ಕ್ರೈಮ್ ನ್ಯೂಸ್

ಮಟ್ಕಾ ದಂಧೆ- 7 ಮಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕುಂದಾಪುರ, ಜೂ. 15. ಮಟ್ಕಾ ದಂಧೆಗೆ ದಾಳಿ ನಡೆಸಿದ ಪೊಲೀಸರು ಒಟ್ಟು 7 ಮಂದಿಯನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಬಂಧಿತರನ್ನು ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಹಾಲಾಡಿ ಮಾರ್ಕೇಟ್ ಬಳಿ ಕೆದೂರು ಬೆಳಗೋಡು ನಿವಾಸಿ ವಿಜಯ ಕುಮಾರ್(43) ಮತ್ತು ವಂಡಾರು ಗ್ರಾಮದ ಮಾವಿನಕಟ್ಟೆ ಬಸ್ಸು ನಿಲ್ದಾಣದ  ಬಳಿ ಮೊಗೆಬೆಟ್ಟುವಿನ ಕಾರ್ತಿಕ (24), ಕುಂದಾಪುರ ಠಾಣಾ ವ್ಯಾಪ್ತಿಯ ಸುಕೇಶ್ ಆಚಾರಿ(32), ಕೊಲ್ಲೂರು ಠಾಣಾ ವ್ಯಾಪ್ತಿಯ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಸಮೀಪ ಹಾಲ್ಕಲ್‌ನ ರಾಜೇಶ್ […]

ಮಟ್ಕಾ ದಂಧೆ- 7 ಮಂದಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ಕಾಸರಗೋಡು: ಮನೆಗೆ ನುಗ್ಗಿದ ಕಳ್ಳರು ➤ ಚಿನ್ನಾಭರಣ, ನಗದು ಹಾಗೂ ಕಾರು ಕಳವುಗೈದು ಪರಾರಿ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜೂ 15. ಕುಂಬಳೆ ಕೊಡ್ಯಮ್ಮೆ ಚೂರಿತ್ತಡ್ಕದ ನಿವಾಸಿ ಅಬೂಬಕ್ಕರ್ ಎಂಬವರ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ, ನಗದು ಹಾಗೂ ಕಾರನ್ನು ಕಳವುಗೈದ ಘಟನೆ ಬುಧವಾರದಂದು ನಡೆದಿದೆ. ಬುಧವಾರದಂದು ಮುಂಜಾನೆ ಮೂರು ಗಂಟೆ ಸುಮಾರಿಗೆ ಕಪಾಟನ್ನು ತೆರೆಯುವ ಶಬ್ದ ಕೇಳಿ ಮನೆಯವರು ಎಚ್ಚೆತ್ತು ಬೊಬ್ಬೆ ಹಾಕಿದಾಗ ಕಳ್ಳರು ಕಳವುಗೈದ ಸೊತ್ತು ಸಹಿತ ಪರಾರಿಯಾಗಿದ್ದಾರೆ. ಮನೆಯ ಬಾಗಿಲು ಹಾಗೂ ಕಿಟಕಿಗೆ ಯಾವುದೇ ಹಾನಿಯಾಗದೇ ಇದ್ದು, ಇದರಿಂದ ಕಳ್ಳರು ಹಗಲು ಸಮಯದಲ್ಲಿ ನುಗ್ಗಿ ಅಡಗಿ ಕುಳಿತು

ಕಾಸರಗೋಡು: ಮನೆಗೆ ನುಗ್ಗಿದ ಕಳ್ಳರು ➤ ಚಿನ್ನಾಭರಣ, ನಗದು ಹಾಗೂ ಕಾರು ಕಳವುಗೈದು ಪರಾರಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಕಾಸರಗೋಡು: ಅಪ್ರಾಪ್ತ ಯುವಕನಿಗೆ ಮಾದಕ ವಸ್ತು ನೀಡಿ ಕಿರುಕುಳ ಆರೋಪ ➤ ಪಂಚಾಯತ್ ಸದಸ್ಯನ ಬಂಧನ

(ನ್ಯೂಸ್ ಕಡಬ)newskadaba.com ಕಾಸರಗೋಡು, ಜೂ. 15. ಅಪ್ರಾಪ್ತ ಬಾಲಕನಿಗೆ ಮಾದಕ ವಸ್ತು ನೀಡಿ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಪಂಚಾಯತ್ ಸದಸ್ಯನೋರ್ವನನ್ನು ಆದೂರು ಠಾಣಾ ಪೊಲೀಸರು ಬಂಧಿಸಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಮುಳಿಯಾರು ಪೊವ್ವಲ್ ನ ಮುಹಮ್ಮದ್ ಕುಂಞ ಎಂದು ಗುರುತಿಸಲಾಗಿದೆ. ಈತ ಮಾದಕ ಪದಾರ್ಥ ನೀಡಿ ಕಿರುಕುಳ ನೀಡಿದ್ದಾಗಿ 14ರ ಹರೆಯದ ಬಾಲಕ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ತಲೆ ಮರೆಸಿಕೊಂಡಿದ್ದ ಆರೋಪಿ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್

ಕಾಸರಗೋಡು: ಅಪ್ರಾಪ್ತ ಯುವಕನಿಗೆ ಮಾದಕ ವಸ್ತು ನೀಡಿ ಕಿರುಕುಳ ಆರೋಪ ➤ ಪಂಚಾಯತ್ ಸದಸ್ಯನ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ➤ ಮತ್ತೋರ್ವ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 15. ಕಳೆದ ನವೆಂಬರ್‌ನಲ್ಲಿ ಸಂಭವಿಸಿದ್ದ ಕುಕ್ಕರ್‌ ಬಾಂಬ್‌ ಪ್ರಕರಣದ ಆರೋಪಿಯೊಂದಿಗೆ ನಂಟು ಹೊಂದಿದ್ದನೆಂಬ ಆರೋಪದಡಿ ಒಡಿಶಾ ಮೂಲದ ಓರ್ವನನ್ನು ಒಡಿಶಾದ ಸ್ಪೆಷಲ್‌ ಟಾಸ್ಕ್ ಫೋರ್ಸ್‌ ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಒಡಿಶಾ ಮೂಲದ ಪ್ರೀತಂಕಾರ್‌ (31) ಎಂದು ಗುರುತಿಸಲಾಗಿದೆ. ಈತನ ಬಂಧನದ ಬೆನ್ನಲ್ಲೇ ಕುಕ್ಕರ್ ಬಾಂಬ್ ಪ್ರಕರಣದ ಆರೋಪಿ ಶಾರೀಕ್ ​ಗೆ ಐಸೀಸ್​ ಏಜೆಂಟ್​​ಗಳ ಜೊತೆ ನಂಟು ಹೊಂದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಪ್ರೀತಂಕಾರ್‌ ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣದ

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ➤ ಮತ್ತೋರ್ವ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ವಿಚಾರಣಾಧೀನ ಕೈದಿಯ ಬಳಿ ಮಾದಕ ವಸ್ತು ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 15. ನಗರದ ಜಿಲ್ಲಾ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಯ ಬಳಿ ಮಾದಕ ವಸ್ತು ಪತ್ತೆಯಾಗಿದ್ದು, ಈ ಕುರಿತು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಾಗಲೇ ಬಂಧಿತನಾಗಿರುವ ಬಂಟ್ವಾಳ ತಾಲೂಕಿನ ಇಬ್ರಾಹೀಂ ಖಲೀಲ್ ಎಂಬ ವಿಚಾರಣಾಧೀನ ಕೈದಿಯನ್ನು ಬುಧವಾರದಂದು ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಿ ಮರಳಿ ಕಾರಾಗೃಹಕ್ಕೆ ಕರೆತಂದಾಗ ಮಾದಕ ವಸ್ತು ‘ಎಂಡಿಎಂಎ’ ಲಭಿಸಿದೆ ಎನ್ನಲಾಗಿದೆ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ವಿಚಾರಣಾಧೀನ ಕೈದಿಯ ಬಳಿ ಮಾದಕ ವಸ್ತು ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ಪಾಸ್ ತೋರಿಸಲು ಹೇಳಿದ್ದಕ್ಕೆ ತಗಾದೆ ➤ ವಿಚಾರಣೆ ನಡೆಸಿದ ಪಿಎಸ್ಐ ಮುಖಕ್ಕೆ ಹೊಡೆದ ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 14. BMTC ಬಸ್‍ನಲ್ಲಿ ಟಿಕೆಟ್ ತೆಗೆದುಕೊಳ್ಳಲು ನಿರಾಕರಿಸಿ ತಕರಾರು ಮಾಡಿದ್ದ ಯುವಕನೋರ್ವ ಚಾಲಕ ಹಾಗೂ ನಿರ್ವಾಹಕನೊಂದಿಗೆ ಜಗಳ ಮಾಡಿದ್ದು ಬಳಿಕ ಪೊಲೀಸ್ ಠಾಣೆಯಲ್ಲಿ ಎಎಸ್‍ಐ ಮತ್ತು ಪಿಎಸ್‍ಐ ಮೇಲೆಯೂ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿದ್ಯಾರಣ್ಯಪುರಂನ ನಿವಾಸಿ ಮೌನೇಶ್ ಎಂಬಾತ ಪೀಣ್ಯ ಸಮೀಪ ಬಸ್ಸು ಹತ್ತಿದ್ದನು. ಆತನಲ್ಲಿ ಟಿಕೆಟ್ ಕೇಳಿದಾಗ ತಮ್ಮ ಬಳಿ ವಿದ್ಯಾರ್ಥಿ ಪಾಸ್ ಇದೆ ಎಂದಾಗ, ನಿರ್ವಾಹಕರು ಪಾಸ್ ತೋರಿಸುವಂತೆ ಸೂಚಿಸಿದ್ದಾರೆ. ಆದರೆ ಯುವಕ ಪಾಸ್

ಬಸ್ ಪಾಸ್ ತೋರಿಸಲು ಹೇಳಿದ್ದಕ್ಕೆ ತಗಾದೆ ➤ ವಿಚಾರಣೆ ನಡೆಸಿದ ಪಿಎಸ್ಐ ಮುಖಕ್ಕೆ ಹೊಡೆದ ವಿದ್ಯಾರ್ಥಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಳೆದ 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಜೂ. 14. ಕಳೆದ ಹತ್ತು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಹೆಬ್ರಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ ಘಟನೆ ವರದಿಯಾಗಿದೆ. ಆರೋಪಿಯನ್ನು ಚಿಕ್ಕಮಗಳೂರು ಆಲ್ದೂರು ಹಾಂದಿ ಇಂದಿರಾ ನಗರದ ಸಂತೋಷ (38) ಎಂದು ಗುರುತಿಸಲಾಗಿದೆ. ಈತನ ವಿರುದ್ದ  2010 ರಲ್ಲಿ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ವಿಚಾರಣೆ ನಡೆಯುತ್ತಿತ್ತು. ಆದರೆ, ಪ್ರಕರಣದ ವಿಚಾರಣಾ ಸಂದರ್ಭ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೇ ಕಳೆದ ಹತ್ತು

ಕಳೆದ 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಂಡನ್ ನಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿಯ ಹತ್ಯೆ

(ನ್ಯೂಸ್ ಕಡಬ) newskadaba.com ಲಂಡನ್, ಜೂ 14. ಲಂಡನ್ ನಗರದ ವೆಂಬ್ಲೆ ಪ್ರದೇಶದಲ್ಲಿ ಹೈದರಾಬಾದ್ ಮೂಲದ ವಿದ್ಯಾರ್ಥಿನಿಯನ್ನು ಚೂರಿಯಿಂದ ಇರಿದು ಹತ್ಯೆಗೈದ ಕುರಿತು ವರದಿಯಾಗಿದೆ. ಮೃತ ಯುವತಿಯನ್ನು ತೇಜಸ್ವಿನಿ ರೆಡ್ಡಿ ಎಂದು ಗುರುತಿಸಲಾಗಿದೆ. ಉನ್ನತ ವಿದ್ಯಾಭ್ಯಾಸಕ್ಕೆಂದು ಲಂಡನ್ ಗೆ ತೆರಳಿದ್ದ ಈಕೆಯನ್ನು ಬ್ರೆಝಿಲ್ ಮೂಲದ ವ್ಯಕ್ತಿಯೋರ್ವ ಹತ್ಯೆಗೈದಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ತೇಜಸ್ವಿನಿ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಂಡನ್ ನಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿಯ ಹತ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಶಿವಮೊಗ್ಗ: ಮೆಸ್ಕಾಂ ಕಛೇರಿಗೆ ಕಲ್ಲು ತೂರಾಟ ➤ ಬಿಜೆಪಿ ಶಾಸಕರು ಸೇರಿ ಹಲವರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜೂ. 14. ವಿದ್ಯುತ್ ದರ ಏರಿಕೆ ವಿರೋಧಿಸಿ ಶಾಸಕ ಎಸ್.ಎನ್‌. ಚನ್ನಬಸಪ್ಪ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ವೇಳೆ ಕಿಡಿಗೇಡಿಯೋರ್ವ ಮೆಸ್ಕಾಂ ಕಚೇರಿಗೆ ಕಲ್ಲು ತೂರಿ ಕಿಟಕಿ ಗಾಜು ಒಡೆದು ಹಾಕಿರುವ ಕುರಿತು ವರದಿಯಾಗಿದೆ. ಬಿಜೆಪಿಯು ವಿದ್ಯುತ್ ದರ ಏರಿಕೆಯ ವಿರುದ್ಧ ಇಲ್ಲಿನ ರೈಲು ನಿಲ್ದಾಣದ ಬಳಿಯ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ಬಿಜೆಪಿ ಮುಖಂಡರ ಭಾಷಣ ಮುಗಿಯುತ್ತಿದ್ದಂತೆಯೇ ಮೆಸ್ಕಾಂ ಕಚೇರಿಗೆ ಬೀಗ ಹಾಕಲು ಮುಂದಾದ ಪ್ರತಿಭಟನಾಕಾರರು

ಶಿವಮೊಗ್ಗ: ಮೆಸ್ಕಾಂ ಕಛೇರಿಗೆ ಕಲ್ಲು ತೂರಾಟ ➤ ಬಿಜೆಪಿ ಶಾಸಕರು ಸೇರಿ ಹಲವರು ಪೊಲೀಸ್ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಸ್ಕೂಟರ್ ಹಾಗೂ ಟಿಪ್ಪರ್ ನಡುವೆ ಢಿಕ್ಕಿ ➤ ಕಡಬದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ. 14. ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಇಚಿಲಂಪಾಡಿಯ ಯುವಕ ಮೃತಪಟ್ಟ ಘಟನೆ ಮಂಗಳೂರಿನ ಪಂಪ್ ವೆಲ್ ನಲ್ಲಿ ಬುಧವಾರದಂದು ಬೆಳ್ಳಂಬೆಳಗ್ಗೆ ನಡೆದಿದೆ. ಮೃತ ಸವಾರನನ್ನು ಇಚ್ಲಂಪಾಡಿ ಇಲ್ಲುಂಗಲ್ ನಿವಾಸಿ ಆಂಟನಿ ಹಾಗೂ ವಾಮನ ದಂಪತಿ ಪುತ್ರ ಸಂದೇಶ್ (25) ಎಂದು ಗುರುತಿಸಲಾಗಿದೆ. ಈತ ಬೆಂದೂರ್ ವೆಲ್ ನ ಸಾಫ್ಟ್ ವೇರ್ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ಸ್ಕೂಟರ್ ನಲ್ಲಿ ರೂಮ್

ಮಂಗಳೂರು: ಸ್ಕೂಟರ್ ಹಾಗೂ ಟಿಪ್ಪರ್ ನಡುವೆ ಢಿಕ್ಕಿ ➤ ಕಡಬದ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top