ಕ್ರೈಮ್ ನ್ಯೂಸ್

ಮಂಗಳೂರು: ‘ಮೆಡಿಕಲ್‌ ಸೀಟು ಕೊಡಿಸುವುದಾಗಿ ವಂಚನೆ’ ➤ಆರೋಪಿ ಬಂಧನ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.03. ನಗರದ ಖಾಸಗಿ ವೈದ್ಯಕೀಯ ಕಾಲೇಜಿನ ಹೆಸರಿನಲ್ಲಿ ಮೆಡಿಕಲ್‌ ಸೀಟು ಕೊಡಿಸುವುದಾಗಿ ಹೇಳಿ ಮೋಸ ಮಾಡಿದ್ದ ಪ್ರಕರಣದಲ್ಲಿ ನೋಯ್ಡಾ ಮೂಲದ ಆರೋಪಿಯನ್ನು ಮಹಾರಾಷ್ಟ್ರದ ಪೊಲೀಸರು ಮುಂಬೈನ ನೆರೋಲ್ ನಲ್ಲಿ ಬಂಧಿಸಿ ಉಳ್ಳಾಲ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತನನ್ನು ಇಫ್ತಿಕರ್ ಅಹ್ಮದ್ (31) ಉತ್ತರ ಪ್ರದೇಶದ ನೋಯ್ಡಾ ನಿವಾಸಿಯೆಂದು ಗುರುತಿಸಲಾಗಿದೆ. ಬೀದರ್‌ ಮೂಲದ ವ್ಯಕ್ತಿಯೋರ್ವರು, ತಮ್ಮಿಂದ 22.5 ಲಕ್ಷ ರೂ. ಪಡೆದು ಖಾಸಗಿ ಮೆಡಿಕಲ್‌ ಕಾಲೇಜಿನಲ್ಲಿ ಸೀಟು ದೊರಕಿಸುವುದಾಗಿ ನಂಬಿಸಿ ಇಫ್ತಿಕರ್ ಅಹ್ಮದ್ […]

ಮಂಗಳೂರು: ‘ಮೆಡಿಕಲ್‌ ಸೀಟು ಕೊಡಿಸುವುದಾಗಿ ವಂಚನೆ’ ➤ಆರೋಪಿ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪತ್ರಕರ್ತನ ಮೇಲೆ ದಾಳಿ ಪ್ರಕರಣ..!     ➤ ಇಬ್ಬರು​ ಉಗ್ರರ ಬಂಧನ

(ನ್ಯೂಸ್ ಕಡಬ)newskadaba.com ಶ್ರೀನಗರ, ಏ.01. ಪತ್ರಕರ್ತ ವಸೀಮ್​​ ಅಹ್ಮದ್​ ವಾನಿ(27) ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ದ ರೆಸಿಸ್ಟೆಂಟ್​​​ ಫ್ರಂಟ್​ ಸಂಘಟನೆಗೆ(TRF) ಸೇರಿದ್ದ ಇಬ್ಬರು ಹೈಬ್ರಿಡ್​ ಉಗ್ರರನ್ನು ಜಮ್ಮು-ಕಾಶ್ಮೀರದ ಶೋಫಿಯಾನ್​ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಪತ್ರಕರ್ತನ ಮೇಲಿನ ದಾಳಿಗೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ(SIT)ಅನ್ನು ರಚಿಸಲಾಗಿತ್ತು. ತಾಂತ್ರಿಕ ಸಾಕ್ಷಿಗಳ ಆಧಾರದ ಮೇಲೆ ಹಲವು ಶಂಕಿತರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು ಎಂದು ತನಿಖಾ ದಳದ ಸದಸ್ಯರೊಬ್ಬರು ತಿಳಿಸಿದ್ದಾರೆ.  

ಪತ್ರಕರ್ತನ ಮೇಲೆ ದಾಳಿ ಪ್ರಕರಣ..!     ➤ ಇಬ್ಬರು​ ಉಗ್ರರ ಬಂಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

 4.50 ಕೋಟಿ ರೂ. ಮೌಲ್ಯದ ಸೀರೆ, 1.40 ಕೋಟಿ ರೂ. ಹಣ, 56 ಲೀ. ಬಿಯರ್ ವಶ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಏ.01. ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ, ಶಿವಮೊಗ್ಗದ ಹಲವು ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ದಾಳಿ ಮಾಡಿ ಅಕ್ರಮವಾಗಿ ಸಂಗ್ರಹಿಸಿದ್ದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿವಿಧ ಚೆಕ್ ಪೋಸ್ಟ್​ಗಳಲ್ಲಿ ಪರಿಶೀಲನೆ ಮುಂದುವರಿದಿದ್ದು, ದೊಡ್ಡಪೇಟೆ ಪೊಲೀಸರು 4.50 ಕೋಟಿ ರೂ. ಮೌಲ್ಯದ ಸೀರೆಯನ್ನು ವಶಕ್ಕೆ ಪಡೆದಿದ್ದಾರೆ. ಸೂಕ್ತ ದಾಖಲೆಯಿಲ್ಲದೇ, ಅನಧಿಕೃತವಾಗಿ ಸಂಗ್ರಹಿಸಿದ್ದ ಹಿನ್ನಲೆ ವಶಪಡಿಸಿಕೊಂಡಿದ್ದಾರೆ.  

 4.50 ಕೋಟಿ ರೂ. ಮೌಲ್ಯದ ಸೀರೆ, 1.40 ಕೋಟಿ ರೂ. ಹಣ, 56 ಲೀ. ಬಿಯರ್ ವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊಕ್ಕಡ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com  ಕೊಕ್ಕಡ, ಏ.01. ಶಿಬಾಜೆ ಗ್ರಾಮದ ಪೆರ್ಲದಲ್ಲಿ  ಮೀನು ವ್ಯಾಪಾರಿಯೊಬ್ಬರು  ಬಾವಿಕಟ್ಟೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಕ್ಕಡದಲ್ಲಿ ನಡೆದಿದೆ. ಪೆರ್ಲ ನಿವಾಸಿ ನೋಣಯ್ಯ ಗೌಡ(55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ . ಹಲವು ಸಮಯದಿಂದ ಶಿಬಾಜೆಯ ಪರಿಸರದಲ್ಲಿ ಹಸಿಮೀನಿನ ವ್ಯಾಪಾರ ಮಾಡಿಕೊಂಡಿದ್ದರು ಎನ್ನಲಾಗಿದ್ದು, ಅಂಗವೈಫಲ್ಯ ಹೊಂದಿದ್ದ ಇವರು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಸಂಶಯಪಡಲಾಗಿದೆ ಎಂದು ವರದಿ ತಿಳಿಸಿದೆ.  

ಕೊಕ್ಕಡ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Crime

ವಿವಾಹಿತ ಮಹಿಳೆ ಅನುಮಾನಸ್ಪಾದ ಸಾವು ➤ ಕೊಲೆ ಶಂಕೆ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.01. ಸುಬ್ರಮಣ್ಯಪುರದ ಪೂರ್ಣಪ್ರಜ್ಞಾ ಬಡಾವಣೆಯ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಮಂಡ್ಯ ಮೂಲದ ರಶ್ಮಿ (32) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪತಿಯೇ ಕೊಲೆಗೈದು ನೇಣು ಹಾಕಿದ್ದಾನೆ ಎಂದು ಪತ್ನಿಯ ಕುಟುಂಬಸ್ಥರು ಆರೋಪಿಸಿದ್ದಾರೆ ಎನ್ನಲಾಗಿದ್ದು, ರಶ್ಮಿ ಅವರು ಕಳೆದ 10 ವರ್ಷಗಳ ಹಿಂದೆ ಶ್ರೀರಂಗಪಟ್ಟಣ ಮೂಲದ ಅರವಿಂದ್ ಎಂಬಾತನೊಂದಿಗೆ ವಿವಾಹವಾಗಿದ್ದರು. ದಂಪತಿಗೆ 5 ವರ್ಷದ ಗಂಡು ಮಗು ಇದೆ. ಸ್ಥಳಕ್ಕೆ ಭೇಟಿ ನೀಡಿರುವ ಸುಬ್ರಮಣ್ಯಪುರ ಪೊಲೀಸರು ಪರಿಶೀಲನೆ

ವಿವಾಹಿತ ಮಹಿಳೆ ಅನುಮಾನಸ್ಪಾದ ಸಾವು ➤ ಕೊಲೆ ಶಂಕೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಿಜಾಬ್ ತೆಗೆಯುವಂತೆ ಮಹಿಳೆಗೆ ಒತ್ತಾಯ..!     ➤ ಏಳು ಮಂದಿ ಅರೆಸ್ಟ್

(ನ್ಯೂಸ್ ಕಡಬ)newskadaba.com  ಚೆನ್ನೈ, ಏ.01. ತಮಿಳುನಾಡಿನ ವೆಲ್ಲೋರ್’ನ ಕೋಟೆ ಸಮುಚ್ಚಯದಲ್ಲಿ ಮಹಿಳೆಯೊಬ್ಬರ ಹಿಜಾಬ್ ಅನ್ನು ತೆಗೆಯುವಂತೆ ಬಲವಂತ ಮಾಡಿದ ಒಬ್ಬ ಅಪ್ರಾಪ್ತನ ಸಹಿತ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. “ಭಾರತೀಯ ದಂಡ ಸಂಹಿತೆ 153ಎ ಮತ್ತು 504 ವಿಧಿಗಳು ಮತ್ತು ತಮಿಳುನಾಡಿನ ಮಹಿಳೆಯರಿಗೆ ಕಿರುಕುಳ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಒಬ್ಬ ಅಪ್ರಾಪ್ತನ ಸಹಿತ ಏಳು ಮಂದಿಯನ್ನು ಬಂಧಿಸಿದ್ದೇವೆ” ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರ ಮೊಬೈಲ್ ಫೋನ್’ಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಗೆ ಸೈಬರ್ ವಿಭಾಗಕ್ಕೆ ಕಳುಹಿಸಲಾಗಿದೆ ಎಂದೂ

ಹಿಜಾಬ್ ತೆಗೆಯುವಂತೆ ಮಹಿಳೆಗೆ ಒತ್ತಾಯ..!     ➤ ಏಳು ಮಂದಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ: ಆನ್ಲೈನ್ ನಲ್ಲಿ ಮಹಿಳೆಗೆ ಲಕ್ಷ ರೂ. ವಂಚನೆ  ➤ ದೂರು ದಾಖಲು..!

(ನ್ಯೂಸ್ ಕಡಬ)newskadaba.com ಉಡುಪಿ, ಏ.01. ದೂರವಾಣಿ ಕರೆ ಮಾಡಿದ ವ್ಯಕ್ತಿಯೊಬ್ಬ ಡೆಬಿಟ್ ಕಾರ್ಡ್ ಬ್ಲಾಕ್ ಆಗಿದೆ ಎಂದು ಮಹಿಳೆಯೊಬ್ಬರನ್ನು ನಂಬಿಸಿ, ಕಾರ್ಡ್ ಸಂಖ್ಯೆ ಪಡೆದು ಬ್ಯಾಂಕ್ ಖಾತೆಯಿಂದ 1,04,500 ಹಣವನ್ನು ಆನ್‌ಲೈನ್‌ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ ಘಟನೆ ನಡೆದಿದೆ ಎನ್ನಲಾಗಿದೆ. ಪ್ರತಿಭಾ ಎಸ್. ಹೆಗ್ಡೆ ಅವರಿಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ, ತಾನು ಬ್ಯಾಂಕ್‌ ಅಧಿಕಾರಿ ಎಂದು ನಂಬಿಸಿ, ಡೆಬಿಟ್ ಕಾರ್ಡ್ ಬ್ಲಾಕ್ ಆಗಿದೆ ಈ ಕೂಡಲೇ ರಿನೀವಲ್ ಮಾಡುವಂತೆ ತಿಳಿಸಿ, ಕಾರ್ಡ್ ನಂಬ್ರ ಹಾಗೂ ಒಟಿಪಿಯನ್ನು

ಉಡುಪಿ: ಆನ್ಲೈನ್ ನಲ್ಲಿ ಮಹಿಳೆಗೆ ಲಕ್ಷ ರೂ. ವಂಚನೆ  ➤ ದೂರು ದಾಖಲು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮೈದಾನದಲ್ಲಿ ಬಾಲಕನ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಏ.01. ಬಾಲಕನೋರ್ವ ಮೈದಾನದಲ್ಲಿ ಶವವಾಗಿ ಪತ್ತೆಯಾದ ಘಟನೆ ಹುಬ್ಬಳ್ಳಿಯಲ್ಲಿ ವರದಿ ತಿಳಿಸಿದೆ. ಭೈರಿದೇವರ ಕೊಪ್ಪದ ನದೀಮ್ ಹುಬ್ಬಳ್ಳಿ (8) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಆತನ ದೇಹದ ಮೇಲೆ ಕೆಲ ಗಾಯಗಳಾಗಿದ್ದು, ಮುಖಕ್ಕೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಶಾಲೆಗೆ ರಜೆ ಹಿನ್ನೆಲೆಯಲ್ಲಿ ನದೀಂ, ಬೆಂಡಿಗೇರಿ ಪೊಲೀಸ್ ಠಾಣೆ ಹತ್ತಿರ ಇರುವ ಕ್ರಿಶ್ಚಿಯನ್ ಕಾಲೋನಿಯ ದೊಡ್ಡನೆ ಚಾಳದಲ್ಲಿರುವ ಅಜ್ಜಿಯ ಮನೆಗೆ ಬಂದಿದ್ದ ಬಾಲಕನ ಮೇಲೆ ದುಷ್ಕರ್ಮಿಗಳು ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ

ಮೈದಾನದಲ್ಲಿ ಬಾಲಕನ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

LPG ಗ್ಯಾಸ್‌ ಸೋರಿಕೆಯಾಗಿ ಭೀಕರ ಅಗ್ನಿ ದುರಂತ ➤ ಏಳು ಮಂದಿ ಕಾರ್ಮಿಕರು ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.01. ಗ್ಯಾಸ್‌ ಸೋರಿಕೆಯಾಗಿ ನಡೆದ ಅಗ್ನಿ ಅವಘಡದಲ್ಲಿ ಏಳು ಮಂದಿ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಮೀಪದ ಮೇಡಹಳ್ಳಿಯಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ಶೆಡ್ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬಿಹಾರ ಮತ್ತು ಉತ್ತರಪ್ರದೇಶದಿಂದ ಬಂದಿದ್ದ 7 ಮಂದಿ ಶೆಡ್‌ ನಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಡ್ಯಾಮೇಜ್ ಆಗಿದ್ದ ಪೈಪ್‌ ನಿಂದ ಎಲ್‌ಪಿಜಿ ಗ್ಯಾಸ್ ಸೋರಿಕೆಯಾಗಿ ಅಗ್ನಿ ಅನಾಹುತ ನಡೆದಿದ್ದು ಅವಘಡ ಸಂಭವಿಸಿದ ದಿನ ಬೆಳಿಗ್ಗೆ 3.55 ರ ಸುಮಾರಿಗೆ

LPG ಗ್ಯಾಸ್‌ ಸೋರಿಕೆಯಾಗಿ ಭೀಕರ ಅಗ್ನಿ ದುರಂತ ➤ ಏಳು ಮಂದಿ ಕಾರ್ಮಿಕರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆ  

(ನ್ಯೂಸ್ ಕಡಬ)newskadaba.com ತೆಲಂಗಾಣ​, ಮಾ.31. ಉಂಗುರ ಕಳೆದುಕೊಂಡಿದ್ದಕ್ಕೆ ಯುವತಿಯೊಬ್ಬಳು ನೊಂದು ಸಾವಿನ ಹಾದಿ ಹಿಡಿದಿರುವ ಘಟನೆ ತೆಲಂಗಾಣದ ವಾರಂಗಲ್​ನಲ್ಲಿ ವರದಿಯಾಗಿದೆ. ಮಾದುಲ ಹೇಮಲತಾ ರೆಡ್ಡಿ (19) ಮೃತ ಯುವತಿ ಎಂದು ಗುರುತಿಸಲಾಗಿದೆ. ಈಕೆ ವಾರಂಗಲ್​ನ ಗುನ್ನೆಪಲ್ಲಿ ಗ್ರಾಮದವಳಾಗಿದ್ದು,  ಹನುಮಕೊಂಡದ ಡಿಗ್ರಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದಳು ಎನ್ನಲಾಗಿದೆ.  

ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆ   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top