ಕ್ರೈಮ್ ನ್ಯೂಸ್

ಟೋಲ್‌ ಸಂಗ್ರಹ ವಿರೋಧಿಸಿ ಪ್ರತಿಭಟನೆ ➤ನಿಖಿಲ್‌ ಕುಮಾರಸ್ವಾಮಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com. ರಾಮನಗರ. ಮಾ 16.  ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಟೋಲ್‌ ಸಂಗ್ರಹ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದ ವೇಳೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ರಾಮನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಸತತ ಎರಡು ಗಂಟೆಗೂ ಹೆಚ್ಚು ಕಾಲ‌ ಪ್ರತಿಭಟನೆ ನಡೆಸಿದ್ದು, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್‌ಗಾಗಿ ನಿಖಿಲ್ ಕುಮಾರಸ್ವಾಮಿ ಕಾದಿದ್ದಾರೆ. ಆಗ ಎಚ್ಚೆತ್ತ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಬೆಂಗಳೂರು-ಮೈಸೂರು ಹೆದ್ದಾರಿಯ ಅನಧಿಕೃತ […]

ಟೋಲ್‌ ಸಂಗ್ರಹ ವಿರೋಧಿಸಿ ಪ್ರತಿಭಟನೆ ➤ನಿಖಿಲ್‌ ಕುಮಾರಸ್ವಾಮಿ ಪೊಲೀಸ್ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಕಲಿ ವೈದ್ಯನಿಂದ ಸರ್ಜರಿ ➤ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com. ಉತ್ತರ ಪ್ರದೇಶ, ಮಾ 14.  ಎರಡೂವರೆ ವರ್ಷದ ಮಗುವಿಗೆ ಶಸ್ತ್ರಚಿಕಿತ್ಸೆ ನಡೆಸಿದ ಬಳಿಕ ಮಗು ಮೃತಪಟ್ಟಿರುವ ಘಟನೆ  ಉತ್ತರಪ್ರದೇಶದಲ್ಲಿ  ನಡೆದಿದೆ. ವೈದ್ಯನ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನಕಲಿ ವೈದ್ಯನ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ತಿಲಕ್ ಸಿಂಗ್ ಎಂಬ ನಕಲಿ ವೈದ್ಯ ಮಗುವಿಗೆ ಸರ್ಜರಿ ನಡೆಸಿದ ನಂತರ ಭಾರೀ ಪ್ರಮಾಣದಲ್ಲಿ ರಕ್ತ ಹರಿದು ಹೋದ ಪರಿಣಾಮ ಮಗು ಮೃತಪಟ್ಟಿದೆ. ಎಂದು ತಿಳಿದು ಬಂದಿದೆ.

ನಕಲಿ ವೈದ್ಯನಿಂದ ಸರ್ಜರಿ ➤ಮಗು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪತ್ನಿ, ಮಗನನ್ನು ಕೊಂದು ಆತ್ಮಹತ್ಯೆಗೆ ಶರಣಾದ ಟೆಕ್ಕಿ ➤ ಕಾರಣ ನಿಗೂಢ…!

(ನ್ಯೂಸ್ ಕಡಬ)newskadaba.com ಪುಣೆ, ಮಾ.16. 44 ವರ್ಷದ ಸಾಫ್ಟ್‌ವೇರ್ ವೃತ್ತಿಪರ, ಆತನ ಪತ್ನಿ ಮತ್ತು ಎಂಟು ವರ್ಷದ ಮಗ ಪುಣೆಯ ಔಂಧ್ ಪ್ರದೇಶದಲ್ಲಿನ ಅವರ ಫ್ಲಾಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಟೆಕ್ಕಿ ಮೊದಲು ತನ್ನ ಹೆಂಡತಿ ಮತ್ತು ಮಗನನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಂತೆ ತೋರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸುದೀಪ್ತೋ ಗಂಗೂಲಿ, ಅವರ ಪತ್ನಿ ಪ್ರಿಯಾಂಕಾ ಮತ್ತು ಪುತ್ರ ತನಿಷ್ಕಾ ಎಂದು ಗುರುತಿಸಲಾಗಿದೆ.

ಪತ್ನಿ, ಮಗನನ್ನು ಕೊಂದು ಆತ್ಮಹತ್ಯೆಗೆ ಶರಣಾದ ಟೆಕ್ಕಿ ➤ ಕಾರಣ ನಿಗೂಢ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಂಚ ಪ್ರಕರಣ ➤ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ 16.  ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಲು ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ಇಂದು ತಿಳಿಸಿವೆ. ಪ್ರಕರಣದ ಪ್ರಮುಖ ಆರೋಪಿ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಪಡೆದಿರುವುದಕ್ಕೆ ಲೋಕಾಯುಕ್ತ ಅಧಿಕಾರಿಗಳು ಅಸಮಾಧಾನಗೊಂಡಿದ್ದು, ಪ್ರಕರಣದ ಎರಡನೇ ಆರೋಪಿಯಾಗಿರುವ ಪುತ್ರ ಪ್ರಶಾಂತ್ ಮಾಡಾಳ್ ಜೈಲು ಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಲಂಚ ಪ್ರಕರಣ ➤ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಬಂಟ್ವಾಳ: ಗಾಂಜಾ ಸಾಗಾಟ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 16. ಗ್ರಾಮಾಂತರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಬಂಧಿತರನ್ನು ಮಂಗಳೂರು ಬಜಾಲ್ ಪಡ್ಪು ನಿವಾಸಿ ತೌಸಿರ್ ಹಾಗೂ ಬಂಟ್ವಾಳ ಪುದು ಪಾಡಿಮನೆ ಮಾರಿಪಳ್ಳ ನಿವಾಸಿ ಯಾಸೀನ್ (27) ಎಂದು ಗುರುತಿಸಲಾಗಿದೆ. ಬಂಧಿತರಿಂದ 50,000 ರೂ. ಮೌಲ್ಯದ 905 ಗ್ರಾಂ. ಗಾಂಜಾ ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ: ಗಾಂಜಾ ಸಾಗಾಟ ➤ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಮಾದಕ ದ್ರವ್ಯ ಸಾಗಾಟ ➤ ಓರ್ವ ಅರೆಸ್ಟ್, ಮತ್ತೋರ್ವ ಪರಾರಿ

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 16. ಮಾದಕ ದ್ರವ್ಯ ಸಾಗಾಟ ಮಾಡುತ್ತಿದ್ದ ಓರ್ವನನ್ನು ಬಂಧಿಸಿದ್ದು, ಮತ್ತೋರ್ವ ಪರಾರಿಯಾಗಿರುವ ಘಟನೆ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತನನ್ನು ಬೆಳ್ತಂಗಡಿ ತಾಲೂಕು ಸೂರ್ಯ ಪಡ್ಡಾಯಿ ನಿವಾಸಿ ಅಬ್ದುಲ್ ಅಜೀಜ್ (30) ಎಂದು ಗುರುತಿಸಲಾಗಿದೆ. ವಿಟ್ಲ ಮೂಲದ ಬ್ಲೇಡ್ ಸಾದಿಕ್ ಎಂಬಾತ ಪರಾರಿಯಾದ ಆರೋಪಿ. ಬಂಧಿತ ಆರೋಪಿಯಿಂದ 7.1 ಗ್ರಾಂ ಎಂಡಿಎಂಎ ಹಾಗೂ 11,000 ರೂ. ನಗದು, ಒಂದು ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ವಿಟ್ಲ

ವಿಟ್ಲ: ಮಾದಕ ದ್ರವ್ಯ ಸಾಗಾಟ ➤ ಓರ್ವ ಅರೆಸ್ಟ್, ಮತ್ತೋರ್ವ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಗೀಸರ್‌ ಗ್ಯಾಸ್ ಸೋರಿಕೆ ➤ ದಂಪತಿ ಮೃತ್ಯು 5 ವರ್ಷದ ಮಗು ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com. ಜೈಪುರ,ಮಾ 16.ಗೀಸರ್‌ ಗ್ಯಾಸ್ ಸೋರಿಕೆಯಿಂದ ಉಸಿರುಗಟ್ಟಿ ದಂಪತಿಗಳಿಬ್ಬರು ಮೃತಪಟ್ಟು, 5 ವರ್ಷದ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ದಾರುಣ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿದೆ.   ಶಹಾಪುರ ನಿವಾಸಿಗಳಾದ ಶಿವನಾರಾಯಣ ಜಾನ್ವಾರ್ (37), ಅವರ ಪತ್ನಿ ಕವಿತಾ ಜಾನ್ವರ್ (35) ಮೃತ ದಂಪತಿಗಳಾಗಿದ್ದು, ಮಗ ವಿಹಾನ್  ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಂಪತಿಗಳು ಹಾಗೂ ಕುಟುಂಬ ಸದಸ್ಯರು ಶೀತಲ ಅಷ್ಟಮಿ ಹಬ್ಬದ ಪ್ರಯುಕ್ತ ಬಣ್ಣದಲ್ಲಿ ಆಡಿದ್ದರು. ಆದಾದ ಬಳಿಕ ಬಣ್ಣವನ್ನು ತೊಳೆಯಲು

ಗೀಸರ್‌ ಗ್ಯಾಸ್ ಸೋರಿಕೆ ➤ ದಂಪತಿ ಮೃತ್ಯು 5 ವರ್ಷದ ಮಗು ಆಸ್ಪತ್ರೆಗೆ ದಾಖಲು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ: ಲಾಡ್ಜ್ ವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ಆರೋಪ ➤ ಪೊಲೀಸ್ ದಾಳಿ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 16. ಗಾಂಧಿನಗರದಲ್ಲಿ ಕಾರ್ಯಚರಿಸುತ್ತಿರುವ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಆರೋಪದಡಿ ಬುಧವಾರದಂದು ಸಂಜೆ ಸುಳ್ಯ ಪೊಲೀಸರು ಲಾಡ್ಜಿಗೆ ದಾಳಿ ನಡೆಸಿದ ಘಟನೆ ವರದಿಯಾಗಿದೆ. ಈ ಲಾಡ್ಜ್ ನಲ್ಲಿ ಮೊದಲಿನಿಂದಲೇ ವೇಶ್ಯಾವಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಈ ಮೊದಲೇ ಕೇಳಿಬರುತ್ತಿದ್ದು, ಇದರ ಸತ್ಯಾ ಸತ್ಯತೆಯನ್ನು ತಿಳಿಯಲು ಹಿಂದೂ ಸಂಘಟನೆಯವರು ನಡೆಸಿದ ಕಾರ್ಯಾಚರಣೆಯಲ್ಲಿ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ. ತಮ್ಮದೇ ಸಂಘಟನೆಯ ಓರ್ವ ಕಾರ್ಯಕರ್ತನನ್ನು ಲಾಡ್ಜಿಗೆ ಗ್ರಾಹಕರಂತೆ ಕಳುಹಿಸಿ ಬಳಿಕ ಲಾಡ್ಜ್

ಸುಳ್ಯ: ಲಾಡ್ಜ್ ವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ಆರೋಪ ➤ ಪೊಲೀಸ್ ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್

ಗಂಜಿಮಠ ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕುಪ್ಪೆಪದವು, ಮಾ. 16. ಗಂಜಿಮಠ ಗ್ರಾಮ ಪಂಚಾಯತ್ ಸದಸ್ಯರೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಬುಧವಾರದಂದು ರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸಂದೀಪ್ ಶೆಟ್ಟಿ ಮೊಗರು(35) ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದ ಗಂಜಿಮಠ ಗ್ರಾಮ ಪಂಚಾಯತ್ ನ ಮೊಗರು 9 ಮತ್ತು 10 ನೇ ವಾರ್ಡ್ ನ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದ ಸಂದೀಪ್ ಶೆಟ್ಟಿ ನೀರುಮಾರ್ಗದಲ್ಲಿರುವ ತನ್ನ ಕಟೀಲೇಶ್ವರಿ ಸೇವಾ ಸಿಂಧು ಕಚೇರಿಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಿಗಾಗಿ ಹುಡುಕಾಟ ನಡೆಸಿದಾಗ

ಗಂಜಿಮಠ ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ನೇಣುಬಿಗಿದು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 16. ವಿವಾಹಿತ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಮೈರ ಕರವೀರ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪದ್ಮಿನಿ (35) ಎಂದು ಗುರುತಿಸಲಾಗಿದೆ. ವಿವಾಹಿತರಾಗಿದ್ದ ಇವರು, ಪತಿಯನ್ನು ತೊರೆದು ತಂದೆ ಮನೆಯಲ್ಲೇ ವಾಸವಿದ್ದು, ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಮಾ.15ರಂದು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

ವಿಟ್ಲ: ನೇಣುಬಿಗಿದು ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top