ಕ್ರೈಮ್ ನ್ಯೂಸ್

➤ ಕುಡಿದು ಪೀಡಿಸುತ್ತಿದ್ದ ಮಗನನ್ನು ಕೊಂದ ತಂದೆ

(ನ್ಯೂಸ್ ಕಡಬ) newskadaba.com. ಬೆಳಗಾವಿ, ಮಾ 3. ಕೂಲಿ ಮಾಡಿ ಬದುಕು ಕಟ್ಟಿಕೊಳ್ಳುತ್ತಿದ್ದ, ಆ ದಂಪತಿಗೆ ಎರಡು ಗಂಡು ಮಕ್ಕಳು ಇದ್ದಾರೆ. ಒಬ್ಬ ಓದುತ್ತಿದ್ದರೆ, ದೊಡ್ಡ ಮಗ ಕುಡಿತದ ಚಟಕ್ಕೆ ದಾಸನಾಗಿ ಹಣಕ್ಕಾಗಿ ತಂದೆ ತಾಯಿಯನ್ನ ಪೀಡಿಸುತ್ತಿದ್ದ. ಈ ಕಿರುಕುಳ ತಾಳಲಾರದೇ ತಂದೆಯೇ ಮಗನನ್ನ ಕೊಲೆ ಮಾಡಿದ್ದಾನೆ. ಬೆಳಗಾವಿ ದಿಕ್ಕು ತೋಚದ ಸ್ಥಿತಿಯಲ್ಲಿ ಕುಳಿತ ಈ ತಾಯಿಯ ಪರಿಸ್ಥಿತಿ ಯಾರಿಗೂ ಬಾರದಿರಲಿ. ಒಂದು ಕಡೆ ಗಂಡ ಜೈಲು ಸೇರಿದ್ದರೆ ಇನ್ನೊಂದು ಕಡೆ ಮಗ ಮಸಣ ಸೇರಿದ್ದಾನೆ. ಎನೂ […]

➤ ಕುಡಿದು ಪೀಡಿಸುತ್ತಿದ್ದ ಮಗನನ್ನು ಕೊಂದ ತಂದೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ ಅಕ್ರಮ ಮದ್ಯ ಮಾರಾಟ ➤ ಓರ್ವ ಅರೆಸ್ಟ್!

(ನ್ಯೂಸ್ ಕಡಬ) newskadaba.com. ಬಂಟ್ವಾಳ, ಮಾ 3. ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ, ಬಗ್ಗೆ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ ಅವರು ಆರೋಪಿ ಸಹಿತ ಮದ್ಯವನ್ನು ವಶಕ್ಕೆ ಪಡೆದುಕೊಂಡ ಘಟನೆ  ನಡೆದಿದೆ. ಕಳ್ಳಿಗೆ ಗ್ರಾಮದ ಜಾರಂದಗುಡ್ಡೆ ನಿವಾಸಿ ಅಶೋಕ ಬಂಧಿತ ಆರೋಪಿ. ಈತನಿಂದ 2217 ರೂ ಮೌಲ್ಯದ 90 ಎಂ.ಎಲ್.ನ ಮೈಸೂರು ಲ್ಯಾನ್ಸರ್ ವಿಸ್ಕಿ ಎಂಬ ಹೆಸರಿನ 10 ಮದ್ಯದ ಸ್ಯಾಚೇಟ್ ಹಾಗೂ 500 ರೂ ನಗದನ್ನು ವಶಕ್ಕೆ

ಬಂಟ್ವಾಳ ಅಕ್ರಮ ಮದ್ಯ ಮಾರಾಟ ➤ ಓರ್ವ ಅರೆಸ್ಟ್! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಿಹಿ ತಿಂಡಿ ಎಂದು ಇರುವೆ ಪೌಡರ್ ತಿಂದು ಬಾಲಕ ಮೃತ್ಯು

(ನ್ಯೂಸ್ ಕಡಬ)newskadaba.com  ಚಾಮರಾಜನಗರ, ಮಾ.03. ಸಿಹಿ ಎಂದು ಭಾವಿಸಿ ಇರುವೆಗೆ ಸಿಂಪಡಿಸುವ ಪೌಡರ್ ಸೇವಿಸಿ ಐದು ವರ್ಷದ ಬಾಲಕ ಅಸುನೀಗಿರುವ ಹೃದಯ ವಿದ್ರಾವಕ ಘಟನೆ ಚಾಮರಾಜನಗರದ ಕೊಳ್ಳೆಗಾಲ ತಾಲೂಕಿನ‌ ಪುಟ್ಟಿರಮ್ಮನದೊಡ್ಡಿ ಎಂಬ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕ್ಯಾತೆ ಗೌಡ ಎಂಬುವರ 5 ವರ್ಷದ ಮಗ ಶಿವು ಎಂಬ ಬಾಲಕ ಎಂದು ತಿಳಿದುಬಂದಿದ್ದು, ಮನೆಯಲ್ಲಿ ಇರುವೆಗಳನ್ನು ನಾಶ ಪಡಿಸಲು ತಂದಿಟ್ಟಿದ್ದ ಇರುವೆ ನಾಶಕವನ್ನು ಸಿಹಿ ತಿಂಡಿ ಎಂದು ತಿಂದಿದ್ದರಿಂದ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.  

ಸಿಹಿ ತಿಂಡಿ ಎಂದು ಇರುವೆ ಪೌಡರ್ ತಿಂದು ಬಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲೋಕಾಯುಕ್ತ ದಾಳಿ ಅಂತ್ಯ.! ➤ ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ 6 ಕೋಟಿ ಪತ್ತೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.03. ಲೋಕಾಯುಕ್ತ ಅಧಿಕಾರಿಗಳು ಶಾಸಕರ ಪುತ್ರ ಪ್ರಶಾಂತ್ ಸೇರಿ ನಾಲ್ವರನ್ನು ಬಂಧಿಸಿ ತಮ್ಮ ಜೊತೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ವರದಿಯಾಗಿದೆ. ಪ್ರಶಾಂತ್ ಮಾಡಾಳ್, ಸಿದ್ದೇಶ್ (ಸಂಬಂಧಿ), ಸುರೇಂದ್ರ (ಅಕೌಂಟೆಂಟ್), ನಿಕೋಲಸ್, ಗಂಗಾಧರ್ ಬಂಧಿತರು.  

ಲೋಕಾಯುಕ್ತ ದಾಳಿ ಅಂತ್ಯ.! ➤ ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ 6 ಕೋಟಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹತ್ರಾಸ್‌ ದಲಿತ ಯುವತಿಯ ಮೇಲೆ ಗ್ಯಾಂಗ್‌ರೇಪ್‌ ಪ್ರಕರಣ ➤ ಪ್ರಮುಖ ಆರೋಪಿಗೆ ಜೀವಾವಧಿ

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಮಾ.03. 2020ರಲ್ಲಿ ಉತ್ತರಪ್ರದೇಶದ ಹತ್ರಾಸ್‌ನಲ್ಲಿ ನಡೆದ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಉಳಿದ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿದೆ. ಪ್ರಮುಖ ಆರೋಪಿ ಸಂದೀಪ್‌(20) ವಿರುದ್ಧ ಅತ್ಯಾಚಾರ ಮತ್ತು ಕೊಲೆ ಆರೋಪ ಸಾಬೀತಾಗಿಲ್ಲ ಎಂದು ಆತನ ಪರ ವಕೀಲ ಮುನ್ನಾ ಸಿಂಗ್‌ ಹೇಳಿದ್ದಾರೆ. ಉದ್ದೇಶ ಪೂರ್ವಕವಲ್ಲದ ಕೊಲೆ ಆರೋಪದ ಮೇರೆಗೆ ಆತನಿಗೆ ಜೀವಾವಧಿ ಶಿಕ್ಷೆ ಮತ್ತು

ಹತ್ರಾಸ್‌ ದಲಿತ ಯುವತಿಯ ಮೇಲೆ ಗ್ಯಾಂಗ್‌ರೇಪ್‌ ಪ್ರಕರಣ ➤ ಪ್ರಮುಖ ಆರೋಪಿಗೆ ಜೀವಾವಧಿ Read More »

ಕ್ರೈಮ್ ನ್ಯೂಸ್

ಚಾರ್ಜ್‌ಗಿಟ್ಟು ಮಾತನಾಡುತ್ತಿದ್ದ ವೇಳೆ ಮೊಬೈಲ್ ಸ್ಪೋಟ..! ➤ ವ್ಯಕ್ತಿಯೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ, ಮಾ.03. ಮೊಬೈಲ್‌ ಫೋನ್‌ನ್ನು ಚಾರ್ಜ್‌ಗೆ ಇಟ್ಟು ಮಾತನಾಡುತ್ತಿದ್ದ ವೇಳೆ ಫೋನ್ ಸ್ಪೋಟಗೊಂಡು ವ್ಯಕ್ತಿ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ದಯಾರಾಮ್ ಬರೋದ್ (68) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಪತ್ನಿ ಸಾವನ್ನಪ್ಪಿದ ಬಳಿಕ ಬದ್‌ನಗರ ತೆಹಸಿಲ್‌ನ ರುನಿಜಾ ರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ಅವರು, ಮೊಬೈಲ್‌ನ್ನು ಚಾರ್ಜ್‌ಗೆ ಇರಿಸಿ ತನ್ನ ಸ್ನೇಹಿತನೊಂದಿಗೆ ಅದೇ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದರು.  

ಚಾರ್ಜ್‌ಗಿಟ್ಟು ಮಾತನಾಡುತ್ತಿದ್ದ ವೇಳೆ ಮೊಬೈಲ್ ಸ್ಪೋಟ..! ➤ ವ್ಯಕ್ತಿಯೋರ್ವ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಮಣಿಪಾಲ: ಮನೆಯಿಂದ ಕಳವು ಪ್ರಕರಣ..! ➤ ನಾಲ್ವರು ಆರೋಪಿಗಳ ಬಂಧನ, 4 ಲಕ್ಷ ಮೌಲ್ಯದ ಸೊತ್ತು ವಶ

(ನ್ಯೂಸ್ ಕಡಬ)newskadaba.com ಉಡುಪಿ, ಮಾ,03. ಮಣಿಪಾಲ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳವು ಪ್ರಕರಣದಲ್ಲಿ ಪೋಲಿಸರು ಇಬ್ಬರು ಕಾನೂನು ಸಂಘರ್ಷಕ್ಕೆ ಒಳಪಟ್ಟ ಬಾಲಕನನ್ನು ಸೇರಿಸಿ ಒಟ್ಟು ನಾಲ್ವರನ್ನು ಬಂಧಿಸಿದ್ದಾರೆ. ಫೆಬ್ರವರಿ 18 ರಾತ್ರಿ 17:00 ಗಂಟೆಯಿಂದ ಫೆಬ್ರವರಿ 19 ರಂದು ಬೆಳಿಗ್ಗೆ 10:00 ಗಂಟೆಯ ಮಧ್ಯಾವಧಿಯಲ್ಲಿ ಉಡುಪಿ ತಾಲ್ಲೂಕು ಶಿವಳ್ಳಿ ಗ್ರಾಮದ ನೆಹರು ನಗರದಲ್ಲಿರುವ ಕೃಷ್ಣ ಕೃಪಾ ಹೆಸರಿನ ಮನೆಗೆ ಯಾರೋ ಕಳ್ಳರು ಒಳ ಪ್ರವೇಶಿಸಿ ಮನೆಯ ಬೆಡ್ ರೂಂ ನಲ್ಲಿದ್ದ ಕಪಾಟಿನ ಒಳಗೆ ಇರಿಸಿದ

ಮಣಿಪಾಲ: ಮನೆಯಿಂದ ಕಳವು ಪ್ರಕರಣ..! ➤ ನಾಲ್ವರು ಆರೋಪಿಗಳ ಬಂಧನ, 4 ಲಕ್ಷ ಮೌಲ್ಯದ ಸೊತ್ತು ವಶ Read More »

ಕರಾವಳಿ, ಕ್ರೈಮ್ ನ್ಯೂಸ್

ಅಡಿಕೆ ಕೊಯ್ಯುವ ವೇಳೆ ಕೊಕ್ಕೆ ವಿದ್ಯುತ್ ತಂತಿಗೆ ತಗುಲಿ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com. ಕುಂದಾಪುರ, ಮಾ 3.  ಅಡಿಕೆ ಕೊಯ್ಯುವ ವೇಳೆ ಕಬ್ಬಿಣದ ಕೊಕ್ಕೆ ಹೈಟೆನ್ಯನ್ ವಯರ್ ನ ವಿದ್ಯುತ್ ತಂತಿಗೆ ತಾಗಿದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಾಡ ಗ್ರಾಮದ ಕೊನ್ಕೆಯ ಅಂಗಡಿ ಮನೆಯಲ್ಲಿ ಇಂದು ನಡೆದಿದೆ. ಕೊನ್ಕೆಯ ಅಂಗಡಿ ಮನೆಯ ನಿವಾಸಿ ಭಜಂಗ ಶೆಟ್ಟಿ (59) ಸಾವನ್ನಪ್ಪಿದವರು. ತಮ್ಮದೇ ಮನೆಯ ತೋಟದಲ್ಲಿ ಅಡಿಕೆ ಕೊಯ್ಯುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಅಡಿಕೆ ಕೊಯ್ಯುವ ವೇಳೆ ಕೊಕ್ಕೆ ವಿದ್ಯುತ್ ತಂತಿಗೆ ತಗುಲಿ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಮದ್ಯ ಮಾರಾಟ..! ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.03. ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ ಅವರು ಆರೋಪಿ ಸಹಿತ ಮದ್ಯವನ್ನು ವಶಕ್ಕೆ ಪಡೆದುಕೊಂಡ ಘಟನೆ ಬ್ರಹ್ಮರಕೋಟ್ಲು ಎಂಬಲ್ಲಿ ನಡೆದಿದೆ. ಕಳ್ಳಿಗೆ ಗ್ರಾಮದ ಜಾರಂದಗುಡ್ಡೆ ನಿವಾಸಿ ಅಶೋಕ ಬಂಧಿತ ಆರೋಪಿ. ಈತನಿಂದ 2217 ರೂ ಮೌಲ್ಯದ 90 ಎಂ.ಎಲ್.ನ ಮೈಸೂರು ಲ್ಯಾನ್ಸರ್ ವಿಸ್ಕಿ ಎಂಬ ಹೆಸರಿನ 10 ಮದ್ಯದ ಸ್ಯಾಚೇಟ್ ಹಾಗೂ 500 ರೂ ನಗದನ್ನು

ಅಕ್ರಮ ಮದ್ಯ ಮಾರಾಟ..! ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಅರ್ಜೆಂಟೀನಾ ನಾಪತ್ತೆಯಾಗಿದ್ದ ವ್ಯಕ್ತಿ ಶಾರ್ಕ್ ಹೊಟ್ಟೆಯೊಳಗೆ ಪತ್ತೆ..!

(ನ್ಯೂಸ್ ಕಡಬ) newskadaba.com. ಅರ್ಜೆಂಟೀನಾ,  ಮಾ 3. ಕಳೆದ ತಿಂಗಳ ಆರಂಭದಲ್ಲಿ ನಾಪತ್ತೆಯಾಗಿದ್ದ ಅರ್ಜೆಂಟೀನಾದ ವ್ಯಕ್ತಿಯ ಅವಶೇಷಗಳು ಶಾರ್ಕ್ ಹೊಟ್ಟೆಯೊಳಗೆ ಪತ್ತೆಯಾಗಿವೆ. ಕೆಲವು ದಿನಗಳ ಹಿಂದೆ ಅರ್ಜೆಂಟೀನಾದ ದಕ್ಷಿಣ ಚುಬುಟ್ ಪ್ರಾಂತ್ಯದ ಕರಾವಳಿಯಲ್ಲಿ ತಿರುಗಾಟಕ್ಕೆ ಹೋಗಿದ್ದ 32 ವರ್ಷದ ಡಿಯಾಗೋ ಬರ್ರಿಯಾ ಎಂಬ ವ್ಯಕ್ತಿ ನಾಪತ್ತೆಯಾಗಿದ್ದನು. ಫೆಬ್ರವರಿ 20 ರಂದು, ರೋಕಾಸ್ ಕೊಲೊರಾಡಾಸ್ ಬಳಿಯ ಕಡಲತೀರದಲ್ಲಿ ಶೋಧ ತಂಡವು ಅವರ ವಾಹನವನ್ನು ಪತ್ತೆ ಮಾಡಿತ್ತು. ಹುಡುಕಾಟ ತಂಡವು ಬಾರ್ರಿಯಾ ಅವರ ಹೆಲ್ಮೆಟ್ ಅನ್ನು ಸಹ ಪತ್ತೆ ಮಾಡಿತ್ತು.

ಅರ್ಜೆಂಟೀನಾ ನಾಪತ್ತೆಯಾಗಿದ್ದ ವ್ಯಕ್ತಿ ಶಾರ್ಕ್ ಹೊಟ್ಟೆಯೊಳಗೆ ಪತ್ತೆ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top