ಕ್ರೈಮ್ ನ್ಯೂಸ್

ಉಳ್ಳಾಲ: ಅಂತರಾಜ್ಯ ಗ್ಯಾಸ್‌ ಪೈಪ್‌ಲೈನ್‌ ಕಾಮಗಾರಿ    ➤ 30 ಲಕ್ಷ ರೂ. ಮೌಲ್ಯದ ಸೊತ್ತು ಕಳವು

(ನ್ಯೂಸ್ ಕಡಬ)newskadaba.com ಉಳ್ಳಾಲ, ಮಾ.14. ಕೊಚ್ಚಿ,ಕೂಟನ್ನಾಡ್- ಮಂಗಳೂರು, ಬೆಂಗಳೂರು ಅಂತರಾಜ್ಯ ಗ್ಯಾಸ್‌ ಪೈಪ್‌ ಲೈನ್‌ ಕಾಮಗಾರಿಯ ರೂ.30 ಲಕ್ಷ ಬೆಲೆಯ ಸೊತ್ತುಗಳನ್ನು ಕಳವು ನಡೆಸಿರುವ ಘಟನೆ ಹರೇಕಳ ಗ್ರಾಮದ ಇನೋಳಿ ಎಂಬಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಐಎಲ್‌ ಆಂಡ್‌ ಎಫ್‌ ಎಸ್‌ ಕಂಪೆನಿ ಕಾಮಗಾರಿಯನ್ನು ನಡೆಸುತ್ತಿದ್ದು, ಕಂಪೆನಿಯ ಎಡ್ಮಿನ್‌ ಆಫೀಸರ್‌ ಸತೀಶ್‌ ಪಾಲ್‌ ಎಂಬವರು ನೀಡಿರುವ ದೂರಿನಂತೆ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಳ್ಳಾಲ: ಅಂತರಾಜ್ಯ ಗ್ಯಾಸ್‌ ಪೈಪ್‌ಲೈನ್‌ ಕಾಮಗಾರಿ    ➤ 30 ಲಕ್ಷ ರೂ. ಮೌಲ್ಯದ ಸೊತ್ತು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಶಂಕಿತ ಡೆಂಗ್ಯೂ ಜ್ವರದಿಂದ ಪಿಯುಸಿ ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಮಾ. 14. ಶಂಕಿತ ಡೆಂಗ್ಯೂ ಜ್ವರದಿಂದ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಪುರಸಭೆ ವ್ಯಾಪ್ತಿಯ ಜ್ಯೋತಿನಗರ ಎಂಬಲ್ಲಿ ವರದಿಯಾಗಿದೆ. ಮೃತ ವಿದ್ಯಾರ್ಥಿನಿಯನ್ನು ಜ್ಯೋತಿನಗರ ನಿವಾಸಿ ಮಯ್ಯದ್ದಿ ಎಂಬವರ ಪುತ್ರಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮಿಸ್ರಿಯಾ (17) ಎಂದು ಗುರುತಿಸಲಾಗಿದೆ. ಮಿಸ್ರಿಯಾ ಅವರಿಗೆ ಬಿಳಿ ರಕ್ತ ಕಣಗಳ ಕುಸಿತ ಕಂಡುಬಂದಿರುವುದರಿಂದ ಸಾವು ಸಂಭವಿಸಿದ್ದು, ಇದು ಡೆಂಗ್ಯೂ ಪ್ರಕರಣ ಎಂದು ಶಂಕಿಸಲಾಗಿದೆ. ಈಕೆ ಕೆಲವು ದಿನಗಳಿಂದ ವಿಪರೀತ ಜ್ವರದಿಂದ ಬಳಲುತ್ತಿದ್ದು, ಬಿಳಿ ರಕ್ತ ಕಣಗಳ

ಶಂಕಿತ ಡೆಂಗ್ಯೂ ಜ್ವರದಿಂದ ಪಿಯುಸಿ ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

➤ ನರ್ಸ್ ವೇಷ ಧರಿಸಿ ಮಗುವನ್ನು ಅಪಹರಿಸಿದ ಮಹಿಳೆ

(ನ್ಯೂಸ್ ಕಡಬ) newskadaba.com. ಹಾವೇರಿ. ಮಾ. 13. ನರ್ಸ್ ವೇಷ ಧರಿಸಿದ್ದ ಮಹಿಳೆಯೊಬ್ಬರು ಜಿಲ್ಲೆಯ ಆಸ್ಪತ್ರೆಯೊಂದರಿಂದ ಎರಡು ದಿನದ ಮಗುವನ್ನು ಕದ್ದೊಯ್ದಿರುವ ಘಟನೆ ನಡೆದಿದೆ.  ನವಜಾತ ಶಿಶುವಿಗೆ ಲಸಿಕೆ ಹಾಕಲು ಬಂದಿರುವುದಾಗಿ ಹೇಳುವ ಮೂಲಕ ಆರೋಪಿ ಮಹಿಳೆ ನರ್ಸ್ ವೇಷದಲ್ಲಿ ಆಸ್ಪತ್ರೆಯ ಹೆರಿಗೆ ವಾರ್ಡ್‌ಗೆ ಪ್ರವೇಶಿಸಿದ್ದಾಳೆ. ಇದನ್ನು ತಿಳಿಯದ ಕುಟುಂಬಸ್ಥರು ಆಕೆಗೆ ಮಗುವನ್ನು ಒಪ್ಪಿಸಿದ್ದಾರೆ. ಆರೋಪಿ ವಾಪಸ್ ಬಾರದೆ ಇದ್ದಾಗ ಕುಟುಂಬಸ್ಥರು ಹುಡುಕಾಟ ಆರಂಭಿಸಿದ್ದಾರೆ. ಕೂಡಲೇ ಹಾವೇರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ದೃಶ್ಯ

➤ ನರ್ಸ್ ವೇಷ ಧರಿಸಿ ಮಗುವನ್ನು ಅಪಹರಿಸಿದ ಮಹಿಳೆ Read More »

ಕ್ರೈಮ್ ನ್ಯೂಸ್

➤ ಉಪ್ಪಿನಂಗಡಿ ಕಾಲು ಜಾರಿ ನದಿಗೆ ಬಿದ್ದು ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com. ಉಪ್ಪಿನಂಗಡಿ.  ಮಾ. 13. ಉಪ್ಪಿನಂಗಡಿ ನದಿಯಲ್ಲಿ ಸ್ನಾನ ಮಾಡಲೆಂದು ನೀರಿಗಿಳಿದ ಬಾಲಕನೋರ್ವ ಕಾಲು ಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಬಂಟ್ವಾಳ ತಾಲೂಕಿನ ಮಾಣಿ ನಿವಾಸಿ ಮಹಮ್ಮದ್ ತಾಹಿರ್ ಅವರ ಮಗ ಮಹಮ್ಮದ್ ಸಲ್ಮಾನ್(16) ಎಂದು ಗುರುತಿಸಲಾಗಿದೆ. ಈತ ಹತ್ತನೆ ತರಗತಿಯಲ್ಲಿ ಓದುತ್ತಿದ್ದು, ಸಂಬಂಧಿ ಬಾಲಕ ಮಹಮ್ಮದ್ ಇರ್ಫಾನ್  ಜತೆಯಲ್ಲಿ ಪೆರ್ನೆಯಲ್ಲಿನ ತನ್ನ ಚಿಕ್ಕಮ್ಮನ ಮನೆಗೆ ಬಂದಿದ್ದು, ನದಿಯಲ್ಲಿ ಸ್ನಾನ ಮಾಡುವ ವೇಳೆ ಕಾಲು

➤ ಉಪ್ಪಿನಂಗಡಿ ಕಾಲು ಜಾರಿ ನದಿಗೆ ಬಿದ್ದು ಬಾಲಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕೇರಳದ ಕಣ್ಣೂರಿನಲ್ಲಿ ಬಾಂಬ್ ಸ್ಫೋಟ ➤ಇಬ್ಬರು ಗಂಭೀರ!

(ನ್ಯೂಸ್ ಕಡಬ) newskadaba.com.ಕೇರಳ. 13. ಕಣ್ಣೂರು ಜಿಲ್ಲೆಯಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಂಭೀರ  ಗಾಯಗೊಂಡ ಘಟನೆ ನಡೆದಿದೆ. ಭಾನುವಾರ ರಾತ್ರಿ ಕಣ್ಣೂರು ಜಿಲ್ಲೆಯ ಕಕ್ಕಯಂಗಡದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮನೆಯ ಒಳಗೆ ಬಾಂಬ್ ಸ್ಫೋಟಗೊಂಡಿದೆ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಈ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಕೇರಳದ ಕಣ್ಣೂರಿನಲ್ಲಿ ಬಾಂಬ್ ಸ್ಫೋಟ ➤ಇಬ್ಬರು ಗಂಭೀರ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ಇನ್ ಸ್ಟಾಗ್ರಾಮ್ ರೀಲ್ಸ್ ➤ಕಾಲು ಜಾರಿ ಬಿದ್ದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com. ಪುಣೆ. 13. ಇನ್ಸ್ ಸ್ಟಾಗ್ರಾಮ್ ರೀಲ್ಸ್ ಮಾಡುವ ಹವ್ಯಾಸವು ಯುವಕನೊಬ್ಬನ ಪ್ರಾಣಕ್ಕೆ ಕಂಟಕ ವಾಗಿದೆ. ಇನ್ ಸ್ಟಾಗ್ರಾಮ್ ರೀಲ್ಸ್ ಮಾಡುವಾಗ ಅಣೆಕಟ್ಟಿನಿಂದ ಕಾಲು ಜಾರಿ ಬಿದ್ದು, ಯುವಕನೊರ್ವ ಮೃತಪಟ್ಟ ಘಟನೆ ಪುಣೆಯಲ್ಲಿ ನಡೆದಿದೆ. ಮೃತ ಯುವಕನನ್ನು  ದತ್ತ ಭಾರತಿ(24) ಎಂದು ಗುರುತಿಸಲಾಗಿದೆ. ದತ್ತ ಭಾರತಿ, ಪುಣೆ ಜಿಲ್ಲೆಯ ಖೇಡ್ ನಲ್ಲಿರುವ ಭಾಮಾ ಆಸ್ಖೇಡ್  ಡ್ಯಾಮ್ ಗೆ ಇನ್ ಸ್ಟಾಗ್ರಾಮ್ ರೀಲ್ಸ್ ಮಾಡಲು ಹೋಗಿದ್ದ  ಈ ವೇಳೆ  ಅಣೆಕಟ್ಟಿನಿಂದ ಕಾಲು ಜಾರಿ ಬಿದ್ದು ಮೃತ ಪಟ್ಟಿದ್ದಾನೆ

➤ಇನ್ ಸ್ಟಾಗ್ರಾಮ್ ರೀಲ್ಸ್ ➤ಕಾಲು ಜಾರಿ ಬಿದ್ದು ಯುವಕ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಕಡಬ ನಾಯಿಯನ್ನು ಹೊತ್ತೊಯ್ದ ಚಿರತೆ

(ನ್ಯೂಸ್ ಕಡಬ) newskadaba.com. ಕಡಬ . 13. ಸಾಕು ನಾಯಿಯನ್ನು ಚಿರತೆಯೊಂದು ತಡರಾತ್ರಿ ಹೊತ್ತೊಯ್ದ ಘಟನೆ ಕಡಬ ತಾಲೂಕಿನ  ಸುಬ್ರಹ್ಮಣ್ಯ ಸಮೀಪದ ಕೈಕಂಬ ದಲ್ಲಿ ನಡೆದಿದೆ. ಕೈಕಂಬ ಬಳಿಯ ವೆಂಕಟಪುರ ಲೀಲಾವತಿ ದೇವರಾಜ್ ಅವರ ಮನೆಯ ಸಾಕು ನಾಯಿಯನ್ನು ಚಿರತೆ ದಾಳಿ ನಡೆಸಿ ಹೊತ್ತೊಯ್ದಿದೆ. ನಾಯಿಯ ಕೂಗಾಟ ಕೇಳಿ ಕೆಲಸದಾಳು ಎಚ್ಚರಗೊಂಡಿದ್ದು, ಕೆಲಸದಾಳುವಿನ ಎದುರಲ್ಲೇ ಚಿರತೆ ನಾಯಿ ಮೇಲೆ ದಾಳಿ ನಡೆಸಿರುವುದು ಮನೆಯಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.

➤ ಕಡಬ ನಾಯಿಯನ್ನು ಹೊತ್ತೊಯ್ದ ಚಿರತೆ Read More »

ಕರಾವಳಿ, ಕ್ರೈಮ್ ನ್ಯೂಸ್

➤ಆಸ್ತಿಗಾಗಿ ತಂದೆಯನ್ನು ಕೊಂದ ಪಾಪಿ ಮಗ

ನ್ಯೂಸ್ ಕಡಬ) newskadaba.com. ಗೋರಖ್‌ಪುರ. ಮಾ 13. ಆಸ್ತಿವಿಚಾರಕ್ಕೆ  ವ್ಯಕ್ತಿಯೊಬ್ಬ ತನ್ನ 62 ವರ್ಷದ ತಂದೆಯನ್ನು ಕೊಂದಿರುವ  ಘಟನೆ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮುರಳಿ ಧಾರ್ ಗುಪ್ತಾ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಸಂತೋಷ್ ಕುಮಾರ್ ಗುಪ್ತಾ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆರೋಪಿ ತನ್ನ ತಂದೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದಿದ್ದಾನೆ. ನಂತ್ರ, ದೇಹವನ್ನು ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿ ಮನೆಯ ಹಿಂದಿನ ರಸ್ತೆಯಲ್ಲಿ ಬಚ್ಚಿಟ್ಟಿದ್ದ. ಆರೋಪಿಯ ಸಹೋದರ ಪ್ರಶಾಂತ್ ಗುಪ್ತಾ ಪೊಲೀಸರಿಗೆ

➤ಆಸ್ತಿಗಾಗಿ ತಂದೆಯನ್ನು ಕೊಂದ ಪಾಪಿ ಮಗ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್‌ಗೆ ಆಂಬ್ಯುಲೆನ್ಸ್ ಢಿಕ್ಕಿ ➤ ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು..!

ನ್ಯೂಸ್ ಕಡಬ) newskadaba.com. ಉಡುಪಿ ,  ಮಾ 13.  ಕಾಪು ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭಾನುವಾರ ಬೈಕ್ ಮತ್ತು ಆ್ಯಂಬುಲೆನ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ  ಇಂದು ಮೃತ ಪಟ್ಟಿದ್ದಾರೆ. ಮೃತಪಟ್ಟವರನ್ನು ಉಚ್ಚಿಲ ನಿವಾಸಿ ರಿತೇಶ್ ದೇವಾಡಿಗ(24 )  ಎಂದು ಗುರುತಿಸಲಾಗಿದೆ. ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಆಂಬುಲೆನ್ಸ್ ಮತ್ತು ಉಚ್ಚಿಲದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೈಕ್ ಮುಖಾಮುಖಿ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿತ್ತು. ಇನ್ನು ಬೈಕ್‌ ಸವಾರ ರಿತೇಶ್

ಬೈಕ್‌ಗೆ ಆಂಬ್ಯುಲೆನ್ಸ್ ಢಿಕ್ಕಿ ➤ ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ ಬೈಕ್ ಗೆ ಕಾರು ಹಿಂಬದಿಯಿಂದ ಢಿಕ್ಕಿ ➤ ಓರ್ವ ಮೃತ್ಯು, ಇನ್ನೋರ್ವ ಗಂಭೀರ!

(ನ್ಯೂಸ್ ಕಡಬ) newskadaba.com. ಬಂಟ್ವಾಳ, ಮಾ 13. ಬೈಕ್ ಗೆ  ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮವಾಗಿ ಓರ್ವ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡ  ಘಟನೆ ಬಂಟ್ವಾಳ ಸಮೀಪದ ರಾಯಿ ಎಂಬಲ್ಲಿ ನಡೆದಿದೆ. ಬಂಟ್ವಾಳ ಬೈಪಾಸ್ ನಿವಾಸಿ  ಗುತ್ತಿಗೆದಾರ ಚಂದ್ರಶೇಖರ ಮೃತಪಟ್ಟ ವ್ಯಕ್ತಿ. ಬಂಟ್ವಾಳ ನಿವಾಸಿ  ಯೋಗೀಶ್ ಗಂಭೀರವಾಗಿ ಗಾಯಗೊಂಡ ವ್ಯಕ್ತಿ. ಸಿದ್ದಕಟ್ಟೆಯಿಂದ ಬಂಟ್ವಾಳ ಕಡೆ ಬರುತ್ತಿದ್ದ ವೇಳೆ  ರಾಯಿ ಎಂಬಲ್ಲಿ ಹಿಂಬದಿಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ದಲ್ಲಿ ಹಿಂಬದಿಯ ಸವಾರನಾಗಿದ್ದ ಚಂದ್ರಶೇಖರ

ಬಂಟ್ವಾಳ ಬೈಕ್ ಗೆ ಕಾರು ಹಿಂಬದಿಯಿಂದ ಢಿಕ್ಕಿ ➤ ಓರ್ವ ಮೃತ್ಯು, ಇನ್ನೋರ್ವ ಗಂಭೀರ! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top