನೆ ನಡೆದಿದೆ ಎನ್ನಲಾಗಿದೆ. ಮೃತಪಟ್ಟವರನ್ನು ವರುಣ್‌ (27) ಮತ್ತು ವೀಕ್ಷಿತ್‌ (28) ಎಂದು ಗುರುತಿಸಲಾಗಿದೆ. ವರುಣ್‌ ಮತ್ತು ವೀಕ್ಷಿತ್‌ ಹಳ್ಳದ ದಡದಲ್ಲೇ ಕುಳಿತ್ತಿದ್ದರು. ಕೆಲವೇ ಹೊತ್ತಿನಲ್ಲಿ ದಡದಲ್ಲಿ ಕುಳಿತಿದ್ದ ವರುಣ್‌ ಆಯತಪ್ಪಿ ನೀರಿಗೆ ಬಿದ್ದಿದ್ದರು. ಇದನ್ನು ಗಮನಿಸಿದ ವೀಕ್ಷಿತ್‌ ಕೂಡಲೇ ಹಳ್ಳಕ್ಕೆ ದುಮುಕಿದರು. ಆದರೆ, ಹಳ್ಳದಲ್ಲಿ ಹೂಳು ತುಂಬಿದ್ದ ಕಾರಣ ಇಬ್ಬರೂ ನೀರಿನಲ್ಲಿ ಮುಳುಗಿದ್ದಾರೆ. ವಿಷಯ ತಿಳಿದ ಸ್ಥಳೀಯರು ಕೂಡಲೇ ಘಟನಾ

ಹಳ್ಳದಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.31. ನಾಪತ್ತೆಯಾಗಿದ್ದ ಜಡ್ಕಲ್ ಗ್ರಾಮದ ಕೊಳಕೆಹೊಳೆ ಮೆಕ್ಕೆ ನಿವಾಸಿ ಮಂಜ ಅವರ ಪುತ್ರ ಸುರೇಶ್ (28) ಅವರ ಮೃತದೇಹ 7 ದಿನಗಳ ಬಳಿಕ ಕೆರೆಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಜು. 23 ರ ರಾತ್ರಿ ತಮ್ಮ ಕುಟುಂಬ ಸದಸ್ಯರೊಂದಿಗೆ ರಾತ್ರಿ ಊಟದ ನಂತರ ಸುರೇಶ್ ರಾತ್ರಿ 8 ಗಂಟೆ ಸುಮಾರಿಗೆ ಮಲಗಿದ್ದರು. ಮರುದಿನ ಬೆಳಗ್ಗೆ ಎದ್ದಾಗ ಆತ ಕಾಣೆಯಾಗಿದ್ದ. ಕೆರೆಯದಡದಲ್ಲಿ ಕುಳಿತು ಗಂಟೆಗಟ್ಟಲೆ ಕೆರೆಯತ್ತ ಕಣ್ಣು ಹಾಯಿಸುವ ಅಭ್ಯಾಸವಿತ್ತು ಎಂದು ಸ್ಥಳೀಯರು ಹೇಳ್ತಾರೆ. ನಾಪತ್ತೆಯಾದ

ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ಸುಬ್ರಹ್ಮಣ್ಯ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು. 31. ಸುಬ್ರಹ್ಮಣ್ಯದ ಸದಾನಂದ ಆಸ್ಪತ್ರೆ ಬಳಿ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ ವರದಿಯಾಗಿದೆ. ಕೃಷ್ಣರಾಜ್ ಭಟ್ ಎಂಬವರು ಕಳೆದ 4 ದಿನಗಳ ಹಿಂದೆ ಮನೆಗೆ ಬೀಗ ಹಾಕಿ ತೆರಳಿದ್ದರು. ಆದಿತ್ಯವಾರದಂದು ಸಂಜೆ ಮನೆಗೆ ಹಿಂತಿರುಗಿದಾಗ ಮನೆಯಲ್ಲಿದ್ದ ಚಿನ್ನ, ಬೆಳ್ಳಿ, ನಗದು ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಸುಬ್ರಹ್ಮಣ್ಯ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಬ್ರಹ್ಮಣ್ಯ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್

‘ಖಾತೆ ಬ್ಲಾಕ್’ ಎಂಬ ಸಂದೇಶದ ಲಿಂಕ್ ಮೂಲಕ ಲಾಗಿನ್ – ವ್ಯಕ್ತಿಯ ಉಳಿತಾಯ ಖಾತೆಯಲ್ಲಿದ್ದ ಹಣ ಗುಳುಂ.!

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 31. ಬ್ಯಾಂಕ್ ಖಾತೆ ಬ್ಲಾಕ್ ಮಾಡಲಾಗಿದೆ ಎಂದು ಬಂದ ಲಿಂಕ್ ಮೂಲಕ ಇಂಟರ್‌ ನೆಟ್ ಬ್ಯಾಂಕಿಂಗ್ ಲಾಗಿನ್ ಆದ ವೇಳೆ ಉಳಿತಾಯ ಖಾತೆಯಲ್ಲಿದ್ದ 24,998 ರೂ. ಕಡಿತಗೊಂಡಿರುವ ಬಗ್ಗೆ ಉಪ್ಪಿನಂಗಡಿ ನಿವಾಸಿ ಮೋಹನ ಕುಮಾರ ಕೆ.ಎಸ್ ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ. ಜು. 28ರಂದು ಸಂಜೆ 5 ಗಂಟೆಗೆ ಮೋಹನ ಕುಮಾರ ಅವರ ಮೊಬೈಲ್ ಪೋನ್‌ ಗೆ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ನಿಮ್ಮ ಎಸ್‌ ಬಿಐ

‘ಖಾತೆ ಬ್ಲಾಕ್’ ಎಂಬ ಸಂದೇಶದ ಲಿಂಕ್ ಮೂಲಕ ಲಾಗಿನ್ – ವ್ಯಕ್ತಿಯ ಉಳಿತಾಯ ಖಾತೆಯಲ್ಲಿದ್ದ ಹಣ ಗುಳುಂ.! Read More »

ಕರಾವಳಿ, ಕ್ರೈಮ್ ನ್ಯೂಸ್

ನುಸುಳುಕೋರನನ್ನು ಹತ್ಯೆಗೈದ ಬಿಎಸ್‌ ‌ಎಫ್

(ನ್ಯೂಸ್ ಕಡಬ) newskadaba.com ಜಮ್ಮು, ಜು. 31. ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿ ಒಳ ನುಸುಳಲು ಯತ್ನಿಸಿದ ಪಾಕಿಸ್ತಾನಿ ನುಸುಳುಕೋರನನ್ನು ಬಿಎಸ್‌‌ಎಫ್ ಪಡೆ ಹೊಡೆದುರುಳಿಸಿರುವ ಘಟನೆ ವರದಿಯಾಗಿದೆ. ಅರ್ನಿಯಾ ಸೆಕ್ಟರ್‌ ನ ಜಬೋವಾಲ್ ಗಡಿ ಹೊರಠಾಣೆಯ ಬಳಿ ಉಗ್ರನೋರ್ವ ಒಳನುಸುಳಲು ಯತ್ನಿಸಿದ ವೇಳೆ ಗಡಿ ಭದ್ರತಾ ಪಡೆ ಎಚ್ಚರಿಕೆ ನೀಡಿದ್ದು, ಇದರ ಹೊರತಾಗಿಯೂ ಒಳನುಸುಳಲು ಯತ್ನಿಸಿದ ವೇಳೆ ಭದ್ರತಾ ಪಡೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗಡಿ ಪ್ರದೇಶದಲ್ಲಿ ಭದ್ರತಾ ಪಡೆಗಳಿಂದ

ನುಸುಳುಕೋರನನ್ನು ಹತ್ಯೆಗೈದ ಬಿಎಸ್‌ ‌ಎಫ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top