ಕ್ರೈಮ್ ನ್ಯೂಸ್

ಲಾರಿ ಮತ್ತು ಇಕೋ ನಡುವೆ ಅಪಘಾತ ! – ವಾಹನ ಜಖಂ

(ನ್ಯೂಸ್ ಕಡಬ)newskadaba.com ವಿಟ್ಲ, ಜು.22. ಮಣ್ಣು ತುಂಬಿದ್ದ ವಾಹನಕ್ಕೆ ಇಕೋ ಢಿಕ್ಕಿಯಾದ ಘಟನೆ ಉಕ್ಕುಡ – ಕನ್ಯಾನ ರಸ್ತೆಯಲ್ಲಿ ಇಂದು ಸಂಭವಿಸಿದೆ. ರಸ್ತೆಯಲ್ಲಿ ಸಂಚರಿಸುತ್ತದ್ದ ಮಣ್ಣಿನ ಲಾರಿಯು ಇಕೋ ವಾಹನಕ್ಕೆ ಡಿಕ್ಕಿಯಾಗಿ ವಾಹನ ಜಖಂಗೊಂಡಿದ್ದು, ಯಾರೂ ಗಾಯಗೊಂಡಿಲ್ಲ ಎಂದು ವರದಿ ತಿಳಿಸಿದೆ.

ಲಾರಿ ಮತ್ತು ಇಕೋ ನಡುವೆ ಅಪಘಾತ ! – ವಾಹನ ಜಖಂ Read More »

ಕರಾವಳಿ, ಕ್ರೈಮ್ ನ್ಯೂಸ್

ವನ್ಯ ಪ್ರಾಣಿ ಬೇಟೆ- ಇಬ್ಬರ ಬಂಧನ ! -ನಾಲ್ವರು ಪರಾರಿ

(ನ್ಯೂಸ್ ಕಡಬ)newskadaba.com ಹುಣಸೂರು, ಜು.22. ನಾಗರಹೊಳೆ ಉದ್ಯಾನವನದಲ್ಲಿ ಜಿಂಕೆ ಭೇಟೆಯಾಡಿ, ಜೋಳದ ಹೊಲದಲ್ಲಿ ಬಚ್ಚಿಟ್ಟಿದ್ದ ಮಾಂಸ, ಕೃತ್ಯಕ್ಕೆ ಬಳಸಿದ್ದ ಪರಿಕರಗಳನ್ನು ವಶಪಡಿಸಿಕೊಂಡಿರುವ ಅರಣ್ಯ ಇಲಾಖೆ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಘಟನೆ ಹುಣಸೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಪ್ರದೀಪ್ ಅಲಿಯಾಸ್ ಕುಂಡ, ಮಧು ಎಂದು ಗುರುತಿಸಲಾಗಿದೆ. ಉಳಿದ ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ವನ್ಯ ಪ್ರಾಣಿ ಬೇಟೆ- ಇಬ್ಬರ ಬಂಧನ ! -ನಾಲ್ವರು ಪರಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇನೋವಾ ಕಾರು ಮತ್ತು ಲಾರಿ ನಡುವೆ ಅಪಘಾತ ! ➤ ನಾಲ್ವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಹಾಸನ, ಜು.22. ಟಿಪ್ಪರ್ ವಾಹನ ಢಿಕ್ಕಿಯಾಗಿ ಇನೋವಾ ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ನಡೆದಿದೆ. ಕುಪ್ಪಳ್ಳಿ ಗ್ರಾಮದ ಚೇತನ್, ಗುಡ್ಡೇನಹಳ್ಳಿ ಗ್ರಾಮದ ಅಶೋಕ್, ತಟ್ಟೆಕೆರೆ ಗ್ರಾಮದ ಪುರುಷೋತ್ತಮ ಹಾಗೂ ಆಲೂರು ತಾಲ್ಲೂಕಿನ ಚಿಗಳೂರು ಗ್ರಾಮದ ದಿನೇಶ್ ಮೃತರು ಎಂದು ಗುರುತಿಸಲಾಗಿದೆ. ಸದ್ಯ ಮೃತದೇಹಗಳನ್ನು ಆಲೂರಿನ ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಇನೋವಾ ಕಾರಿನಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದಾಗ

ಇನೋವಾ ಕಾರು ಮತ್ತು ಲಾರಿ ನಡುವೆ ಅಪಘಾತ ! ➤ ನಾಲ್ವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಂಗಿಯ ರುಂಡ ಹಿಡಿದು ಬೀದಿ ಸುತ್ತಿದ ಸಹೋದರ – ವಿಡಿಯೋ ವೈರಲ್..!

(ನ್ಯೂಸ್ ಕಡಬ)newskadaba.com ಬಾರಾಬಂಕಿ, ಜು.22. 24 ವರ್ಷದ ಯುವಕನೊಬ್ಬ ತನ್ನ ಸಹೋದರಿಯನ್ನ ಕೊಂದು, ಕತ್ತರಿಸಿದ ತಲೆಯೊಂದಿಗೆ ತಿರುಗಾಡುತ್ತಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಸಂಭವಿಸಿದ್ದು, ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವತಿ ತನ್ನ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ವ್ಯಕ್ತಿ ಬೇರೆ ಸಮುದಾಯದ ವ್ಯಕ್ತಿಯೊಂದಿಗೆ ಓಡಿಹೋಗಿದ್ದಾಳೆ. ಇದರಿಂದ ಆಕ್ರೋಶಿತನಾದ ಸಹೋದರ ರಿಯಾಜ್, ತನ್ನ ತಂಗಿಯನ್ನ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಧ್ಯ ರಿಯಾಜ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಿಯಾಜ್ ತನ್ನ ಸಹೋದರಿಯ ಕತ್ತರಿಸಿದ

ತಂಗಿಯ ರುಂಡ ಹಿಡಿದು ಬೀದಿ ಸುತ್ತಿದ ಸಹೋದರ – ವಿಡಿಯೋ ವೈರಲ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ – ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಜು. 21. ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಬಳಿಕ ಆರೋಪಿ ಪರಾರಿಯಾದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನದಲ್ಲಿ ನಡೆದಿದೆ. ಆರೋಪಿಯನ್ನು ಅಬ್ದುಲ್‌ ಸಮೀರ್‌ ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ದ ವಿಟ್ಲ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ ಆರೋಪಿಯು ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದು, ಬಳಿಕ ಮದುವೆಯಾಗುವುದಾಗಿ ನಂಬಿಸಿ 2019ರಲ್ಲಿ ಕನ್ಯಾನ ಗ್ರಾಮದ ನಿರ್ಮಾಣ ಹಂತದ ಮನೆಯೊಂದಕ್ಕೆ ಕರೆದುಕೊಂಡು ಹೋಗಿ ದೈಹಿಕ ಸಂಪರ್ಕ ಬೆಳೆಸಿದ್ದನು. ಬಳಿಕ ಮದುವೆಯಾಗದೇ ಮೋಸ

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ – ಪೋಕ್ಸೋ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಅವಧಿ ಮೀರಿದ ದಿನ ಬಳಕೆ ವಸ್ತುಗಳ ಮಾರಾಟ ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.21. ಸಿಲಿಕಾನ್‌ ಸಿಟಿ ಬೆಂಗಳೂರಿನ ರಸ್ತೆಯಲ್ಲಿ ಅವಧಿ ಮೀರಿದ ದಿನ ಬಳಕೆಯ ವಸ್ತುಗಳ ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಬಂಧನ ಮಾಡಲಾಗಿದೆ ಎಂದು ವರದಿಯಾಗಿದೆ. ಸಿದ್ಧಿಕ್ ಅಹಮದ್ ಪಾಷಾ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಹೆಚ್ಚು ಹಣ ಮಾಡುವ ದುರುದ್ದೇಶದಿಂದ ವೇರ್‌ಹೌಸ್‌ನಿಂದ ವಸ್ತುಗಳನ್ನು ತಂದು ಸಿದ್ಧಿಕ್ ಮಾರಾಟ ಮಾಡುತ್ತಿದ್ದನು. ಪೊಲೀಸರು ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿ ಆಹಾರ, ದಿನಸಿ, ಸೋಪ್, ತಂಪು ಪಾನೀಯ, ಬಿಸ್ಕೇಟ್, ಅಡುಗೆ ಎಣ್ಣೆ ಸೀಜ್ ಮಾಡಿದ್ದಾರೆ. ಒಟ್ಟು 50

ಅವಧಿ ಮೀರಿದ ದಿನ ಬಳಕೆ ವಸ್ತುಗಳ ಮಾರಾಟ ➤ ಆರೋಪಿ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು ಅಲ್ಲ ಇಡೀ ಕರ್ನಾಟಕವೇ ಟಾರ್ಗೆಟ್ – ಶಂಕಿತ ಉಗ್ರರಿಂದ ಸ್ಪೋಟಕ ಹೇಳಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.21. ಬಂಧಿತ ಶಂಕಿತ ಉಗ್ರರ ಕೃತ್ಯಗಳ ಪ್ಲಾನ್‍ಗಳು ಬಗೆದಷ್ಟೂ ಬಯಲಾಗುತ್ತಿದ್ದು, ಶಂಕಿತ ಉಗ್ರರ ಟಾರ್ಗೆಟ್ ಬೆಂಗಳೂರು ಮಾತ್ರ ಅಲ್ಲ, ಇಡೀ ಕರ್ನಾಟಕದಲ್ಲೇ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ವಿಚಾರವೊಂದು ಬೆಳಕಿಗೆ ಬಂದಿದೆ. ಕೋಮುಗಲಭೆ ಸೃಷ್ಟಿಸಿ ನರಮೇಧಕ್ಕೆ ಷಡ್ಯಂತ್ರ ರೂಪಿಸಿರುವುದು ಎಂಬಂತಹ ಒಂದೊಂದೇ ಸ್ಫೋಟಕ ಸತ್ಯಗಳು ಕೇಂದ್ರ ಅಪರಾಧ ವಿಭಾಗದ ಪೊಲೀಸರು ತನಿಖೆ ನಡೆಸಿದ ವೇಳೆ ಹೊರ ಬರುತ್ತಿರುವುದಾಗಿ ತಿಳಿದು ಬಂದಿದೆ. ಶಂಕಿತ ಉಗ್ರರು ರಾಜ್ಯಾದ್ಯಂತ ರಕ್ತಪಾತ, ನರಮೇಧ, ಪೈಶಾಚಿಕ ಕೃತ್ಯಕ್ಕೆ

ಬೆಂಗಳೂರು ಅಲ್ಲ ಇಡೀ ಕರ್ನಾಟಕವೇ ಟಾರ್ಗೆಟ್ – ಶಂಕಿತ ಉಗ್ರರಿಂದ ಸ್ಪೋಟಕ ಹೇಳಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೊಬೈಲ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಜಲಪಾತದಿಂದ ಹಾರಿದ ಬಾಲಕಿ – ವಿಡಿಯೋ ವೈರಲ್..!

(ನ್ಯೂಸ್ ಕಡಬ)newskadaba.com ಛತ್ತೀಸ್ ಗಢ, ಜು.21. ಶಾಲಾ ಬಾಲಕಿಯೊಬ್ಬಳು ಪೋಷಕರು, ಜಾಸ್ತಿ ಮೊಬೈಲ್ ಬಳಸಬೇಡ ಎಂದು ಆಕೆಗೆ ಹೇಳಿದ್ದಕ್ಕೆ, ಮನನೊಂದು 90 ಅಡಿ ಇರುವ ಈ ಜಲಪಾತದಿಂದ ಹಾರಿ ಪ್ರಾಣ ಕಳೆದುಕೊಳ್ಳಲು ಪ್ರಯತ್ನಿಸಿದ ಘಟನೆ ಛತ್ತೀಸ್ ಗಢದ ಬಸ್ತಾರ್ ನಲ್ಲಿರುವ ಚಿತ್ರಕೋಟೆ ಎಂಬ ಜಲಪಾತದಲ್ಲಿ ನಡೆದಿದೆ. ಜಲಪಾತಕ್ಕೆ ಧುಮುಕುವ ಮೊದಲು ಆಕೆ ಸ್ವಲ್ಪ ಹೊತ್ತು ಅದರ ಅಂಚಿನಲ್ಲಿ ಓಡಾಡಿದ್ದಾಳೆ. ಇದನ್ನು ನೋಡಿದ ಸ್ಥಳೀಯರು/ಪ್ರವಾಸಿಗರು, ಆಕೆಯನ್ನು ಕೂಗಿ ನಿಲ್ಲುವಂತೆ ಹೇಳಿದ್ದಾರೆ. ಬಳಿಕ ಹಾರಿರುವ ವಿಡಿಯೋ ವೈರಲ್ ಆಗಿದೆ.

ಮೊಬೈಲ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಜಲಪಾತದಿಂದ ಹಾರಿದ ಬಾಲಕಿ – ವಿಡಿಯೋ ವೈರಲ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೆದುಳು ತಿನ್ನುವ ಅಮೀಬಾದಿಂದ 2 ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ)newskadaba.com ಅಮೆರಿಕ, ಜು.21. ಮೆದುಳು ತಿನ್ನುವ ಅಮೀಬಾದಿಂದ 2 ವರ್ಷದ ಮಗು ಮೃತಪಟ್ಟಿರುವ ಘಟನೆ ಯುನೈಟೆಡ್ ಸ್ಟೇಟ್ಸ್‌ನ ನೆವಾಡಾದಲ್ಲಿ ನಡೆದಿದೆ. ವುಡ್ರೋ ಟರ್ನರ್ ಬಂಡಿ ಮೃತ ಬಾಲಕ ಎಂದು ಗುರುತಿಸಲಾಗಿದೆ. ನೆವಾಡಾದಲ್ಲಿ ಎರಡು ವರ್ಷದ ಬಾಲಕ ಅಪರೂಪದ ಸೋಂಕಿನಿಂದ ಮೃತಪಟ್ಟಿದ್ದಾನೆ ಎಂದು ವರದಿ ತಿಳಿಸಿದೆ. ಬಾಲಕನ ಆರೋಗ್ಯದಲ್ಲಿ ಆಗಿರುವ ಏರುಪೇರು ಗಮನಕ್ಕೆ ಬಂದು ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ವೈದ್ಯರಿಗೆ ರೋಗದ ಲಕ್ಷಣದ ಬಗ್ಗೆ ತಿಳಿದಿದೆ. ಎರಡು ವರ್ಷದ ಮಗುವಿಗೆ ಚಿಕಿತ್ಸೆಯನ್ನು ನೀಡಲು ನಿರಾಕರಿಸಿದ್ದಾರೆ. ಏಕೆಂದರೆ,

ಮೆದುಳು ತಿನ್ನುವ ಅಮೀಬಾದಿಂದ 2 ವರ್ಷದ ಮಗು ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಲಾರಿಯಿಂದ ಲಕ್ಷಾಂತರ ರೂ.ನಗದು ಕಳವು ➤ ಕಂಡಕ್ಟರ್ ನಾಪತ್ತೆ; ದೂರು ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.21. ಅಡಿಕೆ ಸಾಗಾಟದ ಲಾರಿಯೊಂದರಿಂದ ಲಕ್ಷಾಂತರ ರೂಪಾಯಿ ನಗದು ಕಳವಾಗಿರುವ ಮತ್ತು ಲಾರಿಯ ಕಂಡಕ್ಟರ್ ನಾಪತ್ತೆಯಾಗಿರುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೂಣೆಯಲ್ಲಿರುವ ಅಝರ್ ಟ್ರೆಂಡಿಂಗ್ ಮತ್ತು ಪುತ್ತೂರಿಯಲ್ಲಿರುವ ಅಝರ್ ಟ್ರಾನ್ಸ್ ಪೋರ್ಟ್ ಸಂಸ್ಥೆಯ ಮಾಲಕ ಬನ್ನೂರು ನಿವಾಸಿ ಅಝರ್ ಕಂಪೌಂಡ್ ನ ಕಲಂದರ್ ಇಬ್ರಾಹಿಂ ನೌಷದ್ ಎಂಬವರ ಲಕ್ಷಾಂತರ ರೂಪಾಯಿ ನಗದು ಕಳವಾಗಿದೆ.  

ಲಾರಿಯಿಂದ ಲಕ್ಷಾಂತರ ರೂ.ನಗದು ಕಳವು ➤ ಕಂಡಕ್ಟರ್ ನಾಪತ್ತೆ; ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top