ಕ್ರೈಮ್ ನ್ಯೂಸ್

ತುಮಕೂರಿನಲ್ಲಿ ಬೈಕ್ ಅಪಘಾತ ➤ ಸುಳ್ಯದ ಯುವಕ ಮೃತ್ಯು

(ನ್ಯೂ ಸ್ ಕಡಬ) newskadaba.com ಸುಳ್ಯ, ಮಾ. 21. ತುಮಕೂರು ಜಿಲ್ಲೆಯ ಪಾವಗಡದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನ್ನು ಪ್ರಜ್ವಲ್ ಕೇರ್ಪಳ ಎಂದು ಗುರುತಿಸಲಾಗಿದೆ. ಪ್ರಜ್ವಲ್ ಪಾವಗಡದಲ್ಲಿ ಟೋಲ್ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಟೋಲ್ ಗೇಟ್ ನಿಂದ ಸ್ವಲ್ಪ ದೂರದಲ್ಲಿ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಪ್ರಜ್ವಲ್ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ತಂದೆ, […]

ತುಮಕೂರಿನಲ್ಲಿ ಬೈಕ್ ಅಪಘಾತ ➤ ಸುಳ್ಯದ ಯುವಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ರೈಲು ಬೋಗಿಯ ಶೌಚಾಲಯದಲ್ಲಿ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 21. ಮಂಗಳೂರು ಜಂಕ್ಷನ್‌ ರೈಲ್ವೇ ನಿಲ್ದಾಣದಲ್ಲಿ ನಿಂತಿದ್ದ ರೈಲುಗಾಡಿಯ ಡಿ3 ಬೋಗಿಯ ಶೌಚಾಲಯದಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಮೃತ ವ್ಯಕ್ತಿ 40-45 ವರ್ಷ ಪ್ರಾಯದವರಾಗಿದ್ದು, 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿದ್ದಾರೆ. ಸಿಮೆಂಟ್‌ ಬಣ್ಣದ ಜರ್ಸಿ, ಕೇಸರಿ ಬಣ್ಣದ ಟಿ-ಶರ್ಟ್‌ ಮತ್ತು ಕಪ್ಪು ಬಣ್ಣದ ಪ್ಯಾಂಟ್‌ ಅದರೊಳಗೆ ಕಪ್ಪು ಬಣ್ಣದ ಮಾಸಲು ಪ್ಯಾಂಟ್‌ ಧರಿಸಿದ್ದು, ಕುತ್ತಿಗೆಯಲ್ಲಿ ಮಣಿ

ಮಂಗಳೂರು: ರೈಲು ಬೋಗಿಯ ಶೌಚಾಲಯದಲ್ಲಿ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

➤ ಮನೀಶ್ ಸಿಸೋಡಿಯಾಗೆ ಮತ್ತೆ 14 ದಿನ ಕಸ್ಟಡಿ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com. ನವದೆಹಲಿ, ಮಾ 20.  ಎಎಪಿ ಮುಖಂಡ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನವನ್ನ ಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು 14 ದಿನಗಳವರೆಗೆ ವಿಸ್ತರಿಸಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದ ತನಿಖೆಗೆ ಅಡ್ಡಿಪಡಿಸಲು ಸಿಸೋಡಿಯಾ ‘ದೊಡ್ಡ ಪ್ರಮಾಣದ ಡಿಜಿಟಲ್ ಪುರಾವೆಗಳನ್ನ ನಾಶಪಡಿಸುವಲ್ಲಿ’ ಭಾಗಿಯಾಗಿದ್ದಾರೆ ಮತ್ತು 14 ಫೋನ್‌‌ಗಳನ್ನ ಬದಲಿಸಿ ನಾಶಪಡಿಸಿದ್ದಾರೆ ಎಂದು ಹಿಂದಿನ ವಾರ ಇಡಿ ಹೇಳಿಕೊಂಡಿತ್ತು. ಇನ್ನು ಭ್ರಷ್ಟಾಚಾರದ ಬಗ್ಗೆ ಕೇಂದ್ರ ತನಿಖಾ ದಳ (ಸಿಬಿಐ) ಪ್ರಕರಣಕ್ಕೆ ಸಂಬಂಧಿಸಿದಂತೆ

➤ ಮನೀಶ್ ಸಿಸೋಡಿಯಾಗೆ ಮತ್ತೆ 14 ದಿನ ಕಸ್ಟಡಿ ಅವಧಿ ವಿಸ್ತರಣೆ Read More »

ಕ್ರೈಮ್ ನ್ಯೂಸ್

➤ಇನ್‌ಸ್ಟಾಗ್ರಾಂ ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com. ಬಿಲಾಸಪುರ್‌, ಮಾ20. ವಿದ್ಯಾರ್ಥಿಯೊಬ್ಬ ಸ್ನೇಹಿತರೊಂದಿಗೆ ಇನ್‌ಸ್ಟಾಗ್ರಾಂ ರೀಲ್ಸ್ ಮಾಡಲು ಹೋಗಿ ಕಾಲೇಜಿನ ಟೆರೇಸ್ ಮೇಲಿಂದ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಛತ್ತೀಸಗಢದ ಬಿಲಾಸಪುರ ಪಟ್ಟಣದಲ್ಲಿ ನಡೆದಿದೆ. ಬಿಲಾಸಪುರದ ಸರ್ಕಾರಿ ವಿಜ್ಞಾನ ಕಾಲೇಜಿನ ಪ್ರಥಮ ಬಿಎಸ್‌ಸಿ ವಿದ್ಯಾರ್ಥಿ ಅಶುತೋಷ್‌ ಸಾವೊ (20) ಮೃತ ವಿದ್ಯಾರ್ಥಿ ರೀಲ್ಸ್ ಮಾಡಲೆಂದು ಐವರು ಸ್ನೇಹಿತರೊಂದಿಗೆ ಕಾಲೇಜಿನ ಟೆರೇಸ್‌ಗೆ ತೆರಳಿದ್ದಾನೆ. ಟೆರೇಸ್‌ನ ಗೋಡೆ ಮೇಲೆ ನಿಂತು ಕಿಟಕಿಯ ಸಜ್ಜೆ ಮೇಲೆ ಹಾರಿದ್ದಾನೆ. ಈ ವೇಳೆ 20 ಅಡಿ ಎತ್ತರದ ಕಟ್ಟಡದಿಂದ ಆಯತಪ್ಪಿ

➤ಇನ್‌ಸ್ಟಾಗ್ರಾಂ ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ Read More »

ಕ್ರೈಮ್ ನ್ಯೂಸ್

ರಿಮೋಟ್‌ನಲ್ಲೇ ʻತೂಕದ ಸ್ಕೇಲ್ ಕಂಟ್ರೋಲ್ ಮಾಡಿ ಪಂಗನಾಮʼ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಮಾ20.  ಸಿಲಿಕಾನ್‌ ಸಿಟಿಯಲ್ಲಿ ದಿನ ಖತರ್ನಾಕ್‌ ಕಳ್ಳರು ಹೆಚ್ಚಾಗುತ್ತಿದ್ದು, ಅದಲ್ಲೂ ಕಣ್ಣೆದುರಲ್ಲೇ ಗ್ರಾಹಕರ ಕಣ್ಣಿಗೆ ಖದೀಮರು ಮಣ್ಣೆರಚುತ್ತಿರೋ ಹಲವು ಘಟನೆಗಳು ಬೆಳಕಿಗೆ ಬಂದಿದೆ. ಇತ್ತೀಚಿನ ದಿನಗಳಲ್ಲಿ ರಿಮೋಟ್ ಕಂಟ್ರೋಲ್‌ ಮೂಲಕ ತೂಕದಲ್ಲೂ ವಂಚನೆಗೆ ಮುಂದಾಗಿರುವ ಘಟನೆ ವರದಿಯಾಗಿದೆ. ಇದೀಗ ನಗರದ ಪ್ರಮುಖವಾಗಿ ನ್ಯಾಯಬೆಲೆ ಅಂಗಡಿ, ಗುಜರಿ, ಮಾಂಸದ ಅಂಗಡಿಗಳಲ್ಲಿ ಹೊಸ ಕಳ್ಳಾಟ ಶುರುವಾಗಿದ್ದು, ಪಿಸಿಬಿ ಚಿಪ್ ಅಳವಡಿಸಿಕೊಂಡು‌ ರಿಮೋಟ್ ಮೂಲಕ ತೂಕದ ಸ್ಕೇಲ್ ಕಂಟ್ರೋಲ್ ಮಾಡುತ್ತಾ ಗ್ರಾಹಕರಿಗೆ ವಂಚನೆ ಮಾಡುತ್ತಿರುವುದು ಕಂಡ

ರಿಮೋಟ್‌ನಲ್ಲೇ ʻತೂಕದ ಸ್ಕೇಲ್ ಕಂಟ್ರೋಲ್ ಮಾಡಿ ಪಂಗನಾಮʼ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಿಂಕೆ ಬೇಟೆ ➤ಓರ್ವ ಆರೋಪಿಯ ಸೆರೆ

(ನ್ಯೂಸ್ ಕಡಬ) newskadaba.com. ಹನೂರು, ಮಾ20. ಮಲೆ ಮಹದೇಶ್ವರ ವನ್ಯಧಾಮದಲ್ಲಿ ಜಿಂಕೆ ಬೇಟೆಯಾಡುತ್ತಿದ್ದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಅರಣ್ಯಾಧಿಕಾರಿಗಳು ಬಂಧಿಸಿರುವ ಘಟನೆ ನಡೆದಿದೆ.  ಜಲ್ಲಿಪಾಳ್ಯದ ಮಾರುಶೆಟ್ಟಿ ಬಂಧಿತ ಆರೋಪಿ. ಈ ವೇಳೆ ಈತನ ಜೊತೆಗಿದ್ದ ಮೂರ್ತಿ, ರಾಮು ಎಂಬವರು ಪರಾರಿಯಾಗಿದ್ದಾರೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಹೂಗ್ಯಂ ವನ್ಯಜೀವಿ ವಲಯದ ಪಾಲಾರ್ ಹಳ್ಳದಲ್ಲಿ ಜಿಂಕೆ ಬೇಟೆಯಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಅಧರಿಸಿ ಅರಣ್ಯಾಧಿಕಾರಿಗಳು ದಾಳಿ ನಡೆಸಿದಾಗ ಮಾರುಶೆಟ್ಟಿ ಸಿಕ್ಕಿಬಿದ್ದಿದ್ದಾನೆ. ಈತನ ಜೊತೆಗಾರರಾದ ಮೂರ್ತಿ, ರಾಮು ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯಿಂದ

ಜಿಂಕೆ ಬೇಟೆ ➤ಓರ್ವ ಆರೋಪಿಯ ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಟ ರಜಿನಿಕಾಂತ್‌ ಪುತ್ರಿ ಮನೆಯಲ್ಲಿ ಕಳ್ಳತನ ➤ ಚಾಲಕನ ಮೇಲೆ ಸಂಶಯ

(ನ್ಯೂಸ್ ಕಡಬ) newskadaba.com. ಚೆನ್ನೈ, ಮಾ20.  ಸೂಪರ್‌ ಸ್ಟಾರ್‌ ರಜಿನಿಕಾಂತ್‌ ರವರ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರ ಲಾಕರ್‌ ನಿಂದ ಚಿನ್ನಾಭರಣ ಕಳುವುವಾದ ಬಗ್ಗೆ ತೆನಾಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಹೋದರಿಯ ಮದುವೆಗೆ ಚಿನ್ನಾಭರಣವನ್ನು ಧರಿಸಿದ ಬಳಿಕ ಅದನ್ನು ಬೇರೆ ಬೇರೆ ನಿವಾಸದಲ್ಲಿ ಐಶ್ವರ್ಯಾ ಅವರು ಲಾಕರ್‌ ನಲ್ಲಿ ಇಟ್ಟಿದ್ದಾರೆ. ಆಗಸ್ಟ್ 21, 2021 ರಲ್ಲಿ ಮಾಜಿ ಪತಿ ಧನುಷ್‌ ಅವರ ನಿವಾಸದಲ್ಲಿ ಲಾಕರ್‌ ಇಟ್ಟಿದ್ದರು. ಸೆಪ್ಟೆಂಬರ್ 2021 ರಲ್ಲಿ ಅದನ್ನು ಚೆನ್ನೈನ ಸೇಂಟ್ ಮೇರಿಸ್

ನಟ ರಜಿನಿಕಾಂತ್‌ ಪುತ್ರಿ ಮನೆಯಲ್ಲಿ ಕಳ್ಳತನ ➤ ಚಾಲಕನ ಮೇಲೆ ಸಂಶಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಾಲೆಯಲ್ಲಿ ರ‍್ಯಾಗಿಂಗ್ ➤ ಬೇಸತ್ತು ಬಾಲಕಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com.ಮಡಿಕೇರಿ, ಮಾ20.  ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ರ‍್ಯಾಗಿಂಗ್  ನಿಂದ ಬೇಸತ್ತ  7ನೇ ತರಗತಿಯ ವಿದ್ಯಾರ್ಥಿನಿ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು  ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವರಹಳ್ಳಿ ಗ್ರಾಮದ ಜಿತೇಂದ್ರ-ಅಕ್ಷತಾ ದಂಪತಿಯ ಪುತ್ರಿ ವೈಷ್ಣವಿ (13) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಸೊಮವಾರಪೇಟೆಯ ಖಾಸಗಿ ಶಾಲೆಯಲ್ಲಿ  7ನೇ ತರಗತಿ ಓದುತ್ತಿದ್ದ ವೈಷ್ಣವಿಗೆ ಕಳೆದ ಒಂದು ವಾರದ ಹಿಂದೆ ರ‍್ಯಾಗಿಂಗ್  ಮಾಡಲಾಗಿತ್ತು, ಇದರಿಂದ  ಖಿನ್ನತೆಗೊಳಗಾಗಿದ್ದ ಆಕೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಶಾಲೆಯಲ್ಲಿ ರ‍್ಯಾಗಿಂಗ್ ➤ ಬೇಸತ್ತು ಬಾಲಕಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಸ್ಕಾಂ ಬಿಲ್ ಬಳಸಿಕೊಂಡು ದಂಪತಿಗೆ ವಂಚನೆ!

(ನ್ಯೂಸ್ ಕಡಬ) newskadaba.com.ಬೆಂಗಳೂರು. ಮಾ20.  ಬೆಸ್ಕಾಂನವರು ಎಂದು ಹೇಳಿಕೊಂಡು ಆನ್‌ಲೈನ್ ವಂಚಕರು ನಗರದ  ರೆಸ್ಟೋರೆಂಟ್  ಮಾಲೀಕ ಮತ್ತು ಅವರ ಪತ್ನಿಗೆ ರೂ.  3.7 ಲಕ್ಷ ರೂಪಾಯಿ ವಂಚಿಸಿರುವ ಘಟನೆ ನಡೆದಿದೆ.  ವಂಚಕರು ಯೆಸ್ ಬ್ಯಾಂಕ್‌ನಲ್ಲಿರುವ ತಮ್ಮ ಜಂಟಿ ಖಾತೆಯಿಂದ ಹಣ ತೆಗೆದಿದ್ದಾರೆ. ಆಕ್ಸಿಸ್ ಬ್ಯಾಂಕ್ ಅಕೌಂಟ್ ಹ್ಯಾಕ್ ಮಾಡಲೂ ಪ್ರಯತ್ನಿಸಿ ವಿಫಲರಾಗಿದ್ದಾರೆ ಎಂದು ಬ್ಲೇಸ್ ಡಿಸೋಜಾ ಅವರ ಪತ್ನಿ ಡಯಾನಾ ಡಿಸೋಜಾ ಹೇಳಿದ್ದಾರೆ. ವಂಚಕರು ಫೆಬ್ರವರಿ 28 ರಂದು ಬೆಸ್ಕಾಂ ಬಿಲ್ ಪಾವತಿ ಅಪ್ ಡೇಟ್ ಆಗಿಲ್ಲ 

ಬೆಸ್ಕಾಂ ಬಿಲ್ ಬಳಸಿಕೊಂಡು ದಂಪತಿಗೆ ವಂಚನೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ಶಾಕ್ ಹೊಡೆದು ತಾಯಿ & ಇಬ್ಬರು ಮಕ್ಕಳು ಮೃತ್ಯು

(ನ್ಯೂ ಸ್ ಕಡಬ) newskadaba.com ಕಲಬುರಗಿ, ಮಾ. 19. ವಿದ್ಯುತ್ ಶಾಕ್ ಹೊಡೆದು ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಚಿಂಚೋಳಿ ಪಟ್ಟಣದಿಂದ ವರದಿಯಾಗಿದೆ. ಮೃತಪಟ್ಟವರನ್ನು ಝರಣಮ್ಮ ಮಕ್ಕಳಾದ ಸುರೇಶ್ (16) ಹಾಗೂ ಮಹೇಶ್ (18) ಎಂದು ಗುರುತಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ವಿದ್ಯುತ್ ಶಾಕ್ ಹೊಡೆದು ತಾಯಿ & ಇಬ್ಬರು ಮಕ್ಕಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top