ಕ್ರೈಮ್ ನ್ಯೂಸ್

10 ನೇ ತರಗತಿ ವಿದ್ಯಾರ್ಥಿ ತೀವ್ರ ಜ್ವರದಿಂದ ಮೃತ್ಯು 

(ನ್ಯೂಸ್ ಕಡಬ)newskadaba.com ಕಿನ್ನಿಗೋಳಿ, ಮಾ.31. ಕಿನ್ನಿಗೋಳಿಯ ಪಕ್ಷಿಕೆರೆ ಎಂಬಲ್ಲಿ ಬಾಲಕನೋರ್ವ ತೀವ್ರ ಜ್ವರದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಪಕ್ಷಿಕೆರೆ ಜುಮಾ‌ ಮಸೀದಿ ಬಳಿಯ ನಿವಾಸಿ ಇಸ್ಮಾಯೀಲ್ ಅವರ ಪುತ್ರ 10ನೇ ತರಗತಿ ವಿದ್ಯಾರ್ಥಿ ಹಿಲಾಲ್(16 )ಮೃತ ಬಾಲಕ ಎಂದು ಗುರುತಿಸಲಾಗಿದೆ. ಹಿಲಾಲ್ ಗೆ ಕೆಲದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಆತನನ್ನು ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.    

10 ನೇ ತರಗತಿ ವಿದ್ಯಾರ್ಥಿ ತೀವ್ರ ಜ್ವರದಿಂದ ಮೃತ್ಯು  Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ   ➤ ಮುಖ್ಯೋಪಾಧ್ಯಯ ಅರೆಸ್ಟ್

(ನ್ಯೂಸ್ ಕಡಬ)newskadaba.com ರಾಯಚೂರು, ಮಾ.30. ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಸರ್ಕಾರಿ ಸ್ವಾಮ್ಯದ ಶಾಲೆಯೊಂದರ ಮುಖ್ಯೋಪಾಧ್ಯಾಯನನ್ನು ಪೊಲೀಸರು ಬಂಧಿಸಿದ್ದಾರೆ. ವಿ.ಕೆ.ಅಂಗಡಿ ಬಂಧಿತ ಶಾಲೆಯ ಮುಖ್ಯೋಪಾಧ್ಯಾಯ. ಪ್ರತಿದಿನ ಮೊಬೈಲ್ ಕರೆ ಮಾಡಿ ಹಾಗೂ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ಅಲ್ಲದೇ ನಿನಗೆ ಒಳ್ಳೆಯ ಆಫರ್ ಕೊಡುತ್ತೇನೆ. ನನ್ನ ಮನೆಗೆ ಒಂದು ಗಂಟೆ ಬಂದು ಹೋಗು ಎಂದು ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ. ಮುಖ್ಯೋಪಾಧ್ಯಾಯನ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ   ➤ ಮುಖ್ಯೋಪಾಧ್ಯಯ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್ ಢಿಕ್ಕಿ ➤ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.30. ನಗರದ ಬೆಂದೂರ್ ವೆಲ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತರನ್ನು ಐರಿನ್ ಡಿಸೋಜ(55) ಎಂದು ಗುರುತಿಸಲಾಗಿದೆ. ಸಿಟಿ ಬಸ್ ಬೆಂದೂರ್ ವೆಲ್ ಜಂಕ್ಷನ್ ನಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿದ್ದು, ಈ ವೇಳೆ ಅದೇ ಬಸ್ಸಿನಿಂದ ಇಳಿದು ಬಸ್ಸಿನ ಮುಂಭಾಗದಿಂದ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಮಂಗಳೂರು: ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್ ಢಿಕ್ಕಿ ➤ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಟ್ಯೂಷನ್ ಗೆಂದು ತೆರಳಿದ್ದ ಹತ್ತನೇ ತರಗತಿಯ ವಿದ್ಯಾರ್ಥಿ ನಾಪತ್ತೆ ➤ ಕುಮಾರಧಾರಾ ನದಿ ತಟದಲ್ಲಿ ಬ್ಯಾಗ್ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಮಾ.30. ಟ್ಯೂಷನ್ ಗೆಂದು ತೆರಳಿದ್ದ ಹತ್ತನೇ ತರಗತಿಯ ಬಾಲಕನೋರ್ವ ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಘಟನೆ ಕಡಬದಿಂದ ವರದಿಯಾಗಿದೆ. ಕಡಬದ ಖಾಸಗಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ ಅದ್ವೈತ್ ಎಂಬಾತ ಬುಧವಾರದಂದು ಟ್ಯೂಷನ್ ಗೆಂದು ತೆರಳಿ ಆ ಬಳಿಕ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದಾನೆ. ಮನೆಯವರು ಹಾಗೂ ಸ್ಥಳೀಯರು ಹುಡುಕಾಡಿದಾಗ ಬಾಲಕನ ಬ್ಯಾಗ್ ಹಾಗೂ ಐಡಿ ಕಾರ್ಡ್ ಕುಮಾರಧಾರ ನದಿಯ ನಾಕೂರು ಗಯ ಎಂಬಲ್ಲಿ ಕಂಡುಬಂದಿದ್ದು, ವಿಷಯ ತಿಳಿದು ಸಾರ್ವಜನಿಕರು ಜಮಾಯಿಸಿದ್ದಾರೆ. ನಾಳೆಯಿಂದ ಎಸ್ಸೆಸ್ಸೆಲ್ಸಿ

ಕಡಬ: ಟ್ಯೂಷನ್ ಗೆಂದು ತೆರಳಿದ್ದ ಹತ್ತನೇ ತರಗತಿಯ ವಿದ್ಯಾರ್ಥಿ ನಾಪತ್ತೆ ➤ ಕುಮಾರಧಾರಾ ನದಿ ತಟದಲ್ಲಿ ಬ್ಯಾಗ್ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.30. ಮಂಗಳೂರು ಯುವಕನೋರ್ವ ವಸತಿ ಸಮುಚ್ಚಯದ 14ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು, ಮೃತಪಟ್ಟ ಘಟನೆ ಇಂದು ಮುಂಜಾನೆ ನಗರದ ಕದ್ರಿಯಿಂದ ವರದಿಯಾಗಿದೆ. ಮೊಬೈಲ್ ಕೇರ್ ಅಬ್ದುಲ್ ಸಲೀಂ ಎಂಬವರ ಪುತ್ರ ಮುಹಮ್ಮದ್ ಶಮಾಲ್ (21) ಮೃತಪಟ್ಟವರು. ರಮಝಾನ್ ಉಪವಾಸದ ಹಿನ್ನೆಲೆಯಲ್ಲಿ ಸಹರಿ ಉಪಾಹಾರ ಸೇವಿಸಿದ ಬಳಿಕ ಫ್ಲ್ಯಾಟ್ ನ ಬಾಲ್ಕನಿಗೆ ಹೋಗಿದ್ದ ಶಮಾಲ್ ನಿದ್ದೆಗಣ್ಣಿನಲ್ಲಿ ಆಯತಪ್ಪಿ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.  ಘಟನಾ ಸ್ಥಳಕ್ಕೆಕದ್ರಿ ಠಾಣಾ ಪೊಲೀಸರು ತೆರಳಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಮಂಗಳೂರು 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಸಹರಿ ಉಪಹಾರ ಸೇವಿಸಿ ಯುವಕ ಆಯತಪ್ಪಿ ಬಿದ್ದು ಮೃತ್ಯು           

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.30. ರಂಝಾನ್ ಹಿನ್ನೆಲೆ ಸಹರಿ ಉಪಾಹಾರ ಸೇವಿಸಿ ಫ್ಲ್ಯಾಟ್ ನ ಹೊರಗೆ ಬಂದ ಯುವಕ ಆಕಸ್ಮಿಕವಾಗಿ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಮಂಗಳೂರಿನ ಕದ್ರಿಯಲ್ಲಿ ನಡೆದಿದೆ. ಮಂಗಳೂರಿನ ಅಬ್ದುಲ್ ಸಲೀಂ ಎಂಬವರ ಪುತ್ರ ಮುಹಮ್ಮದ್ ಶಮಾಲ್(20) ಮೃತ ಯುವಕ‌ ಎಂದು ಗುರುತಿಸಲಾಗಿದೆ.  

ಮಂಗಳೂರು: ಸಹರಿ ಉಪಹಾರ ಸೇವಿಸಿ ಯುವಕ ಆಯತಪ್ಪಿ ಬಿದ್ದು ಮೃತ್ಯು            Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಬೈಕ್ ನಲ್ಲಿ ತೆರಳುತ್ತಿದ್ದ ಜೋಡಿಯನ್ನು ತಡೆದು ಸುಲಿಗೆ..! ➤ ಮೂವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.30. ಬೈಕ್ ನಲ್ಲಿ ತೆರಳುತ್ತಿದ್ದ ಯುವಕ- ಯುವತಿಯನ್ನು ತಡೆದು ಸುಲಿಗೆ ಮಾಡಿದ್ದ ಮೂವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಸ್ತಿಪಡ್ಪು ನಿವಾಸಿ ಝಾಕೀರ್ ಹುಸೇನ್‌ (27), ಸೋಮೇಶ್ವರ ನಿವಾಸಿ ಉಬೈದುಲ್ಲ(33), ಮೇಲಂಗಡಿ ನಿವಾಸಿ ಖಲೀಲ್(22) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಉಚ್ಚಿಲ ಪರಿಸರದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಮೂವರ ತಂಡ ಅವರನ್ನು ತಡೆದು ಯುವತಿಯ ಕೈಯಲ್ಲಿದ್ದ ಐ-ಫೋನ್, ಬೈಕ್ ದೋಚಿ ಪರಾರಿಯಾಗಿದ್ದರು. ಈ ಕುರಿತು ಬೈಕ್ ಸವಾರ ಅಬ್ದುಲ್ಲ ಎಂಬವರು ಉಳ್ಳಾಲ

ಮಂಗಳೂರು: ಬೈಕ್ ನಲ್ಲಿ ತೆರಳುತ್ತಿದ್ದ ಜೋಡಿಯನ್ನು ತಡೆದು ಸುಲಿಗೆ..! ➤ ಮೂವರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ನಿಷೇಧಿತ ಇ-ಸಿಗರೇಟ್‌ ಮಾರಾಟ ➤ ಐವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.30. ಲಾಲ್‌ ಭಾಗ್‌ನ ವಾಣಿಜ್ಯ ಸಂಕೀರ್ಣವೊಂದರ ಅಂಗಡಿಗಳಲ್ಲಿ ಅಕ್ರಮವಾಗಿ ಶೇಖರಿಸಿಡಲಾಗಿದ್ದ ನಿಷೇಧಿತ ಇ-ಸಿಗರೇಟ್‌ ಮತ್ತು ವಿದೇಶಿ ಸಿಗರೇಟ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಐದು ಮಂದಿಯನ್ನು ಬಂಧಿಸಿದ್ದಾರೆ ಬಂಧಿತರನ್ನು ರೆಹಮತ್ತುಲ್ಲಾ, ಸಂತೋಷ, ಶಿವು ಯಾನೆ ಶಿವಾನಂದ, ಹಸನ್ ಶರೀಫ್, ಇರ್ಷಾದ್ ಎಂದು ಗುರುತಿಸಲಾಗಿದೆ. ಇ-ಸಿಗರೇಟ್ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಾಣಿಜ್ಯ ಸಂಕೀರ್ಣವೊಂದರ ಅಂಗಡಿಗಳ ಮೇಲೆ ದಾಳಿ ಒಟ್ಟು 1,50,000 ಮೌಲ್ಯದ 273 ಇ-ಸಿಗರೇಟ್ ಗಳನ್ನು ಹಾಗೂ ಕೊಟ್ಟಾ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿ

ಮಂಗಳೂರು: ನಿಷೇಧಿತ ಇ-ಸಿಗರೇಟ್‌ ಮಾರಾಟ ➤ ಐವರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಂದಾಪುರ: ಅಕ್ರಮ ಹಣ ಸಾಗಾಟ..! ➤ 13 ಲಕ್ಷ.ರೂ ವಶಕ್ಕೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಮಾ.30. ದ್ವಿಚಕ್ರ ವಾಹನದಲ್ಲಿ ಸವಾರನೋರ್ವ ದಾಖಲೆಯಿಲ್ಲದೆ, ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಆರೋಪದಲ್ಲಿ ಕುಂದಾಪುರ ಪೊಲೀಸರು 13 ಲಕ್ಷ ರೂ. ವಶಕ್ಕೆ ಪಡೆದ ಘಟನೆ ಸಂಗಮ್‌ ಬಳಿಯ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. ಮೂಲತಃ ಮಹಾರಾಷ್ಟ್ರದ, ಪ್ರಸ್ತುತ ಕೋಟೇಶ್ವರ ಸಮೀಪದ ನಿವಾಸಿ ದಿಲೀಪ್ ಗೋಡ್ಸೆ (47) ಎಂಬಾತ ತನ್ನ ಬೈಕಿನಲ್ಲಿ ಯಾವುದೇ ದಾಖಲೆಗಳಿಲ್ಲದೆ 13 ಲಕ್ಷ ಸಾಗಿಸುತ್ತಿದ್ದ. ಕುಂದಾಪುರ ಸಂಗಮ್ ಜಂಕ್ಷನ್ ಬಳಿ ಪೊಲೀಸ್ ಚೆಕ್ ಪೊಸ್ಟ್ ಬಳಿ ಪೊಲೀಸರು ವಾಹನ ತಪಾಸಣೆಯಲ್ಲಿ ತೊಡಗಿದ್ದಾಗ

ಕುಂದಾಪುರ: ಅಕ್ರಮ ಹಣ ಸಾಗಾಟ..! ➤ 13 ಲಕ್ಷ.ರೂ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಮೃತ್ಯು

(ನ್ಯೂಸ್ ಕಡಬ)newskadaba.com ಕಡಬ, ಮಾ.30. ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30 ರಂದು ಕಡಬ ಸಮೀಪದ ಎಡಮಂಗಲ ಗ್ರಾಮದಿಂದ ವರದಿಯಾಗಿದೆ. ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಾ.30 ರಂದು ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿತ್ತು. ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top