ಕ್ರೈಮ್ ನ್ಯೂಸ್

ಯುವತಿಯನ್ನು 16 ಸಲ ಚುಚ್ಚಿ ಚುಚ್ಚಿ ಕೊಂದ ಹುಚ್ಚುಪ್ರೇಮಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.01. ಹುಚ್ಚುಪ್ರೇಮಿಯೊಬ್ಬನ ಕ್ರೌರ್ಯಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ಆರೋಪಿ 16 ಸಲ ಚುಚ್ಚಿ ಚುಚ್ಚಿ ಕೊಂದಿದ್ದಾನೆ. ಎದೆ, ಹೊಟ್ಟೆ, ಕುತ್ತಿಗೆಗೆ ಇರಿದು ಕೊಲೆ ಮಾಡಿದ್ದಾನೆ. ಈಕೆಯನ್ನು ಪ್ರೀತಿಸುತ್ತಿರುವ ದಿವಾಕರ್​ ಎಂಬಾತ ಕೊಲೆ ಮಾಡಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.    

ಯುವತಿಯನ್ನು 16 ಸಲ ಚುಚ್ಚಿ ಚುಚ್ಚಿ ಕೊಂದ ಹುಚ್ಚುಪ್ರೇಮಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾರಕಾಸ್ತ್ರದಿಂದ ಮಗನನ್ನೇ ಕೊಚ್ಚಿ ಕೊಂದ ಪಾಪಿ ತಂದೆ

(ನ್ಯೂಸ್ ಕಡಬ)newskadaba.com  ಬೆಳಗಾವಿ, ಮಾ.01. ಮಗನ ಕಾಟವನ್ನು ತಾಳಲಾಗದೆ ತಂದೆಯೊಬ್ಬ ಆತನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ತಂದೆ ಮಾರಕಾಸ್ತ್ರದಿಂದ ಬೀಸಿದ ಹೊಡೆತಕ್ಕೆ ಮಗ ಸ್ಥಳದಲ್ಲೇ ಸಾವಿಗೀಡಾಗಿದ್ದು, ಶವ ರಕ್ತದ ಮಡುವಿನಲ್ಲಿ ಬಿದ್ದಿದ್ದ ಎನ್ನಲಾಗಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಬಿಕೆ ಗ್ರಾಮದಲ್ಲಿ ಈ ಬರ್ಬರ ಕೊಲೆ ನಡೆದಿದೆ.  

ಮಾರಕಾಸ್ತ್ರದಿಂದ ಮಗನನ್ನೇ ಕೊಚ್ಚಿ ಕೊಂದ ಪಾಪಿ ತಂದೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಂದು ಸರಕಾರಿ ಕಚೇರಿ ಬಂದ್     ➤ ಮುಷ್ಕರ ನಿರ್ಧಾರ  ಹಿಂದಕ್ಕೆ ಪಡೆಯದ  ರಾಜ್ಯ ಸರ್ಕಾರಿ ನೌಕರರ ಸಂಘ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.01. ಇಂದಿನಿಂದ  ಅನಿರ್ದಿಷ್ಟಾವಧಿ ಅವಧಿ ಮುಷ್ಕರಕ್ಕೆ ಕರೆ ನೀಡಿರುವ  ಸಂಘ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗಿನ ಸಭೆ ವಿಫಲ. ನಡುರಾತ್ರಿ ನಡೆದ ಸಭೆಯಲ್ಲಿ ಸರ್ಕಾರದ ಭರವಸೆ ಒಪ್ಪದ ಸಂಘದ ಪ್ರಮುಖರು ಎಂದು ವರದಿಯಾಗಿದೆ. ಹೀಗಾಗಿ ಇಂದು ಮುಷ್ಕರ ನಡೆಸಲು ನಿರ್ಧಾರ ಮಾಡಿದ್ದು,  ರಾಜ್ಯ ವ್ಯಾಪಿ 22 ಇಲಾಖೆಗಳ 5.30 ಲಕ್ಷ ಸರ್ಕಾರಿ ನೌಕರರು ಮುಷ್ಕರದಲ್ಲಿ ಭಾಗಿಯಾಗಿದ್ದಾರೆ.  

ಇಂದು ಸರಕಾರಿ ಕಚೇರಿ ಬಂದ್     ➤ ಮುಷ್ಕರ ನಿರ್ಧಾರ  ಹಿಂದಕ್ಕೆ ಪಡೆಯದ  ರಾಜ್ಯ ಸರ್ಕಾರಿ ನೌಕರರ ಸಂಘ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆಗಳಿಗೆ ನುಗ್ಗಿ ಚಿನ್ನಾಭರಣ ಕಳವು       ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.28. ಚಿಮೇನಿ ಪೊಲೀಸ್ ಠಾಣಾ ವ್ಯಾಪ್ತಿಯ ಕಯ್ಯೂರು ಆಲಂತಟ್ಟದಲ್ಲಿ ಹಾಡಹಗಲೇ ಮನೆಗಳ ಬೀಗ ಮುರಿದು ಚಿನ್ನಾಭರಣ ಮತ್ತು ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸಿದ್ದಾರೆ. ಕಾಞ೦ಗಾಡ್ ರೈಲ್ವೇ ಪರಿಸರದ ಪಿ. ಎಚ್. ಆಶಿಫ್(21) ಬಂಧಿತ ಆರೋಪಿಯಾಗಿದ್ದಾನೆ.  

ಮನೆಗಳಿಗೆ ನುಗ್ಗಿ ಚಿನ್ನಾಭರಣ ಕಳವು       ➤ ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಕಾರು ಢಿಕ್ಕಿ ➤ ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಚೆನ್ನೈ, ಫೆ. 28. ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ತಿರುಪತ್ತೂರ್ ನ ವಾಣಿಯಂಪಾಡಿನಲ್ಲಿ ಮಂಗಳವಾರದಂದು ನಡೆದಿದೆ. ಮೃತ ವಿದ್ಯಾರ್ಥಿಗಳನ್ನು 7ನೇ ತರಗತಿ ವಿದ್ಯಾರ್ಥಿಗಳಾದ ವಿಜಯ್(13), ರಫೀಕ್(13) ಮತ್ತು ಸೂರ್ಯ(13) ಎಂದು ಗುರುತಿಸಲಾಗಿದೆ. ಗಿರಿಸಮುಥಿರಂನಲ್ಲಿರುವ ಸರ್ಕಾರಿ ಶಾಲೆಗೆ ತೆರಳಲು ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ವಿದ್ಯಾರ್ಥಿಗಳ ಗುಂಪು ಸೈಕಲ್‌ ನಲ್ಲಿ ಸಾಗುತ್ತಿದ್ದ ವೇಳೆ ವೆಲ್ಲೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ವೇಗವಾಗಿ ಬಂದ ಕಾರು ವಿದ್ಯಾರ್ಥಿಗಳಿಗೆ ಢಿಕ್ಕಿ

ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಕಾರು ಢಿಕ್ಕಿ ➤ ಮೂವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಂಪಿ ಸ್ಮಾರಕ ಮೇಲೆ ಹತ್ತಿ ಡ್ಯಾನ್ಸ್ ಮಾಡಿದ ಯುವಕ      ➤ ಪೊಲೀಸರಿಂದ ಸ್ವಯಂಪ್ರೇರಿತ ಕೇಸು ದಾಖಲು

(ನ್ಯೂಸ್ ಕಡಬ)newskadaba.com ಹೊಸಪೇಟೆ, ಫೆ.28. ಹಂಪಿಯ ಹೇಮಕೂಟ ಬೆಟ್ಟದಲ್ಲಿ ಯುವಕರು ಕುಣಿದು ಕುಪ್ಪಳಿಸುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, 14ನೇ ಶತಮಾನದ ಪುರಾತನ ಸ್ಮಾರಕದ ಮಂಟಪಕ್ಕೆ ಹತ್ತುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ವಿರೋಧ ವ್ಯಕ್ತವಾಗಿ ಹಂಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವಿಡಿಯೋ ಆಧರಿಸಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕಳೆದ ವಾರ ಹಂಪಿಯ ಪವಿತ್ರ ಪುರಂದರ ಮಂಟಪದಲ್ಲಿ ವಿದೇಶಿಗರ ಗುಂಪು ಪಾರ್ಟಿ ಮಾಡುತ್ತಿರುವುದು ಕಂಡು ಬಂದಿತ್ತು.

ಹಂಪಿ ಸ್ಮಾರಕ ಮೇಲೆ ಹತ್ತಿ ಡ್ಯಾನ್ಸ್ ಮಾಡಿದ ಯುವಕ      ➤ ಪೊಲೀಸರಿಂದ ಸ್ವಯಂಪ್ರೇರಿತ ಕೇಸು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗೊಬ್ಬರ ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಚಾಲಕ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com. ಮಡಿಕೇರಿ. ಫೆ.28.  ಚಾಲಕನ ನಿಯಂತ್ರಣ ತಪ್ಪಿ ಗೊಬ್ಬರ ಸಾಗಿಸುತ್ತಿದ್ದ ಲಾರಿಯೊಂದು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಮೇಕೇರಿ ಬಳಿ ವರದಿಯಾಗಿದೆ. ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಕಡೆಯಿಂದ ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಗೆ ಲಾರಿಯಲ್ಲಿ ಗೊಬ್ಬರ ಸಾಗಿಸಲಾಗುತ್ತಿತ್ತು. ಮೇಕೇರಿ ಮಸೀದಿ ಬಳಿಯ ಇಳಿಜಾರು ರಸ್ತೆಯಲ್ಲಿ ನಿಯಂತ್ರಣ ಕಳೆದುಕೊಂಡ ಲಾರಿ ರಸ್ತೆ ಬದಿಗೆ ಮುಗುಚಿ ಬಿದ್ದಿದೆ. ಗೊಬ್ಬರ ಚೀಲಗಳು ಚೆಲ್ಲಾಪಿಲ್ಲಿಯಾಗಿ ಹರಡಿಕೊಂಡಿದ್ದು,  ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಗೊಬ್ಬರ ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಚಾಲಕ ಪ್ರಾಣಾಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇ-ರಿಕ್ಷಾದಲ್ಲಿ ಪಟಾಕಿ ಸ್ಫೋಟ    ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.28. ಗ್ರೇಟರ್ ನೋಯ್ಡಾದ ದಾದ್ರಿಯಲ್ಲಿ ಇ-ರಿಕ್ಷಾದಲ್ಲಿ ಇರಿಸಲಾಗಿದ್ದ ಪಟಾಕಿ ಸ್ಫೋಟಗೊಂಡು ವಾಹನದಲ್ಲಿದ್ದ ಓರ್ವ ವ್ಯಕ್ತಿ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಸೋಮವಾರ ಜಗನ್ನಾಥ ಯಾತ್ರೆ ಹೊರಡುತ್ತಿದ್ದ ವೇಳೆ ಇ-ರಿಕ್ಷಾದಲ್ಲಿ ಇರಿಸಲಾಗಿದ್ದ ಪಟಾಕಿಯಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಸ್ಫೋಟ ಸಂಭವಿಸಿದೆ.  

ಇ-ರಿಕ್ಷಾದಲ್ಲಿ ಪಟಾಕಿ ಸ್ಫೋಟ    ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವರ್ಕೌಟ್ ಬ್ರೇಕ್ನಲ್ಲಿ ರೋಟಿ ತಿಂದ ಬಾಡಿ ಬಿಲ್ಡರ್ ➤ ಗಂಟಲಲ್ಲಿ ಆಹಾರ ಸಿಲುಕಿ ಮೃತ್ಯು

(ನ್ಯೂಸ್ ಕಡಬ)newskadaba.com ತಮಿಳುನಾಡು, ಫೆ.28. ತಮಿಳುನಾಡಿನ ಕಡಲೂರು ಜಿಲ್ಲೆಯ ವಡ್ಲೂರಿನಲ್ಲಿ ನಲ್ಲಿ ರೋಟಿ ತಿಂದಿದ್ದು, ಆಹಾರ ಗಂಟಲಿಗೆ ಸಿಲುಕಿ ಮೃತಪಟ್ಟಿದ್ದಾರೆ. 21ರ ಹರೆಯದ ಎಂ.ಹರಿಹರನ್ ರಾಜ್ಯ ಮಟ್ಟದ ದೇಹದಾರ್ಢ್ಯ ಚಾಂಪಿಯನ್ಶಿಪ್ ಗೆ ಮುನ್ನ ತರಬೇತಿ ಪಡೆಯುತ್ತಿದ್ದರು. ತಾಲೀಮು ಸಮಯದಲ್ಲಿ, ಅವರು ಬಿಡುವು ಮಾಡಿಕೊಂಡು ರೋಟಿ ತಿನ್ನಲು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ರೋಟಿಯ ಚೂರು ಗಂಟಲಿಗೆ ಸಿಲುಕಿ ಹಾಕಿಕೊಂಡಿದ್ದು, ಉಸಿರಾಡಲಾಗದೆ ಒದ್ದಾಡಿದರು. ನಂತರ ಉಸಿರುಗಟ್ಟುವಿಕೆಯಿಂದಲೇ ಸಾವನ್ನಪ್ಪಿದರು ಎಂದು ತಿಳಿದುಬಂದಿದೆ

ವರ್ಕೌಟ್ ಬ್ರೇಕ್ನಲ್ಲಿ ರೋಟಿ ತಿಂದ ಬಾಡಿ ಬಿಲ್ಡರ್ ➤ ಗಂಟಲಲ್ಲಿ ಆಹಾರ ಸಿಲುಕಿ ಮೃತ್ಯು Read More »

ಕ್ರೈಮ್ ನ್ಯೂಸ್

ಕೈಗಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಮೃತ್ಯು         

(ನ್ಯೂಸ್ ಕಡಬ)newskadaba.com ಗುಜರಾತ್, ಫೆ.28. ಗುಜರಾತ್‌ನ ವಲ್ಸಾದ್ ಜಿಲ್ಲೆಯ ಕೈಗಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಉದ್ಯೋಗಿಗಳು ಮೃತಪಟ್ಟಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ರಾತ್ರಿ 11.30ರ ಸುಮಾರಿಗೆ ವೆನ್ ಪೆಟ್ರೋಕೆಮ್ ಮತ್ತು ಫಾರ್ಮಾದಲ್ಲಿ ಸ್ಫೋಟ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ವಲ್ಸಾದ್ ಜಿಲ್ಲಾ ಉಸ್ತುವಾರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಸಿಂಗ್ ಗುರ್ಜಾರ್ ತಿಳಿಸಿದ್ದಾರೆ.  

ಕೈಗಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಮೃತ್ಯು          Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top