ಕ್ರೈಮ್ ನ್ಯೂಸ್

➤ಉಪ್ಪಿನಂಗಡಿ ಬಾಲಕಿಯ ಅತ್ಯಾಚಾರ ಯತ್ನ – ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com. ಉಪ್ಪಿನಂಗಡಿ, ಮಾ 13. ಬಾಲಕಿಯೋರ್ವಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ  ಘಟನೆ ಉಪ್ಪಿನಂಗಡಿಯಲ್ಲಿ  ನಡೆದಿದೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಂಧಿತ ಆರೋಪಿಗಳನ್ನು ಹಸೈನಾರ್ (24) ಹಾಗೂ ಅಬ್ಬಾಸ್ (30) ಎಂದು ಗುರುತಿಸಲಾಗಿದೆ. ಆರೋಪಿಗಳಿಬ್ಬರು ಕಳೆದ ಮೂರು ದಿನಗಳಿಂದ ಮರ ತುಂಡರಿಸುವ ಕೆಲಸದ ನಿಮಿತ್ತ ಕರಾಯ ಗ್ರಾಮದಲ್ಲಿ ಕಾರ್ಯ ನಿರ್ವಹಿಸಿದ್ದು, ಈ ಸಂದರ್ಭ ನೀರು ಕೇಳುವ ನೆಪದಲ್ಲಿ ಸಂತ್ರಸ್ತ ಬಾಲಕಿಯ ಮನೆಗೆ ಹೋಗಿ ಮನೆಯಲ್ಲಿನ ಸದಸ್ಯರ ಬಗ್ಗೆ ಗಮನಿಸಿದ ಆರೋಪಿಗಳ ಪೈಕಿ ಹಸೈನಾರ್ […]

➤ಉಪ್ಪಿನಂಗಡಿ ಬಾಲಕಿಯ ಅತ್ಯಾಚಾರ ಯತ್ನ – ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

➤ಬೀದಿ ನಾಯಿಗಳ ದಾಳಿಗೆ ಸೋದರರು ಬಲಿ

(ನ್ಯೂಸ್ ಕಡಬ) newskadaba.com. ನವದೆಹಲಿ, ಮಾ 13. ಬೀದಿ ನಾಯಿಗಳ ದಾಳಿಗೆ  5-7ವರ್ಷದ  ವಯಸ್ಸಿನ ಸೋದರರು ಮೃತಪಟ್ಟ ಘಟನೆ ದೆಹಲಿಯಲ್ಲಿ ನಡೆದಿದೆ.  ಮೃತ ಮಕ್ಕಳನ್ನು ಆನಂದ್ ಮತ್ತು ಆತನ ಕಿರಿಯ ಸಹೋದರ ಆದಿತ್ಯ ಎಂದು ಗುರುತಿಸಲಾಗಿದೆ. ಈ ಇಬ್ಬರೂ ಮಕ್ಕಳು ದೆಹಲಿಯ ವಸಂತ್ ಕುಂಜ್ ನಿವಾಸಿಗಳಾಗಿದ್ದಾರೆ.  ಈ ಮಕ್ಕಳು ಮೂತ್ರ ವಿಸರ್ಜನೆಗೆಂದು  ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಬೀದಿ ನಾಯಿಗಳು ಮಕ್ಕಳನ್ನು ಸುತ್ತುವರಿದು ತೀವ್ರವಾಗಿ ಗಾಯಗೊಳಿಸಿದ್ದವು,ತಕ್ಷಣದಲ್ಲಿ  ಮಕ್ಕಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು ಮಕ್ಕಳು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು

➤ಬೀದಿ ನಾಯಿಗಳ ದಾಳಿಗೆ ಸೋದರರು ಬಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರಿನೊಳಗೆ ಕುಳಿತ ಸ್ಥಿತಿಯಲ್ಲಿಯೇ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಕಲ್ಲಡ್ಕ, ಮಾ. 13. ಕಾರಿನೊಳಗೆ ವ್ಯಕ್ತಿಯೋರ್ವನು ಕುಳಿತ ಸ್ಥಿತಿಯಲ್ಲಿಯೇ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಜಗದೀಶ್ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಚಾಲಕರಾಗಿದ್ದ ಇವರು, ತರವಾಡು ಮನೆಯಲ್ಲಿ ದೈವದ ಕಾರ್ಯಕ್ರಮಕ್ಕೆ ಮಕ್ಕಳ ಜೊತೆ ಹೋಗಿದ್ದರು. ವಾಪಾಸು ಮನೆಗೆ ಬರುವ ವೇಳೆ ಕಲ್ಲಡ್ಕ ತಲುಪಿದಾಗ ಕಾರು ಚಲಾಯಿಸಲು ಕಷ್ಟವಾಗುತ್ತಿದೆ ಎಂದು ಬಾವನಲ್ಲಿ ಹೇಳಿ ನಾನು ಮತ್ತೆ ಮನೆಗೆ ಬರುತ್ತೇನೆ ನೀವು ‌‌ಮಕ್ಕಳ ಜೊತೆ ಹೋಗಿ ಎಂದು ‌ಕಳುಹಿಸಿ ಕಾರಿನ ಸೀಟಿನಲ್ಲಿಯೇ ಮಲಗಿದ್ದರು. ಆದರೆ

ಕಾರಿನೊಳಗೆ ಕುಳಿತ ಸ್ಥಿತಿಯಲ್ಲಿಯೇ ಯುವಕ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

➤ಬೆಂಗಳೂರಲ್ಲಿ ಮಹಡಿಯಿಂದ ಜಿಗಿದು ಗಗನಸಖಿ ಆತ್ಮಹತ್ಯೆ

ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ 11. ಗಗನಸಖಿಯೊಬ್ಬರು ಅಪಾರ್ಟ್ ಮೆಂಟ್‍ನ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋರಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಧ್ಯರಾತ್ರಿ ನಡೆದಿದೆ. ಮೂಲತಃ ಹಿಮಾಚಲ ಪ್ರದೇಶದ ಅರ್ಚನಾ(28) ಆತ್ಮಹತ್ಯೆ ಮಾಡಿಕೊಂಡಿರುವ ಗಗನಸಖಿ. ಕೋರಮಂಗಲದ 8ನೇ ಬ್ಲಾಕ್‍ನಲ್ಲಿರುವ ರೇಣುಕಾ ರೆಸಿಡೆನ್ಸಿ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದ ಗಗನಸಖಿ ಅರ್ಚನಾ ಅವರು ಸಾಫ್ಟ್ ವೇರ್ ಎಂಜಿನಿಯರ್ ಜೊತೆ ಲೀವಿಂಗ್ ಟುಗೆದರ್‍ ನಲ್ಲಿದ್ದರು. ಮಧ್ಯರಾತ್ರಿ 12 ಗಂಟೆ ಸುಮಾರಿನಲ್ಲಿ ಅರ್ಚನಾ ಅವರು ಅಪಾರ್ಟ್ ಮೆಂಟ್‍ನ 4ನೇ ಮಹಡಿಗೆ

➤ಬೆಂಗಳೂರಲ್ಲಿ ಮಹಡಿಯಿಂದ ಜಿಗಿದು ಗಗನಸಖಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಮದ್ಯ ಮಾರಾಟ ➤ಒಬ್ಬನ ಬಂಧನ

(ನ್ಯೂಸ್ ಕಡಬ) newskadaba.com. ವಿಜಯಪುರ, ಮಾ 11. ಅಕ್ರಮವಾಗಿ ಗೋವಾ ಮದ್ಯ ಮಾರಾಟ ಮಾಡುವಾಗ ಪೊಲೀಸರು ದಾಳಿ ಮಾಡಿ ಒಬ್ಬನನ್ನು ಬಂಧಿಸಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಹಿರಸಂಗ ಗ್ರಾಮದಲ್ಲಿ ನಡೆದಿದೆ. ಬಸವರಾಜ ಆಕಳವಾಡಿ ಬಂಧಿತ ಆರೋಪಿ. ಆಕ್ರಮವಾಗಿ 18 ಲೀಟರ ಗೋವಾ ರಾಜ್ಯದ ಮದ್ಯ ಮಾರಾಟ ಮಾಡುತ್ತಿದ್ದ, ವೇಳೆ ಅಬಕಾರಿ ಪೊಲೀಸರು ದಾಳಿ ನಡೆಸಿ ಮದ್ಯ ಜಪ್ತಿ ಮಾಡಿದ್ದಾರೆ. ಈ ಕುರಿತು ಇಂಡಿ ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಅಕ್ರಮ ಮದ್ಯ ಮಾರಾಟ ➤ಒಬ್ಬನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಆಟವಾಡುತ್ತಾ 2ನೇ ಮಹಡಿಯಿಂದ ಬಿದ್ದ ಮಗು ಗಂಭೀರ

(ನ್ಯೂಸ್ ಕಡಬ) newskadaba.com. ಬೆಂಗಳೂರು.ಮಾ 11.  ಬೆಂಗಳೂರಿನ ಕೆಂಗೇರಿ ಬಳಿಯ ಬಿಡಿಎ ಅಪಾರ್ಟ್​ಮೆಂಟ್​ ನ 2ನೇ ಮಹಡಿಯಿಂದ​ ಕೆಳಗೆ ಬಿದ್ದು ಮಗು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.  ರಾಹುಲ್  ಎಂಬ ಪುಟ್ಟ ಮಗು ಅಪಾರ್ಟ್​ಮೆಂಟ್​​ನಿಂದ ಕೆಳಗೆ ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿ ಗಾಯಾಳು ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತಲೆಗೆ ಬಲವಾದ ಪೆಟ್ಟು ಬಿದ್ದ ಹಿನ್ನೆಲೆ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಬೆಳಗ್ಗೆ 11.30ರ ಸುಮಾರಿಗೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೆಂಗೇರಿ

➤ ಆಟವಾಡುತ್ತಾ 2ನೇ ಮಹಡಿಯಿಂದ ಬಿದ್ದ ಮಗು ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಪುತ್ತೂರು ಅನುಮಾನಾಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

(ನ್ಯೂಸ್ ಕಡಬ) newskadaba.com. ಪುತ್ತೂರು ಮಾ 11.  ಚಿಕ್ಕಮುಟ್ನೂರು ಗ್ರಾಮದ ಬೀರ್ನಹಿತ್ಲಿನಲ್ಲಿ ಮನೆ ಅಂಗಲದಲ್ಲಿ ಮಹಿಳೆಯು  ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಗಿರಿಜಾ(45) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಪತಿ ಮತ್ತು ಪತ್ನಿಯೊಂದಿಗೆ ಇಬ್ಬರು ಪುಟ್ಟ ಮಕ್ಕಳು ವಾಸಿಸುತ್ತಿದ್ದರು. ಸಂಜೆ ವೇಳೆ ಗಿರಿಜಾ ಮನೆ ಅಂಗಳದಲ್ಲಿ ಬಿದ್ದಿರುವುದನ್ನು ಗಮನಿಸಿದ ನೆರೆಮನೆಯ  ಮಹಿಳೆ  ಮಾಹಿತಿ ನಿಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

➤ ಪುತ್ತೂರು ಅನುಮಾನಾಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಖಾಸಗಿ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ➤ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು..!

(ನ್ಯೂಸ್ ಕಡಬ) newskadaba.com.ಕಾಪು, ಮಾ 11.  ಇಂದು ಬೆಳಗ್ಗೆ ಶಾಲೆಗೆ ಬರುತ್ತಿದ್ದ ಆಕೆ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್ ಬಳಿ ರಸ್ತೆ ದಾಟಲು ನಿಂತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿತ್ತು. ಬಾಲಕಿಯ ತಲೆಗೆ ಗಂಭೀರ ಏಟಾಗಿದ್ದು ಗಂಭೀರ ಗಾಯಗೊಂಡಿರುವ ಆಕೆಯನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.

ಖಾಸಗಿ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ➤ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

➤ ಅತ್ಯಾಚಾರ ಆರೋಪಿಯ ಮನೆಯನ್ನು ಧ್ವಂಸ ಮಾಡಿದ ಮಹಿಳಾ ಪೊಲೀಸ್ ಅಧಿಕಾರಿಗಳು!

(ನ್ಯೂಸ್ ಕಡಬ) newskadaba.com. ಭೋಪಾಲ್, ಮಾ.11. ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಯ ಮನೆಯನ್ನು ಮಹಿಳಾ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ಕೆಡವಲಾಯಿತು. ಈ ಘಟನೆ ಮಧ್ಯಪ್ರದೇಶದ ದಾಮೋಹ್​ನಲ್ಲಿ ನಡೆದಿದೆ. ಕೆಡವಲಾದ ಮನೆಯು ಕೌಶಲ್ ಕೆ. ಚೌಬೆ ಎಂಬ ವ್ಯಕ್ತಿಗೆ ಸೇರಿದ್ದಾಗಿದೆ.  ಆರೋಪಿ ಚೌಬೆ, ದಾಮೋಹ್‌ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ನಾಲ್ವರು ಆರೋಪಿಗಳಲ್ಲಿ ಒಬ್ಬರು. ಸರಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದರಿಂದ ಅದನ್ನು ಕೆಡವಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಮಧ್ಯಪ್ರದೇಶದ ಪೊಲೀಸರು ಸಾಮೂಹಿಕ

➤ ಅತ್ಯಾಚಾರ ಆರೋಪಿಯ ಮನೆಯನ್ನು ಧ್ವಂಸ ಮಾಡಿದ ಮಹಿಳಾ ಪೊಲೀಸ್ ಅಧಿಕಾರಿಗಳು! Read More »

ಕ್ರೈಮ್ ನ್ಯೂಸ್

ಖಾಸಗಿ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ ➤ಶಾಲಾ ವಿದ್ಯಾರ್ಥಿನಿ ಗಂಭೀರ!

(ನ್ಯೂಸ್ ಕಡಬ) newskadaba.com. ಕಾಪು,ಮಾ 9.  ಮಹಾದೇವಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ವರ್ಷಿತಾ 13)  ಶನಿವಾರ ಬೆಳಗ್ಗೆ ಶಾಲೆಗೆ ಬರುತ್ತಿದ್ದ ಆಕೆ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್ ಬಳಿ ರಸ್ತೆ ದಾಟಲು ನಿಂತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ ಹೊಡೆದ ಪರಿಣಾಮ ಬಾಲಕಿಯ ತಲೆಗೆ ಗಂಭೀರ ಏಟಾಗಿದ್ದು, ಗಂಭೀರ ಗಾಯಗೊಂಡಿರುವ ಆಕೆಯನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಖಾಸಗಿ ಬಸ್ ಅನ್ನು ವಶಕ್ಕೆ ತೆಗೆದುಕೊಂಡು

ಖಾಸಗಿ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ ➤ಶಾಲಾ ವಿದ್ಯಾರ್ಥಿನಿ ಗಂಭೀರ! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top