ಪುತ್ತೂರು: ಯುವಕನಿಗೆ ಹಲ್ಲೆ, ಜೀವಬೆದರಿಕೆ ➤ ದೂರು ದಾಖಲು
(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 21. ಯುವಕನೋರ್ವನಿಗೆ ಹಲ್ಲೆ ನಡೆಸಿದ ಘಟನೆ ಮಂಗಳವಾರದಂದು ಸಂಜೆ ತಾಲೂಕಿನ ನರಿಮೊಗರು ಗ್ರಾಮದ ಪುರುಷಕಟ್ಟೆ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ನರಿಮೊಗರು ನಿವಾಸಿ ಪ್ರವೀಣ್ ಆಚಾರ್ಯ ಎಂದು ಗುರುತಿಸಲಾಗಿದೆ. ಇಲ್ಲಿನ ಇಂದ್ರನಗರ, ಕಟ್ಟೆ ನಿವಾಸಿ ಪ್ರವೀಣ್ ಎಂಬಾತ ಹಲ್ಲೆ ನಡೆಸಿದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರವೀಣ್ ಮತ್ತು ಪ್ರವೀಣ್ ಆಚಾರ್ಯ ಇಬ್ಬರೂ ಈ ಹಿಂದೆ ಬಿಜೆಪಿಯ ಕಾರ್ಯಕರ್ತರಾಗಿದ್ದರು. ಬಳಿಕ ಪ್ರವೀಣ್ ಆಚಾರ್ಯ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದರು. ಇದೀಗ ರಾಜಕೀಯ ವಿಚಾರಕ್ಕೆ […]
ಪುತ್ತೂರು: ಯುವಕನಿಗೆ ಹಲ್ಲೆ, ಜೀವಬೆದರಿಕೆ ➤ ದೂರು ದಾಖಲು Read More »
ಕರಾವಳಿ, ಕ್ರೈಮ್ ನ್ಯೂಸ್




