ಕ್ರೈಮ್ ನ್ಯೂಸ್

ಕಡಬ: ಹುಚ್ಚುನಾಯಿ ಕಡಿದು ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಆ. 29. ವ್ಯಕ್ತಿಯೋರ್ವರಿಗೆ ಹುಚ್ಚುನಾಯಿ ಕಡಿದು ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ವಿದ್ಯಾನಗರ ಎಂಬಲ್ಲಿ ಶುಕ್ರವಾರದಂದು ನಡೆದಿದೆ. ಗಾಯಗೊಂಡವರನ್ನು ಕಡಬ ವಿದ್ಯಾನಗರ ನಿವಾಸಿ ಕೊರಗಪ್ಪ ಗೌಡ ಆದ್ರ ಎಂದು ಗುರುತಿಸಲಾಗಿದೆ. ಬೀದಿಯಲ್ಲಿ ಅಲೆದಾಡುತ್ತಿದ್ದ ಹುಚ್ಚು ನಾಯಿಯೊಂದು ಕೊರಗಪ್ಪ ಎಂಬವರಿಗರ ಕಚ್ಚಿದ್ದು, ಕೂಡಲೇ ಅವರನ್ನು ಕಡಬ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕೊಂಡೊಯ್ಯುವಂತೆ ವೈದ್ಯರು ಸೂಚಿಸಿದ್ದಾರೆ. ಆಸ್ಪತ್ರೆಗೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೀಲಾವತಿ, ಪಟ್ಟಣ ಪಂಚಾಯತ್ ಸದಸ್ಯ ಹನೀಫ್ […]

ಕಡಬ: ಹುಚ್ಚುನಾಯಿ ಕಡಿದು ವ್ಯಕ್ತಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಲಂಚ ಸ್ವೀಕಾರ ಆರೋಪ- ಓರ್ವ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 29. ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣದ ಸಮೇತ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯಲ್ಲಿ ಗುರುವಾರ ಸಂಜೆ ನಡೆದಿದೆ.   ಪುತ್ತೂರು ತಾಲೂಕಿನ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯ ಎಫ್.ಡಿ.ಎ ಸುನೀಲ್ ಎಂಬಾತ ದೂರುದಾರರಿಂದ 12,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಲಂಚ ಸ್ವೀಕಾರ ಆರೋಪ- ಓರ್ವ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಪೆರಿಯಶಾಂತಿ: ಚರಂಡಿಗೆ ಬಿದ್ದು ಲಾರಿ ಚಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ. 29. ಹೆದ್ದಾರಿ ಬದಿಯ ಕಾಂಕ್ರಿಟ್ ಚರಂಡಿಗೆ ಬಿದ್ದು ಲಾರಿ ಚಾಲಕ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಬಳಿಯ ನೇಲ್ಯಡ್ಕ ಎಂಬಲ್ಲಿ ಗುರುವಾರದಂದು ಮುಂಜಾನೆ ನಡೆದಿದೆ. ಮೃತಪಟ್ಟವರನ್ನು ಬೆಂಗಳೂರು ನೆಲಮಂಗಲ ನಿವಾಸಿ ಲಾರಿ ಚಾಲಕ ಹನುಮಂತರಾಯಪ್ಪ (60) ಎಂದು ಗುರುತಿಸಲಾಗಿದೆ. , ಆಗಸ್ಟ್ 27ರಂದು ರಾತ್ರಿ ಮಂಗಳೂರಿನಿಂದ ಬೆಂಗಳೂರು ಕಡೆಗೆ ಲಾರಿಯನ್ನು ಚಲಾಯಿಸಿಕೊಂಡು ಬರುತ್ತಿದ್ದ ಇವರು, ಆ.28ರಂದು ಮಧ್ಯರಾತ್ರಿ 1 ಗಂಟೆ ಸುಮಾರಿಗೆ ನೇಲ್ಯಡ್ಕದ ರಾಷ್ಟ್ರೀಯ ಹೆದ್ದಾರಿ

ಪೆರಿಯಶಾಂತಿ: ಚರಂಡಿಗೆ ಬಿದ್ದು ಲಾರಿ ಚಾಲಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತೆ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಸೆ. 9 ರ ವರೆಗೆ ನ್ಯಾಯಾಂಗ ಬಂಧನ

(ನ್ಯೂಸ್‌ ಕಡಬ) newskadaba.com ಆ. 29. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಯುವಕನೋರ್ವನ ವಿರುದ್ಧ ಪುತ್ತೂರು ಮಹಿಳಾ ಪೊಳಿಸ್‌ ರಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ಗುಡ್ಡಗಾಡು ರೈಲ್ವೆ ಹಳಿ ಪ್ರದೇಶದ ಬಳಿ ವ್ಯಕ್ತಿಯೊಬ್ಬ ತನ್ನ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಅಪ್ರಾಪ್ತ ಬಾಲಕಿಯೊಬ್ಬಳು ನೀಡಿದ ದೂರಿನ ಮೇರೆಗೆ ದ.ಕ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಸಂತ್ರಸ್ತೆಯು ಕಳೆದ 2 ತಿಂಗಳಿನಿಂದ ಪುತ್ತೂರು ಪಟ್ಟಣದ ಬಾಡಿಗೆ

ಅಪ್ರಾಪ್ತೆ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಸೆ. 9 ರ ವರೆಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳಗಾವಿ ಹುಬ್ಬಳ್ಳಿಯಿಂದ ಪುಣೆಗೆ ಹೊರಟ್ಟಿದ್ದ ಬಸ್ ಪಲ್ಟಿ- ಸ್ಥಳದಲ್ಲೇ ಇಬ್ಬರು ಸಾವು

(ನ್ಯೂಸ್‌ ಕಡಬ) newskadaba.com, ಆ.28: ಬೆಳಗಾವಿ: ಸಮೀಪದ ಬಡೇಕೊಳ್ಳ ಕ್ರಾಸ್ ಬಳಿ ಬುಧವಾರ ರಾತ್ರಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 11 ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯಿಂದ ಪುಣೆಯತ್ತ ಹೊರಟಿದ್ದ ಗೋಗಟೆ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್‌ನಲ್ಲಿ ಒಟ್ಟು 12 ಜನರು ಪ್ರಯಾಣಿಸುತ್ತಿದ್ದು, ಇದರಲ್ಲಿ ಒಬ್ಬ ಮಹಿಳೆ ಮತ್ತು ಒಬ್ಬ ಪುರುಷ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಉಳಿದವರಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಕೆಲವು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪ್ರಾಥಮಿಕ

ಬೆಳಗಾವಿ ಹುಬ್ಬಳ್ಳಿಯಿಂದ ಪುಣೆಗೆ ಹೊರಟ್ಟಿದ್ದ ಬಸ್ ಪಲ್ಟಿ- ಸ್ಥಳದಲ್ಲೇ ಇಬ್ಬರು ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಸರಗೋಡು : ಒಂದೇ ಕುಟುಂಬದ ಮೂವರು ಆ್ಯಸಿಡ್ ಸೇವಿಸಿ ಮೃತ್ಯು

(ನ್ಯೂಸ್‌ ಕಡಬ) newskadaba.com ಆ. 28. ಆ್ಯಸಿಡ್ ಸೇವಿಸಿ ಒಂದೇ ಕುಟುಂಬದ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅಂಬಲತ್ತರ ಸಮೀಪದ ಪಾರಕ್ಕಾಯಿ ಎಂಬಲ್ಲಿ ನಡೆದಿದೆ.   ಮೃತರನ್ನು ಗೋಪಿ, ಪತ್ನಿ ಇಂದಿರಾ ಹಾಗೂ ಪುತ್ರ ರಂಜೇಶ ಎಂದು ಗುರುತಿಸಲಾಗಿದೆ. ಇನ್ನೋರ್ವ ಪುತ್ರ ರಾಕೇಶ್ (27) ಗಂಭೀರ ಸ್ಥಿತಿಯಲ್ಲಿದ್ದು ಕಣ್ಣೂರು ಸರಕಾರಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರ್ಥಿಕ ಮುಗ್ಗಟ್ಟು ಕೃತ್ಯಕ್ಕೆ ಕಾರಣ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ರಂಜೇಶ್ ಹಾಗೂ ರಾಕೇಶ್ ಈ ಹಿಂದೆ ವಿದೇಶದಲ್ಲಿದ್ದು, ಎರಡು

ಕಾಸರಗೋಡು : ಒಂದೇ ಕುಟುಂಬದ ಮೂವರು ಆ್ಯಸಿಡ್ ಸೇವಿಸಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಸ್ ಚಕ್ರದಡಿ ಸಿಲುಕಿ 11 ವರ್ಷದ ಬಾಲಕ ಸಾವು: ಚಾಲಕನ ತಪ್ಪಿಲ್ಲ ಎಂದ BMTC

(ನ್ಯೂಸ್‌ ಕಡಬ) newskadaba.com, ಆ.26 ಬೆಂಗಳೂರು: ಎಸ್‌ಜೆಪಿ ರಸ್ತೆಯಲ್ಲಿ ಭಾನುವಾರ ಸಂಭವಿಸಿದ ಅಪಘಾತದಲ್ಲಿ 11 ವರ್ಷದ ಬಾಲಕನ ಸಾವನ್ನಪ್ಪಿದ್ದು, ಇದರ ಬೆನ್ನಲ್ಲೇ ಬಿಎಂಟಿಸಿ ಸ್ಪಷ್ಟನೆ ನೀಡಿದೆ. ಅಪಘಾತದಲ್ಲಿ ಬಸ್ ಚಾಲಕನ ಯಾವುದೇ ತಪ್ಪಿಲ್ಲ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸೋಮವಾರ ಸ್ಪಷ್ಟಪಡಿಸಿದೆ. ಅಪಘಾತದ ಸಮಯದಲ್ಲಿ ಬಸ್ ಚಾಲಕ ಸಂತೋಷ್ ಮತ್ತು ಕಂಡಕ್ಟರ್ ಭಾಸ್ಕರ್ ಕರ್ತವ್ಯದಲ್ಲಿದ್ದರು, 11 ವರ್ಷದ ಮಗು ಸೇರಿದಂತೆ ಮೂವರು ಜನರನ್ನು ಹೊತ್ತೊಯ್ಯುತ್ತಿದ್ದ ದ್ವಿಚಕ್ರ ವಾಹನವು ಎಡಭಾಗದಿಂದ ಬಸ್ ಅನ್ನು ಹಿಂದಿಕ್ಕಲು ಪ್ರಯತ್ನಿಸಿದೆ

ಬಸ್ ಚಕ್ರದಡಿ ಸಿಲುಕಿ 11 ವರ್ಷದ ಬಾಲಕ ಸಾವು: ಚಾಲಕನ ತಪ್ಪಿಲ್ಲ ಎಂದ BMTC Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಪಾರ್ಟ್ ಟೈಮ್ ಜಾಬ್ ನೀಡುವುದಾಗಿ ಹೇಳಿ ಮಹಿಳೆಗೆ 1.35 ಲಕ್ಷ ರೂ. ವಂಚನೆ

(ನ್ಯೂಸ್‌ ಕಡಬ) newskadaba.com, ಕಡಬ, ಆ.‌ 25. ಪಾರ್ಟ್ ಟೈಮ್ ಜಾಬ್ ಆಮಿಷಕ್ಕೆ ಒಳಗಾಗಿ ಕಡಬದ ಮಹಿಳೆಯೊಬ್ಬರು 1.35 ಲಕ್ಷ ರೂ. ಕಳೆದುಕೊಂಡ ಘಟನೆ ವರದಿಯಾಗಿದೆ. ಮಹಿಳೆ ಆ.20ರಂದು  ಇನ್ಸ್ಟಾಗ್ರಾಮ್  ಪೇಜ್ ನಲ್ಲಿ ವರ್ಕ್ ಫ್ರಮ್ ಹೋಮ್ ಎಂಬ ಜಾಹೀರಾತಿನೊಂದಿಗೆ ಕಳುಹಿಸಿದ ಲಿಂಕ್ ಕ್ಲಿಕ್ ಮಾಡಿದಾಗ ವಾಟ್ಸಪ್ ತೆರೆದಿದ್ದು, ಅದರಲ್ಲಿ ಪಾರ್ಟ್ ಟೈಮ್ ಜಾಬ್ ನೀಡುವುದಾಗಿಯೂ ನೀವು ಮಾಡಿದ ಕೆಲಸಕ್ಕೆ 20% ಕಮಿಷನ್ ಹಣ ಗಳಿಸಬಹುದು ಎಂಬುದಾಗಿ ತಿಳಿಸಲಾಗಿತ್ತು. ಅಲ್ಲದೇ ಲಿಂಕ್ ನ್ನು ಕ್ಲಿಕ್ ಮಾಡಿ ಪ್ರಾಡಕ್ಟ್

ಕಡಬ: ಪಾರ್ಟ್ ಟೈಮ್ ಜಾಬ್ ನೀಡುವುದಾಗಿ ಹೇಳಿ ಮಹಿಳೆಗೆ 1.35 ಲಕ್ಷ ರೂ. ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ : ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಸಿಕ್ಕಿಂನಲ್ಲಿ ಇಡಿ ವಶಕ್ಕೆ

(ನ್ಯೂಸ್‌ ಕಡಬ) newskadaba.com, ಆ.22: ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರ ಮನೆ ಮೇಲೆ ಇಂದು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದರ ಬೆನ್ನಲ್ಲೇ ಸಿಕ್ಕಿಂನಲ್ಲಿ ಶಾಸಕರನ್ನ ವಶಕ್ಕೆ ಪಡೆಯಲಾಗಿದೆ. ತನ್ನ ಒಡೆತನದ ಕಂಪನಿಗಳಿಂದ ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ ಅಕ್ರಮ ಆಸ್ತಿ ಮತ್ತು ತೆರಿಗೆ ವಂಚನೆ ಆರೋಪದ ಮೇಲೆ ಶುಕ್ರವಾರ ಶಾಸಕರು, ಅವರ ಸಹೋದರಾದ ಕೆ.ಸಿ ನಾಗರಾಜ ಮತ್ತು ಕೆಸಿ ತಿಪ್ಪೇಸ್ವಾಮಿ ಮನೆಗಳ ಮೇಲೆ ದಾಳಿ ನಡೆದಿದೆ. ಬೆಂಗಳೂರು, ಚಿತ್ರದುರ್ಗ, ಚಳ್ಳಕೆರೆ,

ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ : ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಸಿಕ್ಕಿಂನಲ್ಲಿ ಇಡಿ ವಶಕ್ಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೀದಿ ನಾಯಿಗಳನ್ನ ಹಿಡಿದು ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಬಿಡುಗಡೆ: ಸುಪ್ರೀಂ ತೀರ್ಪಿನಲ್ಲಿ ಮಹತ್ವದ ತಿದ್ದುಪಡಿ

(ನ್ಯೂಸ್‌ ಕಡಬ) newskadaba.com, ಆ.22 ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ನಾಯಿಗಳನ್ನು ಶಾಶ್ವತವಾಗಿ ಆಶ್ರಯ ತಾಣಗಳಿಗೆ ಸ್ಥಳಾಂತರಿಸಬೇಕೆಂಬ ಹಿಂದಿನ ತೀರ್ಪನ್ನು ಸುಪ್ರೀಂ ಕೋರ್ಟ್ ತಿದ್ದುಪಡಿ ಮಾಡಿದೆ. ಬೀದಿ ನಾಯಿಗಳನ್ನು ಹಿಡಿದು, ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಅವುಗಳನ್ನು ಬಿಡುಗಡೆ ಮಾಡಿ, ಆಕ್ರಮಣಕಾರಿ, ಅನಾರೋಗ್ಯ ಇರುವ ನಾಯಿಗಳನ್ನು ಮಾತ್ರ ಶೆಡ್‌ಗಳಿಗೆ ಸ್ಥಳಾಂತರಿಸುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋರ್ಟ್ ನಿರ್ದೇಶನ ನೀಡಿದೆ. ಬೀದಿ ನಾಯಿಗಳಿಗೆ ಸಾರ್ವಜನಿಕವಾಗಿ ಆಹಾರ ನೀಡುವುದಕ್ಕೆ ಸುಪ್ರೀಂ ನಿಷೇಧ ಹೇರಿದೆ. ನಿಮಯ ಉಲ್ಲಂಘಿಸುವವರ ವಿರುದ್ಧ

ಬೀದಿ ನಾಯಿಗಳನ್ನ ಹಿಡಿದು ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಬಿಡುಗಡೆ: ಸುಪ್ರೀಂ ತೀರ್ಪಿನಲ್ಲಿ ಮಹತ್ವದ ತಿದ್ದುಪಡಿ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top