ಕ್ರೈಮ್ ನ್ಯೂಸ್

ಚರಂಡಿಯಲ್ಲಿ ಸಿಕ್ಕ ಮೃತದೇಹದ ಕೇಸ್ ಗೆ ಟ್ವಿಸ್ಟ್.! ➤ ಯುವಕನಿಗೆ ಅಪಹರಿಸಿ ಹಲ್ಲೆ ನಡೆಸಿ ಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.11. ಕಳ್ಳತನದ ಆರೋಪದಲ್ಲಿ ಯುವಕನನ್ನು ವಾರದ ಕಾಲ ಕೂಡಿ ಹಾಕಿ ಹಲ್ಲೆ ನಡೆಸಿ‌ ಕೊಲೆ ಮಾಡಿ ಚರಂಡಿಗೆ ಎಸೆದ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಚರಂಡಿಯಲ್ಲಿ ಸಿಕ್ಕ ಕೊಳೆತ ಮೃತದೇಹ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಸೈಫುಲ್ಲಾ(36) ಎಂಬುವನಿಗೆ ಕೊಲೆ ಮಾಡಿ ಚರಂಡಿಗೆ ಮೃತದೇಹ ಎಸೆದಿದ್ದ ಆರೋಪದಡಿ ಗುಜರಿ ಅಂಗಡಿ ಮಾಲೀಕ ಸೇರಿ ಮೂವರನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಶಾಂತ್, ಜಬಿ ಹಾಗೂ ಶಾಬಾಜ್ ಎಂಬಾತನನ್ನು ಬಂಧಿಸಲಾಗಿದೆ.

ಚರಂಡಿಯಲ್ಲಿ ಸಿಕ್ಕ ಮೃತದೇಹದ ಕೇಸ್ ಗೆ ಟ್ವಿಸ್ಟ್.! ➤ ಯುವಕನಿಗೆ ಅಪಹರಿಸಿ ಹಲ್ಲೆ ನಡೆಸಿ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪಡುಬಿದ್ರಿ: ಪಿಕಪ್ ಮತ್ತು ಸ್ಕೂಟರ್ ನಡುವೆ ಅಪಘಾತ.! ➤ ಸವಾರ ಗಂಭೀರ

(ನ್ಯೂಸ್ ಕಡಬ)newskadaba.com ಪಡುಬಿದ್ರಿ, ಏ.11. ಪಡುಬದ್ರಿ ಸೇತುವೆ ಬಳಿ ಸ್ಕೂಟರ್’ವೊಂದಕ್ಕೆ ಪಿಕಪ್ ಢಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಪಲಿಮಾರು ಶಾಂಭವಿ ಕಂಪೌಂಡು ನಿವಾಸಿ ವಿಜಯ ಪೂಜಾರಿ(68) ಗಾಯಗೊಂಡವರಾಗಿದ್ದಾರೆ ಎಂದು ವರದಿ ತಿಳಿಸಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯ್ ಪೂಜಾರಿ ನಿವೃತ್ತ ಸರಕಾರಿ ಉದ್ಯೋಗಿಯಾಗಿದ್ದರು. ಉಡುಪಿಯಿಂದ ಮನೆಗೆ ಬರುತ್ತಿದ್ದ ಇವರು ಸೇತುವೆ ಬಳಿ ಬರುತ್ತಿರುವ ಸಂದರ್ಭ ಅದೇ ಕಡೆಯಿಂದ ಬಂದ ಪಿಕಪ್ ಡಿಕ್ಕಿಯಾಗಿದೆ. ಸವಾರ ಎಸೆಯಲ್ಪಟ್ಟರೆ ಸ್ಕೂಟರ್

ಪಡುಬಿದ್ರಿ: ಪಿಕಪ್ ಮತ್ತು ಸ್ಕೂಟರ್ ನಡುವೆ ಅಪಘಾತ.! ➤ ಸವಾರ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ಉಡುಪಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳವುಗೈದ ಖದೀಮರು..!

(ನ್ಯೂಸ್ ಕಡಬ)newskadaba.com ಉಡುಪಿ, ಏ.11. ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು ಮಾಡಿರುವ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ. ಶಿರೂರು ಮಾರ್ಕೆಟ್ ಬಳಿ ಹಾರ್ಡ್‌ವೇರ್ ಉದ್ಯಮ ನಡೆಸುತ್ತಿರುವ ಅಜೀಮ್ ಎಂಬವರು ರಾತ್ರಿ ಊಟ ಮಾಡಿ ಮಸೀದಿಗೆ ಪ್ರಾರ್ಥನೆಗೆ ತೆರಳಿ ವಾಪಾಸ್ಸು ಬಂದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಇನ್ನು ನುಗ್ಗಿದ ಕಳ್ಳರು, ಮನೆಯೊಳಗಿದ್ದ 18 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ 12 ಲಕ್ಷ ನಗದು ಕಳವು ಮಾಡಿದ್ದಾರೆ.

ಉಡುಪಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳವುಗೈದ ಖದೀಮರು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ರಸ್ತೆ ಅಪಘಾತ..! ➤ ಓರ್ವ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.11. ಬೈಕ್ ಢಿಕ್ಕಿ ಹೊಡೆದು ಓರ್ವ ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾಯನಕೆರೆ ಶಕ್ತಿನಗರದ ಸರ್ಕಲ್ ಬಳಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ಸರ್ಕಲ್ ಬಳಿ ರಾತ್ರಿ ಬೈಕ್ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಬೈಕ್ ನಲ್ಲಿದ್ದ ಸವಾರರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಇವರ ಗುರುತು ಪತ್ತೆಗಾಗಿ ಬೆಳ್ತಂಗಡಿ ಸಂಚಾರಿ ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ

ಬೆಳ್ತಂಗಡಿ: ರಸ್ತೆ ಅಪಘಾತ..! ➤ ಓರ್ವ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಷಕಾರಿ ಅಣಬೆ ಸೇವಿಸಿ ಒಂದೇ ಕುಟುಂಬದ ಮೂವರು ಮೃತ್ಯು

(ನ್ಯೂಸ್ ಕಡಬ)newskadaba.com ಅಸ್ಸಾಂ, ಏ.11. ವಿಷಕಾರಿ ಅಣಬೆ ಸೇವಿಸಿ ಎರಡು ವರ್ಷದ ಮಗು ಸೇರಿದಂತೆ ಕನಿಷ್ಠ ಮೂವರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಈ ದುರ್ಘಟನೆ ಮೆರಪಾನಿ ಪ್ರದೇಶದಲ್ಲಿ ನಡೆದಿದ್ದು, ಒಟ್ಟು ಐದು ಕುಟುಂಬಗಳ ಸದಸ್ಯರು ಏಪ್ರಿಲ್ 2 ರಂದು ಅಣಬೆಯನ್ನು ಸೇವಿಸಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ವಿಷಕಾರಿ ಅಣಬೆ ಸೇವಿಸಿ ಒಂದೇ ಕುಟುಂಬದ ಮೂವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Death, deadbody, Waterfall

ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ಬಾಲಕನ ಹತ್ಯೆ ➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.10. ದೊಡ್ಡವರನ್ನು ಕುದುರೆ ಮೇಲೆ ಕೂರಿಸುವುದಿಲ್ಲ ಎಂದ ಅಪ್ರಾಪ್ತ ಬಾಲಕನನ್ನು ಆಕ್ರೋಶಗೊಂಡು ಕೊಲೆಗೈದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸತೀಶ್ (15) ಎಂಬ ಬಾಲಕನನ್ನು ಕೊಲೆಗೈದು ಪರಾರಿಯಾಗಿದ್ದ ಸೈಯದ್ ಶೋಯೆಬ್‌, ಸುಹೇಲುಲ್ಲಾ ಷರೀಫ್, ಮಹಮ್ಮದ್ ಹುಸೇನ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಡಾ.ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ಬಾಲಕನ ಹತ್ಯೆ ➤ ಆರೋಪಿಗಳು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಏ.10. ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೋರ್ವರು ಪತ್ತೆಯಾಗಿದ್ದಾರೆ. ತೊಕ್ಕೊಟ್ಟು ಜಂಕ್ಷನ್‌‌ನಲ್ಲಿರುವ ಥ್ರೆಡ್ ಹೌಸ್ ಮಳಿಗೆಯ ಮಾಲಕ ತನ್ನ ಅಂಗಡಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕನೀರುತೋಟ ನಿವಾಸಿ ಪ್ರವೀಣ್ ಆಳ್ವ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪ್ರವೀಣ್ ಅವರು ತೊಕ್ಕೊಟ್ಟು ಜಂಕ್ಷನ್ ಬಳಿ ಹೊಲಿಗೆ ನೂಲು ಸೇರಿದಂತೆ ಟೈಲರ್ ಅಂಗಡಿಗಳಿಗೆ ಹೊಲಿಗೆ ಸಂಬಂಧಿಸಿದ ಕಚ್ಚಾ ವಸ್ತುಗಳನ್ನು ಪೂರೈಸುವ ಥ್ರೆಡ್ ಹೌಸ್ ಅಂಗಡಿಯನ್ನು ಹೊಂದಿದ್ದರು. ಪ್ರವೀಣ್ 10 ವರ್ಷಗಳಿಂದ

ಉಳ್ಳಾಲ: ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮನೆ ನಿರ್ಮಿಸಲು ಸಹಾಯ ದೊರಕಿಸಿಕೊಡುವುದಾಗಿ ವಂಚನೆ ➤ 2 ಲ.ರೂ. ಮೌಲ್ಯದ ಚಿನ್ನಾಭರಣ ಕಳಕೊಂಡ ಮಹಿಳೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.10. ಮನೆ ನಿರ್ಮಿಸಲು ಸಹಾಯ ಮಾಡ್ತೀನಿ ಅಂತಾ ಹೇಳಿ ವ್ಯಕ್ತಿಯೋರ್ವ ಮಹಿಳೆಯ ಚಿನ್ನಾಭರಣ ಪಡೆದು ವಂಚಿಸಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಆತಿಕಾ ಎಂಬುವವರನ್ನು ತೊಕ್ಕೊಟ್ಟು ರೈಲ್ವೆ ಹಳಿಯ ಬಳಿ ಭೇಟಿಯಾದ ಸುಮಾರು 50 ವರ್ಷ ಪ್ರಾಯದ ಅಪರಿಚಿತ ಗಂಡಸು ತನ್ನ ಹೆಸರು ರಶೀದ್ ಎಂಬುದಾಗಿ ಪರಿಚಯ ಮಾಡಿಕೊಂಡಿದ್ದ. ಬಳಿಕ ಅದೇ ದಿನ ಆತೀಕಾ ವಾಸವಿರುವ ಬಾಡಿಗೆ ಮನೆಗೆ ಬಂದಿದ್ದ ರಶೀದ್ ‘ನೀವು ಇಷ್ಟು ಬಾಡಿಗೆ ಕೊಟ್ಟು ಈ ಮನೆಯಲ್ಲಿ ಇರುತ್ತೀರಾ. ನೀವು ಬೇರೆ

ಮಂಗಳೂರು: ಮನೆ ನಿರ್ಮಿಸಲು ಸಹಾಯ ದೊರಕಿಸಿಕೊಡುವುದಾಗಿ ವಂಚನೆ ➤ 2 ಲ.ರೂ. ಮೌಲ್ಯದ ಚಿನ್ನಾಭರಣ ಕಳಕೊಂಡ ಮಹಿಳೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಅನುಮಾನಸ್ಪದವಾಗಿ ಗೆಳತಿಯರು ಮೃತಪಟ್ಟ ಪ್ರಕರಣ ➤ ವಿಷಪ್ರಾಶನವೇ ಕಾರಣ ಎಂಬ ಶಂಕೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.10. ಹೊಟ್ಟೆನೋವಿನಿಂದ ನರಳಿ ಆಸ್ಪತ್ರೆಗೆ ದಾಖಲಾದ ಗೆಳತಿಯರಿಬ್ಬರು ಅನುಮಾನಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಮೇಲ್ನೋಟದ ತನಿಖೆಯಲ್ಲಿ ವಿಷ ಪ್ರಾಶನವೇ ಕಾರಣ ಎಂಬುದು ತಿಳಿದುಬಂದಿದೆ. ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ (22) ಅವರ ಗೆಳತಿ ಶ್ರೀನಿವಾಸ ಆಚಾರ್ಯ ಎಂಬವರ ಪುತ್ರಿ ಲಾವಣ್ಯ (21) ಒಂದೇ ದಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ರಕ್ಷಿತಾ ಮತ್ತು ಲಾವಣ್ಯ ತಮ್ಮ ಮನೆಯಲ್ಲಿ ಹೊಟ್ಟೆ ನೋವೆಂದು ನರಳಾಡಿ ಆಸ್ಪತ್ರೆಗೆ ದಾಖಲಾಗಿದ್ದರು. ರಕ್ಷಿತಾ ಮೊದಲಿಗೆ ಮೃತಪಟ್ಟರೆ ಲಾವಣ್ಯ ಬಳಿಕ

ಬೆಳ್ತಂಗಡಿ: ಅನುಮಾನಸ್ಪದವಾಗಿ ಗೆಳತಿಯರು ಮೃತಪಟ್ಟ ಪ್ರಕರಣ ➤ ವಿಷಪ್ರಾಶನವೇ ಕಾರಣ ಎಂಬ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಪ್ರಪಾತಕ್ಕೆ ಉರುಳಿ ಬಿದ್ದ ಬೈಕ್ ➤ ಹಿಂಬದಿ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.10. ಬೈಕ್ ಪ್ರಪಾತಕ್ಕೆ ಬಿದ್ದು ಬೈಕ್ ನಲ್ಲಿ ಹಿಂಬದಿ ಸವಾರನಾಗಿ ಪ್ರಯಾಣಿಸುತ್ತಿದ್ದ ಚಿಕ್ಕ ಮಂಗಳೂರು ಮೂಲದ ಯುವಕ ಮೃತಪಟ್ಟ ಘಟನೆ ಬಿಸಿರೋಡಿನ ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ನಡೆದಿದೆ. ಚಿಕ್ಕಮಗಳೂರು ನಿವಾಸಿ ಮಂಗಳೂರು ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯಶೋಧರ (25) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.  

ಬಂಟ್ವಾಳ: ಪ್ರಪಾತಕ್ಕೆ ಉರುಳಿ ಬಿದ್ದ ಬೈಕ್ ➤ ಹಿಂಬದಿ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top