ಕ್ರೈಮ್ ನ್ಯೂಸ್

16ರ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಡಿಪ್ಲೋಮಾ ವಿದ್ಯಾರ್ಥಿ ➤ ದೂರು ದಾಖಲು..!

(ನ್ಯೂಸ್ ಕಡಬ)newskadaba.com  ಕಾರವಾರ, ಮಾ.22. 16 ವರ್ಷದ ಬಾಲಕಿಯ ಮೇಲೆ ಡಿಪ್ಲೊಮಾ ವಿದ್ಯಾರ್ಥಿಯೋರ್ವ ಅತ್ಯಾಚಾರ ನಡೆಸಿರುವ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ. ಆರೋಪಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನವನು ಎನ್ನಲಾಗಿದ್ದು, ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದ ಈತ ಕಳೆದ ಜನವರಿ ತಿಂಗಳಿನಲ್ಲಿ ಅಂಕೋಲಾಕ್ಕೆ ಬಂದಿದ್ದಾಗ ಬಾಲಕಿಯನ್ನು ಬೀಚ್‌ಗೆ ಕರೆದೊಯ್ದು ಬಲವಂತವಾಗಿ ಅತ್ಯಾಚಾರ ಎಸಗಿದ್ದ ಎಂದು ದೂರು ದಾಖಲಾಗಿದೆ.

16ರ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಡಿಪ್ಲೋಮಾ ವಿದ್ಯಾರ್ಥಿ ➤ ದೂರು ದಾಖಲು..! Read More »

ಕರಾವಳಿ, ಕ್ರೈಮ್ ನ್ಯೂಸ್

ಯುವತಿಗೆ ಹೋಳಿ ಹಾಕಿದ್ದಕ್ಕೆ ವಿದ್ಯಾರ್ಥಿಯನ್ನು ಅಪಹರಿಸಿ, ಬೆತ್ತಲೆಗೊಳಿಸಿ ಹಲ್ಲೆ

(ನ್ಯೂಸ್ ಕಡಬ)newskadaba.com  ಕೋಲಾರ, ಮಾ.22. ಯುವತಿಗೆ ಹೋಳಿ ಹಾಕಿದ್ದಕ್ಕೆ ಕಾನೂನು ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿ ಹಲ್ಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಮಧು ಬಿ.ಸಿ ಹಲ್ಲೆಗೊಳ್ಳಗಾದ ಕಾನೂನು ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಮಧು ಡಿ.ಎನ್.ಡಿ ಮತ್ತು ಆತನ ಸ್ನೇಹಿತರಾದ ಶಿವರಾಜ್, ಅಭಿಲಾಷ್, ರಾಹುಲ್ ಹಾಗೂ ಪ್ರಮೋದ್ ವಿರುದ್ಧ ವಿದ್ಯಾರ್ಥಿಯನ್ನು ಅಪಹರಿಸಿ, ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.    

ಯುವತಿಗೆ ಹೋಳಿ ಹಾಕಿದ್ದಕ್ಕೆ ವಿದ್ಯಾರ್ಥಿಯನ್ನು ಅಪಹರಿಸಿ, ಬೆತ್ತಲೆಗೊಳಿಸಿ ಹಲ್ಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ತಾಯಿಯ ಅನೈತಿಕ ಸಂಬಂಧಕ್ಕೆ 10ನೇ ತರಗತಿ ಮಗಳು ಬಲಿ

(ನ್ಯೂಸ್ ಕಡಬ)newskadaba.com ಗದಗ, ಮಾ.22. ತಾಯಿಯ ಅನೈತಿಕ ಸಂಬಂಧಕ್ಕೆ ಮಗಳು ಕೊಲೆಯಾಗಿರುವ ಆರೋಪ ಗದಗ ಜಿಲ್ಲೆಯಲ್ಲಿ ಕೇಳಿಬಂದಿದೆ. ಮುಂಡರಗಿ ಪಟ್ಟಣದಲ್ಲಿ ಪರೀಕ್ಷೆ ಬರೆದು ಬಂದ ಅಪ್ರಾಪ್ತ ಬಾಲಕಿಯನ್ನು ಮೆಹಬೂಬ್ ಸಾಬ್ ಬಾಣದ ಎನ್ನುವಾತ ಕೊಲೆ ಮಾಡಿದ್ದಾನೆ. ಇದಕ್ಕೆ ಬಾಲಕಿ ವಿರೋಧ ವ್ಯಕ್ತಪಡಿಸಿದ್ದಳು ಅದ್ಕೆ ಕೋಪಗೊಂಡ ಮೆಹಬೂಬ್ ಸಾಬ್‌ ಅವಳ ಕತ್ತು ಹಿಸುಕಿ, ಉಸಿರು ಗಟ್ಟಿಸಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸ್ತಿದ್ದಾರೆ.

ತಾಯಿಯ ಅನೈತಿಕ ಸಂಬಂಧಕ್ಕೆ 10ನೇ ತರಗತಿ ಮಗಳು ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಸ್ತಿ ವಿವಾದ ➤ ರೌಡಿಶೀಟರ್ ಗಗನ್ ಶರ್ಮಾ ಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com.ಬೆಂಗಳೂರು, ಮಾ 22. ಇಂದು  ಬೆಳಗ್ಗೆ ಸಚಿವೆ ಶಶಿಕಲಾ ಜೊಲ್ಲೆ ಮನೆ ಮುಂದೆಯೇ ಸ್ನೇಹಿತರಿಂದ ರೌಡಿಶೀಟರ್ ಗಗನ್ ಶರ್ಮಾ ಕೊಲೆಗೆ ಯತ್ನ ನಡೆದಿದೆ. ದುಷ್ಕರ್ಮಿಗಳು ರೌಡಿಶೀಟರ್ ಮೇಲೆ ಮೂರ್ನಾಲ್ಕು ಬಾರಿ ಕಾರು ಹತ್ತಿಸಿ ಹತ್ಯೆ ಮಾಡಲು ಮುಂದಾಗಿದ್ದು, ಗಗನ್ ಶರ್ಮಾ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಮಾರ್ಚ್ 21ರ ಮುಂಜಾನೆ 5.30 ರಿಂದ 6 ಗಂಟೆಗೆ ಆಸುಪಾಸಿನಲ್ಲಿ ಘಟನೆ ನಡೆದಿದ್ದು, ಗಗನ್ ಶರ್ಮಾ ಹೌಗ್ರೌಂಡ್ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿ ಗುರುತಿಸಿಕೊಂಡಿದ್ದಾನೆ. ಬಿಬಿಎಂಪಿ

ಆಸ್ತಿ ವಿವಾದ ➤ ರೌಡಿಶೀಟರ್ ಗಗನ್ ಶರ್ಮಾ ಹತ್ಯೆಗೆ ಯತ್ನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೂಕ್ತ ದಾಖಲೆಗಳಿಲ್ಲದೆ 9 ಲಕ್ಷ ರೂ. ನಗದು ಕಾರಿನಲ್ಲಿ ಸಾಗಾಟ

(ನ್ಯೂಸ್ ಕಡಬ)newskadaba.com  ಬೆಳಗಾವಿ, ಮಾ.22. ಸೂಕ್ತ ದಾಖಲಾತಿಗಳಿಲ್ಲದೇ ಸಾಗಿಸಲಾಗುತ್ತಿದ್ದ 9 ಲಕ್ಷ ರೂಪಾಯಿ ನಗದು ಹಣವನ್ನು ಕಣಬರಗಿ ಚೆಕ್ ಪೋಸ್ಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ. ಕಾರನ್ನು ಕಣಬರಗಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಿದಾಗ ನಗದು ಪತ್ತೆಯಾಗಿದೆ. ನಗದು ಹಣವು ಖಾಸಗಿ ಫೈನಾನ್ಸ್ ಕಂಪನಿಗೆ ಸೇರಿದೆ. ಆದರೆ ಈ ಹಣಕ್ಕೆ ಸಂಬಂಧಿಸಿದಂತೆ ಸಮರ್ಪಕ ದಾಖಲೆಗಳನ್ನು ಅವರು ಒದಗಿಸಿರುವುದಿಲ್ಲ. ಇದಲ್ಲದೇ ಹಣ ಸಾಗಾಣಿಕೆಗೆ ಸಂಬಂಧಿಸಿದಂತೆ ಇರುವ ನಿಗದಿತ ಎಸ್.ಓ.ಪಿ.ಯನ್ನು ಕೂಡ ಪಾಲಿಸದಿರುವುದು ಕಂಡುಬಂದಿದೆ.  

ಸೂಕ್ತ ದಾಖಲೆಗಳಿಲ್ಲದೆ 9 ಲಕ್ಷ ರೂ. ನಗದು ಕಾರಿನಲ್ಲಿ ಸಾಗಾಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬ್ರಹ್ಮಾವರ: ಅಕ್ರಮ ಅಕ್ಕಿ ಸಾಗಾಟ ➤ 5.7 ಲಕ್ಷ ರೂ. ಮೌಲ್ಯದ 220  ಚೀಲ ಪಡಿತರ ಅಕ್ಕಿ ವಶಕ್ಕೆ

(ನ್ಯೂಸ್ ಕಡಬ)newskadaba.com  ಬ್ರಹ್ಮಾವರ, ಮಾ.22. ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 5,00,790 ರೂ. ಮೌಲ್ಯದ 220 ಚೀಲ ಪಡಿತರ ಅಕ್ಕಿಯನ್ನು ಬ್ರಹ್ಮಾವರ ತಾಲೂಕು ಆಹಾರ ನಿರೀಕ್ಷಕರು ಪೊಲೀಸರ ಸಹಕಾರದೊಂದಿಗೆ ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಸಾಗಾಟಕ್ಕೆ ಬಳಸಿದ ಕಂಟೈನರ್ ವಾಹನವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಬ್ರಹ್ಮಾವರ ಚಾಂತಾರು ಗ್ರಾಮದ ಕೃಷಿ ಕೇಂದ್ರದ ಬಳಿ ಬ್ರಹ್ಮಾವರ-ಹೆಬ್ರಿ ರಸ್ತೆಯಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬ್ರಹ್ಮಾವರ ಠಾಣಾ ಪಿಎಸ್‌ಐ ಹಾಗೂ ಸಿಬಂದಿಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿದ ತಾಲೂಕು ಆಹಾರ ನಿರೀಕ್ಷಕರು

ಬ್ರಹ್ಮಾವರ: ಅಕ್ರಮ ಅಕ್ಕಿ ಸಾಗಾಟ ➤ 5.7 ಲಕ್ಷ ರೂ. ಮೌಲ್ಯದ 220  ಚೀಲ ಪಡಿತರ ಅಕ್ಕಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್ ಢಿಕ್ಕಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.22. ವೇಗವಾಗಿ‌ ಬಂದ ಆಂಬ್ಯುಲೆನ್ಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತರನ್ನು ಮೈಸೂರಿನ ಪ್ರಕಾಶ್ ಹಾಗೂ ಬನಶಂಕರಿ ಮೂಲದ ನಾಗೇಂದ್ರ ಎಂದು ಗುರುತಿಸಲಾಗಿದೆ. ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಅಂಬುಲೆನ್ಸ್ ಢಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಪ್ರಕಾಶ್, ನಾಗೇಂದ್ರ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.  

ಚಾಲಕನ ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್ ಢಿಕ್ಕಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಟೋ ಮತ್ತು ಕಾರಿನ ನಡುವೆ ಸರಣಿ ಅಪಘಾತ..! ➤ ಕಾರು ಸಂಪೂರ್ಣ ನಜ್ಜುಗುಜ್ಜು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.22. ಕಾರೊಂದು ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ ಸಂಭವಿಸಿರುವ ಘಟನೆ ಮಂಗಳೂರಿನ ಕೋರ್ಟ್ ರಸ್ತೆಯಲ್ಲಿ ನಡೆದಿದೆ. ಕಾರು ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಆಟೋ ಮತ್ತು ಕಾರೊಂದಕ್ಕೆ ಡಿಕ್ಕಿ ಹೊಡೆದು ರಸ್ತೆ ಪಕ್ಕ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಚಾಲಕನಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದರೆ, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ ಎಂದು ತಿಳಿದುಬಂದಿದೆ.  

ಆಟೋ ಮತ್ತು ಕಾರಿನ ನಡುವೆ ಸರಣಿ ಅಪಘಾತ..! ➤ ಕಾರು ಸಂಪೂರ್ಣ ನಜ್ಜುಗುಜ್ಜು Read More »

ಕರಾವಳಿ, ಕ್ರೈಮ್ ನ್ಯೂಸ್

ಕೌಟುಂಬಿಕ ಕಲಹ ➤ಚಾಕುವಿನಿಂದ ಇರಿದು ಮೈದುನನ ಕೊಲೆ

(ನ್ಯೂಸ್ ಕಡಬ) newskadaba.com. ಕೋಲಾರ, ಮಾ 22. ನಗರದ ಬಂಬುಬಜಾರ್​ನಲ್ಲಿ ಫಯಾಜ್​ ಎಂಬುವನು ತನ್ನ ಹೆಂಡತಿಯ ತಂಗಿ ಗಂಡನ ಕೊಲೆ ಮಾಡಿದ್ದಾನೆ. ಜೊತೆಗೆ ಆತನ ಜೊತೆಗಿದ್ದ ಮತ್ತೊಬ್ಬ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಗಾಯಗೊಳಿಸಿರುವ‌ ಘಟನೆ ನಡೆದಿದೆ. ಗಂಡ ಹೆಂಡತಿ ನಡುವಿನ ಗಲಾಟೆಯಲ್ಲಿ ಪ್ರಶ್ನೆ ಮಾಡಿದ ಹೆಂಡತಿಯ ತಂಗಿಯ ಗಂಡನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ಮತ್ತೋರ್ವ ಸಂಬಂಧಿಯ ಮೇಲೂ ಕೊಲೆ ಯತ್ನ ನಡೆಸಿದ್ದಾರೆ‌. ಇದೀಗ ಆರೋಪಿ ಫಯಾಸ್​ನನ್ನು ಗಲ್​ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಳೆದ ಹತ್ತು ವರ್ಷಗಳ

ಕೌಟುಂಬಿಕ ಕಲಹ ➤ಚಾಕುವಿನಿಂದ ಇರಿದು ಮೈದುನನ ಕೊಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಪಾರ್ಕಿಂಗ್ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಗಲಾಟೆ ➤ ಯುವಕನ ಬರ್ಬರ ಹತ್ಯೆ…!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.22. ಮನೆ ಮುಂದೆ ನಿಲ್ಲಿಸಿದ್ದ ಕಾರು ಪಾರ್ಕಿಂಗ್ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಜಗಳ ನಡೆದು ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಜಿಲ್ಲೆಯ ಹೊಸಕೋಟೆ ತಾಲೂಕಿನ ಮೇಡಿ ಮಲ್ಲಸಂದ್ರ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಯುವಕನ್ನು ಇಸ್ಮಾಯಿಲ್ ಖಾನ್ ಎಂದು ಗುರುತಿಸಲಾಗಿದೆ. ಕೆಲಸ ಮುಗಿಸಿಕೊಂಡು ಕಾರಿನಲ್ಲಿ ಬಂದಿದ್ದ ಇಸ್ಮಾಯಿಲ್ ಮನೆ ಮುಂದಿರುವ ಖಾಲಿ ಜಾಗದಲ್ಲಿ ಕಾರನ್ನು ನಿಲ್ಲಿಸಿದ್ದಾರೆ. ಈ ವೇಳೆ ಕಾರು ನಿಲ್ಲಿಸಿದಕ್ಕೆ ಎದುರು ಮನೆಯ ಸೈಯದ್ ಅಕಿಲ್ ಶಾ ಕುಟುಂಬಸ್ಥರು ಕ್ಯಾತೆ ತೆಗೆದಿದ್ದು,

ಕಾರು ಪಾರ್ಕಿಂಗ್ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಗಲಾಟೆ ➤ ಯುವಕನ ಬರ್ಬರ ಹತ್ಯೆ…! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top