ಕ್ರೈಮ್ ನ್ಯೂಸ್

ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಕಾರು ಪಲ್ಟಿ➤ ದಂಪತಿಗಳು ಮೃತ್ಯು..!

(ನ್ಯೂಸ್ ಕಡಬ) newskadaba.com.ಕೋಲಾರ,  ಮಾ 17. ಇಂದು ಮುಂಜಾನೆ ಕಾರು ಪಲ್ಟಿಯಾಗಿ ದಂಪತಿಗಳಿಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮಿಪುರ ಕ್ರಾಸ್ ಬಳಿ ನಡೆದಿದೆ.  ಶಫಿ (55), ಶಮಾ (50) ಮೃತ ದಂಪತಿಗಳು.   ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗಿ ಮಗಳನ್ನು ಡ್ರಾಪ್ ಮಾಡಿ ಆಂಧ್ರಪ್ರದೇಶದ ಮದನಪಲ್ಲಿಗೆ ವಾಪಸ್ಸಾಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ರಸ್ತೆಯ ಬಲ ಬದಿಯ 20ರಿಂದ 25 ಅಡಿಗಳ ಹಳ್ಳಕ್ಕೆ ಕಾರು ಬಿದ್ದಿದೆ. ಕಾರಿನಲ್ಲಿದ್ದ ದಂಪತಿಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಘಟನಾ […]

ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಕಾರು ಪಲ್ಟಿ➤ ದಂಪತಿಗಳು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 17.  ಬಾವಿಗೆ ಬಿದ್ದ ಕೊಡವನ್ನು ಮೇಲಕ್ಕೆತ್ತಲು ಬಾವಿಗೆ ಇಳಿದಿದ್ದ ವ್ಯಕ್ತಿಯೋರ್ವ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ವರದಿಯಾಗಿದೆ. ಮೃತರನ್ನು ಪ್ರವೀಣ್ ಎಂದು ಗುರುತಿಸಲಾಗಿದೆ.  ಇವರು ವಸಂತಿ ಎಂಬವರ ಮನೆಯ ಬಾವಿಗೆ ಬಿದ್ದಿದ್ದ ಕೊಡವನ್ನು ಮೇಲಕ್ಕೆತ್ತಲೆಂದು ಹಗ್ಗದ ಸಹಾಯದಿಂದ ಇಳಿದು, ಬಳಿಕ ಕೊಡಪಾನವನ್ನು ಮೇಲಕ್ಕೆ ಕಳುಹಿಸಿದ್ದರು. ಬಳಿಕ ಅದೇ ಹಗ್ಗವನ್ನು ಬಳಸಿಕೊಂಡು ಅವರು ಮೇಲಕ್ಕೇರಲು ಪ್ರಯತ್ನಿಸಿದ್ದಾರೆ. ಆದರೆ, ಅರ್ಧಕ್ಕೆ ತಲುಪಿದ ವೇಳೆ ಕೈಜಾರಿ ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿದೆ.  

ಬೆಳ್ತಂಗಡಿ: ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಮಹಿಳೆಯನ್ನು ಚೂರಿಯಿಂದ ಇರಿದು ಕೊಲೆ..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಮಾ. 17. ಮಹಿಳೆಯನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಉಳ್ಳಾಲ ಕೋಟೆಪುರ ಬಸ್‌ ನಿಲ್ದಾಣದ ಸಮೀಪ ನಡೆದಿದೆ. ಹತ್ಯೆಗೆ ಸಂಬಂಧಿಸಿ ಆಕೆಯೊಂದಿಗೆ ವಾಸಿಸುತ್ತಿದ್ದ ದೆಹಲಿ ಮೂಲದ ನಯೀಮ್‌ ಎಂಬಾತ ಈ ಹತ್ಯೆಯನ್ನು ಮಾಡಿ ಪರಾರಿಯಾಗಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಹಿಂದೆ ದೆಹಲಿಯಿಂದ ಕೋಟೆಪುರಕ್ಕೆ ಬಂದಿದ್ದ ಜೋಡಿ, ಸ್ಥಳೀಯ ಸೆಲೂನ್‌ ಮಾಲೀಕರ ಮೂಲಕ ಬಾಡಿಗೆ ಮನೆಯನ್ನು ಸಂಪರ್ಕಿಸಿ, ಹಮೀದ್‌ ಎಂಬವರ ಬಾಡಿಗೆ ಮನೆಯನ್ನು

ಉಳ್ಳಾಲ: ಮಹಿಳೆಯನ್ನು ಚೂರಿಯಿಂದ ಇರಿದು ಕೊಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಕುಂದಾಪುರ: ಲಾರಿ ಢಿಕ್ಕಿಯಾಗಿ ಬಸ್ ಪಲ್ಟಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.17. ಡಿಪೋದಿಂದ ಬಸ್ ನಿಲ್ದಾಣಕ್ಕೆ ಬರುತ್ತಿದ್ದ ಸರ್ಕಾರಿ ಬಸ್ಸೊಂದು ಯೂ ಟರ್ನ್ ತೆಗೆದುಕೊಳ್ಳುವ ವೇಳೆ‌ ಲಾರಿ‌ ಡಿಕ್ಕಿಯಾದ ಪರಿಣಾಮ ಪಲ್ಟಿಯಾದ ಘಟನೆ‌ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರದ ಸಂತೆ ಮಾರ್ಕೆಟ್ ಬಳಿ ನಡೆದಿದೆ. ಎಂದಿನಂತೆ ಕೆಎಸ್ಆರ್ಟಿಸಿ ಬಸ್ ಸರ್ವೀಸ್ ರಸ್ತೆಯಲ್ಲಿ‌ ಬಂದು ಸಂತೆ ಮಾರ್ಕೆಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಯು ಟರ್ನ್ ತೆಗೆದುಕೊಂಡಿದ್ದಾರೆ. ಇದೇ ಸಂದರ್ಭ ಹಿಂದಿನಿಂದ ಬಂದ ಲಾರಿ‌ ಡಿಕ್ಕಿಹೊಡೆದಿದೆ ಎನ್ನಲಾಗಿದೆ. ಪ್ತಯಾಣಿಕರಿಲ್ಲದ ಬಸ್ ತಿರುವು ತೆಗೆದುಕೊಳ್ಳುತ್ತಿದ್ದುದರಿಂದ ನಿಯಂತ್ರಣ

ಕುಂದಾಪುರ: ಲಾರಿ ಢಿಕ್ಕಿಯಾಗಿ ಬಸ್ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: 1.8 ಕೋಟಿ ಮೌಲ್ಯದ ಅಕ್ರಮ ಚಿನ್ನ ಸಾಗಾಟ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 17. ದುಬೈ ಮತ್ತು ಅಬುದಾಬಿಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ 1,08,28,240 ರೂ.ಮೌಲ್ಯದ 1,913 ಗ್ರಾಂ. ಅಕ್ರಮ ಚಿನ್ನ ಸಾಗಾಟವನ್ನು ಮಂಗಳೂರು ವಿಮಾನ  ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ ಘಟನೆ ವರದಿಯಾಗಿದೆ. ಆರೋಪಿಗಳು ಚಿನ್ನವನ್ನು ಪೇಸ್ಟ್ ಮಾಡಿ ಟಿ ಶರ್ಟ್ ನಲ್ಲಿ ಅಳವಡಿಸಿ, ಗುದದ್ವಾರದಲ್ಲಿ ಅಡಗಿಸಿಟ್ಟು ಸಾಗಾಟ ಮಾಡಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಂಗಳೂರು: 1.8 ಕೋಟಿ ಮೌಲ್ಯದ ಅಕ್ರಮ ಚಿನ್ನ ಸಾಗಾಟ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 17. ರೈಲು ಡಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ಮಾಣಿಮಜಲು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಅರ್ಜುನ್ (28) ಎಂದು ಗುರುತಿಸಲಾಗಿದೆ. ಯಾವ ರೀತಿಯಲ್ಲಿ ಘಟನೆ ನಡೆದಿದೆ ಎಂಬುದು ಸ್ಪಷ್ಟವಾಗಿಲ್ಲ. ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಬಂಟ್ವಾಳ: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದಿದ್ದ ಇಂಜಿನಿಯರ್ ಗೆ 4 ವರ್ಷ ಜೈಲುಶಿಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 16. ಲೋಕಾಯುಕ್ತ ಬಲೆಗೆ ಬಿದ್ದಿದ್ದ ಮುಲ್ಕಿ ನಗರ ಪಂಚಾಯತ್ ಜೂನಿಯರ್ ಇಂಜಿನಿಯರ್ ಪದ್ಮನಾಭ ಎನ್ .ಕೆ. ಇವರಿಗೆ 4 ವರ್ಷ ಜೈಲು ಶಿಕ್ಷೆ ಮತ್ತು 26 ಲಕ್ಷದ ಐವತ್ತು ಸಾವಿರ ರೂ. ದಂಡ ಕಟ್ಟಲು ಆದೇಶಿಸಿ ನಗರದ ಮೂರನೇ ಹೆಚ್ಚುವರಿ ಸತ್ರ ನ್ಯಾಯಾಲಯವು ಆದೇಶ ನೀಡಿದೆ. ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಸಂಪಾದಿಸಿದ್ದ ಪದ್ಮನಾಭ್, ದಾಳಿ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ಆರು ತಿಂಗಳ

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದಿದ್ದ ಇಂಜಿನಿಯರ್ ಗೆ 4 ವರ್ಷ ಜೈಲುಶಿಕ್ಷೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ನಗರಸಭಾ ಸದಸ್ಯ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 16. ಪುತ್ತೂರು ನಗರಸಭಾ ಸದಸ್ಯರೋರ್ವರು ಆತ್ಮಹತ್ಯೆ ಮಾಡಿಕೊಂಡ ಕುರಿತು ಪುತ್ತೂರಿನಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಕೊಂಡವರನ್ನು ಪುತ್ತೂರು ನಗರಸಭಾ ಸದಸ್ಯ ಶಿವರಾಮ್ ಸಪಲ್ಯ ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ಯಾರು ಇಲ್ಲದ ವೇಳೆ ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಪತ್ನಿ ಫೋನ್ ಮಾಡಿದಾಗ ಶಿವರಾಂ ಫೋನನ್ನು ಸ್ವೀಕರಿಸದೇ ಇದ್ದ ಕಾರಣ, ಹತ್ತಿರದ ಮನೆಯವರಿಗೆ ಮನೆಗೆ ತೆರಳಿ ನೋಡುವಂತೆ ಹೇಳಿದ್ದಾರೆ. ಈ ಸಂದರ್ಭ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ

ಪುತ್ತೂರು: ನಗರಸಭಾ ಸದಸ್ಯ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಡಿಗೆ ಮನೆಯಲ್ಲಿ ವಿದ್ಯಾರ್ಥಿ ನೇಣಿಗೆ ಶರಣು ➤ಶವ ನೋಡಿದ ಮನೆಯ ಮಾಲೀಕ ಹೃದಯಾಘಾತ ದಿಂದ ಮೃತ್ಯು..!

(ನ್ಯೂಸ್ ಕಡಬ) newskadaba.com. ರಾಜಸ್ಥಾನ,ಮಾ 16.  ಪರೀಕ್ಷೆಯ ಒತ್ತಡದ ಕಾರಣ ಬಾಡಿಗೆ ಮನೆಯಲ್ಲಿದ್ದ 10ನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿದ ಮನೆಯ ಮಾಲೀಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಧೋಲ್ ಪುರ್ ಜಿಲ್ಲೆಯಲ್ಲಿ ನಡೆದಿದೆ. ಧೋಲ್‌ಪುರದ ಮಾಧವಾನಂದ ಕಾಲೋನಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಾ ಬಾಡಿಗೆ ಮನೆಯೊಂದರಲ್ಲಿದ್ದ ಪುಷ್ಪೇಂದ್ರ ರಜಪೂತ್ (17) ಬುಧವಾರ ತನ್ನ ಊರಿನಿಂದ ಹಿಂತಿರುಗಿದ ನಂತರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಠಡಿಯಲ್ಲಿ

ಬಾಡಿಗೆ ಮನೆಯಲ್ಲಿ ವಿದ್ಯಾರ್ಥಿ ನೇಣಿಗೆ ಶರಣು ➤ಶವ ನೋಡಿದ ಮನೆಯ ಮಾಲೀಕ ಹೃದಯಾಘಾತ ದಿಂದ ಮೃತ್ಯು..! Read More »

ಕ್ರೈಮ್ ನ್ಯೂಸ್

ಹಾಲು ಕುಡಿಯುವಾಗ ನವಜಾತ ಶಿಶು ಉಸಿರುಗಟ್ಟಿ ಮೃತ್ಯು➤ ದುಃಖದಲ್ಲಿ ಹಿರಿಯ ಮಗನೊಂದಿಗೆ ಬಾವಿಗೆ ಹಾರಿದ ತಾಯಿ

(ನ್ಯೂಸ್ ಕಡಬ) newskadaba.com. ತಿರುವನಂತಪುರಂ. ಮಾ 16.  7 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ಉಪ್ಪುತಾರ ಪಂಚಾಯತ್‌ನ ಕೈತಪಾಠಲ್ ನಲ್ಲಿ ಮಾ.16 ರಂದು ನಡೆದಿದೆ. ತಾಯಿ ಲಿಜಿ (38) ಮತ್ತು ಆಕೆಯ ಮಗ ಬೆನ್ ಟಾಮ್ (7) ಮೃತರು. ಒಂದು ದಿನದ ಹಿಂದೆಯಷ್ಟೇ ಲಿಜಿ ಅವರ 28 ದಿನದ ನವಜಾತ ಶಿಶು ಹಾಲು ಕುಡಿಯುವಾಗ ಉಸಿರುಗಟ್ಟಿ ಮೃತಪಟ್ಟಿತ್ತು. ಅದೇ ದುಃಖದಲ್ಲಿ ಮೌನವಾಗಿಯೇ ಇದ್ದ ಲಿಜಿ ತನ್ನ ಮನೆಯವರು

ಹಾಲು ಕುಡಿಯುವಾಗ ನವಜಾತ ಶಿಶು ಉಸಿರುಗಟ್ಟಿ ಮೃತ್ಯು➤ ದುಃಖದಲ್ಲಿ ಹಿರಿಯ ಮಗನೊಂದಿಗೆ ಬಾವಿಗೆ ಹಾರಿದ ತಾಯಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top