ಕ್ರೈಮ್ ನ್ಯೂಸ್

ನಿರ್ದೇಶಕ ಪ್ರೇಮ್‌ಗೆ ಲಕ್ಷಾಂತರ ರೂ. ವಂಚನೆ

(ನ್ಯೂಸ್‌ ಕಡಬ) newskadaba.com, ಆ.20: ಸ್ಯಾಂಡಲ್‌ವುಡ್ ನಿರ್ದೇಶಕ ಪ್ರೇಮ್‌ಗೆ ಎಮ್ಮೆ ಮಾರುವವನೊಬ್ಬ ಲಕ್ಷಾಂತರ ರೂಪಾಯಿ ಮೋಸ ಮಾಡಿದ್ದು, ದೂರು ದಾಖಲಾಗಿದೆ. ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಪ್ರಾಣಿಗಳ ಮೇಲೆ ವಿಪರೀತ ಕಾಳಜಿ. ಈಗಲೂ ವ್ಯವಸಾಯದಲ್ಲಿ ಪ್ರೇಮ್ ತೊಡಗಿಕೊಂಡಿದ್ದಾರೆ. ತಮ್ಮ ಫಾರಂ ಹೌಸ್‌ಗಾಗಿ ಎರಡು ಎಮ್ಮೆ ಖರೀದಿಸಲು ಪ್ರೇಮ್ ಮುಂದಾಗಿದ್ದರು. ಆದರೆ ಎಮ್ಮೆ ಮಾರಾಟಗಾರನೊಬ್ಬ ಹಣ ಪಡೆದು ಪ್ರೇಮ್‌ಗೆ ವಂಚಿಸಿದ್ದಾನೆ ಎನ್ನಲಾಗಿದೆ. ಗುಜರಾತ್ ಮೂಲದ ವನರಾಜ್ ಭಾಯ್ ಎಂಬುವರ ಬಳಿ ಎರಡು ಎಮ್ಮೆಗಳನ್ನು ಖರೀದಿಸಲು ಪ್ರೇಮ್ ಮುಂದಾಗಿದ್ದರು. ಎಮ್ಮೆಗಳ ಫೋಟೊ, […]

ನಿರ್ದೇಶಕ ಪ್ರೇಮ್‌ಗೆ ಲಕ್ಷಾಂತರ ರೂ. ವಂಚನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಸಿನಿಮಾ

ಕೇರಳ : ಮನೆಗೆ ನುಗ್ಗಿ ಮಹಿಳೆಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ ದುಷ್ಕರ್ಮಿ

(ನ್ಯೂಸ್‌ ಕಡಬ) newskadaba.com, ಆ.20: ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿ ಮಹಿಳೆಗೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಭೀಕರ ಘಟನೆ ಕೇರಳದ ಕಣ್ಣೂರು ಜೆಲ್ಲೆ ಕುಟ್ಟಿಯತ್ತೂರ್‌ಬಳಿಯ ಉರುವಾಂಚಲ್‌ನಲ್ಲಿ ನಡೆದಿದೆ. ಪ್ರವೀಣಾ(39) ಕೊಲೆಯಾದ ಮಹಿಳೆ ದುಷ್ಕರ್ಮಿ ನೀರು ಕೇಳುವ ನೆಪದಲ್ಲಿನ ಮನೆಗೆ ನುಗ್ಗಿ ಆಕೆಯನ್ನು ಸುಟ್ಟು ಹಾಕಿದ್ದಾರೆ ಎಂದು ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆ ನಡೆದ ಸಮಯದಲ್ಲಿ ಪ್ರವೀಣಾ ಅವರ ಮಾವ,ಅತ್ತೆ ಹಾಗೂ ಅವರ ಅತ್ತಿಗೆಯ ಮಕ್ಕಳು ಮನೆಯಲ್ಲಿದ್ದರು ಎಂದು ನೆರೆಹೊರೆಯವರು ತಿಳಿಸಿದ್ದಾರೆ.ಪ್ರವೀಣಾ ಅವರ ಪತಿ ಅಜೀಜ್‌ ವಿದೇಶದಲ್ಲಿದ್ದಾರೆ.ಜಿಜೇಶ್‌ ಎಂಬಾತ

ಕೇರಳ : ಮನೆಗೆ ನುಗ್ಗಿ ಮಹಿಳೆಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ ದುಷ್ಕರ್ಮಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ: ಬಾವಿಗೆ ಬಿದ್ದ ಮಹಿಳೆಯ ರಕ್ಷಣೆ..!

(ನ್ಯೂಸ್ ಕಡಬ) newskadaba.com ಆ. 20. ಮಹಿಳೆಯೊಬ್ಬರು ಬಾವಿಗೆ ಬಿದ್ದಿದ್ದು, ಅವರನ್ನು ಸ್ಥಳೀಯರು ಹಾಗೂ ಅಗ್ನಿಶಾಮಕ ದಳದವರು ರಕ್ಷಣೆ ಮಾಡಿದ ಘಟನೆ ಶಾಂತಿನಗರದಲ್ಲಿ ನಡೆದಿದೆ.   ಮಹಿಳೆ ಮನೆ ಸಮೀಪ ಬಾವಿಗೆ ಬಿದ್ದಿರುವ ವಿಷಯ ತಿಳಿದು ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದಾರೆ. ಸ್ಥಳೀಯರಾದ ಮುಳುಗುತಜ್ಞ ಅಬ್ಬಾಸ್ ನೀರಿಗಿಳಿದು ಮಹಿಳೆಯನ್ನು ಅಗ್ನಿಶಾಮಕ ದಳದವರ ಸಹಾಯದಿಂದ ಮೇಲೆತ್ತಿದ್ದಾರೆ. ಅಸ್ವಸ್ಥಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುಳ್ಯ: ಬಾವಿಗೆ ಬಿದ್ದ ಮಹಿಳೆಯ ರಕ್ಷಣೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಧರ್ಮಸ್ಥಳ ಪ್ರಕರಣ: ‘ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ’- ವಿಜಯೇಂದ್ರ

(ನ್ಯೂಸ್‌ ಕಡಬ) newskadaba.com ಆ. 19:  ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ ವಿಜಯೇಂದ್ರ ಹೇಳಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ

ಧರ್ಮಸ್ಥಳ ಪ್ರಕರಣ: ‘ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ’- ವಿಜಯೇಂದ್ರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
crime, arrest, suspected

ಅಕ್ರಮ ಕೆಂಪುಕಲ್ಲು ಸಾಗಾಟ ಆರೋಪ- ಟಿಪ್ಪರ್ ವಶಕ್ಕೆ

(ನ್ಯೂಸ್ ಕಡಬ) newskadaba.com ಆ. 18. ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದನ್ನು ಉಡುಪಿ ನಗರ ಪೊಲೀಸರು 76 ಬಡಗುಬೆಟ್ಟು ಗ್ರಾಮದ ಕುಕ್ಕಿಕಟ್ಟೆ ಬಬ್ಬುಸ್ವಾಮಿ ದೇವಸ್ಥಾನದ ಬಳಿ ವಶಪಡಿಸಿಕೊಂಡಿರುವ ಕುರಿತು ವರದಿಯಾಗಿದೆ. ಅಲೆವೂರು ಕಡೆಯಿಂದ ಕುಕ್ಕಿಕಟ್ಟೆ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಲಾರಿಯನ್ನು ತಡೆದು ಪರಿಶೀಲಿಸಿದಾಗ, ವಾಹನದಲ್ಲಿ 15,750 ರೂ. ಮೌಲ್ಯದ ಸುಮಾರು 350 ಕೆಂಪುಕಲ್ಲು ಇರುವುದು ಕಂಡುಬಂದಿದ್ದು, ಇದನ್ನು ಮಂಚಿಕೇರಿ ಎಂಬಲ್ಲಿಂದ ಕಳವು ಮಾಡಿ ಸಾಗಾಟ ಮಾಡಲಾಗುತ್ತಿತ್ತೆನ್ನಲಾಗಿದೆ. ಘಟನಾ ಸಂಬಂಧ ವಾಹನ ಚಾಲಕ ಮತ್ತು

ಅಕ್ರಮ ಕೆಂಪುಕಲ್ಲು ಸಾಗಾಟ ಆರೋಪ- ಟಿಪ್ಪರ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕೋತಿಗಳ ದಾಳಿಗೆ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಆ. 18. ಜಾನುವಾರುಗಳಿಗೆ ಮೇವು ಸಂಗ್ರಹಿಸುತ್ತಿದ್ದ ವ್ಯಕ್ತಿಯೋರ್ವನ ಮೇಲೆ 20 ಕೋತಿಗಳು ದಿಢೀರ್ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವ ಘಟನೆ ಬಿಹಾರದ ಮಧುಬಾನಿ ಜಿಲ್ಲೆಯ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ರಾಮನಾಥ್ ಚೌಧರಿ ಎಂದು ಗುರುತಿಸಲಾಗಿದೆ. ನಿವೃತ್ತ ಗುಮಾಸ್ತರಾಗಿದ್ದ ರಾಮನಾಥ್ ಚೌಧರಿಯವರ ರಕ್ಷಣೆಗೆ ಜನರು ಗುಂಪು ಸೇರುವ ವೇಳೆಗೆ ಚೌಧರಿ ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣವೇ ಮಧುಬಾನಿ ಸದರ್ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲಾಯಿತಾದರೂ, ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಕೋತಿಗಳ ದಾಳಿಗೆ ವ್ಯಕ್ತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಧರ್ಮಸ್ಥಳ ಪ್ರಕರಣ ಎಸ್‌ಐಟಿ ತನಿಖೆ ಶೀಘ್ರದಲ್ಲೇ ಮುಗಿಯುವ ಸಾಧ್ಯತೆ

(ನ್ಯೂಸ್‌ ಕಡಬ) newskadaba.com, ಆ.16 ನವದೆಹಲಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂಳಲಾಗಿದೆ ಎಂಬ ಅನಾಮಧೇಯ ದೂರಿಗೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಶನಿವಾರವೂ ಮುಂದುವರಿಸುತ್ತದೆಯೇ ಎಂಬ ಬಗ್ಗೆ ಕುತೂಹಲ ಮೂಡಿಸಿದೆ. ಆಗಸ್ಟ್ 15, ಸ್ವಾತಂತ್ರ್ಯ ದಿನಾಚರಣೆ ಮತ್ತು ಸರ್ಕಾರಿ ರಜಾದಿನವಾದ ಕಾರಣ ಯಾವುದೇ ಕಾರ್ಯಾಚರಣೆ ನಡೆಸಲಾಗಿಲ್ಲ. ಆದರೆ ಆಗಸ್ಟ್ 16, ಶನಿವಾರ, ಕಾರ್ಯಾಚರಣೆಯನ್ನು ಪೂರ್ಣಗೊಳಿಸಲು ಎಸ್‌ಐಟಿ ತನ್ನ ಅಂತಿಮ ಸುತ್ತಿನ ಶೋಧಗಳನ್ನು ನಡೆಸಬಹುದು ಎಂದು ಮೂಲಗಳ ತಿಳಿದು ಬಂದಿದೆ. ದೂರುದಾರರು ಸಲ್ಲಿಸಿದ ತಲೆಬುರುಡೆಯು

ಧರ್ಮಸ್ಥಳ ಪ್ರಕರಣ ಎಸ್‌ಐಟಿ ತನಿಖೆ ಶೀಘ್ರದಲ್ಲೇ ಮುಗಿಯುವ ಸಾಧ್ಯತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಂಗಳೂರು: LPG ಗ್ಯಾಸ್ ಸಿಲಿಂಡರ್ ಸ್ಫೋಟ; ಬಾಲಕ ಸಾವು, 7 ಮಂದಿ ಸ್ಥಿತಿ ಗಂಭೀರ

(ನ್ಯೂಸ್‌ ಕಡಬ) newskadaba.com, ಆ.15 ಬೆಂಗಳೂರು: ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ. ಮನೆಯೊಂದರಲ್ಲಿ ಎಲ್’ಪಿಜಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಭಾರೀ ಸ್ಫೋಟ ಸಂಭವಿಸಿದ್ದು, ಪರಿಣಾಮ ಬಾಲಕನೊರ್ವ ಸಾವನ್ನಪ್ಪಿದ್ದು, 12 ಮಂದಿಗೆ ಗಾಯವಾಗಿರುವ ಘಟನೆ ವಿಲ್ಸನ್ ಗಾರ್ಡನ್​ನ ಚಿನ್ನಯ್ಯನಪಾಳ್ಯದಲ್ಲಿ ಶುಕ್ರವಾರ(ಆ.15) ನಡೆದಿದೆ. ಮೃತ ಬಾಲಕನ್ನು ಮುಬಾರಕ್ (8) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಒಟ್ಟು 12 ಮಂದಿಗೆ ಗಾಯಗಳಾಗಿದ್ದು, 7 ಜನರ

ಬೆಂಗಳೂರು: LPG ಗ್ಯಾಸ್ ಸಿಲಿಂಡರ್ ಸ್ಫೋಟ; ಬಾಲಕ ಸಾವು, 7 ಮಂದಿ ಸ್ಥಿತಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಂಗಳೂರು: LPG ಗ್ಯಾಸ್ ಸಿಲಿಂಡರ್ ಸ್ಫೋಟ; ಬಾಲಕ ಸಾವು, 7 ಮಂದಿ ಸ್ಥಿತಿ ಗಂಭೀರ

ನ್ಯೂಸ್‌ ಕಡಬ) newskadaba.com, ಆ.15 ನವದೆಹಲಿ: ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ. ಮನೆಯೊಂದರಲ್ಲಿ ಎಲ್’ಪಿಜಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಭಾರೀ ಸ್ಫೋಟ ಸಂಭವಿಸಿದ್ದು, ಪರಿಣಾಮ ಬಾಲಕನೊರ್ವ ಸಾವನ್ನಪ್ಪಿದ್ದು, 12 ಮಂದಿಗೆ ಗಾಯವಾಗಿರುವ ಘಟನೆ ವಿಲ್ಸನ್ ಗಾರ್ಡನ್​ನ ಚಿನ್ನಯ್ಯನಪಾಳ್ಯದಲ್ಲಿ ಶುಕ್ರವಾರ(ಆ.15) ನಡೆದಿದೆ. ಮೃತ ಬಾಲಕನ್ನು ಮುಬಾರಕ್ (8) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಒಟ್ಟು 12 ಮಂದಿಗೆ ಗಾಯಗಳಾಗಿದ್ದು, 7 ಜನರ

ಬೆಂಗಳೂರು: LPG ಗ್ಯಾಸ್ ಸಿಲಿಂಡರ್ ಸ್ಫೋಟ; ಬಾಲಕ ಸಾವು, 7 ಮಂದಿ ಸ್ಥಿತಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರೇಣುಕಾಸ್ವಾಮಿ ಹತ್ಯೆ ಪ್ರಕರಣ – ದರ್ಶನ್, ಪವಿತ್ರಾಗೌಡ ಸೇರಿ 7 ಜನರ ಬೇಲ್ ಕ್ಯಾನ್ಸಲ್

(ನ್ಯೂಸ್‌ ಕಡಬ) newskadaba.com ಆ.14 ಬೆಂಗಳೂರು: ನಟ ದರ್ಶನ್​ಗೆ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಎದುರಾಗಿದೆ. ದರ್ಶನ್‌ ಪವಿತ್ರಾಗೌಡ ಸೇರಿ ಒಟ್ಟು 7 ಜನರ ಜಾಮೀನು ರದ್ದಾಗಿದೆ. ‘ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ’ ಎಂಬುವುದಾಗಿ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಕಳೆದ ವರ್ಷ ಜೂನ್​ 11ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ

ರೇಣುಕಾಸ್ವಾಮಿ ಹತ್ಯೆ ಪ್ರಕರಣ – ದರ್ಶನ್, ಪವಿತ್ರಾಗೌಡ ಸೇರಿ 7 ಜನರ ಬೇಲ್ ಕ್ಯಾನ್ಸಲ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ಸಿನಿಮಾ
Scroll to Top