ಕಾಸರಗೋಡು: ಕಣಜದ ಹುಳು ದಾಳಿ ➤ ಕಾರ್ಮಿಕ ಮೃತ್ಯು
(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.13. ಕಣಜದ ಹುಳುಗಳ ದಾಳಿಯಿಂದ ಪೈಂಟಿಂಗ್ ಕಾರ್ಮಿಕರೋರ್ವರು ಮೃತಪಟ್ಟ ದಾರುಣ ಘಟನೆ ಚಿತ್ತಾರಿಕಾಲ್ ನಲ್ಲಿ ನಡೆದಿದೆ. ಚಿತ್ತಾರಿಕಾಲ್ ಕಂಬಲ್ಲೂರಿನ ಬಿಟೋ ಜೋಸೆಫ್ (35) ಮೃತಪಟ್ಟವರು. ಸಂಬಂಧಿಕ ರೋರ್ವರ ಮನೆಯಲ್ಲಿ ಈ ಘಟನೆ ನಡೆದಿದೆ. ಪೈಂಟಿಂಗ್ ಕೆಲಸದ ಸಂದರ್ಭದಲ್ಲಿ ಜೋಸೆ ಫ್ ರವರ ಮೇಲೆ ಕಣಜದ ಹುಳುಗಳು ದಾಳಿ ನಡೆಸಿದ್ದು, ಮನೆಯವರು ಹಾಗೂ ಪರಿಸರವಾಸಿಗಳು ಪರಿಯಾರಂ ನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.
ಕಾಸರಗೋಡು: ಕಣಜದ ಹುಳು ದಾಳಿ ➤ ಕಾರ್ಮಿಕ ಮೃತ್ಯು Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್






