ಕ್ರೈಮ್ ನ್ಯೂಸ್

ಆಟೋ ರಿಕ್ಷಾಕ್ಕೆ ಬೆಂಕಿ – ಮಹಿಳೆ ಸಜೀವ ದಹನ

(ನ್ಯೂಸ್ ಕಡಬ) newskadaba.com. ಮಹಾರಾಷ್ಟ್ರ, ಮೇ. 03.  ಮಹಾರಾಷ್ಟ್ರದ ಥಾಣೆ ನಗರದಲ್ಲಿ ಆಟೋ ರಿಕ್ಷಾಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಆಟೋದಲ್ಲೇ ಮಹಿಳೆಯೊಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ.  ಚಾಲಕನ ನಿಯಂತ್ರಣ ತಪ್ಪಿ ಆಟೋ ರಸ್ತೆಯ ವಿಭಜಕಕ್ಕೆ ಹೋಗಿ ಢಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಮಹಿಳೆ ಆಟೋದಲ್ಲೇ ಇದ್ದ ಕಾರಣ ಸಜೀವ ದಹನವಾಗಿದ್ದಾರೆ. ಇನ್ನು ಸಂಪೂರ್ಣ ಸುಟ್ಟು ಹೋದ ಕಾರಣ ಮಹಿಳೆಯ ಗುರುತು ಇದುವರೆಗೆ ಪತ್ತೆಯಾಗಿಲ್ಲ. ಘಟನೆಯಲ್ಲಿ ಆಟೋ ಚಾಲಕ ರಾಜೇಶ್‌ ಕುಮಾರ್‌ (45) […]

ಆಟೋ ರಿಕ್ಷಾಕ್ಕೆ ಬೆಂಕಿ – ಮಹಿಳೆ ಸಜೀವ ದಹನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸರ್ಕಾರಿ ಬಸ್ಸಿನ ಹಿಂಬದಿಗೆ ಗುದ್ದಿದ ಖಾಸಗಿ ಬಸ್ ➤ಮೂವರು ಗಂಭೀರ

(ನ್ಯೂಸ್ ಕಡಬ) newskadaba.com. ಕುಂದಾಪುರ, ಮೇ.3. ಸರ್ವೀಸ್ ಸ್ಟೇಷನ್‌‌ನಿಂದ ಹೆದ್ದಾರಿಗೆ ಬಂದು ಯೂ ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್‌‌ನಲ್ಲಿದ್ದ ಪ್ರಯಾಣಿಕರ ಪೈಕಿ ಮೂವರು ಗಾಯಗೊಂಡಿರುವ ಘಟನೆ ಕುಂದಾಪುರ ತಾಲೂಕಿನ ತಲ್ಲೂರು ಸಮೀಪ ಪ್ರವಾಸಿ ಪೆಟ್ರೋಲ್ ಬಂಕ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನಡೆದಿದೆ. ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಕುಮುಟಾ ಡಿಪೋದ ಕೆಎಸ್ಆರ್‌‌ಟಿಸಿ ಬಸ್ ಚಾಲಕ ಅಶೋಕ ಎಂಬುವರು ತಲ್ಲೂರಿನಲ್ಲಿರುವ ಅಶೋಕ

ಸರ್ಕಾರಿ ಬಸ್ಸಿನ ಹಿಂಬದಿಗೆ ಗುದ್ದಿದ ಖಾಸಗಿ ಬಸ್ ➤ಮೂವರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಗಳೂರು: ಗ್ರಾಹಕರ ಸೋಗಿನಲ್ಲಿ ಫುಡ್ ಡೆಲಿವರಿ ಬಾಯ್ ದರೋಡೆ ಮಾಡಿದ ದುಷ್ಕರ್ಮಿಗಳು!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಮೇ.3. ಗ್ರಾಹಕರ ಸೋಗಿನಲ್ಲಿ ಮೂವರು ದುಷ್ಕರ್ಮಿಗಳು ಫುಡ್ ಡೆಲಿವರಿ ಬಾಯ್’ನನ್ನು ದರೋಡೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಆನ್ ಲೈನ್ ಮೂಲಕ ಆರೋಪಿಗಳು ಫುಡ್ ಆರ್ಡರ್ ಮಾಡಿದ್ದಾರೆ. ಇದರಂತೆ ಎ ಇಂದದೂರ್ ಎಂಬ ಫುಡ್ ಡೆಲಿವರಿ ಬಾಯ್ ಆಹಾರ ತಲುಪಿಸಲು ಸರ್ಜಾಪುರ ರಸ್ತೆಗೆ ಹೋಗಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಆತನಿಗೆ ಕಿರುಕುಳ ನೀಡಿದ್ದು. ಬೆದರಿಕೆ ಹಾಗಿ ಆತನ ಖಾತೆಯಲ್ಲಿದ್ದ ರೂ.3,000ಯನ್ನು ಯುಪಿಐ ಮೂಲಕ ವರ್ಗಾಯಿಸಿಕೊಂಡಿದ್ದಾರೆ. ಬಳಿಕ ಡೆಲಿವರಿ ಬಾಯ್ ಬಳಿಯಿದ್ದ ಮೊಬೈಲ್

ಬೆಂಗಳೂರು: ಗ್ರಾಹಕರ ಸೋಗಿನಲ್ಲಿ ಫುಡ್ ಡೆಲಿವರಿ ಬಾಯ್ ದರೋಡೆ ಮಾಡಿದ ದುಷ್ಕರ್ಮಿಗಳು! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೃದಯವಿದ್ರಾಹಕ ಘಟನೆ ➤ ಮನೆಗೆ ಹೊತ್ತಿಕೊಂಡ ಬೆಂಕಿ ಮಲಗಿದ್ದಲ್ಲೇ ನಾಲ್ವರು ಬಾಲಕಿಯರು ಸುಟ್ಟು ಕರಕಲು

(ನ್ಯೂಸ್ ಕಡಬ) newskadaba.com, ಬಿಹಾರ, ಮೇ.2.  ಮನೆಗಳಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ಮನೆಯಲ್ಲಿ ಮಲಗಿದ್ದ ನಾಲ್ವರು ಬಾಲಕಿಯರು ಸುಟ್ಟು ಕರಕಲಾಗಿ 6 ಮಂದಿ ಗಾಯಗೊಂಡಿರುವ ಹೃದಯವಿದ್ರಾಹಕ ಘಟನೆ ಮುಜಾಫರ್‌ಪುರ ಜಿಲ್ಲೆಯ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯಲ್ಲಿ ಮಲಗಿದ್ದ ನರೇಶ್ ರಾಮ್ ಅವರ ಪುತ್ರಿ ಸೋನಿ ಕುಮಾರಿ (15), ಅಮೃತಾ ಕುಮಾರಿ (12), ಕವಿತಾ ಕುಮಾರಿ (8) ಮತ್ತು ಶಿವಾನಿ ಕುಮಾರಿ (6) ಸುಟ್ಟು ಕರಕಲಾಗಿದ್ದಾರೆ. ಸದರ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಮದಯಾಳು ಠಾಣೆ ಬಳಿಯ

ಹೃದಯವಿದ್ರಾಹಕ ಘಟನೆ ➤ ಮನೆಗೆ ಹೊತ್ತಿಕೊಂಡ ಬೆಂಕಿ ಮಲಗಿದ್ದಲ್ಲೇ ನಾಲ್ವರು ಬಾಲಕಿಯರು ಸುಟ್ಟು ಕರಕಲು Read More »

ಕ್ರೈಮ್ ನ್ಯೂಸ್

ಪುತ್ತೂರು: ದ್ವಿಚಕ್ರ ವಾಹನಕ್ಕೆ ಬಸ್ ಢಿಕ್ಕಿ ➤ಸವಾರ ಪವಾಡ ಸದೃಶ ಪಾರು

ನ್ಯೂಸ್ ಕಡಬ) newskadaba.com.ಪುತ್ತೂರು, ಮೇ.1.  ಪುತ್ತೂರಿನ ಮಂಜಲ್ಪಡ್ಪು ಬೈಪಾಸ್ ಜಂಕ್ಷನ್ ಬಳಿ ಡಿಯೋ ದ್ವಿಚಕ್ರ ವಾಹನ‌ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಪವಾಡ ರೀತಿಯಲ್ಲಿ ಪಾರಾದ  ಘಟನೆ ನಡೆದಿದೆ. ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ಸಿಗೆ ಎದುರಿನಿಂದ ಬಂದ ಡಿಯೋ ದ್ವಿಚಕ್ರ ವಾಹನ ಮುಖಾಮುಖಿ ಢಿಕ್ಕಿ‌ ಹೊಡೆದಿದೆ.  ಸವಾರನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ. ಸವಾರ ಪವಾಡಸದೃಶವಾಗಿ ಪಾರಾಗಿದ್ದಾನೆ.

ಪುತ್ತೂರು: ದ್ವಿಚಕ್ರ ವಾಹನಕ್ಕೆ ಬಸ್ ಢಿಕ್ಕಿ ➤ಸವಾರ ಪವಾಡ ಸದೃಶ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಮರ ಬಿದ್ದ ಪರಿಣಾಮ ಶಿಕ್ಷಕ ದಾರುಣ ಅಂತ್ಯ

(ನ್ಯೂಸ್ ಕಡಬ) newskadaba.com. ವಿಜಯಪುರ, ಮೇ.1. ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಆಲಮಟ್ಟಿ ಮುಖ್ಯ ರಸ್ತೆಯ ಹುಲ್ಲೂರ ಗ್ರಾಮದ ಹಳ್ಳದ ಹತ್ತಿರ ಬೈಕ್ ನಲ್ಲಿ ಸಂಚರಿಸುತ್ತಿದ್ದ ಸವಾರನ ಮೇಲೆ ಮರವೊಂದು ಮುರಿದು ಬಿದ್ದು ಸವಾರ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಕಲಾವಿದರೂ ಆಗಿದ್ದ ಶಿಕ್ಷಕ ಪ್ರಕಾಶ‌ ವೀರಭದ್ರಪ್ಪ ಛಲವಾದಿ (35) ಸಾವನ್ನಪ್ಪಿರುವವರು. ಬಾಗಲಕೋಟೆ ಜಮಖಂಡಿ ತಾಲೂಕು ಚಿಮ್ಮಡ ಗ್ರಾಮದವರಾಗಿದ್ದ ವೀರಭದ್ರಪ್ಪ ಅವರು ನಿಡಗುಂದಿಯಲ್ಲಿ ಮನೆ ಮಾಡಿ‌ ಕುಟುಂಬ ಸಮೇತರಾಗಿ ವಾಸವಿದ್ದರು. ಮುದ್ದೇಬಿಹಾಳ ತಾಲೂಕು ಸಿದ್ದಾಪೂರ ಪಿಟಿ ಗ್ರಾಮದ ಸರ್ಕಾರಿ

ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಮರ ಬಿದ್ದ ಪರಿಣಾಮ ಶಿಕ್ಷಕ ದಾರುಣ ಅಂತ್ಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ ಮೀನು ಹಿಡಿಯಲು ಹೋಗಿ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com. ಉಪ್ಪಿನಂಗಡಿ, ಮೇ.1, ಮೀನು ಹಿಡಿಯಲೆಂದು ತೆರಳಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೆಂಪಿಮಜಲು ಎಂಬಲ್ಲಿನ ನೇತ್ರಾವತಿ ನದಿಯ ಸನ್ಯಾಸಿ ಕಯ ಎಂಬ ಪ್ರದೇಶದಲ್ಲಿ ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ರೂಪೇಶ್ (17) ಮೃತರು ಎಂದು ತಿಳಿದು ಬಂದಿದೆ. ಬಜತ್ತೂರು ಗ್ರಾಮದ ಪೆಲತ್ರೋಡಿ ಮನೆ ನಿವಾಸಿ ಓಡಿಯಪ್ಪ ಎಂಬವರ ಪುತ್ರ ರೂಪೇಶ್ ಕಬಡ್ಡಿ ಆಟಗಾರನಾಗಿಯೂ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದ. ಈತ ಈ

ಉಪ್ಪಿನಂಗಡಿ ಮೀನು ಹಿಡಿಯಲು ಹೋಗಿ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ ಅಕ್ರಮ ಗೋ ಸಾಗಟದ ಪಿಕಪ್ ಚೆಕ್ ಪೋಸ್ಟ್ ಗೆ ಢಿಕ್ಕಿ ➤ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com. ಕಡಬ, ಮೇ.1.  ಪೊಲೀಸ್‌ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರ ಸೂಚನೆಯನ್ನು ಲೆಕ್ಕಿಸದೆ ಪಿಕಪ್‌ ವಾಹನವೊಂದು ಬ್ಯಾರಿಕೇಡ್‌ಗೆ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ರಾಮಕುಂಜ ಬಳಿ ಮುಖ್ಯರಸ್ತೆಯಲ್ಲಿರುವ ಆತೂರು ಪೊಲೀಸ್‌ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ. ಪರಾರಿಯಾದ ಪಿಕಪ್ ವಾಹನದಲ್ಲಿ ದನದ ಮಾಂಸ ಸಾಗಿಸಲಾಗುತ್ತಿತ್ತು ಎಂದು ಸ್ಥಳೀಯರು ಆರೋಪವನ್ನು ಮಾಡಿದ್ದಾರೆ. ಪಿಕಪ್ ವಾಹನ ಅತೀ ವೇಗವಾಗಿ ಚೆಕ್‌ಪೋಸ್ಟ್‌ನತ್ತ ನುಗ್ಗಿದ್ದು, ಕರ್ತವ್ಯದಲ್ಲಿದ್ದ ಪೊಲೀಸ್‌ ಸಿಬಂದಿ ಗಾಬರಿಗೊಂಡು ಪಕ್ಕಕ್ಕೆ ಹಾರಿ ಅಪಾಯದಿಂದ ತಪ್ಪಿಸಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಇನ್ನು, ಪರಾರಿಯಾದ ವಾಹನವನ್ನು

ಕಡಬ ಅಕ್ರಮ ಗೋ ಸಾಗಟದ ಪಿಕಪ್ ಚೆಕ್ ಪೋಸ್ಟ್ ಗೆ ಢಿಕ್ಕಿ ➤ ಆರೋಪಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಏಕಕಾಲಕ್ಕೆ 7 ಅಂಗಡಿಗಳಿಗೆ ನುಗ್ಗಿ ಕಳ್ಳತನ

(ನ್ಯೂಸ್ ಕಡಬ) newskadaba.com. ಉಪ್ಪಿನಂಗಡಿ, ಮೇ.1.  ಇಲ್ಲಿನ ಬ್ಯಾಂಕ್‌ ರಸ್ತೆಯಲ್ಲಿನ 7 ಅಂಗಡಿಗಳಲ್ಲಿ ಕಳ್ಳತನ ನಡೆದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಹಳೆ ಬಸ್‌ ನಿಲ್ದಾಣದ ಬಳಿಯ ಚಿನ್ನ – ಬೆಳ್ಳಿ ಆಭರಣದ ಅಂಗಡಿಯ ಮಾಡಿನ ಹೆಂಚು ತೆಗೆದು ಒಳ ನುಗ್ಗಿದ ಕಳ್ಳ ಚಿನ್ನಾಭರಣದ ತಿಜೋರಿಯ ಬಾಗಿಲು ತೆರೆಯಲು ವಿಫ‌ಲವಾಗಿ, ಚಿಲ್ಲರೆ ಮೊತ್ತವನ್ನು ಎಗರಿಸಿದ್ದಾನೆ. ಸನಿಹದ ಮೆಡಿಕಲ್‌ ಶಾಪಿನ ಹೆಂಚು ತೆಗೆದು ಒಳ ನುಗ್ಗಿದ ಕಳ್ಳ, ಅಂಗಡಿ ಯೊಳಗಿದ್ದ ಮೊಬೈಲ್‌ವೊಂದನ್ನು ಕದ್ದೊಯ್ದಿದ್ದು, ಹಣಕ್ಕಾಗಿ ಹುಡುಕಾಟ ನಡೆಸಿದ್ದಾನೆ. ಅದೇ ಕಟ್ಟಡದ

ಉಪ್ಪಿನಂಗಡಿ: ಏಕಕಾಲಕ್ಕೆ 7 ಅಂಗಡಿಗಳಿಗೆ ನುಗ್ಗಿ ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್

ಇನ್ಸ್ಟಾಗ್ರಾಮ್‌ ಲೈವ್‌ ಬಂದು ಆತ್ಮಹತ್ಯೆಗೆ ಶರಣಾದ ಜನಪ್ರಿಯ ಕೊರಿಯೊಗ್ರಾಫ‌ರ್‌

(ನ್ಯೂಸ್ ಕಡಬ) newskadaba.com. ಹೈದರಾಬಾದ್, ಮೇ.1. ತೆಲುಗಿನ ಜನಪ್ರಿಯ ನೃತ್ಯ ನಿರ್ದೇಶಕ (ಕೊರಿಯೊಗ್ರಾಫ‌ರ್‌) ಚೈತನ್ಯ ಅವರು ಇನ್ಸ್ಟಾಗ್ರಾಮ್‌ ಲೈವ್‌ ಬಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ತೆಲುಗು ನೃತ್ಯ ಕಾರ್ಯಕ್ರಮ ʼಧೀʼ ಯಲ್ಲಿ ಕೊರಿಯೊಗ್ರಾಫ‌ರ್ ಆಗಿ ಫೇಮ್‌ – ನೇಮ್‌ ಪಡೆದುಕೊಂಡಿದ್ದ ಚೈತನ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್‌ ಲೈವ್‌ ನಲ್ಲಿ ತಮ್ಮ ಕಷ್ಟದ ಬಗ್ಗೆ ಮಾತನಾಡಿದ್ದು, ನನ್ನ ಅಪ್ಪ, ಅಮ್ಮ, ಸಹೋದರಿ ನನಗೆ ಯಾವುದೇ ಕಷ್ಟಬಾರದಾಗೆ ನೋಡಿಕೊಂಡಿದ್ದಾರೆ. ನಾನು ನನ್ನೆಲ್ಲ ಸ್ನೇಹಿತರಲ್ಲಿ ಕ್ಷಮೆ

ಇನ್ಸ್ಟಾಗ್ರಾಮ್‌ ಲೈವ್‌ ಬಂದು ಆತ್ಮಹತ್ಯೆಗೆ ಶರಣಾದ ಜನಪ್ರಿಯ ಕೊರಿಯೊಗ್ರಾಫ‌ರ್‌ Read More »

ಕ್ರೈಮ್ ನ್ಯೂಸ್
Scroll to Top