ಕ್ರೈಮ್ ನ್ಯೂಸ್

crime, arrest, suspected

ಶೌಚಾಗಾರ ಹಾಗೂ ನೀರಿನ ಟ್ಯಾಂಕ್ ನಲ್ಲಿ ಮಹಿಳೆಯ ಕೊಳೆತ ಶವ ಪತ್ತೆ ➤ 22 ವರ್ಷದ ಪುತ್ರಿಯ ಬಂಧನ

(ನ್ಯೂಸ್ ಕಡಬ) newskadaba.com ಮುಂಬೈ, ಮಾ. 16. ಶೌಚಾಗಾರ ಹಾಗೂ ನೀರಿನ ಟ್ಯಾಂಕ್‌ನಲ್ಲಿ ಮಹಿಳೆಯೊಬ್ಬರ ದೇಹದ ಕೊಳೆತ ಭಾಗಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಪುತ್ರಿಯನ್ನು ಬಂಧಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ವೀಣಾ ಪ್ರಕಾಶ್ ಜೈನ್ (53) ಎಂದು ಗುರುತಿಸಲಾಗಿದೆ. ಶಂಕಿತ ಆರೋಪಿ ಆಕೆಯ ಪುತ್ರಿ 22 ವರ್ಷದ ಯುವತಿಯನ್ನು ಕಾಲಾಚೌಕಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಮಹಿಳೆಯ ಕೈ ಮತ್ತು ಕಾಲುಗಳನ್ನು ಆಯುಧದಿಂದ ಕತ್ತರಿಸಿ, ಬಳಿಕ ಮೃತದೇಹವನ್ನು ಪ್ಲಾಸ್ಟಿಕ್‌ನಲ್ಲಿ ಸುತ್ತಿ ಮನೆಯ […]

ಶೌಚಾಗಾರ ಹಾಗೂ ನೀರಿನ ಟ್ಯಾಂಕ್ ನಲ್ಲಿ ಮಹಿಳೆಯ ಕೊಳೆತ ಶವ ಪತ್ತೆ ➤ 22 ವರ್ಷದ ಪುತ್ರಿಯ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಬಸ್ ನಿಲ್ದಾಣದಲ್ಲಿ ಪೋಷಕರು ಬಿಟ್ಟು ಹೋಗಿದ್ದ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 16. ಇಲ್ಲಿನ ಸ್ಟೇಟ್ ಬ್ಯಾಂಕ್ ಸಮೀಪದ ಸರ್ವೀಸ್ ಬಸ್ ನಿಲ್ದಾಣದಲ್ಲಿ ಹೆತ್ತವರಿಂದ ಪ್ರತ್ಯೇಕವಾಗಿ ತೀವ್ರ ಅಸ್ವಸ್ಥ ಸ್ಥಿತಿಯಲ್ಲಿ ಸಿಕ್ಕಿದ್ದ ಗಂಡು ಮಗುವೊಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ. ಫೆ.16 ರಂದು ಸರ್ವೀಸ್ ಬಸ್ ನಿಲ್ದಾಣದ ಹೈಮಾಸ್ಟ್ ದೀಪದ ಕಟ್ಟೆಯಲ್ಲಿ ರಾತ್ರಿ 7 ಗಂಟೆ ಸುಮಾರಿಗೆ ಗಂಡು ಮಗುವನ್ನು ಬಿಟ್ಟು ಪೋಷಕರು ಹೋಗಿದ್ದರು. ಶಿಶುವಿಗೆ ತುರ್ತು ಚಿಕಿತ್ಸೆ ಅವಶ್ಯಕತೆ ಇದ್ದುದರಿಂದ ವೆನ್ಲಾಕ್ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಇಷ್ಟು ದಿನಗಳಾದರೂ ತಂದೆ

ಮಂಗಳೂರು: ಬಸ್ ನಿಲ್ದಾಣದಲ್ಲಿ ಪೋಷಕರು ಬಿಟ್ಟು ಹೋಗಿದ್ದ ಮಗು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲು ಹತ್ತುವ ವೇಳೆ ಚಿನ್ನಾಭರಣ ಕಳವು ➤ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಣಿಪಾಲ, ಮಾ. 15. ರೈಲು ಹತ್ತುವ ಸಂಧರ್ಭದಲ್ಲಿ ವ್ಯಾನಿಟಿ ಬ್ಯಾಗ್ ನಿಂದ ಸುಮಾರು 4 ಲಕ್ಷ ರುಪಾಯಿ ಮೌಲ್ಯದ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೋಲಿಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇಬ್ಬರು ಮಹಿಳೆಯರನ್ನು  ಬಂದಿಸಿದ್ದಾರೆ. ಬಂಧಿತರನ್ನು ಶಿವಮೊಗ್ಗ ಜಿಲ್ಲೆಯ ಲಲಿತಾ ಬೋವಿ (41) ಮತ್ತು ಭದ್ರಾವತಿಯ ಸುಶೀಲಮ್ಮ (64) ಎಂದು ಗುರುತಿಸಲಾಗಿದೆ. ಮಾರ್ಚ್ 14 ರಂದು ಪುನೀತ್ ವಸಂತ್ ಹೆಗ್ಡೆ ಎಂಬವರು ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ತಮ್ಮ ಕುಟುಂಬದವರೊಂದಿಗೆ ಮಂಗಳೂರು –

ರೈಲು ಹತ್ತುವ ವೇಳೆ ಚಿನ್ನಾಭರಣ ಕಳವು ➤ ಆರೋಪಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಜನರೇಟರ್‌ಗೆ ಕೂದಲು ಸಿಲುಕಿ 13 ವರ್ಷದ ಬಾಲಕಿ ಮೃತ್ಯು..!

(ನ್ಯೂಸ್ ಕಡಬ) newskadaba.com. ಚೆನ್ನೈ.ಮಾ. 15. ಕಾಂಚೀಪುರಂ ಜಿಲ್ಲೆಯಲ್ಲಿ ದೇವಸ್ಥಾನದ ಉತ್ಸವದ ಸಂದರ್ಭದಲ್ಲಿ ಎತ್ತಿನ ಗಾಡಿಯಲ್ಲಿ ಇರಿಸಲಾಗಿದ್ದ ಜನರೇಟರ್‌ಗೆ ಕೂದಲು ಸಿಲುಕಿ 13 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ಸಂತ್ರಸ್ತೆಯನ್ನು ಸರ್ಕಾರಿ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಎಸ್ ಲಾವಣ್ಯ ಎಂದು ಗುರುತಿಸಲಾಗಿದೆ. ಲಾವಣ್ಯ ಮೂರು ವರ್ಷಗಳ ಹಿಂದೆ ತಾಯಿಯನ್ನು ಕಳೆದುಕೊಂಡಿದ್ದು, ಆಕೆಯ ಕಿರಿಯ ಸಹೋದರ ಭುವನೇಶ್ (9) ತಮ್ಮ ಅಜ್ಜ-ಅಜ್ಜಿಯಾದ ಕಾಂದೀಪನ್ ಮತ್ತು ಲತಾ ಅವರೊಂದಿಗೆ ವಾಸಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಗ್ರಾಮದಲ್ಲಿ ದೇವಸ್ಥಾನದ

➤ ಜನರೇಟರ್‌ಗೆ ಕೂದಲು ಸಿಲುಕಿ 13 ವರ್ಷದ ಬಾಲಕಿ ಮೃತ್ಯು..! Read More »

ಕ್ರೈಮ್ ನ್ಯೂಸ್

ಪ್ರೀತಿಸಿ ಮದುವೆಯಾದ ಯುವತಿ ಅನುಮಾನಾಸ್ಪದ ರೀತಿಯಲ್ಲಿ ಸಾವು ➤ಕೊಲೆಯ ಶಂಕೆ

(ನ್ಯೂಸ್ ಕಡಬ) newskadaba.com.ಕೊಡಗು.ಮಾ. 15. ಪ್ರೀತಿಸಿ ಮದುವೆಯಾಗಿದ್ದ ಯುವತಿ ಮೂರು ದಿನದಲ್ಲೇ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಕೊಡಗಿನ 6ನೇ ಹೊಸಕೋಟೆಯಲ್ಲಿ ನಡೆದಿದೆ. ಅಕ್ಷಿತಾ (18) ಮೃತ ದುರ್ದೈವಿಯಾಗಿದ್ದು, ದಲಿತ ಯುವತಿ ಎಂದು ಹತ್ಯೆ ಮಾಡಿರುವ ಆರೋಪ ಕೇಳಿ ಬಂದಿದೆ. ಮೃತ ಅಕ್ಷಿತಾ ಹೇಮಂತ್​ ಎಂಬ ಯುವಕನನ್ನು ಪ್ರೀತಿಸುತ್ತಿದ್ದು, ಕಳೆದ ಮೂರು ದಿನಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಮದುವೆಯಾದ ಮೂರು ದಿನಗಳಲ್ಲೇ ಆಕೆ ಸಾವನ್ನಪ್ಪಿದ್ದಾಳೆ. ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಯುವತಿಯ ಪೋಷಕರು, ದಲಿತ

ಪ್ರೀತಿಸಿ ಮದುವೆಯಾದ ಯುವತಿ ಅನುಮಾನಾಸ್ಪದ ರೀತಿಯಲ್ಲಿ ಸಾವು ➤ಕೊಲೆಯ ಶಂಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಕೇರಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ➤ ಮೂವರು ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com  ಪಾಲಕ್ಕಾಡ್, ಮಾ. 15. ಕೇರಳದ ಪಾಲಕ್ಕಾಡ್‌ನಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರು ಸೇರಿದಂತೆ ಒಟ್ಟು ಮೂವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಹಲ್ಲೆಗೊಳಗಾದವರನ್ನು ಕೇರಳದ ಪಾಲಕ್ಕಾಡ್ ಜಿಲ್ಲೆಯ ವಿಷ್ಣು ಮತ್ತು ದಿನೇಶ್ ಎಂದು ಗುರುತಿಸಲಾಗಿದೆ. ಈ ಸಂದರ್ಭ ದಾಳಿಕೋರರನ್ನು ತಡೆಯಲು ಮುಂದಾದ ವಿಷ್ಣು ಅವರ ತಾಯಿಯ ಮೇಲೂ ಹಲ್ಲೆ ನಡೆಸಲಾಗಿದೆ. ಘಟನೆಯ ಬಳಿಕ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಕುರಿತು ಆಲತ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯ ತನಿಖೆ ನಡೆಯುತ್ತಿದ್ದು,

ಕೇರಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ➤ ಮೂವರು ಆಸ್ಪತ್ರೆಗೆ ದಾಖಲು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Death, deadbody, Waterfall

ವಿಷ ಸೇವಿಸಿ ಯುವಕ ಮೃತ್ಯು…!

(ನ್ಯೂಸ್ ಕಡಬ) newskadaba.com ಕಾರ್ಕಳ, ಮಾ. 15. ವಿಷ ಸೇವಿಸಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ. ಮೃತ ಯುವಕನನ್ನು ಹಿರಿಯಂಗಡಿಯ ಪ್ರಜ್ವಲ್‌ ದೇವಾಡಿಗ(18) ಎಂದು ಗುರುತಿಸಲಾಗಿದೆ. ಈತನ ತಂದೆ ತಾಯಿ ಹಾಗೂ ಸಹೋದರ ಕಾರ್ಕಳ ಮಾರಿಗುಡಿಯ ಕಾರ್ಯಕ್ರಮಕ್ಕೆ ಹೋಗಿದ್ದ ವೇಳೆ, ಮನೆಯಲ್ಲಿ ಒಬ್ಬನೇ ಇದ್ದ ಪ್ರಜ್ವಲ್‌ ವಿಷ ಸೇವಿಸಿದ್ದ. ಈ ಕುರಿತು ಪ್ರಜ್ವಲ್‌ನ ಗೆಳೆಯ ಮಲ್ಲಿಕಾರ್ಜುನ ಎಂಬಾತ ಪ್ರಜ್ವಲ್ ಅಣ್ಣ ಉಜ್ವಲ್‌ಗೆ ಕರೆಮಾಡಿ ವಿಷಯ ತಿಳಿಸಿದ್ದನು. ತಕ್ಷಣವೇ ಪ್ರಜ್ವಲ್‌ ನನ್ನು ಮಣಿಪಾಲದ ಆಸ್ಪತ್ರೆಗೆ

ವಿಷ ಸೇವಿಸಿ ಯುವಕ ಮೃತ್ಯು…! Read More »

ಕರಾವಳಿ, ಕ್ರೈಮ್ ನ್ಯೂಸ್

ಉಮ್ರಾ ಯಾತ್ರೆಗೆ ತೆರಳಿದ್ದ ವಿಟ್ಲದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಮೃತ್ಯು..!

(ನ್ಯೂಸ್ ಕಡಬ)newskadaba.com ವಿಟ್ಲ, ಮಾ. 15. ಉಮ್ರಾ ಯಾತ್ರೆಗೆ ತೆರಳಿದ್ದ ವ್ಯಕ್ತಿಯೋರ್ವರು ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ನಡೆದಿದೆ. ವಿಟ್ಲ ಕೊಳಂಬೆ ನಿವಾಸಿ ಹಸನಬ್ಬ ಅವರು ಮೃತರು. ಅವರು ಕಳೆದ ವಾರ ಕುಟುಂಬಸ್ಥರ ಜೊತೆ ಉಮ್ರಾ ಯಾತ್ರೆ ನಿರ್ವಹಿಸಲು ಸೌದಿ ಅರೇಬಿಯಾಗೆ ತೆರಳಿದ್ದರು. ಆದರೆ ನಿನ್ನೆ ಸೌದಿ ಅರೇಬಿಯಾದ ಬುರೈದದಲ್ಲಿ ಮಗನ ರೂಂನಲ್ಲಿ ಮಲಗಿದ್ದ ಹಸನಬ್ಬ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಉಮ್ರಾ ಯಾತ್ರೆಗೆ ತೆರಳಿದ್ದ ವಿಟ್ಲದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರೈಲು ಹತ್ತುವ ವೇಳೆ ಮಹಿಳೆಯ ಬ್ಯಾಗ್ ನಲ್ಲಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು

(ನ್ಯೂಸ್ ಕಡಬ) newskadaba.com ಮಣಿಪಾಲ, ಮಾ. 15. ರೈಲು ನಿಲ್ದಾಣದಲ್ಲಿ ರೈಲು ಹತ್ತುವ ಸಂದರ್ಭ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಬಂಗಾರದ ಒಡವೆಗಳನ್ನು ಎಗರಿಸಿದ ಕುರಿತು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುನೀತ ವಸಂತ್ ಹೆಗ್ಡಯವರು ತಮ್ಮ ಕುಟುಂಬದೊಂದಿಗೆ ಮುಂಬಯಿಗೆ ಹೋಗಲೆಂದು ಮಾ.14 ರಂದು ಮಂಗಳೂರು – ಮುಂಬಯಿ ಎಕ್ಸ್ ಪ್ರೆಸ್ ರೈಲು ನಂಬರ್- 12134 ರಲ್ಲಿ ಹತ್ತಿದ್ದು, ಈ ವೇಳೆ ತಮ್ಮ ವ್ಯಾನಿಟಿ ಬ್ಯಾಗ್ ನಲ್ಲಿ ಬಂಗಾರದ ಒಡವೆಗಳನ್ನು ಒಂದು ಕವರ್ ನಲ್ಲಿ ಹಾಕಿ ಬಟ್ಟೆಗಳ ಮಧ್ಯೆ

ರೈಲು ಹತ್ತುವ ವೇಳೆ ಮಹಿಳೆಯ ಬ್ಯಾಗ್ ನಲ್ಲಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಮನೆ ಮೇಲೆ ಬಿದ್ದ ಮರ- ಮನೆಯವರಿಗೆ ಗಾಯ ➤ ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 15. ಮನೆಮೇಲೆ ಮರಬಿದ್ದ ಪರಿಣಾಮ ಮನೆಯಲ್ಲಿದ್ದವರು ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕ ಎಂಬಲ್ಲಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ ಅಧ್ಯಕ್ಷ ರಮೇಶ್‌ ಅವರ ಮನೆಗೆ ರಾತ್ರಿವೇಳೆ ಮರ ಬಿದ್ದ ಪರಿಣಾಮ ಮನೆಯ ಮೇಲ್ಛಾವಣಿಯ ಹಂಚು ಮನೆಯಲ್ಲಿದ್ದವರ ತಲೆಗೆ ಬಿದ್ದು ಗಾಯಗಳಾಗಿದೆ. ಮನೆಯ ಹಂಚುಗಳು ಹಾಗೂ ರೀಪ್‌ ತುಂಡಾಗಿ ಅಪಾರ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಸುಳ್ಯ: ಮನೆ ಮೇಲೆ ಬಿದ್ದ ಮರ- ಮನೆಯವರಿಗೆ ಗಾಯ ➤ ಅಪಾರ ನಷ್ಟ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top