ಕ್ರೈಮ್ ನ್ಯೂಸ್

ನರ ಬಲಿ ಹೆಸರಲ್ಲಿ ತಮ್ಮ ತಲೆಯನ್ನೇ ಕತ್ತರಿಸಿಕೊಂಡ ದಂಪತಿ

(ನ್ಯೂಸ್ ಕಡಬ) newskadaba.com. ಗುಜರಾತ್, ಏ.17. ಗುಜರಾತ್​ನ ರಾಜ್​ಕೋಟ್​ನಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ನರ ಬಲಿ ಹೆಸರಿನಲ್ಲಿ ದಂಪತಿ ಗಿಲೊಟಿನ್ ರೀತಿಯ ಉಪಕರಣ ಬಳಸಿ ತಮ್ಮ ತಲೆಯನ್ನೇ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಮನೆಯಲ್ಲಿಯೇ ಗಿಲೊಟಿನ್ ಮಾದರಿಯ ಸಾಧನವನ್ನು ಮನೆಯಲ್ಲಿಯೇ ತಯಾರಿಸಿದ್ದರು ಎನ್ನಲಾಗಿದೆ. ಹೇಮುಭಾಯಿ ಮಕ್ವಾನಾ (38) ಮತ್ತು ಅವರ ಪತ್ನಿ ಹಂಸಾಬೆನ್ (35) ವಿಂಚಿಯಾ ಗ್ರಾಮದ ತಮ್ಮ ಜಮೀನಿನಲ್ಲಿರುವ ಗುಡಿಸಲಿನಲ್ಲಿ ಬ್ಲೇಡ್‌ ರೀತಿಯ ಉಪಕರಣದಿಂದ ತಲೆ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ-ಪತ್ನಿ ಆತ್ಮಹತ್ಯೆಯ ಈ ಯೋಜನೆಯನ್ನು […]

ನರ ಬಲಿ ಹೆಸರಲ್ಲಿ ತಮ್ಮ ತಲೆಯನ್ನೇ ಕತ್ತರಿಸಿಕೊಂಡ ದಂಪತಿ Read More »

ಕ್ರೈಮ್ ನ್ಯೂಸ್

ಚುನಾವಣಾ ಅಕ್ರಮ ➤ಕೋಲಾರದಲ್ಲಿ ವ್ಯಕ್ತಿಯೊಬ್ಬರ ಮನೆಯಲ್ಲಿದ್ದ 20.93 ಲಕ್ಷ ಜಪ್ತಿ

(ನ್ಯೂಸ್ ಕಡಬ) newskadaba.com. ಕೋಲಾರ, ಏ.17. ಕರ್ನಾಟಕ ವಿಧಾನಸಭೆ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೋಲಾರದಲ್ಲಿ ದಾಖಲೆಯಿಲ್ಲದೆ ಸಂಗ್ರಹಿಸಿ ಇಟ್ಟಿದ್ದ 2093500 ಹಣ ಜಪ್ತಿ ಮಾಡಲಾಗಿದೆ. ಅಕ್ರಮಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಚುನಾವಣಾ ಆಯೋಗ ಕೋಲಾರ ಜಿಲ್ಲೆಯ ನಾಗರಾಜ್‌ ಮನೆಯಲ್ಲಿ ಸಂಗ್ರಹಿಸಿ ಇಟ್ಟಿದ್ದ 2093500 ಹಣ ಜಪ್ತಿ ಮಾಡಲಾಗಿದೆ . ಕೋಲಾರ ಚುನಾವಣಾಧಿಕಾರಿ ಹರ್ಷವರ್ಧನ್‌ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಆದಾಯ ತೆರೆಗೆ ಇಲಾಖೆ ಅಧಿಕಾರಿಗಳಿಂದ ಮೂಲದ ಬಗ್ಗೆ ತನಿಖೆ

ಚುನಾವಣಾ ಅಕ್ರಮ ➤ಕೋಲಾರದಲ್ಲಿ ವ್ಯಕ್ತಿಯೊಬ್ಬರ ಮನೆಯಲ್ಲಿದ್ದ 20.93 ಲಕ್ಷ ಜಪ್ತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಂದಕಕ್ಕೆ ಉರುಳಿ ಬಿದ್ದ ಬಸ್ ➤ 13 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಮುಂಬಯಿ, ಏ.15. ಮಹಾರಾಷ್ಟ್ರದಲ್ಲಿ ನಸುಕಿನಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತ ದುರಂತದಲ್ಲಿ ಕನಿಷ್ಠ 13 ಮಂದಿ ಮೃತಪಟ್ಟಿದ್ದಾರೆ. ಇನ್ನೂ 27 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ರಾಯಗಡ ಜಿಲ್ಲೆಯಲ್ಲಿ ಹಳೆ ಮುಂಬಯಿ- ಪುಣೆ ಹೆದ್ದಾರಿಯಲ್ಲಿನ ಕಂದಕಕ್ಕೆ ಬಸ್ ಉರುಳಿ ಬಿದ್ದು ಈ ಅಪಘಾತ ಸಂಭವಿಸಿದೆ.

ಕಂದಕಕ್ಕೆ ಉರುಳಿ ಬಿದ್ದ ಬಸ್ ➤ 13 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಮಂಗಳೂರು: ಅಕ್ರಮ ಗಾಂಜಾ ಮಾರಾಟ ➤ ಮೆಡಿಕಲ್ ವಿದ್ಯಾರ್ಥಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಏ.15. ಗಾಂಜಾ ಮಾರಾಟ ಆರೋಪದಲ್ಲಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸಹಿತ ಮೂರು ಮಂದಿಯನ್ನು ಮಂಗಳೂರು ದಕ್ಷಿಣ ಠಾಣೆ ಮತ್ತು ಮಂಗಳೂರು ಸಿಸಿಬಿ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ. ವೆಲೆನ್ಸಿಯಾ, ಗೋರಿಗುಡ್ಡೆಯ ಪ್ರಜ್ವಲ್ ಫಿನ್ಹಾನ್ (26), ಸಕಲೇಶಪುರದ ಧ್ರುವ ಶೆಟ್ಟಿ(19) ಮತ್ತು ಕುಳಾಯಿಯ ಶಿವಾನಿ (22) ಬಂಧಿತ ಆರೋಪಿಗಳು. ಬಂಧಿತರು ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ, ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದರೆನ್ನಲಾಗಿದೆ. ಬಂಧಿತರಿಂದ ಸುಮಾರು 1,40,000 ರೂ. ಮೌಲ್ಯದ

ಮಂಗಳೂರು: ಅಕ್ರಮ ಗಾಂಜಾ ಮಾರಾಟ ➤ ಮೆಡಿಕಲ್ ವಿದ್ಯಾರ್ಥಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಬಾರ್ ಎದುರು ಕುಡಿದ ಮತ್ತಿನಲ್ಲಿ ಗಲಾಟೆ ➤ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.14. ವೇಣೂರು ಜುಗುಲ್‌ ಬಾರ್‌ ಎದುರು ಹಲ್ಲೆ ನಡೆಸಿದ ಪ್ರಕರಣದಡಿ ಗೋಳಿಯಂಗಡಿ ಪ್ರಸಾದ್‌ ಅಲಿಯಾಸ್‌ ಬಾಡು ಹಾಗೂ ಗರ್ಡಾಡಿಯ ಕರುಣಾಕರ ಶೆಟ್ಟಿ ಎಂಬವರ ವಿರುದ್ಧ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರಿಬ್ಬರು ಆರೋಪಿಗಳು ಕುಡಿದ ಮತ್ತಿನಲ್ಲಿ ಮೂಡುಕೋಡಿ ನಿವಾಸಿ ನಾರ್ಣಪ್ಪ ಪೂಜಾರಿ (70) ಎಂಬವರಿಗೆ ಹಲ್ಲೆ ನಡೆಸಿದ್ದು, ತಲೆಯ ಬಾಗಕ್ಕೆ ಗಾಯಗೊಂಡಿದ್ದ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬೆಳ್ತಂಗಡಿ: ಬಾರ್ ಎದುರು ಕುಡಿದ ಮತ್ತಿನಲ್ಲಿ ಗಲಾಟೆ ➤ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಏ.14. ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರು 12 ಮಂದಿಯಿಂದ ಲಕ್ಷಾಂತರ ಹಣ ಪಡೆದು ವಂಚಿಸಿರುವ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಂಚನೆ ನಡೆಸಿದ ಲೀನಾ ಲೋಬೋ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಜಿತೇಶ ಕ್ಲಿಶನ್ ಡಿ ಸೋಜಾ, ರಿಕ್ಸನ್ ಸಂತಾನಿಸ್, ಎಡ್ಲಿನ್ ಕ್ಲಿಂಟನ್ ಡಿ ಸೋಜಾ, ಗ್ಲಾನ್ಸಿಲ ಫೆರ್ನಾಂಡೀಸ್, ಜೋಸೆಫ್ ಡಿ ಸೋಜಾ, ಗ್ಲಾನೆಟ್ ಫೆರ್ನಾಂಡೀಸ್, ಸಚಿನ್ ಪಸನ್ನ, ವಿನಯ್ ಜೋಯ್ ಅಲ್ವಾರಿಸ್, ಜೀವನ್ ಕ್ಲಿಫರ್ಡ್ ಡಿ ಸೋಜಾ,

ಉಳ್ಳಾಲ: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ..! ➤ ಶಂಕೆ ಹಿನ್ನೆಲೆ ಪತಿಯಿಂದ ಠಾಣೆಗೆ ದೂರು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.14. ಮನೆಯಲ್ಲಿ ಯಾರು ಇಲ್ಲದ ವೇಳೆ ಮಹಿಳೆಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಿಲಾತಬೆಟ್ಟು ಗ್ರಾಮದ ನಯನಾಡು ನಿವಾಸಿ ಹರಿಪ್ರಸಾದ್ ಅವರ ಪತ್ನಿ ಜಯಲಕ್ಮೀ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ತಿಳಿದುಬಂದಿದೆ. ಮನೆಯೊಳಗೆ ನೇಣು ಬಿಗಿದು ಅವರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಅವರ ಪತಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ಬಂಟ್ವಾಳ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ..! ➤ ಶಂಕೆ ಹಿನ್ನೆಲೆ ಪತಿಯಿಂದ ಠಾಣೆಗೆ ದೂರು Read More »

ಕರಾವಳಿ, ಕ್ರೈಮ್ ನ್ಯೂಸ್

ಮಹಿಳೆಗೆ ಲೈಂಗಿಕ ಕಿರುಕುಳ ➤ PSI ಅಮಾನತು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.13. ದೂರು ನೀಡಲು ಠಾಣೆಗೆ ಬಂದ ಮಹಿಳೆಯ ಸೊಂಟ ಹಿಡಿದು ಕಿರುಕುಳ ನೀಡಿ ಅನುಚಿತ ವರ್ತನೆ ಆರೋಪ ಪ್ರಕರಣ ಸಂಬಂಧಿಸಿದಂತೆ ಸುದ್ದಗುಂಟೆಪಾಳ್ಯ ಠಾಣೆಯ ಪಿಎಸ್‌ಐ ಮಂಜುನಾಥ್‌ ವಿರುದ್ಧ ಕೇಸ್ ದಾಖಲಿಸಿ ಸೇವೆಯಿಂದ ಅಮಾನತು ಮಾಡಲಾಗಿದೆ. ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಅನುಚಿತ ವರ್ತನೆ ಮಾಡಿದ್ದಾರೆಂದು ಮಹಿಳೆಯು ಟ್ವೀಟ್‌ ಮಾಡಿದ್ದರು. ಬಳಿಕ ಪಿಎಸ್‌ಐ ಮಂಜುನಾಥ್‌ ವಿರುದ್ಧ ದೂರು ಸಹ ನೀಡಿದ್ದರು. ಈ ಕುರಿತಾಗಿ ಮಾತನಾಡಿದ ಡಿಸಿಪಿ ಸಿ.ಕೆ.ಬಾಬಾ, ನಮ್ಮ

ಮಹಿಳೆಗೆ ಲೈಂಗಿಕ ಕಿರುಕುಳ ➤ PSI ಅಮಾನತು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರಗ ಪೂಜಾರಿ ಮೇಲೆ ರಾಸಾಯನಿಕ ದಾಳಿ ಪ್ರಕರಣ ➤ ಆರೋಪಿ ಅರೆಸ್ಟ್

ನ್ಯೂಸ್ ಕಡಬ) newskadaba.com. ಬೆಂಗಳೂರು, ಏ.13. ಬೆಂಗಳೂರು ಕರಗೋತ್ಸವದ ವೇಳೆ ಕರ ಹೊತ್ತಿದ್ದ ಪೂಜಾರಿ ಮೇಲೆ ರಾಸಾಯನಿಕ ದಾಳಿ ನಡೆದಿತ್ತು. ಬೆಂಗಳೂರು ಕರಗೋತ್ಸವದ ಹಿನ್ನೆಲೆಯಲ್ಲಿ ಪೂಜಾರಿ ಜ್ಞಾನೇಂದ್ರ ಕರಗ ಹೊತ್ತಿದ್ದರು. ಅಂದು ಮಧ್ಯರಾತ್ರಿ ಭಕ್ತಾದಿಗಳ ಗುಂಪಿನಲ್ಲಿ ಆರೋಪಿ ಆದಿನಾರಾಯಣ ರಾಸಾಯನಿಕ ದ್ರಾವಣ ಸಿಂಪಡಿಸಿದ್ದ. ಇದರಿಂದ ಪೂಜಾರಿಯ ಕತ್ತು ಹಾಗೂ ಹೊಟ್ಟೆ ಭಾಗಕ್ಕೆ ಸುಟ್ಟ ಗಾಯಗಳಾಗಿವೆ. ಬೆಂಗಳೂರಿನ ಜೆ.ಪಿ.ನಗರದ ನಿವಾಸಿ ಆದಿ ನಾರಾಯಣ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಹತ್ತಿರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರಗ ಪೂಜಾರಿ ಮೇಲೆ ರಾಸಾಯನಿಕ ದಾಳಿ ಪ್ರಕರಣ ➤ ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: KSRTC ಬಸ್ ಮತ್ತು ಬೈಕ್ ಢಿಕ್ಕಿ ➤ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.13. KSRTC ಬಸ್ ಬೈಕ್ ಗೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಸರಪಾಡಿ ನಿವಾಸಿ ಅವಿವಾಹಿತ ಯುವಕ ಸೇಸಪ್ಪ ಯಾನೆ ಶ್ರೇಯಸ್ (30) ಮೃತಪಟ್ಟಿದ್ದಾನೆ. ಖಾಸಗಿ ಕಂಪೆನಿಯೊಂದರಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಬಡಕುಟುಂಬದ ಯುವಕನಾಗಿದ್ದು, ವೃತ್ತಿ ಮುಗಿಸಿ ಮನೆಗೆ ವಾಪಾಸು ಬೈಕಿನಲ್ಲಿ ಹೋಗುವ ವೇಳೆ ಅಪಘಾತ ಸಂಭವಿಸಿದೆ. ಬಿ.ಸಿರೋಡು ಕಡೆಯಿಂದ ಧರ್ಮಸ್ಥಳ ಹೆದ್ದಾರಿಯಲ್ಲಿ ಶ್ರೇಯಸ್ ಸರಪಾಡಿ ಮನೆಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಧರ್ಮಸ್ಥಳ

ಬಂಟ್ವಾಳ: KSRTC ಬಸ್ ಮತ್ತು ಬೈಕ್ ಢಿಕ್ಕಿ ➤ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top