ಕ್ರೈಮ್ ನ್ಯೂಸ್

crime, arrest, suspected

ಆನ್‍ಲೈನ್ ಬೆಟ್ಟಿಂಗ್ ದಂಧೆಗೆ ಬಿದ್ದು ಸ್ವಂತ ಮನೆಯಿಂದಲೇ ಚಿನ್ನ ಕದ್ದ ಯುವಕ – ಪೊಲೀಸರ ತನಿಖೆ ವೇಳೆ ಮನೆಯವರಿಗೆ ಕಾದಿತ್ತು ಶಾಕ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.11. ಆನ್‍ಲೈನ್ ಬೆಟ್ಟಿಂಗ್ ವ್ಯಾಮೋಹಕ್ಕೆ ಬಿದ್ದ ಯುವಕನೋರ್ವ ಸ್ವಂತ ಅಣ್ಣನ ಮನೆಯಿಂದಲೇ ಸುಮಾರು 11 ಪವನ್ ಚಿನ್ನಾಭರಣ ಕಳ್ಳತನ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಿಂದ ವರದಿಯಾಗಿದೆ. ಬಂಧಿತ ಆರೋಪಿಯನ್ನು ಬೆಂಗಳೂರು ದಕ್ಷಿಣ ವಿಭಾಗದ ಸಿದ್ಧಾಪುರ ಠಾಣಾ ವ್ಯಾಪ್ತಿಯ ಸೋಮೇಶ್ವರ ನಗರ ನಿವಾಸಿ ಮೊಹಮ್ಮದ್ ಪರ್ವೀನ್ ಎಂದು ಗುರುತಿಸಲಾಗಿದೆ. ಅವಿವಾಹಿತನಾಗಿದ್ದ ಆರೋಪಿ ಪರ್ವೀನ್, ಮೆಡಿಕಲ್ ಸ್ಟೋರ್ ನಲ್ಲಿ ಕೆಲಸ ಮಾಡಿಕೊಂಡಿದ್ದು, ಆನ್‌ಲೈನ್ ಬೆಟ್ಟಿಂಗ್ ದಂಧೆಯ ದಾಸನಾಗಿದ್ದ. ಬೆಟ್ಟಿಂಗ್‍ನಲ್ಲಿ ಹಣ […]

ಆನ್‍ಲೈನ್ ಬೆಟ್ಟಿಂಗ್ ದಂಧೆಗೆ ಬಿದ್ದು ಸ್ವಂತ ಮನೆಯಿಂದಲೇ ಚಿನ್ನ ಕದ್ದ ಯುವಕ – ಪೊಲೀಸರ ತನಿಖೆ ವೇಳೆ ಮನೆಯವರಿಗೆ ಕಾದಿತ್ತು ಶಾಕ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಗರ್ಭವತಿಯಾದ ಅಪ್ರಾಪ್ತೆ ➤ ಯುವಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಡಬ, ಜು. 10. ಅಪ್ರಾಪ್ತ ಬಾಲಕಿಯೋರ್ವಳನ್ನು ಅತ್ಯಾಚಾರಗೈದು ಗರ್ಭಿಣಿಯಾಗಲು ಕಾರಣನಾದ ಯುವಕನನ್ನು ಪೋಕ್ಸೋ ಪ್ರಕರಣದಡಿ ಪೊಲೀಸರು ಬಂಧಿಸಿದ ಘಟನೆ ತಾಲೂಕಿನ ಕೋಡಿಂಬಾಳದಿಂದ ತಡವಾಗಿ ವರದಿಯಾಗಿದೆ. ಬಂಧಿತನನ್ನು ಕೋಡಿಂಬಾಳ ಗ್ರಾಮದ ನಿಶಾಂತ್ ಎಂದು ಗುರುತಿಸಲಾಗಿದೆ. ಈತ ತನ್ನ ಸಂಬಂಧಿ 14ರ ಹರೆಯದ ಬಾಲಕಿಯನ್ನು ಅತ್ಯಾಚಾರವೆಸಗಿ ಎಂಟು ತಿಂಗಳ ಗರ್ಭಕ್ಕೆ ಕಾರಣಾಗಿದ್ದ ಎಂದು ಅರೋಪಿಸಲಾಗಿದೆ. ಬಾಲಕಿಯು ತಾಯಿ ಜೊತೆ ಕಡಬ ಸಮುದಾಯ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಾದ ಘಟನೆ ಬೆಳಕಿಗೆ ಬಂದಿದೆ. ಶಾಲಾ ಬಾಲಕಿ ಎಂಟು ತಿಂಗಳ

ಕಡಬ: ಗರ್ಭವತಿಯಾದ ಅಪ್ರಾಪ್ತೆ ➤ ಯುವಕ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ನಂಜನಗೂಡು ದೇವನೂರು ಮಠದ ಸ್ವಾಮೀಜಿ ನದಿಗೆ ಹಾರಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಮೈಸೂರು, ಜು. 10. ಇಲ್ಲಿನ ನಂಜನಗೂಡು ದೇವನೂರು ಮಠದ ಸ್ವಾಮೀಜಿ ಶಿಷ್ಯರಾಗಿದ್ದ ಶಿವಪ್ಪ ದೇವರು (60) ಟಿ.ನರಸೀಪುರ ತಾಲೂಕಿನ ಮೂಡುಕೊತೊರೆಯ ಬಳಿ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ‌. ಮಠ ಹಾಗೂ ಮಠದ ಭಕ್ತರಲ್ಲಿ ಉತ್ತಮ ಹೆಸರು ಹೊಂದಿದ್ದ ಸ್ವಾಮೀಜಿ ಅವರು ಮೂಲತಃ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಕಲಿವೂರು ಗ್ರಾಮದವರು. ಕಳೆದ 45 ವರ್ಷಗಳಿಂದ ದೇವನೂರು

ನಂಜನಗೂಡು ದೇವನೂರು ಮಠದ ಸ್ವಾಮೀಜಿ ನದಿಗೆ ಹಾರಿ ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಡಾನೆ ದಾಳಿ- ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜು. 10.  ಪೊರಕೆ ಕಡ್ಡಿ ಸಂಗ್ರಹಕ್ಕೆಂದು ತೆರಳಿದ್ದ ತಂದೆ- ಮಗನ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ತಂದೆ ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿಜಿ ಪಾಳ್ಯ ಸಮೀಪದ ಆಲದಕೆರೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ಪ್ರಭುಲಿಂಗ ಸ್ವಾಮಿ ಎಂದು ಗುರುತಿಸಲಾಗಿದೆ. ಇವರು ಮಗ ಚಂದ್ರು ಜೊತೆ ಮಲೆಮಹದೇಶ್ವರ ವನ್ಯಜೀವಿ ವಲಯದ ಆಲದ ಕೆರೆ ಅರಣ್ಯ ಪ್ರದೇಶಕ್ಕೆ ಪೊರಕೆ ಕಡ್ಡಿ ಸಂಗ್ರಹಕ್ಕೆಂದು ಹೋಗಿದ್ದ ವೇಳೆ ಇವರಿಬ್ಬರ ಮೇಲೆ ಆನೆ

ಕಾಡಾನೆ ದಾಳಿ- ವ್ಯಕ್ತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಮದ್ಯ ಸಾಗಾಟ ➤ ಓರ್ವ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 10. ಟೆಂಪೋ ವ್ಯಾನ್ ಒಂದರಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮದ್ಯವನ್ನು ಮಂಜೇಶ್ವರ ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿ, ಓರ್ವನನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ರಾಧಾಕೃಷ್ಣ ಕಾಮತ್ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 2,484 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಈತ ಮದ್ಯದ ಬಾಟಲಿಗಳ ಬಾಕ್ಸ್ ಗಳ ಮೇಲೆ ಗೆರಟೆಗಳನ್ನು ತುಂಬಿಸಿ ಮದ್ಯ ಸಾಗಾಟ ಮಾಡುತ್ತಿದ್ದ, ಇದರಿಂದ ಸಂಶಯಗೊಂಡು ಅಬಕಾರಿ ದಳದ ಸಿಬ್ಬಂದಿಗಳು ತಪಾಸಣೆ ನಡೆಸಿದಾಗ ಅಕ್ರಮ ಸಾಗಾಟ

ಅಕ್ರಮ ಮದ್ಯ ಸಾಗಾಟ ➤ ಓರ್ವ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಿಶುವಿಹಾರದಲ್ಲಿ ಚೂರಿಯಿರಿತ- 3 ಮಕ್ಕಳ ಸಹಿತ 6 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಚೀನಾ, ಜು. 10. ಶಿಶುವಿಹಾರದಲ್ಲಿ ನಡೆದ ಚೂರಿ ಇರಿತ ಪ್ರಕರಣದಲ್ಲಿ ಮೂವರು ಮಕ್ಕಳು ಸೇರಿದಂತೆ ಆರು ಮಂದಿ ಮೃತಪಟ್ಟಿರುವ ಘಟನೆ ಚೀನಾದ ಆಗ್ನೇಯ ಗುವಾಂಗ್‌ ಡಾಂಗ್ ಪ್ರಾಂತ್ಯದಲ್ಲಿ ನಡೆದಿದೆ. ಲಿಯಾಂಜಿಯಾಂಗ್ ಕೌಂಟಿಯ ಪೊಲೀಸರ ಹೇಳಿಕೆಯಂತೆ ಇದೊಂದು ಉದ್ದೇಶಪೂರ್ವಕ ದಾಳಿಯಾಗಿದೆ. ಘಟನೆಯು ಇಂದು ಬೆಳಗ್ಗೆ ಸ್ಥಳೀಯ ಸಮಯ 07:40 ಕ್ಕೆ ಸಂಭವಿಸಿದ್ದು ಕೆಲವೇ ನಿಮಿಷಗಳಲ್ಲಿ ವೂ ಎಂಬ ಉಪನಾಮ ಹೊಂದಿರುವ 25 ವರ್ಷದ ಯುವಕನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಶಿಶುವಿಹಾರದಲ್ಲಿ ಚೂರಿಯಿರಿತ- 3 ಮಕ್ಕಳ ಸಹಿತ 6 ಮಂದಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಸುಳ್ಯ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ➤ ಯುವಕ ಅರೆಸ್ಟ್, ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಜು. 10. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೋಕ್ಸೋ ಪ್ರಕರಣವನ್ನು ದಾಖಲಿಸಿ, ಆತನನ್ನು ಬಂಧಿಸಲಾಗಿದೆ. ಬಂಧಿತನನ್ನು ಕಲ್ಮಡ್ಕ ಗ್ರಾಮದ ಕಾರ್ತಿಕ್‌ ಎಂದು ಗುರುತಿಸಲಾಗಿದೆ. ಈತ ಉಬರಡ್ಕದ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗರ್ಭವತಿಯಾಗಿದ್ದು, ವಿಷಯ ತಿಳಿದ ಬಳಿಕ ಬಾಲಕಿಯ ತಾಯಿಯು ಬೆಳ್ಳಾರೆ ಠಾಣೆಗೆ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜು. 7ರಂದು ಬಾಲಕಿ ಹೊಟ್ಟೆನೋವು ಎಂದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ

ಸುಳ್ಯ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ➤ ಯುವಕ ಅರೆಸ್ಟ್, ಪೋಕ್ಸೋ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಹೊಳೆನೀರಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜು. 10. ಹೊಳೆನೀರಿಗೆ ಬಿದ್ದು ಕೃಷಿಕರೋರ್ವರು ಮೃತಪಟ್ಟ ಘಟನೆ ಕಡಬ ಸಮೀಪದ ಇಚ್ಲಂಪಾಡಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಇಚ್ಲಂಪಾಡಿ ಗ್ರಾಮದ ಕುಡಾಲ ನಿವಾಸಿ ಕೃಷ್ಣಪ್ಪ ಗೌಡ(ಕಿಟ್ಟಣ್ಣ) ಎಂದು ಗುರುತಿಸಲಾಗಿದೆ. ಇವರು ಜು. 09ರಂದು ಮಧ್ಯಾಹ್ನ ಇಚ್ಲಂಪಾಡಿಯ ಹೊಳೆಬದಿಗೆ ಹೋದವರು ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಮನೆಯವರು ಹೊಳೆಯಲ್ಲಿ ಹುಡುಕಾಟ ನಡೆಸಿದಾಗ ಅವರ ಚಪ್ಪಲಿ ಪತ್ತೆಯಾಗಿತ್ತು. ಈ ಹಿನ್ನೆಲೆ ರಾತ್ರಿ ತನಕ ಹೊಳೆ ಬದಿ ಹುಡುಕಾಟ ನಡೆಸಿದ್ದರೂ ಯಾವುದೇ ಸುಳಿವು ದೊರೆತಿರಲಿಲ್ಲ. ಇದೀಗ ಜು.10ರಂದು

ಕಡಬ: ಹೊಳೆನೀರಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ನೀರುಪಾಲಾಗಿದ್ದ ಕಾರ್ಮಿಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಅರಂತೋಡು, ಜು. 09. ನಾಲ್ಕು ದಿನಗಳ ಹಿಂದೆ ಕಾಲುಸಂಕ ದಾಟುತ್ತಿದ್ದ ಸಂದರ್ಭ ಆಯ ತಪ್ಪಿ ಹೊಳೆಗೆ ಬಿದ್ದಿದ್ದ ಕೂಲಿ ಕಾರ್ಮಿಕನ ಮೃತದೇಹವು ಇಂದು ಪತ್ತೆಯಾಗಿದೆ. ಕುಂದಲ್ಪಾಡಿ ಪೆರಾಜೆ ಎಂಬಲ್ಲಿ ರಬ್ಬರ್ ಟ್ಯಾಪರ್ ಆಗಿದ್ದ ಕಾಸರಗೋಡು ಜಿಲ್ಲೆಯ ಚಿತ್ತಾರಿಕಲ್ ಸಮೀಪದ ನಾರಾಯಣನ್ ಎಂಬವರು ಕೂರ್ನಡ್ಕದಲ್ಲಿ ನಾಲ್ಕು ದಿನಗಳ ಹಿಂದೆ ನೀರು ಪಾಲಾಗಿದ್ದು, ಅಂದಿನಿಂದಲೇ ಶೋಧ ಕಾರ್ಯ ಆರಂಭಗೊಂಡಿತ್ತು. ಸುಳ್ಯ ಅಗ್ನಿಶಾಮಕ ದಳ, ಎಸ್.ಡಿ.ಆರ್.ಎಫ್ ತಂಡ, ಪೋಲಿಸ್ ಇಲಾಖೆಯೊಂದಿಗೆ ಅರಂತೋಡು ಕಲ್ಲುಗುಂಡಿ ವಿಖಾಯ ತಂಡ ಹಾಗೂ

ಸುಳ್ಯ: ನೀರುಪಾಲಾಗಿದ್ದ ಕಾರ್ಮಿಕನ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಜೈನಮುನಿಗೆ ಕರೆಂಟ್ ಶಾಕ್ ಕೊಟ್ಟು ಕೊಲೆ- ಮೃತದೇಹವನ್ನು ತುಂಡರಿಸಿ ಕೊಳವೆ ಬಾವಿಗೆಸೆದ ಹಂತಕರು

(ನ್ಯೂಸ್ ಕಡಬ) newskadaba.com ಚಿಕ್ಕೋಡಿ, ಜು. 09. ನಾಪತ್ತೆಯಾಗಿದ್ದ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿ ಪರ್ವತ ಜೈನ ಆಶ್ರಮದ ಕಾಮ ಕುಮಾರ ನಂದಿ ಮಹಾರಾಜರನ್ನು ದುಷ್ಕರ್ಮಿಗಳು ವಿದ್ಯುತ್ ಶಾಕ್ ಕೊಟ್ಟು, ಅಂಗಾಂಗ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವುದಾಗಿ ವಿಚಾರಣೆಯ ವೇಳೆ ಆರೋಪಿಗಳು ಘಟನೆಯ ಭೀಕರತೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ‌. ಆರೋಪಿಗಳನ್ನಿ ನಾರಾಯಣ ಮಾಳಿ ಹಾಗೂ ಹುಸೇನ್ ಎಂದು ಗುರುತಿಸಲಾಗಿದೆ. ಆರೋಪಿಗಳು ಸ್ವಾಮೀಜಿಯನ್ನು ಹತ್ಯೆ ಮಾಡಿದ ಬಳಿಕ ದೇಹವನ್ನು 9 ತುಂಡುಗಳನ್ನಾಗಿ ಕತ್ತರಿಸಿ, ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದ ಕಬ್ಬಿನ

ಜೈನಮುನಿಗೆ ಕರೆಂಟ್ ಶಾಕ್ ಕೊಟ್ಟು ಕೊಲೆ- ಮೃತದೇಹವನ್ನು ತುಂಡರಿಸಿ ಕೊಳವೆ ಬಾವಿಗೆಸೆದ ಹಂತಕರು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top