ಕ್ರೈಮ್ ನ್ಯೂಸ್

ಭಾರತವನ್ನು ಪ್ರವೇಶಿಸಿದ ‘ಪಾಕ್’ ಡ್ರೋನ್ ನ್ನು ಹೊಡೆದುರುಳಿಸಿದ ಗಡಿ ಭದ್ರತಾ ಪಡೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 10. ಪಾಕಿಸ್ತಾನದಿಂದ ಭಾರತವನ್ನು ಪ್ರವೇಶಿಸಿದ್ದ ಡ್ರೋನ್ ಅನ್ನು ಪಂಜಾಬ್‌ನ ಗುರುದಾಸ್‌ ಪುರ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಬಿಎಸ್ ಎಫ್ ಹೊಡೆದುರುಳಿಸಿದ ಕುರಿತು ವರದಿಯಾಗಿದೆ. ಗುರುದಾಸ್‌ ಪುರದ ಹಳ್ಳಿಯೊಂದರ ಬಳಿ ಡ್ರೋನ್ ಹಾರುವ ಶಬ್ದವನ್ನು ಕೇಳಿದ ಭದ್ರತಾ ಸಿಬ್ಬಂದಿಯು, ಗುಂಡು ಹಾರಿಸುವ ಮೂಲಕ ಹೊಡೆದುರುಳಿಸಿದ್ದಾರೆ. ಅಲ್ಲದೇ ಡ್ರೋನ್ ಪತ್ತೆಯಾದ ಪ್ರದೇಶದಲ್ಲಿ ಸೇನಾ ಸಿಬ್ಬಂದಿಗಳು ಶೋಧ ಕಾರ್ಯಾಚರಣೆಯನ್ನು ಕೈಗೊಂಡಿರುವುದಾಗಿ ತಿಳಿದುಬಂದಿದೆ. ಇನ್ನು ಡ್ರೋನ್ ನಲ್ಲಿದ್ದ ಎಕೆ( AK) ಸರಣಿಯ ರೈಫಲ್, ಎರಡು ಮ್ಯಾಗಜೀನ್ […]

ಭಾರತವನ್ನು ಪ್ರವೇಶಿಸಿದ ‘ಪಾಕ್’ ಡ್ರೋನ್ ನ್ನು ಹೊಡೆದುರುಳಿಸಿದ ಗಡಿ ಭದ್ರತಾ ಪಡೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮರ್ಧಾಳ: ಬೆಥನಿ ವಿಶೇಷ ಶಾಲೆಯ ಬಳಿ ಗುಡ್ಡಕ್ಕೆ ಬೆಂಕಿ

(ನ್ಯೂಸ್ ಕಡಬ) newskadaba.com ಕಡಬ, ಮಾ. 10. ಇಲ್ಲಿನ ಬೆಥನಿ ವಿಶೇಷ ಶಾಲೆಯ ಬಳಿ ವಿದ್ಯುತ್ ಲೈನ್ ನಿಂದ ಬಿದ್ದ ಕಿಡಿಯಿಂದ ಬೆಂಕಿ ಹೊತ್ತಿಕೊಂಡ ಘಟನೆ ಮರ್ಧಾಳದಲ್ಲಿ ನಡೆದಿದೆ. ಶಾಲೆಯ ಹಿಂಭಾಗದ ರಬ್ಬರ್ ತೋಟಕ್ಕೆ ಬೆಂಕಿ ಬಿದ್ದಿದ್ದು, ತಕ್ಷಣವೇ ಸ್ಥಳೀಯರು ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿ ಹೋಗಿದೆ. ವಾರದ ಹಿಂದೆಯಷ್ಟೇ ಇದೇ ಪರಿಸರದಲ್ಲಿ ಬೆಂಕಿ ಬಿದ್ದಿದ್ದು, ಸ್ಥಳೀಯರು ನಂದಿಸಿದ್ದರು.

ಮರ್ಧಾಳ: ಬೆಥನಿ ವಿಶೇಷ ಶಾಲೆಯ ಬಳಿ ಗುಡ್ಡಕ್ಕೆ ಬೆಂಕಿ Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಪುತ್ತೂರು: ಶಾಲಾ ಕೊಠಡಿಯ ಬೀಗ ಮುರಿದು 16 ಬ್ಯಾಟರಿಗಳನ್ನು ಕದ್ದೊಯ್ದ ಕಳ್ಳರು ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 10. ಇಲ್ಲಿನ ಕೋಡಿಂಬಾಡಿಯ ಶಾಂತಿನಗರ ಸರಕಾರಿ ಪ್ರೌಢಶಾಲೆಯ ಕಂಪ್ಯೂಟರ್ ಕೊಠಡಿಗೆ ನುಗ್ಗಿದ ಕಳ್ಳರು ಯುಪಿಎಸ್‌ನ ಹಳೆಯ ಬ್ಯಾಟರಿಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ. ಶಾಲೆಯ ಒಂದನೇ ಅಂತಸ್ತಿನ ಕಂಪ್ಯೂಟರ್ ಕೊಠಡಿಯಲ್ಲಿ ಇರಿಸಲಾಗಿದ್ದ ಕಂಪ್ಯೂಟರಿನ ಹಳೆಯ 16 ಬ್ಯಾಟರಿಗಳನ್ನು ಕಳವು ಮಾಡಲಾಗಿದೆ ಎಂದು ಮುಖ್ಯೋಪಾಧ್ಯಾಯ ವಿಷ್ಣುಪ್ರಸಾದ್ ನೀಡಿದ ದೂರಿನಂತೆ ನಗರ ಪೊಲೀಸ್ ಠಾಣೆಗೆ ಪ್ರಕರಣ ದಾಖಲಾಗಿದೆ. ದೂರು ಸ್ವೀಕರಿಸಿರುವ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶಿಲನೆ ನಡೆಸಿದ್ದಾರೆ.

ಪುತ್ತೂರು: ಶಾಲಾ ಕೊಠಡಿಯ ಬೀಗ ಮುರಿದು 16 ಬ್ಯಾಟರಿಗಳನ್ನು ಕದ್ದೊಯ್ದ ಕಳ್ಳರು ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸರ್ಕಾರಿ ವಸತಿ ಶಾಲೆಯಲ್ಲಿ ಅವ್ಯವಹಾರ ➤ ಲೈಂಗಿಕ ಕಿರುಕುಳ ನೀಡಿದ ಪ್ರಾಂಶುಪಾಲರು ಸೇರಿದಂತೆ 4 ಮಂದಿ ಬಂಧನ!

(ನ್ಯೂಸ್ ಕಡಬ) newskadaba.com. ಹಾಸನ, ಮಾ.10.  ವಸತಿ ಶಾಲೆಯೊಂದರಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದಾರೆ.  ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳೇಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿಯರ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಸಮಾಜ ಕಲ್ಯಾಣ ಇಲಾಖೆಯಿಂದ ಈ ವಸತಿ ನಿಲಯವನ್ನು ನೋಡಿಕೊಳ್ಳಲಾಗುತ್ತಿದೆ. ವಸತಿ ಶಾಲೆಯಲ್ಲಿ ಓದುತ್ತಿರುವ ಎಂಟು ಅಪ್ರಾಪ್ತ ಬಾಲಕಿಯರಿಗೆ ಆರೋಪಿಗಳು ಲೈಂಗಿಕ ಕಿರುಕುಳ ನೀಡಿದ್ದಾರೆ. ಜಿಲ್ಲಾ ಮಕ್ಕಳ ಕಲ್ಯಾಣ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ

ಸರ್ಕಾರಿ ವಸತಿ ಶಾಲೆಯಲ್ಲಿ ಅವ್ಯವಹಾರ ➤ ಲೈಂಗಿಕ ಕಿರುಕುಳ ನೀಡಿದ ಪ್ರಾಂಶುಪಾಲರು ಸೇರಿದಂತೆ 4 ಮಂದಿ ಬಂಧನ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಡೇ ಕೇರ್‌ನಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ      ➤ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ       

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.10. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ಎಟಿಎಸ್‌ಸಿ 1ನೇ ನ್ಯಾಯಾಲಯ ತೀರ್ಪು ನೀಡಿದೆ. ಯಲಹಂಕದ ಚಿಕ್ಕಬೊಮ್ಮಸಂದ್ರ ನಿವಾಸಿ ಅಶ್ವಥನಾರಾಯಣರಾವ್ (57) ಶಿಕ್ಷೆಗೆ ಒಳಗಾದ ಅಪರಾಧಿ. 2019ರಲ್ಲಿ ಡೇ ಕೇರ್‌ನಲ್ಲಿ ಮಕ್ಕಳನ್ನು ನೋಡಿಕೊಳ್ಳಲು ಅಪರಾಧಿ ಹೋಗುತ್ತಿದ್ದ. 2019ರ ಆ.30ರ ಮಧ್ಯಾಹ್ನ ಡೇ ಕೇರ್‌ನಲ್ಲಿ 5 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ನೊಂದ ಬಾಲಕಿಯ

ಡೇ ಕೇರ್‌ನಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ      ➤ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ        Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗೀಸರ್‌ನಿಂದ ಗ್ಯಾಸ್ ಸೋರಿಕೆ ➤ ಉಸಿರುಗಟ್ಟಿ ದಂಪತಿ ಮೃತ್ಯು..!

(ನ್ಯೂಸ್ ಕಡಬ) newskadaba.com. ಮುಂಬೈಮಾ.10 ಗೀಸರ್ ಗ್ಯಾಸ್ ಸೋರಿಕೆಯಿಂದ ನವವಿವಾಹಿತರು ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ದೀಪಕ್ ಷಾ ಮತ್ತು ಟೀನಾ ಶಾ ಮೃತರು. ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ ಬಾತ್‌ರೂಮ್‌ನಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ನವ ವಿವಾಹಿತರ ಶವ ಪತ್ತೆಯಾಗಿದೆ. ಹೋಳಿ ಹಬ್ಬದ ಬಳಿಕ ಸ್ನಾನಕ್ಕೆಂದು ತೆರಳಿದ ಇಬ್ಬರು ಗ್ಯಾಸ್ ಸೋರಿಕೆಯಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರ ಪ್ರಕಾರ, ದಂಪತಿ ಬಾಡಿಗೆಗೆ ಮನೆಯಲ್ಲಿ ವಾಸಿಸುತ್ತಿದ್ದರು. ಹೋಳಿ ಹಬ್ಬದ ಬಳಿಕ ಸ್ನಾನಕ್ಕೆಂದು ಗೀಸರ್ ಆನ್ ಮಾಡಿದ್ದರು. ಮನೆಯ ಬಾತ್ ರೂಮ್​​ನಲ್ಲಿದ್ದ ಗೀಸರ್

ಗೀಸರ್‌ನಿಂದ ಗ್ಯಾಸ್ ಸೋರಿಕೆ ➤ ಉಸಿರುಗಟ್ಟಿ ದಂಪತಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾಪತ್ತೆಯಾಗಿದ್ದ ಹದಿಹರೆಯದ ಬಾಲಕಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ        ➤ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಶಂಕೆ     

(ನ್ಯೂಸ್ ಕಡಬ)newskadaba.com  ಉತ್ತರ ಪ್ರದೇಶ, ಮಾ.10. ತಿರ್ವಾದಲ್ಲಿ  ನಾಪತ್ತೆಯಾಗಿದ್ದ 14 ವರ್ಷದ ಹದಿಹರೆಯದ ಬಾಲಕಿ ತನ್ನ ಊರ ಹೊರಗಡೆ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬೆಳಗ್ಗೆಯಿಂದ ನಾಪತ್ತೆಯಾಗಿದ್ದ ಬಾಲಕಿ ಕುರಿತು ಆಕೆಯ ತಂದೆ ತಿರ್ವಾದಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಹದಿಹರೆಯದ ಬಾಲಕಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹವನ್ನು ಮರದಿಂದ ಕೆಳಗೆ ಇಳಿಸಿ, ಮರಣೋತ್ತರ ಪರೀಕ್ಷೆಗೆ

ನಾಪತ್ತೆಯಾಗಿದ್ದ ಹದಿಹರೆಯದ ಬಾಲಕಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ        ➤ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಶಂಕೆ      Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ:ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಅರಂತೋಡು, ಮಾ. 10. ತೋಟದ ಮರವೊಂದರಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಆರಂತೋಡಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಅರಂತೋಡು ಗ್ರಾಮದ ಕಲ್ಲುಗುಡ್ಡೆ ಮನೆ ಪದ್ಮಯ್ಯ ಕೆ. (47) ಎಂದು ಗುರುತಿಸಲಾಗಿದೆ. ಇವರು ತೋಟದಲ್ಲಿ ಪೈಪಿನ ಜೆಟ್‌ ಬದಲಿಸಿ ಬರುತ್ತೇನೆ ಎಂದು ಹೇಳಿ ಹೋದವರು ವಾಪಾಸು ಮನೆಗೆ ಹಿಂದಿರುಗದೇ ಇದ್ದು, ಮನೆಯವರು ಹುಡುಕಾಟ ನಡೆಸಿದಾಗ ಮಧ್ಯಾಹ್ನದ ವೇಳೆಗೆ ಪದ್ಮಯ್ಯ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ. ಸ್ಥಳಕ್ಕೆ ಸುಳ್ಯ

ಸುಳ್ಯ:ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಕೇರಳದಲ್ಲಿ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 10. ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ಕಳೆದ 4 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ವರದಿಯಾಗಿದೆ.   ಬಂಧಿತ ಆರೋಪಿಯನ್ನು ಜಟ್ಟಿಪಳ್ಳ ನಿವಾಸಿ ಅಶ್ರಫ್ ರಿಪ್ವಾನ್‌ ಎಂದು ಗುರುತಿಸಲಾಗಿದೆ. 2019ರಲ್ಲಿ ಕಾರು ಮತ್ತು ಬೈಕ್‌ ಕಳ್ಳತನದಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದು ಹೊರಬಂದಿದ್ದು, ಮತ್ತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಅಲ್ಲದೇ ವಾರಂಟ್ ನಲ್ಲಿರುವ ವಿಳಾಸದಲ್ಲಿ ವಾಸವಾಗದೇ ಪೊಲೀಸರಿಗೂ ಸಿಗದೇ

ಸುಳ್ಯ: ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಕೇರಳದಲ್ಲಿ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಬಂಟ್ವಾಳ: ಅಕ್ರಮ ಮದ್ಯ ಸಾಗಾಟ ➤ ಸ್ಕೂಟರ್, ಮದ್ಯ ಸಹಿತ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 10. ಅಕ್ರಮ ಮದ್ಯ ಮಾರಾಟ ಆಡುವ ದ್ದೇಶದಿಂದ ಸ್ಕೂಟರ್‌ನಲ್ಲಿ ಮದ್ಯ ಸಾಗಾಟ ಮಾಡುತ್ತಿದ್ದ ಆರೋಪಿಯ ಸಹಿತ ಆತನಿಂದ ಮದ್ಯದ ಸ್ಯಾಚೆಟ್‌ಗಳು ಹಾಗೂ ಸ್ಕೂಟರನ್ನು ವಶಪಡಿಸಿಕೊಂಡ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕಳ್ಳಿಗೆ ಗ್ರಾಮದ ಕಲ್ಪನೆ ನಿವಾಸಿ ಮೆಲ್ವಿನ್‌ ರೊಡ್ರಿಗಸ್‌ ಎಂದು ಗುರುತಿಸಲಾಗಿದೆ. ಬಂಟ್ವಾಳ ನಗರ ಪಿಎಸ್‌ಐ ರಾಮಕೃಷ್ಣ ಅವರು ನಲ್ಕೆಮಾರ್‌ ಭಾಗದಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಸಂದರ್ಭ ಘಟನೆ ಬೆಳಕಿಗೆ ಬಂದಿದೆ. ಆರೋಪಿಯಿಂದ ಸ್ಕೂಟರ್ ಸಹಿತ 90 ಎಂಎಲ್‌ನ ಎರಡು

ಬಂಟ್ವಾಳ: ಅಕ್ರಮ ಮದ್ಯ ಸಾಗಾಟ ➤ ಸ್ಕೂಟರ್, ಮದ್ಯ ಸಹಿತ ಆರೋಪಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top