ಕ್ರೈಮ್ ನ್ಯೂಸ್

ಮೊಬೈಲ್ ನೋಡುತ್ತಾ ಬಸ್ ಚಲಾವಣೆ ಪ್ರಕರಣ – ಲೈಸನ್ಸ್ ಕ್ಯಾನ್ಸಲ್ ಮಾಡಲು ಸೂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.25. ಮೊಬೈಲ್ ನೋಡುತ್ತಾ ಬಸ್ ಚಲಾಯಿಸಿದ ಖಾಸಗಿ ಬಸ್ ಚಾಲಕನೊಬ್ಬನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಈ ಕುರಿತಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಈ ಕುರಿತು ಪ್ರತಿಕ್ರಿಯಿಸಿ, ತಪ್ಪಿತಸ್ಥ ಬಸ್ ಚಾಲಕನ ವಿರುದ್ಧ ದಕ್ಷಿಣ ಟ್ರಾಫಿಕ್ ಠಾಣೆ ಕ್ರಮ ಕೈಗೊಂಡಿದೆ ಎನ್ನಲಾಗಿದೆ. ಅಲ್ಲದೆ ಚಾಲಕನ ಡಿಎಲ್ ಅನ್ನು ರದ್ದುಗೊಳಿಸುವಂತೆ ಆರ್ ಟಿಒಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಮೊಬೈಲ್ ನೋಡುತ್ತಾ ಬಸ್ ಚಲಾವಣೆ ಪ್ರಕರಣ – ಲೈಸನ್ಸ್ ಕ್ಯಾನ್ಸಲ್ ಮಾಡಲು ಸೂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಲೋಕಾಯುಕ್ತ ದಾಳಿ ಮಾಡುತ್ತಿದ್ದಂತೆ ಲಂಚದ ಹಣ ನುಂಗಿದ ಅಧಿಕಾರಿ

(ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ, ಜು.25. ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ಕಂದಾಯ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿಯುವ ವೇಳೆ ಕಂದಾಯ ಅಧಿಕಾರಿಯೊಬ್ಬ ಲಂಚದ ಹಣವನ್ನೇ ನುಂಗಿ ನೀರು ಕುಡಿದ ವಿಚಿತ್ರ ಘಟನೆ ವರದಿಯಾಗಿದೆ. ಕಂದಾಯ ಅಧಿಕಾರಿಯಾಗಿರುವ ಪಟ್ಟಾರಿ ಗಜೇಂದ್ರ ಸಿಂಗ್ ವ್ಯಕ್ತಿಯೊಬ್ಬರ ಜಮೀನು ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ವ್ಯಕ್ತಿಯಿಂದ 5000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಲೋಕಾಯುಕ್ತ ದಾಳಿ ಮಾಡುತ್ತಿದ್ದಂತೆ ಲಂಚದ ಹಣ ನುಂಗಿದ ಅಧಿಕಾರಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಮನ ಬೇರೆಡೆ ಸೆಳೆದು ಬ್ಯಾಗ್ ಕಳವುಗೈದ ಖದೀಮರು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.25. ಗಮನ ಬೇರೆ ಕಡೆಗೆ ಸೆಳೆದು ಕಾರಿನಲ್ಲಿದ್ದ ಬ್ಯಾಗ್‌ ಕಳವು ಮಾಡಿದ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಮಹಿಳೆಯೋರ್ವರು ಪಿವಿಎಸ್‌ ಬಳಿಯ ಲಕ್ಷ್ಮೀನಾರಾಯಣ ದೇವಸ್ಥಾನದ ಗೇಟಿನ ಮುಂಭಾಗದಲ್ಲಿ ಕಾರು ನಿಲ್ಲಿಸಿ ಕಾರು ಸರ್ವೀಸ್‌ ಸೆಂಟರ್‌ ಗೆ ಕರೆ ಮಾಡಿ ಮಾತನಾಡುತ್ತಿದ್ದರು ಎನ್ನಲಾಗಿದೆ. ಆಗ ಅಪರಿಚಿತ ವ್ಯಕ್ತಿಯೋರ್ವ ಬಂದು 10 ರೂ. ನೋಟನ್ನು ಅವರ ಕಾರಿನ ಎಡಭಾಗದಲ್ಲಿ ಹಾಕಿ ನಿಮ್ಮ ಹಣ ಬಿದ್ದಿದೆ ಎಂದು ಹೇಳಿದ್ದು, ಮಹಿಳೆ ಅದನ್ನು ಹೆಕ್ಕುತ್ತಿದ್ದಾಗ ಅಪರಿಚಿತ ವ್ಯಕ್ತಿಯು ಕಾರಿನ ಬಲಬದಿಯಲ್ಲಿಯೂ ನೋಟು

ಗಮನ ಬೇರೆಡೆ ಸೆಳೆದು ಬ್ಯಾಗ್ ಕಳವುಗೈದ ಖದೀಮರು Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ಹಾಗೂ ಕಾರು ನಡುವೆ ಅಪಘಾತ- ಕಾರು ಚಾಲಕ ಅದೃಷ್ಟವಶಾತ್ ಪಾರು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜು. 25. ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಮುಡಿಪು ಜಂಕ್ಷನ್ ನಲ್ಲಿ ಸೋಮವಾರದಂದು ರಾತ್ರಿ ವೇಳೆ ಸಂಭವಿಸಿದೆ. ಮಂಗಳೂರಿನಿಂದ ಬಿ.ಸಿ ರೋಡಿನತ್ತ ತೆರಳುತ್ತಿದ್ದ ಎನ್.ಎಸ್ ಟ್ರಾವೆಲ್ಸ್ ಬಸ್ಸು ಮುಡಿಪು ಜಂಕ್ಷನ ನಲ್ಲಿ ತಿರುಗುವ ಸಂದರ್ಭ, ಭಾರತಿ ಶಾಲೆ ಕಡೆಯಿಂದ ಬರುತ್ತಿದ್ದ ಝೆನ್ ಕಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸು ಮುಂಭಾಗಕ್ಕೆ ಕಾರು ಒಳನುಗ್ಗಿದ್ದು, ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ ಎನ್ನಲಾಗಿದೆ. ಮಂಗಳೂರು ದಕ್ಷಿಣ

ಬಸ್ ಹಾಗೂ ಕಾರು ನಡುವೆ ಅಪಘಾತ- ಕಾರು ಚಾಲಕ ಅದೃಷ್ಟವಶಾತ್ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ದಿನಸಿ, ಡ್ರೆಸ್ ಮತ್ತು ಫ್ಯಾನ್ಸಿ ಅಂಗಡಿಯಿಂದ ಕಳ್ಳತನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 24. ದಿನಸಿ, ಡ್ರೆಸ್ ಮತ್ತು ಫ್ಯಾನ್ಸಿ ಅಂಗಡಿಗೆ ನುಗ್ಗಿದ ಕಳ್ಳರು ನಗದು ಸಹಿತ ಸಾವಿರಾರು ರೂ. ಮೌಲ್ಯದ ಇತರ ಸ್ವತ್ತುಗಳನ್ನು ಕಳವು ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಬೆಂಜನಪದವು ಎಂಬಲ್ಲಿ  ನಡೆದಿದೆ. ಬಂಟ್ವಾಳದ ಅಲ್ಬರ್ಟ್ ಫೆರ್ನಾಂಡೀಸ್ ಬಿಲ್ಡಿಂಗ್ ನಲ್ಲಿದ್ದ ನಮಿತಾ ಎಂಬವರ ರಾಜೇಶ್ವರಿ ದಿನಸಿ ಅಂಗಡಿ ಮತ್ತು ರಾಜರಾಜೇಶ್ವರಿ ಡ್ರೆಸ್ ಮತ್ತು ಫ್ಯಾನ್ಸಿ ಅಂಗಡಿಯಲ್ಲಿ ಜು. 22 ರಂದು ಕಳ್ಳತನ ನಡೆದಿದ್ದು, ಜು. 23 ರ ಅದಿತ್ಯವಾರ ಬೆಳಿಗ್ಗೆ 6

ದಿನಸಿ, ಡ್ರೆಸ್ ಮತ್ತು ಫ್ಯಾನ್ಸಿ ಅಂಗಡಿಯಿಂದ ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್

ಜಿಲ್ಲಾ ನೋಂದಣಾಧಿಕಾರಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 24. ಜಿಲ್ಲಾ ನೋಂದಾಣಿಧಿಕಾರಿಯೋರ್ವರು ವಾಸಸ್ಥಳದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಕುರಿತು ಕಾಸರೋಡಿನಿಂದ ವರದಿಯಾಗಿದೆ. ಮೃತರನ್ನು ಟಿ .ಇ ಮುಹಮ್ಮದ್ ಅಶ್ರಫ್ (55) ಎಂದು ಗುರುತಿಸಲಾಗಿದೆ. ಮೂಲತಃ ಮಲಪ್ಪುರಂ ನಿವಾಸಿಯಾಗಿರುವ ಇವರು ಕಾಸರಗೋಡು ಜಿಲ್ಲಾ ನೋಂದಣಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ನಗರ ಹೊರವಲಯದ ಹೋಟೆಲ್ ವೊಂದರಲ್ಲಿ ರೂಂ ಪಡೆದು ವಾಸ್ತವ್ಯ ಹೂಡಿದ್ದರು.   ಬೆಳಗ್ಗೆ ಅಶ್ರಫ್ ರವರು ರೂಂ ನಿಂದ ಹೊರಬರದೇ ಇದ್ದುದರಿಂದ ಸಂಶಯಗೊಂಡು ಅವರ ಮೊಬೈಲ್ ಗೆ ಕರೆಮಾಡಿದಾಗ ತೆಗೆಯದೆ

ಜಿಲ್ಲಾ ನೋಂದಣಾಧಿಕಾರಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯೂಟ್ಯೂಬ್ ವಿಡಿಯೋ ಅನುಕರಣೆಯಿಂದ ಪ್ರಾಣ ಕಳೆದುಕೊಂಡ ಬಾಲಕ

(ನ್ಯೂಸ್ ಕಡಬ)newskadaba.com ತೆಲಂಗಾಣ, ಜು.24. 11 ವರ್ಷದ ಬಾಲಕನೊಬ್ಬ ಯೂಟ್ಯೂಬ್ ವಿಡಿಯೋವನ್ನು ಅನುಕರಣೆ ಮಾಡಲು ಹೋಗಿ ಜೀವ ಕಳೆದುಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮೃತ ಬಾಲಕನನ್ನು 6ನೇ ತರಗತಿಯ ವಿದ್ಯಾರ್ಥಿ ಉದಯ್ (11) ಎಂದು ಗುರುತಿಸಲಾಗಿದೆ. ರಾತ್ರಿ ಊಟ ಮುಗಿಸಿ ತನ್ನ ಕೋಣೆಗೆ ಹೋದವನು ಬಾಗಿಲು ಚಿಲಕ ಹಾಕಿಕೊಂಡು ಮೊಬೈಲ್​ ನೋಡಲು ಪ್ರಾರಂಭಿಸಿದ್ದಾನೆ. ಉದಯ್ ಪೋಷಕರು ಎಷ್ಟೇ ಕರೆದರೂ ಉತ್ತರ ನೀಡಲಿಲ್ಲ, ಕರೆ ಮಾಡಿದರೂ ಪ್ರತಿಕ್ರಿಯಿಸಲಿಲ್ಲ, ನಂತರ ಅವರು ಬಾಗಿಲು ಒಡೆದು ನೋಡಿದಾಗ ಆತ ನೇಣುಬಿಗಿದ ಸ್ಥಿತಿಯಲ್ಲಿ

ಯೂಟ್ಯೂಬ್ ವಿಡಿಯೋ ಅನುಕರಣೆಯಿಂದ ಪ್ರಾಣ ಕಳೆದುಕೊಂಡ ಬಾಲಕ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Theft, crime, Robbery

ಎಟಿಎಂನಲ್ಲಿದ್ದ 15 ಲಕ್ಷ ರೂ. ಎಗರಿಸಿದ ಖರ್ತನಾಕ್ ಕಳ್ಳರು

(ನ್ಯೂಸ್ ಕಡಬ)newskadaba.com ಕೋಲಾರ, ಜು.24. ಎಟಿಎಂ ನಲ್ಲಿ ಹಣ ಕಳ್ಳತನವಾಗಿರುವುದು ಬಂಗಾರಪೇಟೆ ತಾಲ್ಲೂಕು ಹಂಚಾಳ ಗೇಟ್ ಕೆನರಾ ಬ್ಯಾಂಕ್ ನಲ್ಲಿ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗ್ಯಾಸ್ ಕಟ್ಟರ್ ಬಳಸಿಕೊಂಡು ಎಟಿಎಂನಲ್ಲಿದ್ದ ಹಣ ಕಳ್ಳತನ ಮಾಡಲಾಗಿದ್ದು, ಕೆನರಾ ಬ್ಯಾಂಕ್ ನಲ್ಲಿದ್ದ ಸುಮಾರು 15 ಲಕ್ಷ ರೂಪಾಯಿ ಕಳ್ಳತನವಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ರಮೇಶ್ ಹಾಗೂ ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಕಂಡು ಬಂದಿದೆ.

ಎಟಿಎಂನಲ್ಲಿದ್ದ 15 ಲಕ್ಷ ರೂ. ಎಗರಿಸಿದ ಖರ್ತನಾಕ್ ಕಳ್ಳರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮದ್ಯ ಖರೀದಿಯ ಹಣಕ್ಕಾಗಿ ಮಗುವನ್ನೇ ಮಾರಾಟ ಮಾಡಿದ ದಂಪತಿ

(ನ್ಯೂಸ್ ಕಡಬ)newskadaba.com ಪ.ಬಂಗಾಳ, ಜು.24. ಪಾನಿಹಟಿಯಲ್ಲಿ ಮದ್ಯ ಖರೀದಿಗೆ ಬೇಕಾದ ಹಣಕ್ಕಾಗಿ ತಮ್ಮ ಆರು ತಿಂಗಳ ಮಗುವನ್ನೇ ಮಾರಾಟ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಮಕ್ಕಳ ಮಾರಾಟ ಜಾಲವು ಶಾಮೀಲಾಗಿರುವ ಸಾಧ್ಯತೆಯನ್ನು ಪೊಲೀಸರು ತಿಳಿಸಿದ್ದಾರೆ. ಆದರೆ ಮಾರಾಟ ಮಾಡಿರುವ ಮಗು ಇನ್ನೂ ಕೂಡಾ ಪತ್ತೆಯಾಗಿಲ್ಲವೆಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಮಗುವಿನ ತಂದೆ ಜೈದೇವ್ ಚೌಧುರಿ ತಾಯಿ ಸತಿ ಚೌಧುರಿ ಹಾಗೂ ತಾತ ಕನಾಯಿ ಚೌಧುರಿ ಎಂಬವರ ಬಂಧನವಾಗಿದ್ದು, ಮಗುವನ್ನು ಯಾರಿಗೆ ಮಾರಾಟ ಮಾಡಿದ್ದಾರೆಂಬ ಬಗ್ಗೆ

ಮದ್ಯ ಖರೀದಿಯ ಹಣಕ್ಕಾಗಿ ಮಗುವನ್ನೇ ಮಾರಾಟ ಮಾಡಿದ ದಂಪತಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರೇಮ ವೈಫಲ್ಯಕ್ಕೆ ಮತ್ತೊಂದು ಬಲಿ – ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಪ್ರೇಮ ವೈಫಲ್ಯದಿಂದ ಮನನೊಂದ ಯುವಕನೊಬ್ಬ ರೂಮಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ಪ್ರೇಮ ವೈಫಲ್ಯದಿಂದಾಗಿ ಮನನೊಂದ ಯುವಕನೊಬ್ಬ ರೂಮಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ಕೊಳ್ಳೆಗಾಲ ಮೂಲದ ನವೀನ್ (27) ಎಂದು ಗುರುತಿಸಲಾಗಿದೆ. ಘಟನಾ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಪ್ರೇಮ ವೈಫಲ್ಯಕ್ಕೆ ಮತ್ತೊಂದು ಬಲಿ – ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top