ಕ್ರೈಮ್ ನ್ಯೂಸ್

ಕಾರ್ಕಳ: ಜೋಕಾಲಿ ಆಟವಾಡುತ್ತಿದ್ದಾಗ ಕುತ್ತಿಗೆಗೆ ಸೀರೆ ಸಿಲುಕಿ ಬಾಲಕಿ ಮೃತ್ಯು

(ನ್ಯೂಸ್ ಕಡಬ)newskadaba.com ಕಾರ್ಕಳ, ಮೇ.27. ಜೋಕಾಲಿ ಆಟದಲ್ಲಿ ನಿರತರಾಗಿದ್ದಾಗ ಕುತ್ತಿಗೆ ಸೀರೆ ಸುತ್ತಿಕೊಂಡ ಪರಿಣಾಮ ಬಾಲಕಿಯೊಬ್ಬಳು ದಾರುಣ ರೀತಿಯಲ್ಲಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಕೆಮ್ಮಣ್ಣು ಅಂತೊಟ್ಟು ಎಂಬಲ್ಲಿ ಸಂಭವಿಸಿದೆ. ಅಂತೊಟ್ಟು ನಿವಾಸಿ ಪಿರ್ಯಾದಿ ಲಕ್ಷ್ಮಣ್ ಪೂಜಾರಿ ಎಂಬವರ ಮಗಳು ಮಾನ್ವಿ ( 9) ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಮನೆಯ ಬಳಿ ನೆರೆಕರೆಯ ದೀಕ್ಷಾ ಎಂಬಾಕೆಯ ಜೊತೆ ಸೀರೆಯನ್ನು ಕಟ್ಟಿ ಜೋಕಾಲಿ ಆಟ ಆಡುವಾಗ ಆಕಸ್ಮಿಕವಾಗಿ ಜೋಕಾಲಿಗೆ ಕಟ್ಟಿದ ಸೀರೆ ಆಕೆಯ ಕುತ್ತಿಗೆಗೆ […]

ಕಾರ್ಕಳ: ಜೋಕಾಲಿ ಆಟವಾಡುತ್ತಿದ್ದಾಗ ಕುತ್ತಿಗೆಗೆ ಸೀರೆ ಸಿಲುಕಿ ಬಾಲಕಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಾಸನದಲ್ಲಿ ಮಹಿಳಾ PSI ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

(ನ್ಯೂಸ್ ಕಡಬ)newskadaba.com ಹಾಸನ, ಮೇ.27. ಮಹಿಳಾ ಸಬ್‌ಇನ್ಸ್‌ ಪೆಕ್ಟರ್ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ಹಾಸನ ಜಿಲ್ಲೆ, ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ನಡೆದಿದೆ. ಕೊಣನೂರು ಪೊಲೀಸ್ ಠಾಣೆಯ ಪಿಎಸ್‌ಐ ಶೋಭಾ ಭರಮಕ್ಕನವರ್ ರಜೆಯ ಮೇಲೆ ಊರಿಗೆ ತೆರಳಿದ್ದರು. ಈ ವೇಳೆ ಅವರ ಬಾಡಿಗೆ ಮನೆಯ ಕಿಟಕಿ ಒಡೆದು ಸೀಮೆಎಣ್ಣೆ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

ಹಾಸನದಲ್ಲಿ ಮಹಿಳಾ PSI ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಅನ್ಯಕೋಮಿನ ಜೋಡಿಗೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನ ➤ ದೂರು ದಾಖಲು

(ನ್ಯೂಸ್ ಕಡಬ)newskadaba.com ಚಿಕ್ಕಬಳ್ಳಾಪುರ, ಮೇ.27. ಅನ್ಯಕೋಮಿನ ಜೋಡಿ ಹೋಟೆಲ್ ಗೆ ತೆರಳಿದ ಹಿನ್ನೆಲೆಯಲ್ಲಿ, ಯುವಕರ ಗುಂಪು ಯುವಕನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ನಗರದ ಚಾಟ್ ಸೆಂಟರ್ನಲ್ಲಿ ಯುವಕರ ಗುಂಪೊಂದು ಭಿನ್ನ ಧರ್ಮದ ಹುಡುಗಿ ಮತ್ತು ಹುಡುಗನಿಗೆ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ.  

ಅನ್ಯಕೋಮಿನ ಜೋಡಿಗೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನ ➤ ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಿಜಾಬ್ ಧರಿಸಿದ್ದಕ್ಕೆ ವೈದ್ಯೆಗೆ ನಿಂದಿಸಿ ಕರ್ತವ್ಯಕ್ಕೆ ಅಡ್ಡಿ ➤ ಬಿಜೆಪಿ ಕಾರ್ಯಕರ್ತನ ವಿರುದ್ಧ ಕೇಸ್ ದಾಖಲು

(ನ್ಯೂಸ್ ಕಡಬ)newskadaba.com ತಮಿಳುನಾಡು, ಮೇ.27. ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಕರ್ತವ್ಯದ ವೇಳೆ ಮಹಿಳಾ ವೈದ್ಯರೊಬ್ಬರು ಹಿಜಾಬ್ ಧರಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕಾಗಿ ತಮಿಳುನಾಡಿನ ನಾಗಪಟ್ಟಣಂನ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆಕೆಯ ಬಟ್ಟೆಯ ಬಗ್ಗೆ ವ್ಯಕ್ತಿ ವೈದ್ಯರೊಂದಿಗೆ ವಾಗ್ವಾದ ನಡೆಸಿದ್ದಾರೆ.ಇದೀಗ ವೈರಲ್ ಆಗಿರುವ ವೀಡಿಯೊದಲ್ಲಿ, ಬಿಜೆಪಿ ಸದಸ್ಯ ಭುವನೇಶ್ವರ್ ರಾಮ್ ಅವರು ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಗದ್ದಲವನ್ನು ಸೃಷ್ಟಿಸುವುದನ್ನು ಕಾಣಬಹುದು ಮತ್ತು ಮಹಿಳಾ ವೈದ್ಯ ಜನ್ನತ್ ಫಿರ್ಧೌಸ್ ಹಿಜಾಬ್ ಅವರು

ಹಿಜಾಬ್ ಧರಿಸಿದ್ದಕ್ಕೆ ವೈದ್ಯೆಗೆ ನಿಂದಿಸಿ ಕರ್ತವ್ಯಕ್ಕೆ ಅಡ್ಡಿ ➤ ಬಿಜೆಪಿ ಕಾರ್ಯಕರ್ತನ ವಿರುದ್ಧ ಕೇಸ್ ದಾಖಲು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಸರಕಾರಿ ಬಸ್‌ನಲ್ಲಿ ಮಹಿಳೆಯ ಜಡೆ ಸವರಿದ ವ್ಯಕ್ತಿ ➤ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮೇ.27. ಮಹಿಳೆಯೋರ್ವರ ಜಡೆಯನ್ನು ಸವರಿ ವಿವಾದವುಂಟು ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಘಟಕ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಆರೋಪಿಯನ್ನು ಶೀಘ್ರವಾಗಿ ಬಂಧಿಸುವಂತೆ ಒತ್ತಾಯಿಸಿದೆ ಎನ್ನಲಾಗಿದೆ. ಧರ್ಮಸ್ಥಳ ಮಂಗಳೂರು ಸಂಚಾರಿಸುವ ಸರಕಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಜಡೆ ಸವರಿದ ಪ್ರಕರಣದ ಬಗ್ಗೆ ದೂರು ದಾಖಲಾಗಿದೆ ಎಂದು ವರದಿ ತಿಳಿಸಿದೆ.  

ಬಂಟ್ವಾಳ: ಸರಕಾರಿ ಬಸ್‌ನಲ್ಲಿ ಮಹಿಳೆಯ ಜಡೆ ಸವರಿದ ವ್ಯಕ್ತಿ ➤ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಗೆ ಢಿಕ್ಕಿ ಹೊಡೆದ ಟಿಪ್ಪರ್ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ವಿಜಯಪುರ, ಮೇ.26. ಬೈಕ್ ಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ನಲ್ಲಿದ್ದ ಅತ್ತೆ ಹಾಗೂ ಅಳಿಯ ಸ್ಥಳದಲ್ಲೇ ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಮುದ್ನಾಳ ಗ್ರಾಮದ ಶರಣಮ್ಮ ಕಂಬಳಿ, ನಾಗೇಶ್ ಶಿವಪುರ ಮೃತರು ಎಂದು ಗುರುತಿಸಲಾಗಿದೆ. ಇಬ್ಬರು ಮಕ್ಕಳಿಗೆ ಗಂಭೀರ ಗಾಯವಾಗಿದ್ದು, ಮುದ್ದೇಬಿಹಾಳ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮುದ್ದೇಬಿಹಾಳದಿಂದ ಮುದ್ನಾಳ ಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಘಟನೆ ಬಳಿಕ ಟಿಪ್ಪರ್ ವಾಹನ ಸಮೇತ ಚಾಲಕ ಪರಾರಿಯಾಗಿದ್ದು, ಬೆನ್ನಟ್ಟಿ

ಬೈಕ್ ಗೆ ಢಿಕ್ಕಿ ಹೊಡೆದ ಟಿಪ್ಪರ್ ➤ ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ.26. ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಧರ್ಮಸ್ಥಳ ಘಟಕದ ಚಾಲಕ ಗೋಳಿತೊಟ್ಟು ನಿವಾಸಿ ಅಶೋಕ್‌ ಕುಮಾರ್‌(37) ಮೃತರು ಎಂದು ಗುರುತಿಸಲಾಗಿದೆ. ಇವರು KSRTC ಚಾಲಕರಾಗಿದ್ದರು ಎನ್ನಲಾಗಿದೆ.  

ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಯುವತಿಯೋರ್ವಳು ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಕಾಸರಗೋಡು, ಮೇ. 26. ಯುವತಿಯೋರ್ವಳು ಮನೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅಡೂರಿನಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ಅಡೂರು ಚಾಮಕೊಚ್ಚಿ ಅನ್ನಪ್ಪಾಡಿಯ ಮುದ್ದ ನಾಯ್ಕ್ ರವರ ಪುತ್ರಿ ದಿವ್ಯಾ (26) ಮೃತಪಟ್ಟವರು ಎನ್ನಲಾಗಿದೆ. ದಿವ್ಯಾ ಬಂದಡ್ಕದ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಯುವತಿಯೋರ್ವಳು ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಡಬಲ್ ಮರ್ಡರ್

(ನ್ಯೂಸ್ ಕಡಬ)newskadaba.com ಧಾರವಾಡ, ಮೇ.26. ನಗರದ ಕಮಲಾಪುರ ಹೊರವಲಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರ ಹತ್ಯೆ ನಡೆದಿದೆ ಎಂದು ವರದಿ ತಿಳಿಸಿದೆ. ಮಹಮ್ಮದ್ ಕುಡಚಿ, ಕೊಲೆಯಾದ ರಿಯಲ್ ಎಸ್ಟೇಟ್ ಉದ್ಯಮಿ ಎಂದು ಗುರುತಿಸಲಾಗಿದೆ. ಮನೆ ಎದುರು ಕುಳಿತಾಗ ದಾಳಿ ಮಾಡಿದ ಗುಂಪು ಮಚ್ಚಿನಿಂದ ಕೊಚ್ಚಿ ಮಹಮ್ಮದ್ ಕುಡಚಿ ಅವರನ್ನು ಕೊಲೆ ಮಾಡಲಾಗಿದೆ. ಕುಡಚಿ ಅವರ ಮನೆಯಿಂದ ಅನತಿ ದೂರದಲ್ಲಿ ಮತ್ತೊಂದು ಶವ ಪತ್ತೆಯಾಗಿದೆ. ಆ ಶವ ಕೂಡ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುಡಚಿ ಅವರ ಮನೆಯಿಂದಲೇ

ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಡಬಲ್ ಮರ್ಡರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೇಕಾಬಿಟ್ಟಿ ಬೈಕ್ ಚಲಾವಣೆ ➤ ವ್ಯಕ್ತಿಯ ವಿರುದ್ಧ ಸೊಮೊಟೋ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಕುಂದಾಪುರ, ಮೇ.26. ನಾಲ್ಕು ಜನರನ್ನು ಒಂದೇ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಹೆದ್ದಾರಿಯಲ್ಲಿ ಪೊಲೀಸರೆದುರೇ ಅಪಾಯಕಾರಿಯಾಗಿ ಚಲಾಯಿಸಿಕೊಂಡು ಬಂದು ಪರಾರಿಯಾದ ವ್ಯಕ್ತಿಯ ವಿರುದ್ಧ ಪೊಲೀಸರು ಸೊಮೊಟೋ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಪಾರಂಪಳ್ಳಿ ಗ್ರಾಮದ ಸಾಲಿಗ್ರಾಮ ಗಣೇಶ ಗ್ರ್ಯಾಂಡ್ ಹೋಟೆಲ್ ಬಳಿ ನಡೆದಿದೆ ಎನ್ನಲಾಗಿದೆ. ಕೋಟ ಪೊಲೀಸರು ಪಾರಂಪಳ್ಳಿ ಗ್ರಾಮದ ಸಾಲಿಗ್ರಾಮ ಗಣೇಶ ಗ್ರ್ಯಾಂಡ್ ಹೋಟೆಲ್ ಬಳಿ ವಾಹನ ತಪಾಸಣೆ ಮಾಡುತ್ತಿದ್ದರು. ಈ ಸಂದರ್ಭ ಹೆಲ್ಮೆಟ್ ಧರಿಸದೇ ಹಿಂಬದಿಯಲ್ಲಿ ಮೂವರನ್ನು ಕುಳ್ಳಿರಿಸಿಕೊಂಡು ಬೈಕ್ ಚಲಾಯಿಸಿಕೊಂಡು

ಬೇಕಾಬಿಟ್ಟಿ ಬೈಕ್ ಚಲಾವಣೆ ➤ ವ್ಯಕ್ತಿಯ ವಿರುದ್ಧ ಸೊಮೊಟೋ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top