ಕ್ರೈಮ್ ನ್ಯೂಸ್

ಧರ್ಮಸ್ಥಳ ಶೋಧಕಾರ್ಯ ವೇಳೆ ಗೊಂದಲ: ಎಸಿ ಸ್ಟೆಲ್ಲಾ ವರ್ಗೀಸ್ ನಡೆಗೆ ಎಸ್ಐಟಿ ಅಸಮಾಧಾನ

(ನ್ಯೂಸ್‌ ಕಡಬ) newskadaba.com, ಆ.05: ಬೆಳ್ತಂಗಡಿ: ಧರ್ಮಸ್ಥಳ ಶವಗಳನ್ನು ಹೂತಿಟ್ಟ ಶೋಧಕಾರ್ಯ ಪ್ರಕರಣದಲ್ಲಿ ಸಹಾಯಕ ಆಯುಕ್ತೆ (ಎಸಿ) ಸ್ಟೆಲ್ಲಾ ವರ್ಗೀಸ್ ಹಾಗೂ ವಿಶೇಷ ತನಿಖಾ ತಂಡ (ಎಸ್ಐಟಿ) ನಡುವಿನ ಗೊಂದಲ ಮತ್ತೊಮ್ಮೆ ಬೆಳಕಿಗೆ ಬಂದಿದೆ. ನಿನ್ನೆ ಶೋಧಕಾರ್ಯಕ್ಕಾಗಿ ನಿಗದಿಪಡಿಸಿದ 11ನೇ ಪಾಯಿಂಟ್ ಬಿಟ್ಟು, ಪುತ್ತೂರು ಉಪ ವಿಭಾಗ ಎಸಿ ಸ್ಟೆಲ್ಲಾ ವರ್ಗೀಸ್ ಹೊಸ ಸ್ಥಳದಲ್ಲಿ ಮಹಜರು ನಡೆಸಲು ಸೂಚಿಸಿದ ಕ್ರಮಕ್ಕೆ ಎಸ್ಐಟಿ ಅಸಮಾಧಾನ ವ್ಯಕ್ತಪಡಿಸಿದೆ.   ಈ ಹೊಸ ಸ್ಥಳದಲ್ಲಿ ಭೂಮಿಯ ಮೇಲ್ಮೈಯಲ್ಲೇ ಒಬ್ಬ ಪುರುಷನ ಸಂಪೂರ್ಣ […]

ಧರ್ಮಸ್ಥಳ ಶೋಧಕಾರ್ಯ ವೇಳೆ ಗೊಂದಲ: ಎಸಿ ಸ್ಟೆಲ್ಲಾ ವರ್ಗೀಸ್ ನಡೆಗೆ ಎಸ್ಐಟಿ ಅಸಮಾಧಾನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೈಸೂರಿನಿಂದ ಕೇರಳಕ್ಕೆ ಯೂರಿಯಾ ಗೊಬ್ಬರ ಅಕ್ರಮ ಸಾಗಣೆ: ಲಾರಿ ವಶ

(ನ್ಯೂಸ್‌ ಕಡಬ) newskadaba.com, ಆ.05: ಮೈಸೂರು: ಅಕ್ರಮವಾಗಿ ನೆರೆಯ ಕೇರಳಕ್ಕೆ ಯೂರಿಯಾ ರಸಗೊಬ್ಬರ ಸಾಗಣೆ ಮಾಡುತ್ತಿದ್ದ ಲಾರಿಯನ್ನು ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲೆಹೊಳೆ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. 1699 ಲಾರಿಯನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಅಕ್ರಮ ಬೆಳಕಿಗೆ ಬಂದಿದೆ. 73, ಡಿ ನಂಜಗೂಡಿನ ಗೋಧಾಮಿನಿಂದ ಯೂರಿಯಾ ರಸಗೊಬ್ಬರ ತುಂಬಿಕೊಂಡು ಕೇರಳಕ್ಕೆ ಅಕ್ರಮವಾಗಿ ಸಾಗಣೆ ಮಾಡುತ್ತಿರುವ ಕುರಿತು ಬಂದ ಖಚಿತ ಮಾಹಿತಿ ಮೇರೆಗೆ ಕೃಷಿ ಇಲಾಖೆ ಅಧಿಕಾರಿಗಳು

ಮೈಸೂರಿನಿಂದ ಕೇರಳಕ್ಕೆ ಯೂರಿಯಾ ಗೊಬ್ಬರ ಅಕ್ರಮ ಸಾಗಣೆ: ಲಾರಿ ವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಾಪತ್ತೆಯಾಗಿದ್ದ 4 ವರ್ಷದ ಬಾಲಕ ಶವವಾಗಿ ಬಾವಿಯಲ್ಲಿ ಪತ್ತೆ

(ನ್ಯೂಸ್ ಕಡಬ) newdkadaba.com, ಆ. 02 ಬಳ್ಳಾರಿ: ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರವಿಹಾಳ ಗ್ರಾಮದಲ್ಲಿ ನಡೆದಿದೆ. ರವಿಹಾಳ ಗ್ರಾಮದ ವೀರೇಶ್ ಪುತ್ರ ಸಿರಿ (4) ಶವವಾಗಿ ಪತ್ತೆಯಾಗಿದ್ದಾನೆ. ಸಿರಿಗಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಕುಟುಂಬ ಮತ್ತು ಗ್ರಾಮಸ್ಥರು ಇಡೀ ಗ್ರಾಮವನ್ನೇ ಹುಡುಕಾಡಿದರು ಪತ್ತೆಯಾಗಿರಲಿಲ್ಲ. ನಿನ್ನೆ ಸಂಜೆ ಬಾವಿಯಲ್ಲಿ ಸ್ಥಳೀಯರು ಶವ ತೇಲುತ್ತಿರುವುದನ್ನು ನೋಡಿದ್ದಾರೆ. ಘಟನಾ ಸ್ಥಳಕ್ಕೆ ಸದ್ಯ ಸಿರುಗುಪ್ಪಾ ಠಾಣೆ ಪೊಲೀಸರು ಭೇಟಿ

ನಾಪತ್ತೆಯಾಗಿದ್ದ 4 ವರ್ಷದ ಬಾಲಕ ಶವವಾಗಿ ಬಾವಿಯಲ್ಲಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದಲ್ಲಿ ಮಂಗಳೂರಿನ 14 ಕಡೆ ಎನ್‌ಐಎ ದಾಳಿ

(ನ್ಯೂಸ್ ಕಡಬ) newdkadaba.com, ಆ. 02 ಮಂಗಳೂರು: ಕಳೆದ ಕೆಲವು ತಿಂಗಳ ಹಿಂದೆ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ಆ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಲ್ಲಿ ಇಂದು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಅಧಿಕಾರಿಗಳು 14 ಕಡೆ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಎನ್‌ಐಎ ಅಧಿಕಾರಿಗಳು ಶನಿವಾರ ಬೆಳಗ್ಗೆ ಬಜ್ಪೆ ಮತ್ತು ಸುರತ್ಕಲ್‌ ಪ್ರದೇಶಗಳಲ್ಲಿ ಆರೋಪಿಗಳ ಮನೆ, ಕಚೇರಿ ಮೊದಲಾದ 14 ಕಡೆ ದಾಳಿ ನಡೆಸಿ ದಾಖಲೆಗಳ

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದಲ್ಲಿ ಮಂಗಳೂರಿನ 14 ಕಡೆ ಎನ್‌ಐಎ ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: SIT ಅಧಿಕಾರಿ ದೂರುದಾರರಿಗೆ ಬೆದರಿಕೆ ಹಾಕಿದ ಆರೋಪ; ತನಿಖಾ ತಂಡ ನಿರಾಕರಣೆ

(ನ್ಯೂಸ್ ಕಡಬ) newdkadaba.com, ಆ. 02: ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ದೂರುದಾರರ ಪರ ವಕೀಲರು ವಿಶೇಷ ತನಿಖಾ ತಂಡದ (SIT) ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದು, SIT ಯಲ್ಲಿರುವ ಪೊಲೀಸ್ ಅಧಿಕಾರಿ ಮಂಜುನಾಥ ಗೌಡ ಅವರು ದೂರುದಾರರು ತಮ್ಮ ದೂರನ್ನು ಹಿಂಪಡೆಯುವಂತೆ ಬೆದರಿಕೆ ಮತ್ತು ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ SIT ಯ ಮೂಲಗಳು ಈ ಆರೋಪಗಳನ್ನು ನಿರಾಕರಿಸಿವೆ. ಇವು ಆಧಾರರಹಿತ ಆರೋಪಗಳಲ್ಲದೆ ಬೇರೇನೂ ಅಲ್ಲ. ಆದರೂ ನಾವು ಅದನ್ನು ಪರಿಶೀಲಿಸುತ್ತೇವೆ ಎಂದು SIT

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: SIT ಅಧಿಕಾರಿ ದೂರುದಾರರಿಗೆ ಬೆದರಿಕೆ ಹಾಕಿದ ಆರೋಪ; ತನಿಖಾ ತಂಡ ನಿರಾಕರಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಲಯಾಳಂ ಖ್ಯಾತ ನಟ ಹೋಟೆಲ್‌ ರೂಂನಲ್ಲಿ ಶವವಾಗಿ ಪತ್ತೆ!

(ನ್ಯೂಸ್ ಕಡಬ) newdkadaba.com, ಆ. 02: ತಿರುವನಂತಪುರಂ: ಮಲಯಾಳಂ ಚಲನಚಿತ್ರ ನಟ ಮತ್ತು ಮಿಮಿಕ್ರಿ ಕಲಾವಿದ ಕಲಾಭವನ್ ನವಾಸ್ ಅವರು ಶುಕ್ರವಾರ ಸಂಜೆ ಚೊಟ್ಟನಿಕ್ಕಾರಾದಲ್ಲಿನ ಹೋಟೆಲ್‌ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ‘ಪ್ರಕಂಬನಂ’ ಚಿತ್ರದ ಚಿತ್ರೀಕರಣಕ್ಕಾಗಿ ಹೋಟೆಲ್‌ನಲ್ಲಿ ತಂಗಿದ್ದರು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಷ್ಟರಲ್ಲಾಗಲೇ ನವಾಸ್ ಮೃತಪಟ್ಟಿದ್ದರು. ಪೊಲೀಸರು ಹೃದಯಾಘಾತವೇ ಸಾವಿನ ಕಾರಣ ಎಂದು ಶಂಕಿಸಿದ್ದಾರೆ. ಶುಕ್ರವಾರ ಸಂಜೆ, ನಟ ತಮ್ಮ ಕೊಠಡಿಯಿಂದ ಹೊರಗೆ ಹೋಗಬೇಕಿತ್ತು. ಆದರೆ, ಅವರು ಚೆಕ್-ಔಟ್‌ಗಾಗಿ ಹೊರ ಬಂದಿರಲಿಲ್ಲ. ಇದನ್ನು ಗಮನಿಸಿದ

ಮಲಯಾಳಂ ಖ್ಯಾತ ನಟ ಹೋಟೆಲ್‌ ರೂಂನಲ್ಲಿ ಶವವಾಗಿ ಪತ್ತೆ! Read More »

ಕ್ರೈಮ್ ನ್ಯೂಸ್, ಸಿನಿಮಾ

ಧರ್ಮಸ್ಥಳ ಪ್ರಕರಣ: 15 ವರ್ಷಗಳ ಯುಡಿಆರ್ ಡಿಲೀಟ್, ಪೊಲೀಸರ ವಿರುದ್ಧ ವ್ಯಾಪಕ ಟೀಕೆ!*

(ನ್ಯೂಸ್ ಕಡಬ) newdkadaba.com, ಆ. 02: ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ 2015 ರ ನಡುವೆ ದಾಖಲಾದ ಅಪರಿಚಿತ ಸಾವಿನ ಪ್ರಕರಣಗಳ ಪ್ರಮುಖ ದಾಖಲೆಗಳನ್ನು(UDR)ಡಿಲೀಟ್ ಆಗಿರುವ ಪ್ರತಿಕ್ರಿಯೆ ಕೇಳಿಬಂದ ನಂತರ ಬೆಳ್ತಂಗಡಿ ಪೊಲೀಸರು ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಇದೇ ಅವಧಿಯಲ್ಲಿ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ದೂರುದಾರ ಆರೋಪಿಸಿದ್ದಾನೆ. 1998 ಮತ್ತು 2014ರ ನಡುವೆ ಲೈಂಗಿಕ ಅತ್ಯಾಚಾರಕ್ಕೊಳಗಾದ ಮಹಿಳೆಯರು, ಅಪ್ರಾಪ್ತ ಬಾಲಕಿಯರು ಸೇರಿದಂತೆ ಹಲವು

ಧರ್ಮಸ್ಥಳ ಪ್ರಕರಣ: 15 ವರ್ಷಗಳ ಯುಡಿಆರ್ ಡಿಲೀಟ್, ಪೊಲೀಸರ ವಿರುದ್ಧ ವ್ಯಾಪಕ ಟೀಕೆ!* Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newdkadaba.com, ಆ. 02:ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರ, ಚಿತ್ರದುರ್ಗ ಮೂಲದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮೂವರು ಅಶ್ಲೀಲ ಕಮೆಂಟ್ ಹಾಕಿ ಸವಾಲು ಹಾಕಿದ್ದರು. ಐಪಿ ಅಡ್ರೆಸ್ ಆಧರಿಸಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ರಮ್ಯಾ ದೂರು ದಾಖಲಿಸುವ ವೇಳೆ 43 ಅಕೌಂಟ್‌ಗಳ ಹೆಸರು ಉಲ್ಲೇಖಿಸಿ ದೂರು ದಾಖಲಿಸಿದ್ದರು. ನಂತರ ಪೊಲೀಸರ ಮುಂದೆ ಹೇಳಿಕೆ ನೀಡುವ

ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಸಿನಿಮಾ

ಧರ್ಮಸ್ಥಳ ಶವ ಹೂತು ಪ್ರಕರಣ: ಕೇಶವ್‌ಗೌಡನ ಸ್ಪಷ್ಟನೆ, SIT ತನಿಖೆಗೆ ಆಗ್ರಹ

(ನ್ಯೂಸ್ ಕಡಬ) newskadaba.com, ಆ. 01: ಧರ್ಮಸ್ಥಳದ ಬಳಿ ಶವಗಳನ್ನು ಹೂತಿಟ್ಟ ಆರೋಪದ ಕುರಿತು ಗ್ರಾಪಂ ಮಾಜಿ ಅಧ್ಯಕ್ಷ ಕೇಶವ್‌ಗೌಡ ಸ್ಪಷ್ಟನೆ ನೀಡಿದ್ದಾರೆ. “ಷಡ್ಯಂತ್ರದ ಹಿಂದೆ ಯಾರು ಇದ್ದಾರೆ ಎಂಬುದು ನಮಗೆ ಗೊತ್ತಿದೆ,” ಎಂದವರು ಹೇಳಿದ್ದಾರೆ. ದೂರದಾರನುPreviously notoriety ಇರುವ ವ್ಯಕ್ತಿ ಎಂದು ಹೇಳಿದ ಅವರು, ಮೃತದೇಹಗಳು ಸಿಕ್ಕರೂ ಅಚ್ಚರಿಯಿಲ್ಲ ಎಂದಿದ್ದಾರೆ. ಮಂಪರು ಪರೀಕ್ಷೆ ಮಾಡಬೇಕೆಂದೂ, ಎಲ್ಲರ ಮೇಲೆ ಸಮಗ್ರ ತನಿಖೆ ಅಗತ್ಯವಿದೆ ಎಂದು ಒತ್ತಾಯಿಸಿದ್ದಾರೆ. “ಬಣ್ಣ ಬಣ್ಣದ ಕಾಗೆಗಳನ್ನು ಹಾರಿಸುತ್ತಿದ್ದಾರೆ” ಎಂದು ಆರೋಪಕರ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಧರ್ಮಸ್ಥಳ ಶವ ಹೂತು ಪ್ರಕರಣ: ಕೇಶವ್‌ಗೌಡನ ಸ್ಪಷ್ಟನೆ, SIT ತನಿಖೆಗೆ ಆಗ್ರಹ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ನಾಪತ್ತೆಯಾಗಿದ್ದ ಹೇಮಂತ್ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com, ಆ. 01: ಕಳೆದ 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯ(21)ಎಂಬಾತನ ಮೃತದೇಹವು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬಜಾಲ್ ಮುಗೇರು ಬಳಿ ನೇತ್ರಾವತಿ ನದಿಯ ಮಧ್ಯದಲ್ಲಿ ಅವರ ದೇಹ ತೇಲುತ್ತಿರುವುದು ಪತ್ತೆಯಾಗಿದೆ. ಜು 27 ರಂದು ಹೇಮಂತ್ ನಾಪತ್ತೆಯಾಗಿದ್ದು, ಈ ಕುರಿತಾಗಿ ಜು.28 ರಂದು ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿತ್ತು. ಜು.29 ರಂದು ಹೇಮಂತ್ ನ ದ್ವಿಚಕ್ರ ವಾಹನ ಜಕ್ರಿಬೆಟ್ಟುವಿನಲ್ಲಿ ಪತ್ತೆಯಾಗಿದ್ದು, ಅದರಲ್ಲಿ ಮೊಬೈಲ್

ಬಂಟ್ವಾಳ: ನಾಪತ್ತೆಯಾಗಿದ್ದ ಹೇಮಂತ್ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top