ಕ್ರೈಮ್ ನ್ಯೂಸ್

ಕೀಟ ನಾಶಕ ಸೇವಿಸಿದ ನವ ವಿವಾಹಿತೆ ➤ ಚಿಕಿತ್ಸೆ ಫಲಿಸದೇ ಮೃತ್ಯು..!

(ನ್ಯೂಸ್ ಕಡಬ)newskadaba.com ಪುತ್ತೂರು, ಏ.27. ನವ ವಿವಾಹಿತೆಯೋರ್ವರು ಎರಡು ತಿಂಗಳ ಹಿಂದೆಯಷ್ಟೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಈಕೆ ತವರು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಗುಡ್ಡಕೋಡಿ ಬಾಳಪ್ಪ ಪೂಜಾರಿಯವರ ಪುತ್ರಿ ಹರ್ಷಿತಾ(28ವ.) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮದುವೆಯಾದ ಬಳಿಕ ಗಂಡನ ಮನೆಯಲ್ಲಿ ವಾಸ್ತವ್ಯವಿದ್ದ ಹರ್ಷಿತಾರವರು ತನ್ನ ತಾಯಿ ಮನೆಯ ನೆರೆಮನೆಯಲ್ಲಿ ನಡೆದ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಹೋಗಲೆಂದು ಪತಿ ಮನೆಯಿಂದ ತಾಯಿ ಮನೆಗೆ ಹೋಗಿದ್ದರು.

ಕೀಟ ನಾಶಕ ಸೇವಿಸಿದ ನವ ವಿವಾಹಿತೆ ➤ ಚಿಕಿತ್ಸೆ ಫಲಿಸದೇ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಈಜಲು ತೆರಳಿದ್ದ ಐವರು ನೀರುಪಾಲು

(ನ್ಯೂಸ್ ಕಡಬ) newskadaba.com.ಮಂಡ್ಯ, ಏ.26. ಈಜಲು ತೆರಳಿದ್ದ ಐವರು ನೀರುಪಾಲಾದ ಘಟನೆ ತಾಲೂಕಿನ ದೊಡ್ಡ ಕೊತ್ತಗೆರೆ ಗ್ರಾಮದ ಬಳಿ ವಿಸಿ ನಾಲೆಯಲ್ಲಿ ನಡೆದಿದೆ.  ಬೆಂಗಳೂರಿನ ನೀಲಸಂದ್ರ ಮೂಲದ ನಿವಾಸಿಗಳಾದ ಮೆಹತಾ (10), ಅನಿಷಾ ಬೇಗಂ (34), ತಸ್ಮಿಯಾ (22), ಅಶ್ರಕ್ (28), ಅತೀಕ್ (22) ಮೃತರು ಎಂದು ಗುರುತಿಸಲಾಗಿದೆ. ಇವರು ರಂಝಾನ್ ಬಳಿಕ ರಜೆಗೆಂದು ಹಲ್ಲಗೆರೆಯ ಅಜ್ಜಿ ಮನೆಗೆ ಬಂದಿದ್ದರು. ಈ ವೇಳೆ ಈಜಲು ಹೋಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.  ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು,

ಈಜಲು ತೆರಳಿದ್ದ ಐವರು ನೀರುಪಾಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರ‍್ಯಾಪಿಡೊ ಚಾಲಕನಿಂದ ಅಸಭ್ಯವಾಗಿ ವರ್ತನೆ ➤ ಚಲಿಸುತ್ತಿದ್ದ ಬೈಕ್‌ನಿಂದ ಜಿಗಿದ ಯುವತಿ!

(ನ್ಯೂಸ್ ಕಡಬ) newskadaba.com.ಬೆಂಗಳೂರು, ,ಏ.26. ಯುವತಿಯೊಬ್ಬಳಿಗೆ ರ್ಯಾಪಿಡೊ ಚಾಲಕ ಲೈಂಗಿಕ ಕಿರುಕುಳ ನೀಡಿದ್ದು, ಚಾಲಕನಿಂದ ತಪ್ಪಿಸಿಕೊಳ್ಳಲು  ಯುವತಿ ಚಲಿಸುತ್ತಿದ್ದ ಬೈಕಿನಿಂದ ಜಿಗಿದಿರುವ ಘಟನೆ ಬೆಂಗಳೂರಿನ ಇಂದಿರಾನಗರದಲ್ಲಿ ನಡೆದಿದೆ. ಆರ್ಕಿಟೆಕ್ಚರ್ ಆಗಿರುವ 30 ವರ್ಷದ ಯುವತಿಯೊಬ್ಬಳು ಕಳೆದ ಏ.21ರಂದು ರಾತ್ರಿ 11.30ರ ಸುಮಾರಿನಲ್ಲಿ ಆನ್ಲೈನ್ ಆಯಪ್ ಮೂಲಕ ರ್ಯಾಪಿಡೊ ಬೈಕ್ ನ್ನು ಬುಕ್ ಮಾಡಿದ್ದಳು.ಸ್ಥಳಕ್ಕೆ ಬಂದ ರ್ಯಾಪಿಡೊ ಬೈಕ್ ಚಾಲಕ ಯುವತಿಯನ್ನು ಹತ್ತಿಸಿಕೊಂಡಿದ್ದು, ಅಲ್ಲಿಂದ ಇಂದಿರಾನಗರಕ್ಕೆ ಬೈಕ್ ತೆರಳಬೇಕಿತ್ತು.ಆದರೆ, ಆತ ಅಲ್ಲಿಗೆ ಕರೆದೊಯ್ಯದೆ ಒಟಿಪಿ ಪರಿಶೀಲಿಸುವ ನೆಪದಲ್ಲಿ ಆಕೆಯ

ರ‍್ಯಾಪಿಡೊ ಚಾಲಕನಿಂದ ಅಸಭ್ಯವಾಗಿ ವರ್ತನೆ ➤ ಚಲಿಸುತ್ತಿದ್ದ ಬೈಕ್‌ನಿಂದ ಜಿಗಿದ ಯುವತಿ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪವಾಸದಿಂದ ಜೀವಂತ ಸಮಾಧಿಯಾದರೆ ಸ್ವರ್ಗಪ್ರಾಪ್ತಿಯಾಗುತ್ತದೆ ಎಂದಿದ್ದ ಪಾದ್ರಿಯ ಜಮೀನಿನಲ್ಲಿ 90 ಶವಗಳು ಪತ್ತೆ!

(ನ್ಯೂಸ್ ಕಡಬ) newskadaba.com. ಕೀನ್ಯಾ,ಏ.26. ಉಪವಾಸವಿದ್ದು, ಜೀವಂತ ಸಮಾಧಿಯಾದರೆ ಸ್ವರ್ಗ ಪ್ರಾಪ್ತಿಯಾಗುತ್ತೆ,ಏಸುವನ್ನು ಭೇಟಿಯಾಗಬಹುದು ಎಂದು ಪಾದ್ರಿ ಹೇಳಿದ ಮಾತನ್ನು ನಂಬಿ ಹಲವರು ಜೀವಂತ ಸಮಾಧಿಯಾಗಿರುವ ಶಂಕೆ ವ್ಯಕ್ತವಾಗಿದೆ.  ಕೀನ್ಯಾದಲ್ಲಿ ಈ ಘಟನೆ ನಡೆದಿದ್ದು ಇಲ್ಲಿಯವರೆಗೆ ಸುಮಾರು 90 ಶವಗಳು ಪಾದ್ರಿಯ ಜಮೀನಿನಲ್ಲಿ ಸಿಕ್ಕಿರುವ ಬಗ್ಗೆ ವರದಿಯಾಗಿದೆ. ಪಾದ್ರಿಯ ಜಮೀನಿನಿಂದ ಶವಗಳು ಸಿಗುತ್ತಿದೆ.ಆಸ್ಪತ್ರೆಯ ಶವಾಗಾರಗಳು ತುಂಬಿವೆ.ಶವ ಪರೀಕ್ಷೆ ಪೂರ್ಣಗೊಳ್ಳುವವರೆಗೆ ನಾಲ್ಕು ದಿನ ಬಿಡುವು ತೆಗೆದುಕೊಂಡು ಮತ್ತೆ ಜಮೀನಿನಲ್ಲಿ ಹುಡುಕಾಟ ನಡೆಸಲಾಗುತ್ತದೆ ಎನ್ನಲಾಗಿದೆ. ಘಟನೆಯ ಬೆನ್ನಲ್ಲೇ ಪೊಲೀಸರು ಪಾಲ್ ಮೆಕೆಂಜಿ

ಉಪವಾಸದಿಂದ ಜೀವಂತ ಸಮಾಧಿಯಾದರೆ ಸ್ವರ್ಗಪ್ರಾಪ್ತಿಯಾಗುತ್ತದೆ ಎಂದಿದ್ದ ಪಾದ್ರಿಯ ಜಮೀನಿನಲ್ಲಿ 90 ಶವಗಳು ಪತ್ತೆ! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Death, deadbody, Waterfall

ಸಿಡಿಲಾರ್ಭಟಕ್ಕೆ ಮಹಿಳೆ ಸೇರಿದಂತೆ 6 ಕುರಿಗಳು ಬಲಿ

(ನ್ಯೂಸ್ ಕಡಬ)newskadaba.com ಕೊಪ್ಪಳ, ಏ.26. ಕುಷ್ಟಗಿ ತಾಲೂಕಿನ ಶಾಡಲಗೇರಿ ಗ್ರಾಮದಲ್ಲಿ ಸಿಡಿಲಾರ್ಭಟಕ್ಕೆ 65 ವರ್ಷದ ಮಹಿಳೆ ಸೇರಿದಂತೆ 6 ಕುರಿಗಳು ಬಲಿಯಾಗಿರುವ ಘಟನೆ ವರದಿಯಾಗಿದೆ. ಸಿಡಿಲಿನ ಆಘಾತಕ್ಕೆ ಮೂವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾರಿ ಬಿರುಗಾಳಿಯೊಂದಿಗೆ ಸಿಡಿಲಿನ ಆರ್ಭಟ ಶುರುವಾಗಿದ್ದು, ಸಿಡಿಲಿನ ಆಘಾತಕ್ಕೆ ಹೊಲದಲ್ಲಿದ್ದ ಶಾಂತಮ್ಮ ದುರಗಪ್ಪ ಕಮತರ (65) ಸ್ಥಳದಲ್ಲೇ ಮೃತರಾಗಿದ್ದಾರೆ. ಪಕೀರಸಾಬ್ ನೈನಾಪೂರ, ರಮಜಾನಬೀ ನೈನಾಪೂರ, ಶಿವು ಆರಿ (28) ಗಾಯಗೊಂಡಿದ್ದು ಹನುಮನಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಡಿಲಾರ್ಭಟಕ್ಕೆ ಮಹಿಳೆ ಸೇರಿದಂತೆ 6 ಕುರಿಗಳು ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುರತ್ಕಲ್: ದ್ವಿಚಕ್ರ ವಾಹನ ಅಪಘಾತ ➤ ಬಾಲಕ ಮೃತ್ಯು

(ನ್ಯೂಸ್ ಕಡಬ)newskadaba.com ಸುರತ್ಕಲ್, ಏ.24. ದ್ವಿಚಕ್ರ ವಾಹನ ಅಪಘಾತದಲ್ಲಿ ಬಾಲಕ ಮೃತಪಟ್ಟ ಘಟನೆ ಸೂರಿಂಜೆಯ ಕೋಟೆ ಎಂಬಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಸೂರಿಂಜೆ ಕೋಟೆ ನಿವಾಸಿ ಮುಹಮ್ಮದ್ ಮುಸ್ಲಿಯಾರ್ ಅವರ ಪುತ್ರ ಮೊಹಮ್ಮದ್ ಸೈಪ್(13) ಮೃತ ಬಾಲಕ ಎಂದು ಗುರುತಿಸಲಾಗಿದೆ.

ಸುರತ್ಕಲ್: ದ್ವಿಚಕ್ರ ವಾಹನ ಅಪಘಾತ ➤ ಬಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ಲಕ್ಷಾಂತರ ಮೌಲ್ಯದ ಮಾದಕ ವಸ್ತು ಸಾಗಾಟ    ➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.23. ಲಕ್ಷಾಂತರ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು ಸಹಿತ ದಂಪತಿ ಸೇರಿದಂತೆ ನಾಲ್ವರನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೇಲ್ಪರಂಬ ದ ಅಬೂಬಕ್ಕರ್ (35), ಪತ್ನಿ ಅಮೀನಾ ಅಸರ್ (23), ಬೆಂಗಳೂರಿನ ಸೂರಜ್ (32) ಮತ್ತು ಎ.ಕೆ ವಸೀಮ್ (32) ಎಂದು ಗುರುತಿಸಲಾಗಿದೆ. ಬಂಧಿತರಿಂದ 150 ಗ್ರಾಂ ಎಂಡಿಎಂಎ ಮಾದಕ ವಸ್ತು ವನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನು ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.  

ಕಾಸರಗೋಡು: ಲಕ್ಷಾಂತರ ಮೌಲ್ಯದ ಮಾದಕ ವಸ್ತು ಸಾಗಾಟ    ➤ ಆರೋಪಿಗಳು ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಕ್ಕಳಿಗೆ ಸರ್ಕಾರಿ ಹುದ್ದೆ ಸಿಗಲಿಲ್ಲ ಎಂದು ತಂದೆ ವಾಟ್ಸಪ್ ಸ್ಟೇಟಸ್ ಹಾಕಿ ಆತ್ಮಹತ್ಯೆ!

(ನ್ಯೂಸ್ ಕಡಬ) newskadaba.com. ಕಲ್ಬುರ್ಗಿ,ಏ.20. ತಾಲೂಕಿನ ಕುರಿಕೋಟಾ ಬ್ರಿಡ್ಜ್ ಮೇಲಿಂದ ಜಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಚನ್ನಬಸಪ್ಪ ಮೇಲಕೇರಿ (50) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ತಮ್ಮ ಮೊಬೈಲ್‌ ಸ್ಟೇಟಸ್‌ಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರೋ ವಿಚಾರ ಅಪ್‌ಲೋಡ್‌ ಮಾಡಿ ನದಿಗೆ ಹಾರಿ ಸಾವನ್ನಪ್ಪಿದ್ದಾರೆ. ಇತನು ಮೂಲತಃ ನಾಗೂರು ಗ್ರಾಮದವರು, ವಿವೇಕಾನಂದ ನಗರದಲ್ಲಿ ವಾಸವಿದ್ದು ಎಲ್ಲೈಸಿ ಏಜೆಂಟರಾಗಿ ಕೆಲಸ ಮಾಡುತ್ತಿದ್ದರು. ಮನೆಯಲ್ಲಿ ತನ್ನ ಇಬ್ಬರು ಮಕ್ಕಳು, ತನ್ನಸಹೋದರರ ಮಕ್ಕಳು ಯಾರೂ ಕೂಡ ಸರ್ಕಾರಿ ಹುದ್ದೆ ಸೇರಲಿಲ್ಲವೆಂದು ಮನನೊಂದು. ಕಲಬುರ್ಗಿಯ

ಮಕ್ಕಳಿಗೆ ಸರ್ಕಾರಿ ಹುದ್ದೆ ಸಿಗಲಿಲ್ಲ ಎಂದು ತಂದೆ ವಾಟ್ಸಪ್ ಸ್ಟೇಟಸ್ ಹಾಕಿ ಆತ್ಮಹತ್ಯೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ತುಮಕೂರು ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಮಕ್ಕಳು ಮೃತ್ಯು..!

(ನ್ಯೂಸ್ ಕಡಬ) newskadaba.com. ತುಮಕೂರು,ಏ.20. ಮನೆಯ ಮೇಲೆ ಆಟವಾಡಿಕೊಳ್ಳಿ ಎಂದು ಕಳುಹಿಸಿದರೆ, ಮನೆಯ ಪಕ್ಕದಲ್ಲಿಯೇ ಹಾದು ಹೋಗಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ದುರ್ಘಟನೆ ತುಮಕೂರಿ ಬೆಳಗುಂಬಾದ ಸಿದ್ದರಾಮಶ್ವರ ಬಡಾವಣೆಯಲ್ಲಿ ನಡೆದಿದೆ. ವಿದ್ಯುತ್ ಸ್ಪರ್ಶಿ ಇಬ್ಬರು ಮಕ್ಕಳ ಸಾವನ್ನಪ್ಪಿದ್ದು, ಪ್ರಜ್ವಲ್ (14) ಹಾಗೂ ಯತೀಶ್ (14) ಮೃತರು ಎಂದು ತಿಳಿದು ಬಂದಿದೆ. ಈ ಇಬ್ಬರೂ ಮಕ್ಕಳು 8 ತರಗತಿ ಓದುತ್ತಿದ್ದರು. ಮೃತ ಯತೀಶ್, ವೀರಭದ್ರಯ್ಯ ಎಂಬುವ ಮಗನಾಗಿದ್ದು, ಪ್ರಜ್ವಲ್‌ ಪಕ್ಕದ ಮನೆಯ ಸಿದ್ದಲಿಂಗಯ್ಯ ಎಂಬುವ

➤ ತುಮಕೂರು ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಮಕ್ಕಳು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೈಸೂರಿನ ಪಟಾಕಿ ಗೋದಾಮು ಬೆಂಕಿಗೆ ಆಹುತಿ ಸ್ಫೋಟಕ್ಕೆ ಬೆಚ್ಚಿಬಿದ್ದ ಜನತೆ

(ನ್ಯೂಸ್ ಕಡಬ) newskadaba.com. ಮೈಸೂರು, ಏ.19. ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಣೆ ಮಡ್ರಾಸ್ ಬಳಿಯ ಪಟಾಕಿ ಅಂಗಡಿಯೊಂದರಲ್ಲಿ ಮಧ್ಯಾಹ್ನ ಬೆಂಕಿ ಹೊತ್ತಿಕೊಂಡು ಪಟಾಕಿ ಅಂಗಡಿ ಹಾಗೂ ಪಕ್ಕದ ಮರದ ಮಿಲ್ಲಿನ ಫ್ಯಾಕ್ಟರಿ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಗೋಡಾನ್‌ನಿಂದ ಎಲ್ಲರು ಹೊರ ಬಂದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಫೋಟದ ತೀವ್ರತೆಗೆ ಬೆಚ್ಚಿಬಿದ್ದ ಜನರು  ಪಟಾಕಿ ಸ್ಫೋಟ ಶಬ್ದಕ್ಕೆ ಸುತ್ತಮುತ್ತಲಿನ ಜನರು ಬೆಚ್ಚಿ ಬಿದ್ದಿದ್ದಾರೆ. ಗೋದಾಮಿನಲ್ಲಿ ಅಪಾರ ಪ್ರಮಾಣದಲ್ಲಿ ಪಟಾಕಿಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಬೆಂಕಿ

ಮೈಸೂರಿನ ಪಟಾಕಿ ಗೋದಾಮು ಬೆಂಕಿಗೆ ಆಹುತಿ ಸ್ಫೋಟಕ್ಕೆ ಬೆಚ್ಚಿಬಿದ್ದ ಜನತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top