ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು.30. ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿಯನ್ನು ಮಂಗಳೂರಿನ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಂಧಿತ ಆರೋಪಿಯನ್ನು ಶಾಫಿ ಎಂದು ಗುರುತಿಸಲಾಗಿದೆ. 12 ವರ್ಷದ ಬಾಲಕಿಯನ್ನು ಆರೋಪಿಯು ಹಲವು ಬಾರಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಿ ಮಹಿಳಾ ಠಾಣೆಗೆ ದೂರು ನೀಡಲಾಗಿತ್ತು. ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದು, ಆಕೆ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎನ್ನಲಾಗಿದೆ.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ

(ನ್ಯೂಸ್ ಕಡಬ)newskadaba.com ವಿಟ್ಲ, ಜು.29. ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ವಿಟ್ಲದಲ್ಲಿ ವರದಿಯಾಗಿದೆ. ಆಟೋ ಚಾಲಕ ಗಾಯಗೊಂಡಿದ್ದು, ಹನೀಪ್ ಎಂದು ಗುರುತಿಸಲಾಗಿದೆ. ಕಾರು ಮಂಗಳೂರು ಕಡೆಯಿಂದ ಪುತ್ತೂರಿಗೆ ಬರುವಾಗ ಈ ಅಪಘಾತ ಸಂಭವಿಸಿದೆ. ಅಪಘಾತವಾದ ಕಾರಿನಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಡಿದ ಅಮಲಿನಲ್ಲಿ ಪಾದಚಾರಿಗಳಿಗೆ ಚೂರಿ ಇರಿತ..! – ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.com ಕಾಪು, ಜು.29. ಕುಡಿದ ಅಮಲಿನಲ್ಲಿದ್ದ ಸ್ಕೂಟರ್‌ ಸವಾರರು ಪಾದಚಾರಿಗಳಿಬ್ಬರ ಜೊತೆ ವಾಗ್ವಾದ ನಡೆಸಿ ಬಳಿಕ ಚೂರಿಯಿಂದ ಇರಿದ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಉದ್ಯಾವರ ಗ್ರಾಮದ ನಿವಾಸಿಗಳಾದ ಜಯರಾಮ ತಿಂಗಳಾಯ ಮತ್ತು ಸಂದೀಪ್‌ ಇರಿತಕ್ಕೊಳಗಾಗಿದ್ದು, ಕುರ್ಕಾಲು ಸುಭಾಸ್‌ ನಗರದ ನಿವಾಸಿಗಳಾದ ಪ್ರೇಮನಾಥ್‌, ಸಂಪತ್‌ ಚೂರಿಯಿಂದ ಇರಿದಿದ್ದಾರೆ ಎನ್ನಲಾಗಿದೆ‌. ಆರೋಪಿಗಳನ್ನು ಕಾಪು ಪೊಲೀಸರು ಬಂಧಿಸಿದ್ದು, ಬಂಧಿತರಿಗೆ ನ್ಯಾಯಾಲಯ ಹದಿನೈದು ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಜಯರಾಮ ತಿಂಗಳಾಯ ಮತ್ತು ಸಂದೀಪ್‌ ನಡೆದುಕೊಂಡು ಹೋಗುತ್ತಿದ್ದ ವೇಳೆ ರಸ್ತೆಯ

ಕುಡಿದ ಅಮಲಿನಲ್ಲಿ ಪಾದಚಾರಿಗಳಿಗೆ ಚೂರಿ ಇರಿತ..! – ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಅನೈತಿಕ ಪೊಲೀಸ್ ಗಿರಿ – ಪೊಲೀಸ್ ಸಿಬ್ಬಂದಿ ಮೇಲೆಯೇ ಹಲ್ಲೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು.29. ಪೊಲೀಸ್ ಸಿಬ್ಬಂದಿಯ ಮೇಲೆ ಸಂಘ ಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿ ಅನೈತಿಕ ಪೊಲೀಸ್ ಗಿರಿ ಮಾಡಿರುವ ಬಗ್ಗೆ ವರದಿಯಾಗಿದೆ‌. ಪ್ರಕರಣಕ್ಕೆ ಸಂಬಂಧಿಸಿ ತುಂಬೆ ನಿವಾಸಿಗಳಾದ ಮನೀಶ್ ಪೂಜಾರಿ ಮತ್ತು ಮಂಜುನಾಥ್ ಆಚಾರ್ಯ ಎಂಬವರನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ. ಬಂಟ್ವಾಳ ಡಿ.ವೈ.ಎಸ್.ಪಿ.ಕಚೇರಿಯ ಪೊಲೀಸ್ ಸಿಬ್ಬಂದಿ ಕುಮಾರ್ ಹನಮಂತಪ್ಪ ಅವರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದು, ಅದರಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿ.ಸಿ.ರೋಡಿನ ಹೊಟೇಲ್ ಒಂದರಲ್ಲಿ

ಅನೈತಿಕ ಪೊಲೀಸ್ ಗಿರಿ – ಪೊಲೀಸ್ ಸಿಬ್ಬಂದಿ ಮೇಲೆಯೇ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪೊಲೀಸ್ ಸಿಬ್ಬಂದಿಯ ಸಮಯಪ್ರಜ್ಞೆ- ವೃದ್ಧನ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 29. ಚಲಿಸುತ್ತಿದ್ದ ರೈಲಿಗೆ ಹತ್ತಲು ಪ್ರಯತ್ನಿಸಿ ಆಯ ತಪ್ಪಿ ಬೀಳುತ್ತಿದ್ದ ವೃದ್ದನೋರ್ವನನ್ನು ನಗರದ ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೋರ್ವರು ರಕ್ಷಿಸಿ ಸಮಯಪ್ರಜ್ಞೆ ಮೆರೆದ ಘಟನೆ ನಡೆದಿದೆ. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಗುರುವಾರದಂದು ಸಂಜೆ ಮಲಬಾರ್ ಎಕ್ಸ್‌ ಪ್ರೆಸ್ ರೈಲು ಹೊರಟು ಚಲಿಸಲಾರಂಭಿಸಿದಾಗ ಶಂಕರ್ ಬಾಬು(70) ಎಂಬ ಪ್ರಯಾಣಿಕರೋರ್ವರು ರೈಲಿನ ಎಸ್-6 ಕೋಚ್‌ ಗೆ ಹತ್ತಲು ಪ್ರಯತ್ನಿಸಿ ಸಾಧ್ಯವಾಗದೇ ಹ್ಯಾಂಡಲ್‌ನಲ್ಲಿ ನೇತಾಡುತ್ತಿದ್ದರು ಇದನ್ನು ಗಮನಿಸಿದ ಆರ್‌ ಪಿಎಫ್ ಸಿಬ್ಬಂದಿ

ಪೊಲೀಸ್ ಸಿಬ್ಬಂದಿಯ ಸಮಯಪ್ರಜ್ಞೆ- ವೃದ್ಧನ ರಕ್ಷಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಿವಾಹಿತ ಮಹಿಳೆ ಪಕ್ಕದ ಮನೆಯ ಯುವತಿಯೊಂದಿಗೆ ನಾಪತ್ತೆ

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಜು. 29. ವಿವಾಹಿತ ಮಹಿಳೆಯೊಬ್ಬಳು ಪಕ್ಕದ ಮನೆ ಯುವತಿಯೊಂದಿಗೆ ಓಡಿ ಹೋಗಿರುವ ವಿಚಿತ್ರ ಪ್ರಕರಣ ಉತ್ತರಪ್ರದೇಶದಿಂದ ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ, ಇಬ್ಬರ ನಡುವೆ ಮೊಬೈಲ್ ಫೋನ್‌ ಮೂಲಕ ದಿನಂಪ್ರತಿ ಕನಿಷ್ಠ ಏಳರಿಂದ ಎಂಟು ಗಂಟೆಗಳವರೆಗೆ ಫೋನ್ ಮೂಲಕ ಸಂಭಾಷಣೆ ನಡೆಯುತ್ತಿತ್ತು. ಈ ನಡುವೆ, ಪಕ್ಕದ ಮನೆಯ ಯುವತಿ ಮತ್ತು ವಿವಾಹಿತ ಮಹಿಳೆ ಇದ್ದಕಿದ್ದಂತೆ ನಾಪತ್ತೆ ಆಗಿ ಬಿಟ್ಟಿದ್ದಾರೆ ಎನ್ನಲಾಗಿದೆ. ಪತಿಯೊಂದಿಗೆ ಮಾರುಕಟ್ಟೆಗೆ ತೆರಳಿದ್ದ ವಿವಾಹಿತ ಮಹಿಳೆ ನಿಗೂಢವಾಗಿ ಕಣ್ಮರೆಯಾಗಿದ್ದರಿಂದ ಚಿಂತಿತನಾದ

ವಿವಾಹಿತ ಮಹಿಳೆ ಪಕ್ಕದ ಮನೆಯ ಯುವತಿಯೊಂದಿಗೆ ನಾಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಿಕ್ಷಾ ಚಾಲಕನಿಂದ ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ – ದೂರು ದಾಖಲು

(ನ್ಯೂಸ್ ಕಡಬ)newskadaba.com ಉಳ್ಳಾಲ, ಜು.29. ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ರಿಕ್ಷಾ ಚಾಲಕನ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ. ಆರೋಪಿಯು ಪರಾರಿಯಾಗಿದ್ದು, ಆರೋಪಿಯನ್ನು ಇಕ್ಬಾಲ್ ಎಂದು ಗುರುತಿಸಲಾಗಿದೆ. ಬಸ್ಸಿಗಾಗಿ ಕಾಯುವ ವೇಳೆ ಮಾತನಾಡಿಸಲು ಯತ್ನಿಸಿದ್ದ ರಿಕ್ಷಾ ಚಾಲಕ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಕುರಿತು ವಿದ್ಯಾರ್ಥಿನಿ ಹೆತ್ತವರಲ್ಲಿ ತಿಳಿಸಿದ್ದಳು ಎನ್ನಲಾಗಿದೆ.    

ರಿಕ್ಷಾ ಚಾಲಕನಿಂದ ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

3 ವಿದ್ಯುತ್ ತಂತಿಗಳ ಕಳ್ಳತನ

(ನ್ಯೂಸ್ ಕಡಬ)newskadaba.com ನೆಲ್ಯಾಡಿ, ಜು.29. ಪಿಕಪ್ ವಾಹನದಲ್ಲಿ ತುಂಬಿಸಿದ್ದ 5 ಬಂಡಲ್ ವಿದ್ಯುತ್ ತಂತಿಗಳ ಪೈಕಿ 3 ಬಂಡಲ್ ವಿದ್ಯುತ್ ತಂತಿ ಕಳವುಗೈದಿರುವ ಘಟನೆ ವರದಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ನಿವಾಸಿ ರಾಘವೇಂದ್ರ ನಾಯ್ಕ್ ಎಂಬವರು ರಾತ್ರಿ ವೇಳೆ ನೆಲ್ಯಾಡಿಯಲ್ಲಿರುವ ಈಗಲ್ ಸಂಸ್ಥೆಗೆ ಸೇರಿದ ಗೋದಾಮಿನಿಂದ 5 ಬಂಡಲ್ ವಿದ್ಯುತ್ ತಂತಿಗಳನ್ನು ಪಡೆದುಕೊಂಡು ಅವರ ಬೊಲೆರೋ ಪಿಕಪ್ ವಾಹನದಲ್ಲಿ ತುಂಬಿಸಿಕೊಂಡು ಹೋಗಿದ್ದು ರಾತ್ರಿ 10.30ರ ವೇಳೆಗೆ ಕಡಬ ತಾಲೂಕು ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿರುವ

3 ವಿದ್ಯುತ್ ತಂತಿಗಳ ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಸ್ಕೆಟ್ ಕೊಡಿಸುವುದಾಗಿ ನಂಬಿಸಿ ಬಾಲಕಿಯ ಅತ್ಯಾಚಾರ  – ಕಾರ್ಮಿಕನ ಬಂಧನ !!

(ನ್ಯೂಸ್ ಕಡಬ)newskadaba.com ಉಡುಪಿ, ಜು.28. ಪಡುಬಿದ್ರಿಯಲ್ಲಿ ವ್ಯಕ್ತಿಯೊಬ್ಬ ಬಾಲಕಿಗೆ ಬಿಸ್ಕತ್ತು ಕೊಡಿಸುವುದಾಗಿ ಆಕೆಯ ತಂದೆ, ತಾಯಿಗೆ ತಿಳಿಸಿ ತನ್ನ ರೂಮಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಪಶ್ಚಿಮ ಬಂಗಾಲದ ಮುರ್ಷಿದಾಬಾದ್‌ ಜಿಲ್ಲೆಯ ಹಾಝಿಗಂಝ್ ಅಮ್ದಾಹರದ ನಿವಾಸಿ ಆರೋಪಿ ಮುಫೀಜುಲ್‌ ಶೇಖ್‌ (26)ನನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ಪಡುಬಿದ್ರಿಯಲ್ಲಿ ನಿರ್ಮಾಣ ಹಂತದಲ್ಲಿರುವ ಬಹುಮಹಡಿ ವಸತಿ ಸಂಕೀರ್ಣದಲ್ಲಿ ಕಾರ್ಮಿಕನಾಗಿರುವ ಆರೋಪಿಯು ಅಲ್ಲೇ ದುಡಿಯುತ್ತಿದ್ದು, ಅದೇ ಮುರ್ಷಿದಾಬಾದ್‌ ಜಿಲ್ಲೆಯ ದಂಪತಿಯ ಐದು ವರ್ಷದ ಪುತ್ರಿಯನ್ನು ಮಧ್ಯಾಹ್ನದ ವೇಳೆ

ಬಿಸ್ಕೆಟ್ ಕೊಡಿಸುವುದಾಗಿ ನಂಬಿಸಿ ಬಾಲಕಿಯ ಅತ್ಯಾಚಾರ  – ಕಾರ್ಮಿಕನ ಬಂಧನ !! Read More »

ಕರಾವಳಿ, ಕ್ರೈಮ್ ನ್ಯೂಸ್

16 ವರ್ಷದ ಬಾಲಕಿಯ ಅಪಹರಿಸಿ ರೇಪ್ – ಆರೋಪಿ 15 ವರ್ಷದ ಬಾಲಕ ವಶಕ್ಕೆ !!

(ನ್ಯೂಸ್ ಕಡಬ)newskadaba.com ಬಲ್ಲಿಯಾ, ಜು.28. ನೆರೆಮನೆಯ ಹದಿಹರೆಯದ ಹುಡುಗಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪದ ಮೇಲೆ 15 ವರ್ಷದ ಹುಡುಗನನ್ನು ವಶಕ್ಕೆ ಪಡೆಯಲಾಗಿದೆ ಎಂದು ಉತ್ತರಪ್ರದೇಶದ ಬಲ್ಲಿಯಾ ಪೊಲೀಸರು ತಿಳಿಸಿದ್ದಾರೆ. ಕಳವಳಕಾರಿ ಘಟನೆ ಸಂಬಂಧ 16 ವರ್ಷದ ಬಾಲಕಿಯ ತಾಯಿ ದೂರು ದಾಖಲಿಸಿದ್ದರು. ಆಕೆಯ ಆರೋಪಗಳ ಪ್ರಕಾರ, ಹುಡುಗ ಜುಲೈ 19 ರಂದು ಮಗಳನ್ನು ಅಪಹರಿಸಿದ್ದಾನೆ. ”ಅಪ್ರಾಪ್ತ ವಯಸ್ಕ ಬಾಲಕಿಯನ್ನು ಆರೋಪಿಯ ಮನೆಯ ಸಮೀಪದಿಂದ ಪೊಲೀಸರು ಬಿಡುಗಡೆಗೊಳಿಸಿದ್ದಾರೆ. ಹುಡುಗಿಯ ಗುರುತಿನ ಮೇಲೆ ನಾವು ಆರೋಪಿ ಹುಡುಗನನ್ನು ಹಿಡಿದಿದ್ದೇವೆ

16 ವರ್ಷದ ಬಾಲಕಿಯ ಅಪಹರಿಸಿ ರೇಪ್ – ಆರೋಪಿ 15 ವರ್ಷದ ಬಾಲಕ ವಶಕ್ಕೆ !! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top