ಕ್ರೈಮ್ ನ್ಯೂಸ್

ವಿಚಾರಣಾಧೀನ ಕೈದಿ ಜೈಲಿನಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಏ.29. ಕೊಲೆ ಪ್ರಕರಣದ ಆರೋಪಿಯೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆಂಟ್ರಲ್ ಜೈಲಿನಲ್ಲಿ ನಡೆದಿದೆ. ಭದ್ರಾವತಿ ನಗರದ ದೇವಸ್ಥಾನದ ಬಳಿ ವೃದ್ಧೆ ಒಬ್ಬರನ್ನು ಕೊಲೆ ಮಾಡಿ, ಅವರ ಬಳಿ ಇದ್ದ ಹಣವನ್ನ ಕಿತ್ತುಕೊಂಡಿದ್ದ ಆರೋಪದ ಮೇಲೆ ಜೈಲಿನಲ್ಲಿದ್ದ ವಿಚಾರಣಾಧೀನ ಖೈದಿ ಕರುಣಾಕರ ದೇವಾಡಿಗ (23) ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿ ತಿಳಿಸಿದೆ.

ವಿಚಾರಣಾಧೀನ ಕೈದಿ ಜೈಲಿನಲ್ಲಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಕುವಿನಿಂದ ಇರಿದು ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಏ.29. ಕಾಲೇಜಿನಲ್ಲಿಯೇ ಚಾಕುವಿನಿಂದ ಇರಿದು ವಿದ್ಯಾರ್ಥಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ನಡೆದಿದೆ. ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದು, ಕಾಲೇಜು ಪೆಸ್ಟ್ ವೇಳೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಭಾಸ್ಕರ್​ಗೆ ಇನ್ನೊಂದು ಗುಂಪು ಚಾಕುವಿನಿಂದ ಇರಿದಿದ್ದು, ವಿದ್ಯಾರ್ಥಿ ಭಾಸ್ಕರ್ ಜೆಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಕೊಲೆ

ಚಾಕುವಿನಿಂದ ಇರಿದು ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಬೈಕ್ ಗಳ ನಡುವೆ ಅಪಘಾತ ➤ ಮೂವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಉಡುಪಿ, ಏ.29. ಉಡುಪಿ ಮುಖ್ಯ ರಸ್ತೆಯ ಬೈಲೂರು ಕೆಳ ಪೇಟೆಯಲ್ಲಿ ಎರಡು ಬೈಕ್’ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು, ಮೂರು ಮಂದಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಯರ್ಲಪ್ಪಡಿ ಕಾಂತರಗೋಳಿ ನಿವಾಸಿ ರಮೇಶ ಆಚಾರ್ಯ ಮೃತಪಟ್ಟ ದುರ್ದೇವಿಯಾಗಿದ್ದಾರೆ. ರಮೇಶ ಆಚಾರ್ಯ ಪತ್ನಿ ಶಕುಂತಲಾ ಆಚಾರ್ಯ ಹಾಗೂ ಜಾರ್ಕಳ ನಿವಾಸಿಗಳಾದ ಸುಧೀರ್ ಹಾಗೂ ಡೇವಿಡ್ ಗಂಭೀರ ಗಾಯಗೊಂಡು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಮೇಶ ಆಚಾರ್ಯ ದಂಪತಿಗಳು ಬೈಕ್ ನಲ್ಲಿ ರಸ್ತೆ ದಾಟುತ್ತಿದ್ದಾಗ ಉಡುಪಿಯಿಂದ

ಉಡುಪಿ: ಬೈಕ್ ಗಳ ನಡುವೆ ಅಪಘಾತ ➤ ಮೂವರಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.29. ಖಾಸಗಿ ಕಾಲೇಜೊಂದರಲ್ಲಿ ನೀಟ್ ಓದಲು ಬಂದಿದ್ದ ವಿದ್ಯಾರ್ಥಿನಿಯೊಬ್ಬಳು  ಕಡಿಮೆ ಅಂಕ ಬಂದಿದ್ದರಿಂದ ನೊಂದು ಆತ್ಮಹತ್ಯೆಗೆ ಮಾಡಿಕೊಂಡ ನಡೆದಿದೆ.  ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ನಿವಾಸಿಯಾದ  ಉಮೆ ಉಜ್ಮಾ.ಎಸ್  (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ  ಎಂದು ಗುರುತಿಸಲಾಗಿದೆ. ಬೆಳ್ತಂಗಡಿಯ ಕುವೆಟ್ಟು ಸಮೀಪದ ಖಾಸಗಿ ಕಾಲೇಜಿನಲ್ಲಿ ಮೆಡಿಕಲ್ ಕೋರ್ಸ್‌ ಪ್ರವೇಶ ಪಡೆಯಲು ಲಾಂಗ್ ಟರ್ಮ್ ನೀಟ್ ಓದುತ್ತಿದ್ದು, ಇಲ್ಲಿಯ ಕಾಲೇಜು ಹಾಸ್ಟೆಲ್ ನಲ್ಲಿ ವಾಸವಾಗಿದ್ದಳು. ಏ.28ರಂದು ಉಮೆ ತನ್ನ ಕೊಠಡಿಯಿಂದ ಹೊರಗೆ  ಹೋಗಿ ಕಟ್ಟಡದ ಮೇಲಿನಿಂದ ಜಿಗಿದಿದ್ದಾಳೆ.

ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ➤ ಬೈಕ್ ಗೆ ಡಿಕ್ಕಿ ಹೊಡೆದು ಲಾರಿ ಚಾಲಕ ಎಸ್ಕೇಪ್

(ನ್ಯೂಸ್ ಕಡಬ) newskadaba.com. ಬೆಂಗಳೂರು, ಏ.28. ಮಡಿವಾಳ ಸಮೀಪದ ಮೈಕೋಬಂಡೆ ಬಳಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ರಾತ್ರಿ 12 ಗಂಟೆ ಸುಮಾರಿಗೆ ನಡೆದಿದೆ. ವೇಗವಾಗಿ ಬಂದ ಕಂಟೇನರ್ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದು ಎಸ್ಕೇಪ್ ಆಗಿದ್ದಾರೆ. ಡಿಕ್ಕಿಯ ರಭಸಕ್ಕೆ ಗಾಯಗೊಂಡ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಇನ್ನು ಮೃತನ ಹೆಸರು ಹಾಗೂ ವಿಳಾಸ ತಿಳಿದು ಬಂದಿಲ್ಲ. ಘಟನೆ ಸಂಬಂಧ ಆಡುಗೋಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿಯ ಪತ್ತೆಗಾಗಿ ಸಿಸಿಟವಿಯನ್ನ

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ➤ ಬೈಕ್ ಗೆ ಡಿಕ್ಕಿ ಹೊಡೆದು ಲಾರಿ ಚಾಲಕ ಎಸ್ಕೇಪ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅನೈತಿಕ ಸಂಬಂಧ ➤ ಗೆಳೆಯನಿಂದಲೇ ಹತ್ಯೆಗೀಡಾದ ಮಹಿಳೆ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಏ.27.  ತನ್ನನ್ನು ಬಿಟ್ಟು ಪರಸ್ತ್ರೀಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಗೆಳೆಯನೊಂದಿಗೆ ಮಹಿಳೆ ಗಲಾಟೆ ಮಾಡಿದ ಪರಿಣಾಮ ಕೋಪಗೊಂಡ ಗೆಳೆಯ ಆಕೆಯನ್ನು ಹತ್ಯೆ ಮಾಡಿರುವ ಘಟನೆಯೊಂದು ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶರಗುಣಂ (35) ಹತ್ಯೆಯಾದ ಮಹಿಳೆಯಾಗಿದ್ದಾರೆ. ಆರೋಪಿ ಗಮೇಶ್ ಮಹಿಳೆಯನ್ನು ಹತ್ಯೆ ಮಾಡಲು ಯತ್ನಿಸಿದ್ದು, ಬಳಿಕ ಆಕೆಯನ್ನು ಆತನೇ ಆಸ್ಪತ್ರೆಗೆ ದಾಖಲಿಸಿದ್ದಾನೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವನ್ನಪ್ಪಿದ್ದಾರೆಂದು ಪೊಲೀಸರು ಹೇಳಿದ್ದಾರೆ. ಮೃತ ಮಹಿಳೆ ಶರಗುಣಂ ಮೂಲತಃ ತಮಿಳುನಾಡು ಮೂಲದವರಾಗಿದ್ದು,

ಅನೈತಿಕ ಸಂಬಂಧ ➤ ಗೆಳೆಯನಿಂದಲೇ ಹತ್ಯೆಗೀಡಾದ ಮಹಿಳೆ Read More »

ಕ್ರೈಮ್ ನ್ಯೂಸ್

ಕ್ರೂರವಾಗಿ ಮೂರು ಮೇಕೆಗಳನ್ನು ಬಲಿ ನೀಡಿದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com. ಚಿತ್ರದುರ್ಗ, ಏ.27. ಜಿಲ್ಲೆಯ ಪರಶುರಾಂಪುರ ಗ್ರಾಮದಲ್ಲಿ ಯುಗಾದಿ ಹಬ್ಬದ ವೇಳೆ ಸಾರ್ವಜನಿಕರ ಕಣ್ಣಿಗೆ ಕಾಣುವಂತೆ ಬಹಿರಂಗವಾಗಿ ಮೂರು ಮೇಕೆಗಳನ್ನು ಬಲಿ ನೀಡಿದ್ದ ವ್ಯಕ್ತಿಯೊಬ್ಬನ ವಿರುದ್ಧ ಚಿತ್ರದುರ್ಗ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿಕೊಂಡಿದ್ದಾರೆ. ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಭಯ ಭೀತಿಗೊಳಗಾದ ಮೂರು ಮೇಕೆಗಳ ಮುಂದೆ ನಿಂತು ಆರೋಪಿ ಕತ್ತಿಯಂತಹ ಆಯುಧದಿಂದ ಒಂದರ ಹಿಂದೆ ಒಂದರಂತೆ ಮೂರೂ ಮೇಕೆಗಳ ತಲೆ

ಕ್ರೂರವಾಗಿ ಮೂರು ಮೇಕೆಗಳನ್ನು ಬಲಿ ನೀಡಿದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ದೆಹಲಿ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ➤ ಯುವಕನ ಬಂಧನ

(ನ್ಯೂಸ್ ಕಡಬ) newskadaba.com. ನವದೆಹಲಿ, ಏ.27. ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಹಾಕಿದ ಆರೋಪದ ಮೇಲೆ ಉತ್ತರ ಪ್ರದೇಶದ 20 ವರ್ಷದ ಯುವಕನನ್ನು ಬಂಧಿಸಲಾಗಿದೆ. ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ಪಿಸಿಆರ್ ಕರೆ ಮಾಡಿ ವಿಮಾನ ನಿಲ್ದಾಣದಲ್ಲಿ ಬಾಂಬ್ ಇದೆ ಎಂದಿದ್ದರು. ಇದಾದ ನಾಲ್ಕು ದಿನಗಳ ನಂತರ ಆರೋಪಿಯ ಬಂಧನವಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ➤ ಯುವಕನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 93 ಲಕ್ಷ ಹಣ ವಶಕ್ಕೆ

(ನ್ಯೂಸ್ ಕಡಬ) newskadaba.com. ಕಾರವಾರ, ಏ.27. ಆಟೋ ರಿಕ್ಷಾದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 93.50 ಲಕ್ಷ ರೂ. ಹಣವನ್ನು ಕುಮಟಾ ತಾಲೂಕಿನ ಚಂದಾವರ ಚೆಕ್ ಪೋಸ್ಟ್ ನಲ್ಲಿ ವಶಕ್ಕೆ ಪಡೆಯಲಾಗಿದೆ. ರಾತ್ರಿ 2.30 ರ ಸುಮಾರಿಗೆ ಸೂಟ್ ಕೇಸ್ ನಲ್ಲಿ ತುಂಬಿ ಸಾಗಿಸುತ್ತಿದ್ದ ಹಣವನ್ನು ವಶಕ್ಕೆ ಪಡೆದ ಎಸ್ ಎಸ್ ಟಿ ತಂಡದ ಸದಸ್ಯರು ಚಾಲಕನನ್ನು ವಶಕ್ಕೆ ಪಡೆದು ಹಣ ಯಾರದ್ದು ಎಂಬ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ.

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 93 ಲಕ್ಷ ಹಣ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬ್ರಹ್ಮಾವರ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

(ನ್ಯೂಸ್ ಕಡಬ)newskadaba.com  ಬ್ರಹ್ಮಾವರ, ಏ.27. ಸ್ಕೂಟರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಯಡ್ತಾಡಿ ಗ್ರಾಮದ ಮಹಾತ್ಮಾ ಗಾಂಧಿ ಪ್ರೌಢ ಶಾಲೆಯ ಹತ್ತಿರ ನಡೆದಿದೆ ಎಂದು ತಿಳಿದುಬಂದಿದೆ. ಮೃತರನ್ನು ಹೈಕಾಡಿಯ ಮುಹಮ್ಮದ್ ಸಫ್ರಾನ್ ಎ.ಕೆ.(27) ಎಂದು ಗುರುತಿಸಲಾಗಿದೆ. ಸ್ಕೂಟರ್ ಸವಾರ ಭುಜಂಗ ಶೆಟ್ಟಿ (68) ಎಂಬವರು ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  

ಬ್ರಹ್ಮಾವರ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top