ಕ್ರೈಮ್ ನ್ಯೂಸ್

ಕಾಡಿನಲ್ಲಿ ವಿಮಾನ ಪತನ – ಪೈಲಟ್ ಗಳಿಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ಜು.26. ಕೆಟ್ಟ ಶಾಖದ ಅಲೆ ಗ್ರೀಸ್ ದೇಶಕ್ಕೆ ಎದುರಾಗಿದೆ. ಇದರಿಂದಾಗಿ ಕಾಡ್ಗಿಚ್ಚು ಎಲ್ಲೆಡೆ ಹಬ್ಬಿದೆ. ಈ ಕಾಡ್ಗಿಚ್ಚನ್ನು ನಂದಿಸಲು ಬಂದಿದ್ದ ಅಗ್ನಿಶಾಮಕ ವಿಮಾನವು ಮರಕ್ಕೆ ಢಿಕ್ಕಿ ಹೊಡೆದು ಪತನಗೊಂಡು ಇಬ್ಬರು ಪೈಲಟ್ಗಳು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬೆಂಕಿ ನಂದಿಸಲು ಗ್ರೀಕ್ ವಾಟರ್ ಬಾಂಬ್ ವಿಮಾನ ಬಂದಿತ್ತು. ಇನ್ನೂ ಬೆಂಕಿಗೆ ನೀರು ಹಾಯಿಸುತ್ತಿರುವಾಗ ವಿಮಾನವು ಮರಕ್ಕೆ ಢಿಕ್ಕಿ ಹೊಡೆದು ಪತನಗೊಂಡಿದೆ ಎಂದು ವರದಿಯಾಗಿದೆ.

ಕಾಡಿನಲ್ಲಿ ವಿಮಾನ ಪತನ – ಪೈಲಟ್ ಗಳಿಬ್ಬರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೊಲೀಸರ ಹೆಸರಿನಲ್ಲಿ ಬ್ಲಾಕ್ ಮೇಲ್ – ವಿದ್ಯಾರ್ಥಿಯಿಂದ ಹಣ ವಸೂಲಿ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜು. 26. ಪೊಲೀಸರ ತನಿಖೆ ವಿಚಾರಣೆ ಶೈಲಿಯನ್ನು ಸರಿಯಾಗಿ ತಿಳಿದುಕೊಂಡು, ಇದನ್ನೇ ಬಂಡವಾಳವಾಗಿಟ್ಟುಕೊಂಡು ಆರೋಪಿಗಳು ಪ್ಯಾರಾಮೆಡಿಕಲ್​ ವಿದ್ಯಾರ್ಥಿಯೋರ್ವನಿಂದ ಹಣ ಸುಲಿಗೆ ಮಾಡಿರುವ ಘಟನೆ ವರದಿಯಾಗಿದೆ. ಆರೋಪಿಗಳು ತಾವು ಪೊಲೀಸರು, ಸ್ಟೇಷನ್ ಗೆ ನಡೆಯಿರಿ ಎಂದು ಹೇಳಿ ವಿದ್ಯಾರ್ಥಿಯನ್ನು ಕಾರು ಹತ್ತಿಸಿ, ಬರೋಬ್ಬರಿ 1 ಲಕ್ಷದ 70 ಸಾವಿರ ಅಕೌಂಟ್​ಗೆ ಹಾಕಿಸಿಕೊಂಡಿದ್ದಾರೆ ಎಂದು ಪೊಲೀಸ್​ ವಿಚಾರಣೆ ವೇಳೆ ಬಯಲಿಗೆ ಬಂದಿದೆ. ನಂತರ ಆರೋಪಿಗಳು ವಿಚಾರ ಬಾಯಿಬಿಟ್ಟರೆ ಕೊಲೆ ಮಾಡುವುದಾಗಿ ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದು,

ಪೊಲೀಸರ ಹೆಸರಿನಲ್ಲಿ ಬ್ಲಾಕ್ ಮೇಲ್ – ವಿದ್ಯಾರ್ಥಿಯಿಂದ ಹಣ ವಸೂಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ

(ನ್ಯೂಸ್ ಕಡಬ)newskadaba.com ವಿಟ್ಲ, ಜು.26. ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ ನಡೆದಿರುವ ಘಟನೆ ನಡೆದಿದೆ. ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಪೂಜಾರಿ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ. ಪಂಚಾಯತ್ ವತಿಯಿಂದ ಅನಂತಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಚರಂಡಿ ಶುಚಿತ್ವ ಮಾಡುತ್ತಿದ್ದ ವೇಳೆ ತಂಡವೊಂದರ ನಡುವೆ ಮಾತಿನ ಚಕಮಕಿ ನಡೆದು ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ ನಡೆದಿದ್ದು, ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ ಮಾಡಿ ತಂಡ ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಗಣೇಶ್ ಪುತ್ತೂರು

ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಬೋಟ್ ನಿಂದ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.26. ಸ್ಟೇಟ್ ಬ್ಯಾಂಕ್ ಬಳಿಯ ಮೀನುಗಾರಿಕಾ ಬಂದರಿನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಬೋಟ್ ನಿಂದ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಉಳ್ಳಾಲ ನಿವಾಸಿ ಮುಝಮ್ಮಿಲ್ ( 32) ಮೃತ ಯುವಕ ಎಂದು ತಿಳಿದುಬಂದಿದೆ. ಮುಝಮ್ಮಿಲ್ ಮೀನುಗಾರಿಕಾ ಬಂದರಿನಲ್ಲಿ ನಿಂತಿದ್ದ ವೇಳೆ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಮೃತದೇಹವನ್ನು ಮೇಲಕ್ಕೆತ್ತಿ ರವಾನೆ ಮಾಡಲಾಗಿದೆ.

ಮಂಗಳೂರು: ಬೋಟ್ ನಿಂದ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಲಗಿದ್ದ ಮಗುವಿನ ಬಾಯೊಳಗೆ ಹೋದ ಹಲ್ಲಿ – ಮಗು ಮೃತ್ಯು

(ನ್ಯೂಸ್ ಕಡಬ)newskadaba.com ಕೋಬ್ರಾ, ಜು.26. ಮನೆಯಲ್ಲಿ ಹಲ್ಲಿಗಳು ಕಾಣುವುದು ಸಾಮಾನ್ಯ. ಆದರೆ ಈ ಹಲ್ಲಿ ಯಾರನ್ನಾದರೂ ಕೊಲ್ಲುತ್ತದೆ ಎಂದರೆ ನಂಬಲೂ ಸಹ ವಿಚಿತ್ರ ಎನಿಸುತ್ತದೆ. ಇಂತಹ ಘಟನೆಯೊಂದು ಛತ್ತೀಸ್‌ಗಢದ ಕೋಬ್ರಾದಲ್ಲಿ ನಡೆದಿದ್ದು, ಮಗುವಿನ ಬಾಯಿಗೆ ಹಲ್ಲಿ ನುಗ್ಗಿ 3 ವರ್ಷದ ಮಗು ಮೃತಪಟ್ಟಿರುವ ಘಟನೆ ನಡೆದಿದೆ. ರಾಜ್‌ ಕುಮಾರ್ ಚಂಡೆ ಎಂಬುವರ ಕುಟುಂಬವು ನಾಗಿನಬಂಡಾ ಪ್ರದೇಶದಲ್ಲಿ ವಾಸಿಸುತ್ತಿದ್ದು, ಇವರ ಮೂರನೇ ಮಗ ಜಗದೀಶ್ನೇ ಮೃತ ದುರ್ದೈವಿಯಾಗಿದ್ದಾನೆ. ಘಟನೆಯ ವೇಳೆ ಎರಡೂವರೆ ವರ್ಷದ ಜಗದೀಶ್ ಮಲಗಿದ್ದ ಎನ್ನಲಾಗಿದ್ದು, ಈ

ಮಲಗಿದ್ದ ಮಗುವಿನ ಬಾಯೊಳಗೆ ಹೋದ ಹಲ್ಲಿ – ಮಗು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ – ಮೂವರು ವಿದ್ಯಾರ್ಥಿನಿಯರ ವಿರುದ್ದ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಜು. 26. ನಗರದ ಪ್ಯಾರಾಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ಯುವತಿಯರ ವಿಡಿಯೋ ಚಿತ್ರೀಕರಿಸಿದ ಘಟನೆಗೆ ಸಂಬಂಧಿಸಿ ತಪ್ಪಿತಸ್ಥ ಮೂವರು ವಿದ್ಯಾರ್ಥಿನಿಯರ ವಿರುದ್ಧ ಎಫ್‌ ಐಆರ್‌ ದಾಖಲಿಸಲಾಗಿದೆ. ವಿದ್ಯಾರ್ಥಿನಿಯರಾದ ಶಬನಾಝ್, ಅಲ್ಫೀಯಾ ಮತ್ತು ಅಲೀಮಾ ಎಂಬವರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯ ಪಿಎಸ್ಐ ಸುಷ್ಮಾ ಜಿ.ಬಿ ಅವರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪತ್ರಿಕಾಗೋಷ್ಠಿ ನಡೆಸಿದ ಕಾಲೇಜು ನಿರ್ದೇಶಕಿ, ಮೂವರು ವಿದ್ಯಾರ್ಥಿನಿಯರು ತಪ್ಪೊಪ್ಪಿಕೊಂಡಿದ್ದು, ಕೂಡಲೇ ಸಸ್ಪೆಂಡ್ ಮಾಡಿದ್ದೇವೆ. ಸಂತ್ರಸ್ತೆ ಯುವತಿಯ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ – ಮೂವರು ವಿದ್ಯಾರ್ಥಿನಿಯರ ವಿರುದ್ದ ಎಫ್ಐಆರ್ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಗೃಹಲಕ್ಷ್ಮೀ ಯೋಜನೆ ಹೆಸರಲ್ಲಿ ವಂಚನೆ – ಸೈಬರ್ ಸೆಂಟರ್ ಮಾಲೀಕ ಅರೆಸ್ಟ್

(ನ್ಯೂಸ್ ಕಡಬ)newskadaba.com ಮೈಸೂರು, ಜು.26. ಗೃಹಲಕ್ಷ್ಮಿ ಯೋಜನೆ ನಕಲಿ ಸರ್ಟಿಫಿಕೇಟ್ ಸಿದ್ದಪಡಿಸುತ್ತಿದ್ದ ಸೈಬರ್ ಸೆಂಟರ್ ಮಾಲಿಕನೊಬ್ಬನನ್ನು ಬಂಧಿಸಿರುವ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಸುರೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ನಕುಲ್ ನೆಟ್ ವರ್ಕ್ ಹೆಸರಿನಲ್ಲಿ ಸೈಬರ್ ಸೆಂಟರ್ ನಡೆಸುತ್ತಿದ್ದ ಎನ್ನಲಾಗಿದೆ. ಗೃಹಲಕ್ಷ್ಮಿ ಯೋಜನೆಯ ನಕಲಿ ಸರ್ಟಿಫಿಕೇಟ್ ಸಿದ್ದಪಡಿಸಿ ಜನರನ್ನು ಯಾಮಾರಿಸುತ್ತಿದ್ದ ಎನ್ನಲಾಗಿದೆ. ಈ ಕುರಿತು ಸುಕೇಶ್ ಕುಮಾರ್ ದೂರು ನೀಡಿದ್ದು, ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.  

ಗೃಹಲಕ್ಷ್ಮೀ ಯೋಜನೆ ಹೆಸರಲ್ಲಿ ವಂಚನೆ – ಸೈಬರ್ ಸೆಂಟರ್ ಮಾಲೀಕ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಾರಿ ಚಾಲಕನ ನಿರ್ಲಕ್ಷ್ಯದಿಂದ ಸರಣಿ ಅಪಘಾತ – ಐದು ವಾಹನಗಳು ಜಖಂ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.26. ಜಿಟಿ ಜಿಟಿ ಮಳೆ ನಡುವೆ ಹೆದ್ದಾರಿಯಲ್ಲಿ ಸರಣಿ ಅಪಘಾತ ನಡೆದಿದ್ದು, ಐದು ವಾಹನಗಳು ಜಖಂಗೊಂಡಿರುವ ಘಟನೆ ದೇವನಹಳ್ಳಿ ಪಟ್ಟಣದ ಕೆಂಪೇಗೌಡ ಸರ್ಕಲ್​​ನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಬಳಿಯ ಸಿಗ್ನಲ್​​​ ನಲ್ಲಿ ವಾಹನಗಳು ನಿಂತಿದ್ದ ವೇಳೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದಿದೆ ಎಂದು ವರದಿ ತಿಳಿಸಿದೆ. ನಂತರ ಮೂರು ಕಾರು ಒಂದು ಆಟೋ‌ ಕೂಡಾ ಬಂದು ಗುದ್ದಿವೆ. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಈ ಸರಣಿ ಅಪಘಾತ

ಲಾರಿ ಚಾಲಕನ ನಿರ್ಲಕ್ಷ್ಯದಿಂದ ಸರಣಿ ಅಪಘಾತ – ಐದು ವಾಹನಗಳು ಜಖಂ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಣದ ವಿಚಾರದಲ್ಲಿ ಹಲ್ಲೆಗೈದು; ಜೀವಬೆದರಿಕೆ – ದೂರು ದಾಖಲು

(ನ್ಯೂಸ್ ಕಡಬ)newskadaba.com ನೆಲ್ಯಾಡಿ, ಜು.26. ಹಣದ ವಿಚಾರದಲ್ಲಿ ಹಲ್ಲೆಗೈದು ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಯಾಹ್ಯ ಕೊಕ್ಕಡ ಎಂಬವರು ನೀಡಿದ ದೂರಿನಂತೆ ಶಿವಪ್ರಸಾದ್ ಪಿ.ಎಂ ಹಾಗೂ ಗಣೇಶ್ ಎಂಬವರ ವಿರುದ್ದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಉಪ್ಪಿನಂಗಡಿ ನಿವಾಸಿ ಯಾಹ್ಯ ನೀಡಿದ  ದೂರಿನಂತೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ ಎಂದು ವರದಿ ತಿಳಿಸಿದೆ. ಯಾಹ್ಯ ಅವರಿಂದ ಶಿವಪ್ರಸಾದ್ ಎಂಬವರು ಅಂದಾಜು 46 ಲಕ್ಷ ಪಡೆದುಕೊಂಡಿದ್ದು, ಈ ಕುರಿತು ಕರಾರು ಪತ್ರ ಮತ್ತು ಚೆಕ್ ಗಳನ್ನು ನೀಡಿದ್ದಾರೆ.

ಹಣದ ವಿಚಾರದಲ್ಲಿ ಹಲ್ಲೆಗೈದು; ಜೀವಬೆದರಿಕೆ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸಾಲ ಮರುಪಾವತಿಗೆ ಹಣ ತೆಗೆದು ಬ್ಯಾಂಕ್ ಗೆ ಹಾಕದೇ ವಂಚನೆ

(ನ್ಯೂಸ್ ಕಡಬ) newskadaba.com ಮಲ್ಪೆ, ಜು. 26. ಫೈನಾನ್ಸ್ ಹಣದ ಲೋನ್ ಆಫೀಸರ್ ಬ್ಯಾಂಕಿಗೆ ಪಾವತಿಸದೇ ವಂಚಿಸಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾರತ್ ಪೈನಾನ್ಸ್ ಇನ್‌ಕ್ಲ್ಸೂಷನ್ ಲಿಮಿಟೆಡ್ ಶಾಖೆಯ ಕಿದಿಯೂರು ಶಾಖೆಯಲ್ಲಿ ಲೋನ್ ಆಫೀಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಿಲೀಪ್ ಎಸ್.ಎಸ್ ಬಡ ಮಹಿಳೆಯರು ಸಂಘದಿಂದ ಸಾಲವಾಗಿ ಪಡೆದುಕೊಂಡ ಹಣಕ್ಕೆ ಇನ್ನು ಹೆಚ್ಚಿನ ಸಾಲ ಕೊಡಿಸುವುದಾಗಿ ನಂಬಿಸಿ ಮುಂಗಡವಾಗಿ ಸಾಲ ಮರುಪಾವತಿ ಮಾಡುವಂತೆ ತಿಳಿಸಿದ್ದನು. 2021ರ ನ. 27ರಿಂದ 2023ರ ಜೂ. 23ರವರೆಗೆ

ಸಾಲ ಮರುಪಾವತಿಗೆ ಹಣ ತೆಗೆದು ಬ್ಯಾಂಕ್ ಗೆ ಹಾಕದೇ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top