ಮತಾಂತರಕ್ಕಾಗಿ ಬಲವಂತದ ಮದುವೆಗೆ ಒತ್ತಡ ➤ ರೂಪದರ್ಶಿ ಗಂಭೀರ ಆರೋಪ
(ನ್ಯೂಸ್ ಕಡಬ)newskadaba.com ಜಾರ್ಖಂಡ್, ಮೇ.31.ವ್ಯಕ್ತಿಯೊಬ್ಬ ಮತಾಂತರಗೊಳಿಸುವ ನಿಟ್ಟಿನಲ್ಲಿ ತನ್ನನ್ನು ಒತ್ತಾಯಪೂರ್ವವಾಗಿ ಮದುವೆಯಾಗಲು ಪ್ರಯತ್ನಿಸಿದ್ದಾನೆ ಎಂದು ಮಹಾರಾಷ್ಟ್ರದ ಮುಂಬೈನ ಮೂಲದ ರೂಪದರ್ಶಿ ಆರೋಪಿಸಿದ್ದಾರೆ. ಈ ಸಂಬಂಧ ರಾಂಚಿಯ ಯಶ್ ಮಾಡೆಲ್ಸ್ ಸಂಸ್ಥೆಯ ನಿರ್ದೇಶಕ ತನ್ವೀರ್ ಅಖ್ತರ್ ಖಾನ್ ಎಂಬವರ ವಿರುದ್ಧ ಮುಂಬೈನಲ್ಲಿ ಪೊಲೀಸ್ ಕೇಸ್ ಸಹ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.
ಮತಾಂತರಕ್ಕಾಗಿ ಬಲವಂತದ ಮದುವೆಗೆ ಒತ್ತಡ ➤ ರೂಪದರ್ಶಿ ಗಂಭೀರ ಆರೋಪ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್








