ಕ್ರೈಮ್ ನ್ಯೂಸ್

ಅಕ್ರಮ ಚಟುವಟಿಕೆಗಳ ತಾಣವಾಯ್ತು ಬೆಂಗಳೂರಿನ ಹೃದಯ ಭಾಗದ ಸ್ಕೈವಾಕ್​​        ➤ ಕಾಂಡೋಮ್​ ಸೇರಿದಂತೆ ತರಹೇವಾರಿ ತ್ಯಾಜ್ಯ ಪತ್ತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.29. ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಎಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತೆ ಅಂತ ಹೇಳುವುದು ಕಷ್ಟ. ಏಕೆಂದರೆ ಪುಂಡ‌ರು ಎಲ್ಲಿ ಬೇಕಿದ್ದರೂ ಮೋಜು ಮಸ್ತಿ ಮಾಡುತ್ತಾರೆ. ಸರ್ಕಾರಿ ಶಾಲೆ  ಆದರೂ ಆಗಬಹುದು, ಆಟದ ಮೈದಾನ ಆದರೂ ಸರಿಯೇ. ಆದರೆ ಇದೀಗ ಜನ ಓಡಾಡುವ ಸ್ಕೈವಾಕ್​ ಕೂಡ ಪುಂಡರ ತಾಣ ಆಗಿದೆ. ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಣಣೆಯಲ್ಲಿ ರಸ್ತೆದಾಟುವುದು ಅಷ್ಟು ಸುಲಭದ ಮಾತಲ್ಲ. ರಸ್ತೆಯ ಒಂದು ಬದಿಯಿಂದ ಮತ್ತೊಂದು ಬದಿಗೆ ಹೋಗಬೇಕು ಎಂದರೆ ಮೇಲ್ಸೇತುವೆಗಳು ಅನಿವಾರ್ಯ. […]

ಅಕ್ರಮ ಚಟುವಟಿಕೆಗಳ ತಾಣವಾಯ್ತು ಬೆಂಗಳೂರಿನ ಹೃದಯ ಭಾಗದ ಸ್ಕೈವಾಕ್​​        ➤ ಕಾಂಡೋಮ್​ ಸೇರಿದಂತೆ ತರಹೇವಾರಿ ತ್ಯಾಜ್ಯ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

8 ವರ್ಷದ ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ತಂದೆ

(ನ್ಯೂಸ್ ಕಡಬ)newskadaba.com ಕೋಲಾರ, ಮಾ.29. ಎಂಟು ವರ್ಷದ ಮಗನನ್ನು ಪಾಪಿ ತಂದೆಯೊಬ್ಬ ಚೂರಿಯಿಂದ ಇರಿದು ಕೊಲೆ ಮಾಡಿರುವ ಹೃದಯವಿದ್ರಾಹಕ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿಯಲ್ಲಿ ನಡೆದಿದೆ. ಎಂಟು ವರ್ಷದ ಬಾಲಕ ಭುವನ್‌ ತೇಜ್‌ ಅಪ್ಪನ ಕೈಯಿಂದ ಕೊಲೆಯಾದ ಮಗ.ಸುಬ್ರಮಣಿ ನಂಗಲಿ ಎಂಬಾತ ಮಗನಿಗೆ ಕೊಲೆ ಮಾಡಿದ್ದಾನೆ‌. ಆರೋಪಿ ಸುಬ್ರಮಣಿ ಈ‌ ಮೊದಲು ತನ್ನ ಪತ್ನಿಯನ್ನು ಕೊಂದು ಜೈಲು ಪಾಲಾಗಿದ್ದ ಎನ್ನಲಾಗಿದ್ದು, ಭುವನ್‌ತೇಜ್‌ ಕೋಲಾರದ ನಂಗಲಿ ಗ್ರಾಮದ ಎಸ್‌ಬಿಐ ಬ್ಯಾಂಕ್ ಹಿಂಭಾಗದಲ್ಲಿರುವ ಮನೆಯಲ್ಲಿ ಅಜ್ಜಿ ಜೊತೆ

8 ವರ್ಷದ ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ತಂದೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಮತ್ತು ಟಿಪ್ಪರ್ ನಡುವೆ ಅಪಘಾತ..!   ➤ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ)newskadaba.com ಮಂಜೇಶ್ವರ,  ಮಾ.29. ಬೈಕ್ ಗೆ ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ನಡೆದಿದೆ. ಮಂಜೇಶ್ವರ ಕುಂಜತ್ತೂರಿನ ಆದಿಲ್ ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಜೊತೆಯಲ್ಲಿದ್ದ ಇನ್ನೋರ್ವ ವಿದ್ಯಾರ್ಥಿ ಗಾಯಗೊಂಡಿದ್ದಾನೆ.  

ಬೈಕ್ ಮತ್ತು ಟಿಪ್ಪರ್ ನಡುವೆ ಅಪಘಾತ..!   ➤ ವಿದ್ಯಾರ್ಥಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಮನೆ ಮಂದಿ ಏರ್‌ಪೋರ್ಟ್‌ಗೆ ತೆರಳಿದ್ದ ವೇಳೆ ಬೀಗ ಮುರಿದು ದರೋಡೆ..!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ. 29. ವಿದೇಶಕ್ಕೆ ತೆರಳಲಿದ್ದ ಮಗಳನ್ನು ಏರ್‌ಪೋರ್ಟ್‌ಗೆ ಬಿಡಲು ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ನಗ-ನಗದನ್ನು ದೋಚಿ ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ವೀರಕಂಭದಲ್ಲಿ ನಡೆದಿದೆ. ವೀರಕಂಭ ಬೊನ್ಯಕುಕ್ಕು ಜನತಾ ಕಾಲೋನಿ ನಿವಾಸಿ ಮಹಮ್ಮದ್ ಮುಸ್ಲಿಯಾರ್ ರವರು ಕುಟುಂಬ ಸಮೇತರಾಗಿ ವಿದೇಶಕ್ಕೆ ತೆರಳಲಿದ್ದ ಮಗಳನ್ನು ಮಂಗಳೂರು ಏರ್‌ಪೋರ್ಟ್‌ಗೆ ಬಿಟ್ಟು ಬರಲು ತೆರಳಿದ್ದರು. ಅವರು ಮರಳಿ ಬಂದು ನೋಡಿದಾಗ ಮನೆಯ ಬಾಗಿಲು ತೆರೆದಿತ್ತಲ್ಲದೇ ಮನೆಯ ಛಾವಣಿಗೆ ಏಣಿ ಇಟ್ಟು ಮನೆಯೊಳಗೆ ನುಗ್ಗಿ ಕಪಾಟಿನ

ಬಂಟ್ವಾಳ: ಮನೆ ಮಂದಿ ಏರ್‌ಪೋರ್ಟ್‌ಗೆ ತೆರಳಿದ್ದ ವೇಳೆ ಬೀಗ ಮುರಿದು ದರೋಡೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ಲಾರಿ-ಬೈಕ್ ಢಿಕ್ಕಿ..!     ➤ ಪರೀಕ್ಷೆ ಬರೆದು ಹಿಂತಿರುಗುತ್ತಿದ್ದ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ.29. ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ನಡೆದಿದೆ. ಮಂಜೇಶ್ವರ ಕುಂಜತ್ತೂರಿನ ಆದಿಲ್ ಮೃತಪಟ್ಟವನು ಎಂದು ತಿಳಿದುಬಂದಿದೆ. ಜೊತೆಯಲ್ಲಿದ್ದ ಇನ್ನೋರ್ವ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಆದಿಲ್ ಕುಂಬಳೆಯ ಮಹಾತ್ಮ ಕಾಲೇಜಿನ ವಿದ್ಯಾರ್ಥಿಯಾಗಿದ್ದ. ಪರೀಕ್ಷೆ ಬರೆದು ಮರಳುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದ್ದು, ಆದಿಲ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣವನ್ನುದಾಖಲಿಸಿಕೊಂಡಿದ್ದಾರೆ.  

ಕಾಸರಗೋಡು: ಲಾರಿ-ಬೈಕ್ ಢಿಕ್ಕಿ..!     ➤ ಪರೀಕ್ಷೆ ಬರೆದು ಹಿಂತಿರುಗುತ್ತಿದ್ದ ವಿದ್ಯಾರ್ಥಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Death, deadbody, Waterfall

ಕಾರ್ಕಳ: ತಾಯಿಯ ಅಕಾಲಿಕ ಸುದ್ದಿ ತಿಳಿದ ಮಗಳು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಕಾರ್ಕಳ, ಮಾ.29. ತಾಯಿಯ ಅಕಾಲಿಕ ನಿಧನದ ಸುದ್ದಿ ತಿಳಿದು ಮಗಳು ಮನೆ ಸಮೀಪದ ಕೆರೆಯೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಈದು ನೂರಾಲ್ ಬೆಟ್ಟು ಕಜೆ ಎಂಬಲ್ಲಿ ಸಂಭವಿಸಿದೆ. ಅನಾರೋಗ್ಯಕ್ಕೆ ತುತ್ತಾಗಿದ್ದ ಭಾಗಿ(65) ಎಂಬವರು ಸುಮಾರು 10 ವೇಳೆಯಲ್ಲಿ ಮನೆಯಲ್ಲಿ ಮೃತಪಟ್ಟಿದ್ದರು. ಈ ನಡುವೆ ಭಾಗಿಯ ಮಗಳು ರೇಖಾ(25) ಎಂಬಾಕೆ ಎಂದಿನಂತೆ ನಾರಾವಿಯ ಫ್ಯಾನ್ಸಿ ಅಂಗಡಿಯ ಕೆಲಸಕ್ಕೆಂದು ಹೊರಟು ಹೋಗಿದ್ದ ಆಕೆಗೆ ಪರಿಚಯಸ್ಥರೊಬ್ಬರ ಕರೆ ಮಾಡಿ ತಾಯಿಗೆ ಸೌಖ್ಯವಿಲ್ಲ ಮನೆಗೆ ಬಾ ಎಂದು ಎಂದಿದ್ದರು.  

ಕಾರ್ಕಳ: ತಾಯಿಯ ಅಕಾಲಿಕ ಸುದ್ದಿ ತಿಳಿದ ಮಗಳು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಸೌದಿಯಲ್ಲಿ ಅಪಘಾತ ಕರಾವಳಿಯ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.29. ಸೌದಿ ಅರೇಬಿಯಾದ ಜುಬೈಲ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರಾವಳಿಯ ಯುವಕ ಮೃತಪಟ್ಟಿದ್ದಾರೆ. ಮೃತರನ್ನು ಮಂಗಳೂರು ತಾಲೂಕು ಮಲ್ಲೂರಿನ ನಿವಾಸಿ, ಪಲ್ಲಿಬೆಟ್ಟು ಸುಲೈಮಾನ್‌(35) ಎಂದು ಗುರುತಿಸಲಾಗಿದೆ. ಇವರು ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿದ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸುಲೈಮಾನ್‌ ಜುಬೈಲ್ ನ ಲುಮಿನಾಸ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು.  

ಮಂಗಳೂರು: ಸೌದಿಯಲ್ಲಿ ಅಪಘಾತ ಕರಾವಳಿಯ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ತೆಂಗಿನ ಮರದಿಂದ ಬಿದ್ದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.29. ತೆಂಗಿನ ಮರವೇರಿ ಕಾಯಿ ತೆಗೆಯುತ್ತಿದ್ದ ವ್ಯಕ್ತಿಯೋರ್ವರು ಆಯತಪ್ಪಿ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ನಡೆದಿದೆ‌. ಮಂಜೇಶ್ವರ ತಾಲೂಕು ಎಣ್ಮಕಜೆ ಗ್ರಾಮದ ರೆಂಜಮೂಲೆ ನಿವಾಸಿ ಪ್ರಕಾಶ್ ನಾಯ್ಕ್ ಕೆ.(54) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ವ್ಯಕ್ರಿಯೋರ್ವರ ಮನೆಯಲ್ಲಿ ಕಾಯಿ ಕೀಳುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದಿದ್ದು, ಕೂಡಲೇ ಅವರನ್ನು ಬಳಿಕ ವಿಟ್ಲದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಾಗ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ಮೃತರ

ವಿಟ್ಲ: ತೆಂಗಿನ ಮರದಿಂದ ಬಿದ್ದ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸೌದಿ ಅರೇಬಿಯಾದಲ್ಲಿ ಬಸ್ ಅಪಘಾತ     ➤ 20 ಮಂದಿ ಹಜ್ ಯಾತ್ರಿಕರ ದುರ್ಮರಣ

(ನ್ಯೂಸ್ ಕಡಬ)newskadaba.com ಸೌದಿ, ಮಾ.28. ಸೌದಿ ಅರೇಬಿಯಾದಲ್ಲಿ ಹಜ್ ಯಾತಾರ್ಥಿಗಳನ್ನು ಪವಿತ್ರ ಮೆಕ್ಕಾ ನಗರಕ್ಕೆ ಕರೆದೊಯ್ಯುತ್ತಿದ್ದ ಬಸ್, ಸೇತುವೆಯೊಂದಕ್ಕೆ ಢಿಕ್ಕಿ ಹೊಡೆದು ಬೆಂಕಿ ಹೊತ್ತುಕೊಂಡ ಪರಿಣಾಮ 20 ಮಂದಿ ಸಜೀವ ದಹನಗೊಂಡಿದ್ದಾರೆ. ಸಂಭವಿಸಿದ ಈ ಭೀಕರ ಅಪಘಾತದಲ್ಲಿ 2 ಡಜನ್‌ಗೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಸೌದಿ ಸರ್ಕಾರಿ ಮಾಧ್ಯಮ ವರದಿ ಮಾಡಿದೆ.  

ಸೌದಿ ಅರೇಬಿಯಾದಲ್ಲಿ ಬಸ್ ಅಪಘಾತ     ➤ 20 ಮಂದಿ ಹಜ್ ಯಾತ್ರಿಕರ ದುರ್ಮರಣ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಸ್ ಸೇತುವೆಗೆ ಡಿಕ್ಕಿ ➤20 ಹಜ್ ಯಾತ್ರಿಕರು ಸಜೀವ ದಹನ

(ನ್ಯೂಸ್ ಕಡಬ) newskadaba.com. ಸೌದಿ, ಮಾ. 28. ನೈಋತ್ಯ ಅರೇಬಿಯಾದಲ್ಲಿ ಮಾರಣಾಂತಿಕ ಬಸ್ ಅಪಘಾತ ಸಂಭವಿಸಿದೆ. ಹಜ್ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಿಂದಾಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡು 20 ಪ್ರಯಾಣಿಕರು ಸ್ಥಳದಲ್ಲೇ ಸಜೀವ ದಹನವಾಗಿದ್ದು, ಇನ್ನುಳಿದ 29 ಮಂದಿ ಗಾಯಗೊಂಡಿದ್ದಾರೆ. ಅಸಿರ್ ಪ್ರಾಂತ್ಯ ಮತ್ತು ಅಭಾ ನಗರವನ್ನು ಸಂಪರ್ಕಿಸುವ ರಸ್ತೆಯಲ್ಲಿ ಈ ದುರಂತ ಘಟನೆ ನಡೆದಿದೆ. ಬ್ರೇಕ್ ವೈಫಲ್ಯದಿಂದ ಅಪಘಾತ ಸಂಭವಿಸಿದೆ ಎಂದು ತೋರುತ್ತದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದವರೆಲ್ಲರೂ ಮಕ್ಕಾಗೆ

ಬಸ್ ಸೇತುವೆಗೆ ಡಿಕ್ಕಿ ➤20 ಹಜ್ ಯಾತ್ರಿಕರು ಸಜೀವ ದಹನ Read More »

ಕ್ರೈಮ್ ನ್ಯೂಸ್
Scroll to Top