ಕ್ರೈಮ್ ನ್ಯೂಸ್

ನೆಲ್ಯಾಡಿ: ಉ.ಪ್ರ. ಮೂಲದ ಕೂಲಿ ಕಾರ್ಮಿಕನಿಗೆ ಹಲ್ಲೆ- ಆರೋಪ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 14. ದಾರಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ತಂಡವೊಂದು ಹಲ್ಲೆ ನಡೆಸಿದೆ ಎಂದು ಮಾತು ಬಾರದ ಕಾರ್ಮಿಕರೋರ್ವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾದ ಕುರಿತು ವರದಿಯಾಗಿದೆ. ಹಲ್ಲೆಗೊಳಗಾದವರನ್ನು ಉತ್ತರ ಪ್ರದೇಶ ಮೂಲದ ಲಡ್ಡು(34) ಎಂದು ಗುರುತಿಸಲಾಗಿದೆ. ಅವರು ಕಿವಿ ಕೇಳಿಸದ ಹಾಗೂ ಮಾತು ಬರದವರಾಗಿದ್ದರಿಂದ ಘಟನೆಯನ್ನು ಹಿಂದಿಯಲ್ಲಿ ಬರೆದು ತೋರಿಸಿದ್ದಾರೆ. ಅದರಲ್ಲಿ ನಾನು ಸುಮಾರು 10 ವರ್ಷಗಳಿಂದ ನೆಲ್ಯಾಡಿ ವಿ ಜೆ ಜೋಸೆಪ್ ಅವರ ಮಾಲಕತ್ವದ ನಯನ ಟ್ರೇಡರ್ಸ್ ನಲ್ಲಿ ಕೆಲಸ […]

ನೆಲ್ಯಾಡಿ: ಉ.ಪ್ರ. ಮೂಲದ ಕೂಲಿ ಕಾರ್ಮಿಕನಿಗೆ ಹಲ್ಲೆ- ಆರೋಪ Read More »

ಕರಾವಳಿ, ಕ್ರೈಮ್ ನ್ಯೂಸ್

ಜಾಗದ ವಿಚಾರ- ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೈದು, ಬೆದರಿಕೆಯೊಡ್ಡಿದ ಪುತ್ರಿಯರು..! ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮುಲ್ಕಿ, ಜೂ. 14. ಜಾಗದ ವಿಚಾರವಾಗಿ ಹೆತ್ತ ತಾಯಿಗೆ ಪುತ್ರಿಯರಿಬ್ಬರು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ, ಬೆದರಿಕೆಯೊಡ್ಡಿರುವ ಕುರಿತು ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದವರನ್ನು ಮನೋರಮಾ ಹೆನ್ರಿ ಎಂದು ಗುರುತಿಸಲಾಗಿದೆ. ಮಕ್ಕಳಾದ ಅನಿಟಾ ಸೋನ್ಸ್ ಮತ್ತು ಸ್ಯಾಂಡ್ರಾ ಬಂಗೇರ ಎಂಬವರ ವಿರುದ್ದ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ ಜಾಗದ ವಿಚಾರವಾಗಿ ತಾಯಿ ಹಾಗೂ ಮಕ್ಕಳ ನಡುವೆ ಜಗಳ ನಡೆದಿದ್ದು, ಈ ಸಂದರ್ಭ ಅನಿಟಾ “ನನ್ನ ಮನೆಯ ಅಡುಗೆ ಕೋಣೆಯೊಳಗೆ ಅಕ್ರಮವಾಗಿ

ಜಾಗದ ವಿಚಾರ- ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೈದು, ಬೆದರಿಕೆಯೊಡ್ಡಿದ ಪುತ್ರಿಯರು..! ➤ ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ- ನವದಂಪತಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ವಿಜಯಪುರ, ಜೂ. 14. ಬೈಕ್ ಹಾಗೂ ಕ್ಯಾಂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ನವವಿವಾಹಿತರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಹೊರವಲಯದ ಸೊಲ್ಲಾಪುರ ಬೈಪಾಸ್ ಬಳಿ ನಡೆದಿದೆ. ಮೃತರನ್ನು ಹೊನಮಲ್ಲ ತೆರದಾಳ ಹಾಗೂ ಪತ್ನಿ ಗಾಯತ್ರಿ ಎಂದು ಗುರುತಿಸಲಾಗಿದೆ. ಕಳೆದ ಮೇ. 22ರಂದು ಮದುವೆಯಾಗಿದ್ದ ಇವರು, ಸಂಬಂಧಿಕರ ಮನೆಗೆ ಹೋಗಿ ವಾಪಸಾಗುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆನ್ನಲಾಗಿದೆ.ಈ ಕುರಿತು ವಿಜಯಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ಅಪಘಾತ- ನವದಂಪತಿ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಮೀನಿನಲ್ಲಿ ಮಲಗಿದ್ದವರ ಮೇಲೆ ಹರಿದ ಜೆಸಿಬಿ ➤ ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ರಾಯಚೂರು, ಜೂ. 14. ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಛತ್ತೀಸ್ ಗಢ ಮೂಲದ ವಿಷ್ಣು, ಶಿವರಾಂ ಹಾಗೂ ಬಲರಾಮ ಎಂದು ಗುರುತಿಸಲಾಗಿದೆ. ಇವರು ರಾತ್ರಿ ವೇಳೆ ಬೋರ್ ವೆಲ್ ಕೊರೆದು ಬಳಿಕ ಜಮೀನಿನಲ್ಲಿಯೇ ಮಲಗಿದ್ದರು. ಈ ಸಂದರ್ಭ ಬಂದ ಜೆಸಿಬಿಯು ಮೂವರ ಮೇಲೆ ಹರಿದಿದ್ದು, ಪರಿಣಾಮ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ದೇವದುರ್ಗ

ಜಮೀನಿನಲ್ಲಿ ಮಲಗಿದ್ದವರ ಮೇಲೆ ಹರಿದ ಜೆಸಿಬಿ ➤ ಮೂವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ರಸ್ತೆಗೆ ಅಡ್ಡಲಾಗಿ ಬಂದ ದನವನ್ನು ತಪ್ಪಿಸುವ ಭರದಲ್ಲಿ ಪಲ್ಟಿಯಾದ ಆಟೋರಿಕ್ಷಾ ➤ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 13. ಚಲಿಸುತ್ತಿದ್ದ ಆಟೋರಿಕ್ಷಾಕ್ಕೆ ಅಡ್ಡಲಾಗಿ ಬಂದ ದನವನ್ನು ತಪ್ಪಿಸುವ ವೇಳೆ ನಿಯಂತ್ರಣ ತಪ್ಪಿದ ಆಟೋರಿಕ್ಷಾದಿಂದ ಚಾಲಕ ರಸ್ತೆಗೆ ಎಸೆಯಲ್ಪಟ್ಟು ಮೃತಪಟ್ಟ ಘಟನೆ ಪುಣಚದಲ್ಲಿ ನಡೆದಿದೆ. ಮೃತ ಚಾಲಕನನ್ನು ಜಗನ್ನಾಥ ಪೈಸಾರಿ(57) ಎಂದು ಗುರುತಿಸಲಾಗಿದೆ. ಇವರು ಮಂಗಳವಾರದಂದು ಮಧ್ಯಾಹ್ನ ಊಟದ ಬಳಿಕ ಪುಣಚದ ರಿಕ್ಷಾ ಪಾರ್ಕಿಂಗ್ ಸ್ಥಳಕ್ಕೆ ಬರುತ್ತಿದ್ದ ವೇಳೆ ಆಟೋರಿಕ್ಷಾ ಮಣಿಲ ಎಂಬಲ್ಲಿಗೆ ತಲುಪುತ್ತಿದ್ದಂತೆಯೇ ರಸ್ತೆಗೆ ಪಲ್ಟಿಯಾಗಿ ಬಿದ್ದ ಪರಿಣಾಮ, ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣವೇ ಅವರನ್ನು ಪುತ್ತೂರು ಆಸ್ಪತ್ರೆಗೆ

ವಿಟ್ಲ: ರಸ್ತೆಗೆ ಅಡ್ಡಲಾಗಿ ಬಂದ ದನವನ್ನು ತಪ್ಪಿಸುವ ಭರದಲ್ಲಿ ಪಲ್ಟಿಯಾದ ಆಟೋರಿಕ್ಷಾ ➤ ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಹೆಚ್ಚು ಹಣ ಕೇಳಿದ್ದಕ್ಕೆ ಜಗಳ ➤ ಆಟೋ ಚಾಲಕನಿಂದ ಪ್ರಯಾಣಿಕನ ಕೊಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 13. ಕೆಲಸ ಮುಗಿಸಿಕೊಂಡು ಆಟೋ ರಿಕ್ಷಾದಲ್ಲಿ ಹೋಗುತ್ತಿದ್ದ ಪ್ರಯಾಣಿಕರ ಬಳಿ ಹೆಚ್ಚಿನ ಹಣ ಕೇಳಿದ ಚಾಲಕನೊಂದಿಗೆ ನಡೆದ ಗಲಾಟೆಯು ಕೊಲೆಯಲ್ಲಿ ಅಂತ್ಯವಾದ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಅಸ್ಸಾಂ ಮೂಲದ ಅಹ್ಮದ್ (28) ಮತ್ತು ಗಾಯಗೊಂಡಿರುವ ಯುವಕನನ್ನು ಅಯೂಬ್ (26) ಎಂದು ಗುರುತಿಸಲಾಗಿದೆ. ಪ್ರಯಾಣಿಕರು ಮತ್ತು ಚಾಲಕನ ನಡುವೆ ಹಣದ ವಿಷಯಕ್ಕೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಇಬ್ಬರು ಪ್ರಯಾಣಿಕರಿಗೆ ಆಟೋ ಚಾಲಕ ಚಾಕುವಿನಿಂದ ಇರಿದಿದ್ದು,

ಹೆಚ್ಚು ಹಣ ಕೇಳಿದ್ದಕ್ಕೆ ಜಗಳ ➤ ಆಟೋ ಚಾಲಕನಿಂದ ಪ್ರಯಾಣಿಕನ ಕೊಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕೊಪ್ಪಳ, ಜೂ. 13. ನಿಂತಿದ್ದ ಲಾರಿಗೆ ಕಾರೊಂದು ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಷ್ಟಗಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೋಳೂರು ತಾಂಡಾದ ಚಾಲಕ ಪ್ರವೀಣ್ ಕುಮಾರ್ ಭೋಜಪ್ಪ ಚೌಹಾಣ್, ಲೇಬಗೇರಿಯ ಸುರೇಶ್ ಈರಸಂಗಪ್ಪ ಹಂಡೆವಜೀರ ಹಾಗೂ ಗೌರಮ್ಮ ಹನುಮಗೌಡ ಹಂಡೆವಜೀರ ಎಂದು ಗುರುತಿಸಲಾಗಿದೆ. ದಾವಣಗೆರೆಯಿಂದ ಮರಳಿ ಸ್ವಗ್ರಾಮಕ್ಕೆ ಅತಿ ವೇಗದಲ್ಲಿ ತೆರಳುತ್ತಿದ್ದ ಕಾರು ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದು ಈ

ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎಚ್ಚರಿಕೆಗೆ ಕ್ಯಾರೇ ಎನ್ನದೇ ಸಮುದ್ರಕ್ಕೆ ಇಳಿದ ಬಾಲಕ-ನೀರುಪಾಲು

(ನ್ಯೂಸ್ ಕಡಬ) newskadaba.com ಮುಂಬೈ, ಜೂ. 13. ಎಷ್ಟೇ ಎಚ್ಚರಿಸಿದರೂ ಕ್ಯಾರೇ ಎನ್ನದೇ ಸುಮದ್ರಕ್ಕಿಳಿದಿದ್ದ ಮೂವರ ಪೈಕಿ ಓರ್ವ ಮೃತಪಟ್ಟು, ಇನ್ನಿಬ್ಬರು ಸಮುದ್ರಕ್ಕೆ ಇಳಿದು ನಾಪತ್ತೆಯಾಗಿರುವ ಘಟನೆ ಮುಂಬೈನ ಜುಹು ಬೀಚ್ ನಲ್ಲಿ ನಡೆದಿದೆ. 12 ರಿಂದ 16 ವರ್ಷ ವಯಸ್ಸಿನ ಐದು ಹುಡುಗರ ಗುಂಪೊಂದು, ಜೀವರಕ್ಷಕ ದಳದವರ ಎಚ್ಚರಿಕೆಗೆ ಮಣಿಯದೇ ಸಮುದ್ರಕ್ಕಿಳಿದು, ನಂತರ ದಡದಿಂದ ಸುಮಾರು ಅರ್ಧ ಕಿಲೋಮೀಟರ್ ದೂರದಲ್ಲಿ ನಾಪತ್ತೆಯಾಗಿದ್ದರು. ಈ ಪೈಕಿ  ಇಬ್ಬರು ಬಾಲಕರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದು, ಓರ್ವ ಆಸ್ಪತ್ರೆಗೆ ಕರೆತಂದ

ಎಚ್ಚರಿಕೆಗೆ ಕ್ಯಾರೇ ಎನ್ನದೇ ಸಮುದ್ರಕ್ಕೆ ಇಳಿದ ಬಾಲಕ-ನೀರುಪಾಲು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಾಂಜಾ ಪ್ರಕರಣ- 4 ಮಂದಿ ಸೆರೆ

(ನ್ಯೂಸ್ ಕಡಬ) newskadaba.com ಸುರತ್ಕಲ್, ಜೂ. 13. ಇಲ್ಲಿನ ಮುಕ್ಕ ಡಿಕ್ಸಿ ವೇಬ್ರಿಡ್ಜ್ ಬಳಿ ಸಿಗರೇಟಿನಲ್ಲಿ ಗಾಂಜಾ ಸೇರಿಸಿ ಸೇದುತ್ತಿದ್ದ ನಾಲ್ವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾಟಿಪಳ್ಳ ನಿವಾಶಿ ಪ್ರೀತಂ, ಸುಕುಮಾರ, ನಿತ್ಯಾನಂದ ಹಾಗೂ ಸುರತ್ಕಲ್ ತಡಂಬೈಲು ನಿವಾಸಿ ಜೀವನ್ ಎಂದು ಗುರುತಿಸಲಾಗಿದೆ. ಆರೋಪಿಗಳು 2 ದ್ವಿಚಕ್ರ ವಾಹನದಲ್ಲಿ ಕುಳಿತು ಸಿಗರೇಟ್ ಸೇದುತ್ತಿದ್ದ ಸಂದರ್ಭ ರೌಂಡ್ಸ್ ನಲ್ಲಿದ್ದ ಸುರತ್ಕಲ್ ಠಾಣಾ ಎಸ್.ಐ ಪ್ರದೀಪ್ ಟಿ.ಆರ್ ರವರು ಅನುಮಾನಗೊಂಡು ವಿಚಾರಣೆ ನಡೆಸಿದಾಗ ಆರೋಪಿಗಳು ಸಮರ್ಪಕ ಉತ್ತರ ನೀಡದೆ

ಗಾಂಜಾ ಪ್ರಕರಣ- 4 ಮಂದಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಕ್ಕಡ: ಅನಾರೋಗ್ಯದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕೊಕ್ಕಡ, ಜೂ. 13. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಪಡೆಯುತ್ತಿರುವಾಗಲೇ ಮೃತಪಟ್ಟ ಘಟನೆ ಕೊಕ್ಕಡದಲ್ಲಿ ಸೋಮವಾರದಂದು ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ಕೊಕ್ಕಡ ಗ್ರಾಮದ ಮೀಯಾಳ ನಿವಾಸಿ ನಾಗೇಶ್ ನಳಿಯಾರ್ – ಹೇಮಾವತಿ ದಂಪತಿಗಳ ಪುತ್ರಿ ಶ್ರಾವ್ಯ (17) ಎಂದು ಗುರುತಿಸಲಾಗಿದೆ. ಶ್ರಾವ್ಯ ಕಳೆದ ಕೆಲವು ದಿನಗಳಿಂದ ಉರಿಮೂತ್ರದ ಸಮಸ್ಯೆಯಿಂದ ಬಳಲುತ್ತಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಹತ್ತು ದಿನಗಳ ಹಿಂದೆ ಆಕೆ ಆರೋಗ್ಯದಲ್ಲಿ ತೀರಾ ಏರುಪೇರು ಉಂಟಾಗಿದ್ದು ಚಿಕಿತ್ಸೆಗಾಗಿ

ಕೊಕ್ಕಡ: ಅನಾರೋಗ್ಯದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top