ಕ್ರೈಮ್ ನ್ಯೂಸ್

ಬಂಟ್ವಾಳ: ಬೆಂಕಿ ಆಕಸ್ಮಿಕ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 07. ಮನೆಯೊಂದರಲ್ಲಿ ಆಕಸ್ನಿಕ ಬೆಂಕಿ ಕಾಣಿಸಿಕೊಂಡು ಅಡುಗೆ ಕೋಣೆ ಹಾಗೂ ದಾಸ್ತಾನು ಕೊಠಡಿ ಸಂಪೂರ್ಣ ಸುಟ್ಟು ಹೋದ ಘಟನೆ ಇಲ್ಲಿನ ಜಕ್ರಿಬೆಟ್ಟು ಸಮೀಪದ ಚಂಡ್ತಿಮಾರು ಎಂಬಲ್ಲಿ ಸೊಮವಾರದಂದು ತಡರಾತ್ರಿ ನಡೆದಿದೆ. ಚಂಡ್ತಿಮಾರ್ ನಿವಾಸಿ ಮೋನಪ್ಪ ಪೂಜಾರಿ ಎಂವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಆಕಸ್ಮಿಕವಾಗಿ ಬೆಂಕಿ ತಗಲಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಬಂಟ್ವಾಳ: ಬೆಂಕಿ ಆಕಸ್ಮಿಕ Read More »

ಕರಾವಳಿ, ಕ್ರೈಮ್ ನ್ಯೂಸ್

ಆಟೋ ಹತ್ತಿದ್ದ ಅಸ್ಸಾಂ ಯುವಕರ ಬೆದರಿಸಿ ಹಣ ಸುಲಿಗೆ       ➤  ಆರೋಪಿಗಳು ಸೆರೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.07. ಹೊರ ರಾಜ್ಯದ ಪ್ರಯಾಣಿಕರನ್ನು ಮಾರ್ಗ ಮಧ್ಯೆ ಆಟೋದಿಂದ ಕೆಳಗೆ ಇಳಿಸಿ ಚಾಕು ತೋರಿಸಿ ಹಣ ಸುಲಿಗೆ ಮಾಡಿದ್ದ ಇಬ್ಬರು ಆಟೋ ಚಾಲಕರನ್ನು ಬೈಯಪ್ಪನಹಳ್ಳಿ ರೈಲ್ವೆ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಾಣಸವಾಡಿ ನಿವಾಸಿ ಆರ್‌.ರೋಬಿನ್‌ (48) ಮತ್ತು ಸೇವಾನಗರದ ಯುವರಾಜ್‌ (39) ಬಂಧಿತ ಆಟೋ ಚಾಲಕರು ಎಂದು ಗುರುತಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ಆಟೋ, ಮೊಬೈಲ್‌, .1 ಸಾವಿರ ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  

ಆಟೋ ಹತ್ತಿದ್ದ ಅಸ್ಸಾಂ ಯುವಕರ ಬೆದರಿಸಿ ಹಣ ಸುಲಿಗೆ       ➤  ಆರೋಪಿಗಳು ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾಡದ ತಪ್ಪಿಗೆ ದಲಿತ ಯುವ ಹೋರಾಟಗಾರನಿಗೆ ಶಿಕ್ಷೆ ➤ ಮನನೊಂದು ಆತ್ಮಹತ್ಯೆ ಗೆ ಯತ್ನ

(ನ್ಯೂಸ್ ಕಡಬ)newskadaba.com ಕೋಲಾರ, ಮಾ.07. ಡೆತ್ನೋಟ್ ಬರೆದಿಟ್ಟು ದಲಿತ ಯುವ ಹೋರಾಟಗಾರನೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ದಲಿತ ಹೋರಾಟಗಾರ ಕೆ.ಎಂ.ಸಂದೇಶ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಂದೇಶ್ರನ್ನು ಗೆಳೆಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಲವು ದಿನಗಳ ಹಿಂದೆ ದಲಿತ ಯುವತಿಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಕೊಡಿಸಲು ಮುಂದಾಗಿದ್ದ ಕೆ.ಎಂ.ಸಂದೇಶ್ರ ಮೇಲೆ ಪ್ರಕರಣವನ್ನು ದಾಖಲಿಸಿ ಜೈಲಿಗೆ ಕಳುಹಿಸಲಾಗಿತ್ತು ಎನ್ನಲಾಗಿದೆ. ನ್ಯಾಯಾಲಯದಿಂದ ಜಾಮೀನು ಪಡೆದು ಹೊರ ಬಂದ ಮೇಲೆ ತಾನು ಮಾಡದ ತಪ್ಪಿಗೆ ಆಗಿರುವ ಶಿಕ್ಷೆಯಿಂದ ಅಪಮಾನ

ಮಾಡದ ತಪ್ಪಿಗೆ ದಲಿತ ಯುವ ಹೋರಾಟಗಾರನಿಗೆ ಶಿಕ್ಷೆ ➤ ಮನನೊಂದು ಆತ್ಮಹತ್ಯೆ ಗೆ ಯತ್ನ Read More »

ಕರ್ನಾಟಕ, ಕ್ರೈಮ್ ನ್ಯೂಸ್

10ನೇ ತರಗತಿ ವಿದ್ಯಾರ್ಥಿ ಜೊತೆ ಶಿಕ್ಷಕಿ ಪರಾರಿ      ➤  ಪ್ರಕರಣ ದಾಖಲು.!

(ನ್ಯೂಸ್ ಕಡಬ)newskadaba.com ಹೈದರಾಬಾದ್, ಮಾ.07. ಶಾಲಾ ಬಾಲಕನೊಂದಿಗೆ ಶಿಕ್ಷಕಿ ಪರಾರಿಯಾದ ಘಟ‌ನೆ ಚಂದಾನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಫೆ.16 ರಂದು 26 ವರ್ಷದ ಶಿಕ್ಷಕಿ ಹಾಗೂ 10ನೇ ತರಗತಿ ವಿದ್ಯಾರ್ಥಿ ಇಬ್ಬರೂ ನಾಪತ್ತೆಯಾಗಿದ್ದರು. ತನಿಖೆ ವೇಳೆ ವಿದ್ಯಾರ್ಥಿ ಜೊತೆಗಿನ ಶಿಕ್ಷಕಿಯ ಪ್ರೇಮ ಪ್ರಕರಣ ಬಯಲಾಗಿದೆ. ಈ ಬಗ್ಗೆ ಬಾಲಕನ ಪೋಷಕರು ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಕೇಸ್ ದಾಖಲಿಸಿದ್ದಾರೆ. ಶಿಕ್ಷಕಿಯ ಅಜ್ಜಿ ಚಂದಾನಗರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ‌.    

10ನೇ ತರಗತಿ ವಿದ್ಯಾರ್ಥಿ ಜೊತೆ ಶಿಕ್ಷಕಿ ಪರಾರಿ      ➤  ಪ್ರಕರಣ ದಾಖಲು.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ಳಾರೆ: ಗೋಡೆ ಕುಸಿತ ➤ ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮಾ. 07. ಇಲ್ಲಿನ ಸರಕಾರಿ ಆಸ್ಪತ್ರೆಯ ಹಳೆ ಕಟ್ಟಡವನ್ನು ಕೆಡವುತ್ತಿದ್ದ ವೇಳೆ ಗೋಡೆ ಕುಸಿದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ. ಮೃತ ಕಾರ್ಮಿಕನನ್ನು ಮಂಜುನಾಥ(23) ಎಂದು ಗುರುತಿಸಲಾಗಿದೆ. ಬೆಳ್ಳಾರೆ ಸರಕಾರಿ ಆಸ್ಪತ್ರೆಗೆ ಹೊಸ ಕಟ್ಟಡ ನಿರ್ಮಾಣಗೊಳ್ಳುತ್ತಿರುವ ಹಿನ್ನೆಲೆ ಹಳೆ ಕಟ್ಟಡವನ್ನು ಕೆಡವು ಕಾರ್ಯಾಚರಣೆ ನಡೆಯುತ್ತಿತ್ತು. ಗೋಡೆ ಕೆಡವುತ್ತಿದ್ದ ಸಂದರ್ಭ ಕಾರ್ಮಿಕ ಮಂಜುನಾಥ ಎಂಬವರ ಮೇಲೆ ಬಿದ್ದಿದ್ದು, ಕಲ್ಲುಗಳ ಅಡಿಗೆ ಸಿಲುಕಿದ ಅವರನ್ನು ಇತರ ಕಾರ್ಮಿಕರು ಹೊರತೆಗೆದು ಕೂಡಲೇ ಸುಳ್ಯ ಆಸ್ಪತ್ರೆಗೆ ಕೊಂಡೊಯ್ದರಾದರೂ

ಬೆಳ್ಳಾರೆ: ಗೋಡೆ ಕುಸಿತ ➤ ಕಾರ್ಮಿಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

4 ತಿಂಗಳ ಮಗುವಿಗೆ ಲೈಂಗಿಕ ಹಲ್ಲೆ ➤ ಅಪರಾಧಿಗೆ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 07. ನಾಲ್ಕು ವರ್ಷದ ಮಗುವಿನ ಮೇಲೆ ಲೈಂಗಿಕ ಹಲ್ಲೆ ನಡೆಸಿದ ಅಪರಾಧಿ ಮರೋಳಿಯ ವಿನೋದ್‌ ಎಂಬಾತನಿಗೆ ಮಂಗಳೂರಿನ ನ್ಯಾಯಾಲಯವು ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. 2017ರ ಮೇ ತಿಂಗಳಿನಲ್ಲಿ ಮಗುವಿನ ಪೋಷಕರು ಕೆಲಸಕ್ಕೆ ಹೋಗುವಾಗ ಅವರ ಮಗುವನ್ನು ನೆರೆಮನೆಯಲ್ಲಿ ಬಿಟ್ಟು ಹೋಗಿದ್ದರು. ಇದನ್ನೇ ನೆಪವಾಗಿರಿಸಿ ಅದೇ ಪರಿಸರದ ವಿನೋದ್‌ ಎಂಬಾತ ಮಗುವನ್ನು ಆತನ ಮನೆಗೆ ಎತ್ತಿಕೊಂಡು ಹೋಗಿ ಲೈಂಗಿಕ ಹಲ್ಲೆ ನಡೆಸಿದ್ದ. ಮಗು ಕೂಗಿಕೊಂಡಾಗ ನೆರೆಮನೆಯವರು ಓಡಿ

4 ತಿಂಗಳ ಮಗುವಿಗೆ ಲೈಂಗಿಕ ಹಲ್ಲೆ ➤ ಅಪರಾಧಿಗೆ ಜೈಲು ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

➤ ಒಡಿಶಾದ ಖುರ್ದಾದಲ್ಲಿ ಪಟಾಕಿ ಸ್ಫೋಟ; ನಾಲ್ವರು ಮೃತ್ಯು..!

(ನ್ಯೂಸ್ ಕಡಬ) newskadaba.com. ಭುವನೇಶ್ವರ ಮಾ 06.  ಒಡಿಶಾದ ಖುರ್ದಾದ ತಂಗಿ ಪೊಲೀಸ್ ವ್ಯಾಪ್ತಿಯ ಭೂಶುಂದಪುರ ಗ್ರಾಮದ ಬಳಿ ಪಟಾಕಿ ತಯಾರಿಕೆ ಘಟಕದಲ್ಲಿ ಸೋಮವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಹಲವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಮೃತರೆಲ್ಲರೂ ಪುರುಷರಾಗಿದ್ದು, ಅವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಖುರ್ದಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಿದ್ಧಾರ್ಥ್ ಕಟಾರಿಯಾ ತಿಳಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಖುರ್ದಾ ಜಿಲ್ಲಾ ಪ್ರಧಾನ ಆಸ್ಪತ್ರೆಗೆ (ಡಿಎಚ್‌ಹೆಚ್) ದಾಖಲಿಸಲಾಗಿದೆ ಅವರಲ್ಲಿ ಇಬ್ಬರ ಆರೋಗ್ಯ

➤ ಒಡಿಶಾದ ಖುರ್ದಾದಲ್ಲಿ ಪಟಾಕಿ ಸ್ಫೋಟ; ನಾಲ್ವರು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ➤ ಶಂಕಿತ ಉಗ್ರ ಶಾರೀಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 06. ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಗಾಯಗೊಂಡಿದ್ದ ಶಂಕಿತ ಉಗ್ರ ಶಾರಿಕ್ ಚೇತರಿಸಿಕೊಂಡಿದ್ದು, ಆತನನ್ನು ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಆಟೋದಲ್ಲಿ ಕುಕ್ಕರ್​ ಬಾಂಬ್ ಸ್ಫೋಟದಲ್ಲಿ ಗಾಯಗೊಂಡಿದ್ದ ಶಾರಿಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಗೆ ದಾಖಲಿಸಲಾಗಿತ್ತು. ಇದೀಗ ಶಂಕಿತ ಉಗ್ರ ಶಾರಿಕ್​ ಚೇತರಿಸಿಕೊಂಡಿದ್ದು, ಎರಡೂವರೆ ತಿಂಗಳ ಬಳಿಕ ಶಾರಿಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದೆ. ಶಾರಿಕ್ ಸಂಪೂರ್ಣವಾಗಿ ಗುಣಮುಖನಾಗಿದ್ದು ಸದ್ಯ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಎನ್​ಐಎ

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ➤ ಶಂಕಿತ ಉಗ್ರ ಶಾರೀಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಐದು ತಿಂಗಳ ಮಗುವಿನ ಕೈ ಕಾಲು ಮುರಿದ ತಂದೆ       ➤  ಆರೋಪಿ ಪತ್ರಕರ್ತ ಅಂದರ್​

(ನ್ಯೂಸ್ ಕಡಬ)newskadaba.com  ಗುವಾಹಟಿ, ಮಾ.06. ಸ್ವತ: ತಂದೆಯೇ ತನ್ನ ಐದು ತಿಂಗಳ ಮಗನ ಕೈಕಾಲುಗಳನ್ನು ಮುರಿದು ಗಾಯಗೊಳಿಸಿರುವ ಅಘಾತಕಾರಿ ಮತ್ತು ಹೃದಯ ವಿದ್ರಾವಕ ಘಟನೆ ಗುವಾಹಟಿ ಸಿಟಿಯ ಕಾಹಿಲಿಪರ್​ನ ಪತ್ರಕರ್ತರ ವಸಾಹತು ಕಾಲೊನಿಯಲ್ಲಿ ನಡೆದಿದೆ. ತೀವ್ರ ಗಾಯಗೊಂಡಿದ್ದ ಮಗುವನ್ನು ಪ್ರಸ್ತುತ ಗುವಾಹಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗುವಿಗೆ ಯಾಕೆ ಚಿತ್ರಹಿಂಸೆ ನೀಡಲಾಗಿದೆ ಎನ್ನುವುದು ಇನ್ನೂ ತಿಳಿದುಬಂದಿಲ್ಲ. ಕ್ರೌರ್ಯ ಮೆರೆದ ಆರೋಪಿ ತಂದೆಯನ್ನು ಅಲ್ಕೇಶ್ ಗೋಸ್ವಾಮಿ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಭಗದತ್ತಾಪುರ ಠಾಣೆಯ ಪೊಲೀಸರು ಬಂಧಿಸಿ, ವಶಕ್ಕೆ ಪಡೆದಿದ್ದಾರೆ. ಆರೋಪಿ

ಐದು ತಿಂಗಳ ಮಗುವಿನ ಕೈ ಕಾಲು ಮುರಿದ ತಂದೆ       ➤  ಆರೋಪಿ ಪತ್ರಕರ್ತ ಅಂದರ್​ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Death, deadbody, Waterfall

ಶುಲ್ಕ ಪಾವತಿಸದ ಕಾರಣಕ್ಕೆ ಪರೀಕ್ಷೆಗೆ ನಿರ್ಬಂಧ   ➤  ಮನನೊಂದು ಪ್ರಾಣ ಬಿಟ್ಟ ವಿದ್ಯಾರ್ಥಿನಿ

(ನ್ಯೂಸ್ ಕಡಬ)newskadaba.com  ಉತ್ತರಪ್ರದೇಶ, ಮಾ.06. ಪರೀಕ್ಷೆಯ ಶುಲ್ಕ ಕಟ್ಟದ ಕಾರಣಕ್ಕೆ ಖಾಸಗಿ ಶಾಲೆಯೊಂದು ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಬಿಟ್ಟಿಲ್ಲ. ಈ ವಿಚಾರವಾಗಿ ಮನನೊಂದ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶುಲ್ಕ ಕಟ್ಟದ ಕಾರಣಕ್ಕೆ ಇಲ್ಲಿನ ಖಾಸಗಿ ಶಾಲೆಯೊಂದು ಪರೀಕ್ಷೆ ಬರೆಯಲು ಬಿಡಲಿಲ್ಲ ಎಂದು 14 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕುಟುಂಬ ಸದಸ್ಯರು ನೀಡಿದ ದೂರಿನ ಆಧಾರದ ಮೇಲೆ ತನಿಖೆಗೆ ಆದೇಶಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಭಾಟಿ ತಿಳಿಸಿದ್ದಾರೆ.  

ಶುಲ್ಕ ಪಾವತಿಸದ ಕಾರಣಕ್ಕೆ ಪರೀಕ್ಷೆಗೆ ನಿರ್ಬಂಧ   ➤  ಮನನೊಂದು ಪ್ರಾಣ ಬಿಟ್ಟ ವಿದ್ಯಾರ್ಥಿನಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top