ಕ್ರೈಮ್ ನ್ಯೂಸ್

ಒಡಿಶಾ : ಯುವತಿಯನ್ನು ಅಪಹರಿಸಿ ಅತ್ಯಾಚಾರ

(ನ್ಯೂಸ್‌ ಕಡಬ) newskadaba.com ಜು. 22: ಸ್ನೇಹಿತೆಯೊಂದಿಗೆ ಮನೆಗೆ ಹಿಂತಿರುತ್ತಿದ್ದ 18 ವರ್ಷದ ಯುವತಿಯನ್ನು ಇಬ್ಬರು ಅಪಹರಿಸಿ ಅತ್ಯಾಚಾರ ನಡೆಸಿರುವ ಘಟನೆ ಒಡಿಶಾದ ಜಗತ್ಸಿಂಗ್‌ಪುರ ಜಿಲ್ಲೆಯಲ್ಲಿ ನಡೆದಿದೆ. ನಿನ್ನೆ ರಾತ್ರಿ 8.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಸಂತ್ರಸ್ತೆಯನ್ನು ಗಂಭೀರ ಸ್ಥಿತಿಯಲ್ಲಿ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ.ಮತ್ತೊಂದು ಗ್ರಾಮದಲ್ಲಿ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿ ಮಹಿಳಾ ಸ್ನೇಹಿತೆಯೊಂದಿಗೆ ಮನೆಗೆ ಹಿಂತಿರುಗುತ್ತಿದ್ದಾಗ ಆಕೆಯನ್ನು ಅಪಹರಿಸಿ ಅತ್ಯಚಾರ ನಡೆಸಲಾಗಿದೆ ಎಂದು ಸಂತ್ರಸ್ಥೆ ತಂದೆ ಪೊಲೀಸ್‌‍ ದೂರಿನಲ್ಲಿ ಆರೋಪಿಸಿದ್ದಾರೆ. ಆಕೆಯನ್ನು ಕೃಷಿಭೂಮಿಗೆ […]

ಒಡಿಶಾ : ಯುವತಿಯನ್ನು ಅಪಹರಿಸಿ ಅತ್ಯಾಚಾರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೇರಳ ನರ್ಸ್‌ ನಿಮಿಷಾ ಪ್ರಿಯಾ ಮರಣದಂಡನೆ ರದ್ದು

(ನ್ಯೂಸ್‌ ಕಡಬ) newskadaba.com ಜು. 22: ಯೆಮೆನ್‌: ಕೊಲೆ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿ ಮರಣದಂಡನೆಗೆ ಗುರಿಯಾಗಿರುವ ಕೇರಳ ಮೂಲದ ನರ್ಸ್‌ ನಿಮಿಷಾ ಪ್ರಿಯಾಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಯೆಮೆನ್‌ನಲ್ಲಿ ಜೈಲಿನಲ್ಲಿರುವ ನಿಮಿಷಾ ಪ್ರಿಯಾ ಅವರ ಗಲ್ಲು ಶಿಕ್ಷೆ ರದ್ದುಗೊಂಡಿದ್ದು, ಅವರನ್ನು ತಕ್ಷಣ ಬಿಡುಗಡೆ ಮಾಡಲಾಗುತ್ತದೆ. ಕ್ರಿಶ್ಚಿಯನ್ ಧರ್ಮೋಪದೇಶಕ ಕೆಎ ಪಾಲ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ್ದಾರೆ. ಯೆಮೆನ್ ರಾಜಧಾನಿ ಸನಾದಲ್ಲಿ ಜೈಲಿನಲ್ಲಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು

ಕೇರಳ ನರ್ಸ್‌ ನಿಮಿಷಾ ಪ್ರಿಯಾ ಮರಣದಂಡನೆ ರದ್ದು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com, ಜು. 21. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಕೀರಪ್ಪ ಗಟಕಂಬಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಂಟ್ವಾಳ ಪೇಟೆಯಲ್ಲಿದ್ದ ತಮ್ಮ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ನಿನ್ನೆ ಬೆಳಗ್ಗೆ ಡ್ಯೂಟಿಗೆ ಗೈರಾಗಿದ್ದ ಪಿಎಸ್ಐ ಮನೆಯಲ್ಲೇ ಇದ್ದರು. ಪೊಲೀಸ್ ಠಾಣೆ ಸಿಬ್ಬಂದಿ ಕಾಲ್ ಮಾಡಿದ್ರೂ ರಿಸೀವ್ ಮಾಡಿರಲಿಲ್ಲ. ಸಂಜೆ ಅವರ ಬಾಡಿಗೆ ಮನೆಗೆ ಹೋಗಿದ್ದಾಗ, ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ನೇಣಿಗೆ ಶರಣು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಳ್ಳಕ್ಕೆ ಬಿದ್ದ ಖಾಸಗಿ ಬಸ್ 13 ಮಂದಿ ಪ್ರಯಾಣಿಕರಿಗೆ ಗಾಯ..!

(ನ್ಯೂಸ್ ಕಡಬ) newskadaba.com ಜು. 21. ಖಾಸಗಿ ಬಸ್ಸೊಂದು ಸೇತುವೆಯಿಂದ ಹಳ್ಳಕ್ಕೆ ಬಿದ್ದ ಪರಿಣಾಮ ಪ್ರಯಾಣಿಕರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಅಂಕೋಲಾ ತಾಲೂಕು ವ್ಯಾಪ್ತಿಯ ಅಗಸೂರು ಬಳಿ ನಡೆದಿದೆ. ಯಲ್ಲಾಪುರದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಈ‌ ಅವಘಡ ನಡೆದಿದೆ.   ಘಟನೆಯಲ್ಲಿ ಐವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು, ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಉಳಿದ ಗಾಯಾಳುಗಳನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಅಂಕೋಲಾ ಪೊಲೀಸರು ಆಗಮಿಸಿ ಪರಿಶೀಲನೆ

ಹಳ್ಳಕ್ಕೆ ಬಿದ್ದ ಖಾಸಗಿ ಬಸ್ 13 ಮಂದಿ ಪ್ರಯಾಣಿಕರಿಗೆ ಗಾಯ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ

(ನ್ಯೂಸ್ ಕಡಬ) newskadaba.com ಆತೂರು, ಜು. 21.ಧರ್ಮಸ್ಥಳ ಗ್ರಾಮದಲ್ಲಿ ಸರಣಿ ಹತ್ಯೆ ನಡೆದಿದೆ ಎನ್ನಲಾದ ಆರೋಪದ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.  ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳಲಿದೆ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಎಂದು ತಿಳಿಸಿದ್ದಾರೆ. ಸದ್ರಿ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಿ ಜುಲೈ ೧೯ರಂದು ಮಾನ್ಯ ಕರ್ನಾಟಕ ಸರ್ಕಾರವು ಅದೇಶಿಸಿರುತ್ತದೆ. ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣವನ್ನು ತನ್ನ

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಾಲಕಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಜು. 19. ಭುವನೇಶ್ವರ: ಒಡಿಶಾದಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದ್ದು, 15 ವರ್ಷದ ಬಾಲಕಿಯ ದುಷ್ಕರ್ಮಿಗಳ ಗುಂಪೊಂದು ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಬಲಂಗಾ ಪ್ರದೇಶದಲ್ಲಿ ಶನಿವಾರ ನಡೆದಿದೆ. ಗಂಭೀರವಾಗಿ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಸ್ಥಳೀಯರು ರಕ್ಷಿಸಿದ್ದು, ಆಕೆಯನ್ನು ಭುವನೇಶ್ವರದ ಏಮ್ಸ್’ಗೆ ದಾಖಲಿಸಲಾಗಿದೆ. ಬಾಲಕಿ ಪುಸ್ತಕ ನೀಡಲು ತನ್ನ ಸ್ನೇಹಿತೆಯ ಮನೆಗೆ ತೆರಳುತ್ತಿದ್ದಾಗ ಕನಿಷ್ಠ ಮೂವರು ಯುವಕರು ಇದ್ದ ಗುಂಪೊಂದು ಇದ್ದಕ್ಕಿದ್ದಂತೆ ಆಕೆಯ ಮೇಲೆ ಪೆಟ್ರೋಲ್ ಸುರಿದು

ಬಾಲಕಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶಿಕ್ಷಕನಿಂದ ನಿರಂತರ ಕಿರುಕುಳ; ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ವೈದ್ಯಕೀಯ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಜು. 19. ಗ್ರೇಟರ್ ನೋಯ್ಡಾದ ಶಾರದಾ ವಿಶ್ವವಿದ್ಯಾಲಯದ ಎರಡನೇ ವರ್ಷದ ಬಿಡಿಎಸ್ ವಿದ್ಯಾರ್ಥಿನಿಯೊಬ್ಬಳು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಅಧ್ಯಾಪಕರ ಕಿರುಕುಳ ಕಾರಣ ಎನ್ನಲಾಗಿದೆ. ಈ ಘಟನೆ ನಾಲೆಡ್ಜ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದಿದೆ. ಘಟನಾ ಸ್ಥಳದಿಂದ ಪೊಲೀಸರು ಆತ್ಮಹತ್ಯೆ ಪತ್ರವನ್ನು ವಶಪಡಿಸಿಕೊಂಡಿದ್ದು, ಅದರಲ್ಲಿ ವಿದ್ಯಾರ್ಥಿನಿ ತನ್ನ ಶಿಕ್ಷಕ ತನಗೆ ಕಿರುಕುಳ ನೀಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಶನಿವಾರ ತಡರಾತ್ರಿ ನಾಲೆಡ್ಜ್ ಪಾರ್ಕ್‌ನಲ್ಲಿರುವ ಶಾರದಾ ವಿಶ್ವವಿದ್ಯಾಲಯದ ಬಾಲಕಿಯರ ಹಾಸ್ಟೆಲ್‌ನಲ್ಲಿ ಬಿಡಿಎಸ್ ದ್ವಿತೀಯ

ಶಿಕ್ಷಕನಿಂದ ನಿರಂತರ ಕಿರುಕುಳ; ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ವೈದ್ಯಕೀಯ ವಿದ್ಯಾರ್ಥಿನಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕುಂದಾಪುರ: ಅಂಗಡಿಯ ಶಟರ್ ಮುರಿದು ಕಳ್ಳತನ; ನಾಲ್ವರ ಬಂಧನ

(ನ್ಯೂಸ್ ಕಡಬ) com ಜು. 19. ಕುಂದಾಪುರ ಸಂತೆ ಮಾರುಕಟ್ಟೆ ಬಳಿ ಜುಲೈ 14ರ ಮಧ್ಯರಾತ್ರಿ 2.30ರ ಸುಮಾರಿಗೆ ಅಂಗಡಿಯ ಶಟರ್ ಮುರಿದು, 95 ಸಾವಿರ ರೂ. ಮೌಲ್ಯದ ತಾಮ್ರದ ವಯರ್, ಹಿತ್ತಾಳೆಯ ವಸ್ತುಗಳನ್ನು ಕಳ್ಳತನ ಮಾಡಿದ್ದ ನಾಲ್ವರನ್ನು ಉಡುಪಿಯ ಸಂತೆಕಟ್ಟೆಯಲ್ಲಿ ಕುಂದಾಪುರ ಪೊಲೀಸರು ಜುಲೈ 18ರಂದು ಬಂಧಿಸಿದ್ದಾರೆ. ಮಂಗಳೂರಿನ ಸರ್ಫರಾಜ್ (33), ಜಾಕೀರ್ (36), ಮೊಹಮ್ಮದ್ ಅಲ್ಫಾಜ್ (26) ಹಾಗೂ ಮಂಜನಾಡಿಯ ಮೊಹಮ್ಮದ್ ರಿಯಾಜ್ (44) ಬಂಧಿತ ಆರೋಪಿಗಳು. ಆರೋಪಿಗಳಿಂದ 50 ಕೆಜಿ ತೂಕದ ತಾಮ್ರದ

ಕುಂದಾಪುರ: ಅಂಗಡಿಯ ಶಟರ್ ಮುರಿದು ಕಳ್ಳತನ; ನಾಲ್ವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿಮಿಷ ಪ್ರಿಯಾರನ್ನು ಕರೆತರಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ: ಸುಪ್ರೀಂ ಕೋರ್ಟ್‌ಗೆ ಕೇಂದ್ರ

(ನ್ಯೂಸ್ ಕಡಬ) newskadaba.com,ಜು .18. ನವದೆಹಲಿ: ಯೆಮೆನ್‌ನಲ್ಲಿ ಸ್ಥಳೀಯ ಪ್ರಜೆಯನ್ನು ಕೊಲೆ ಮಾಡಿದ ಆರೋಪದಲ್ಲಿ ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷ ಪ್ರಿಯಾ ಅವರ ಮರಣದಂಡನೆಯನ್ನು ಮುಂದೂಡಲಾಗಿದೆ ಎಂದು ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಲಾಗಿದೆ. ಯೆಮನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳ ಮೂಲದ 38 ವರ್ಷದ ನಿಮಿಷ ಪ್ರಿಯಾ ಅವರನ್ನು ರಕ್ಷಿಸಲು ಕೇಂದ್ರ ಸರ್ಕಾರವು ರಾಜತಾಂತ್ರಿಕ ಮಾರ್ಗಗಳನ್ನು ಬಳಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಕೇಂದ್ರದ ಪರವಾಗಿ ಹಾಜರಾದ ಅಟಾರ್ನಿ ಜನರಲ್

ನಿಮಿಷ ಪ್ರಿಯಾರನ್ನು ಕರೆತರಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ: ಸುಪ್ರೀಂ ಕೋರ್ಟ್‌ಗೆ ಕೇಂದ್ರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಬರೋಬ್ಬರಿ 40 ಶಾಲೆಗಳಿಗೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com,ಜು .18. ಬೆಂಗಳೂರು: ಬೆಂಗಳೂರಿನಲ್ಲಿ ಬರೋಬ್ಬರಿ 40 ಖಾಸಗಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಆಗಮಿಸಿದ್ದು. ಒಂದೇ ರೀತಿಯ ಬೆದರಿಕೆ ಇಮೇಲ್ ಆಗಮಿಸಿದ್ದು, ಪೋಷಕರು ಹಾಗೂ ಶಾಲಾ ನಿರ್ವಹಣಾ ಮಂಡಳಿಯಲ್ಲಿ ಭೀತಿ ವಾತಾವರಣ ಸೃಷ್ಟಿಯಾಗಿದೆ. Roadkill333atomic@mail.com ಎಂಬ ಇಮೇಲ್ ಐಡಿಯಿಂದ ಈ ಬೆದರಿಕೆ ಸಂದೇಶ ರವಾನೆಯಾಗಿದ್ದು, ಆರ್‌ಆರ್ ನಗರ ಮತ್ತು ಕೆಂಗೇರಿ ಭಾಗದ ಶಾಲೆಗಳು ಇದರ ಗುರಿಯಾಗಿವೆ ಎಂದು ಮೂಲಗಳು ತಿಳಿಸಿವೆ. ಅಪರಿಚಿತ ವ್ಯಕ್ತಿಯು ಇಮೇಲ್‌ನಲ್ಲಿ ಹಿಂಸೆ ಪ್ರಚೋದಿಸುವ ಪದಗಳನ್ನು ಬಳಸಿದ್ದಾನೆ. ಶಾಲಾ ತರಗತಿಗಳಲ್ಲಿ

ಬೆಂಗಳೂರು: ಬರೋಬ್ಬರಿ 40 ಶಾಲೆಗಳಿಗೆ ಬಾಂಬ್ ಬೆದರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top