ಕ್ರೈಮ್ ನ್ಯೂಸ್

ವಿಟ್ಲ ವ್ಯಕ್ತಿಯ ಅನುಮಾನಸ್ಪದ ಸಾವು ➤ದೂರು ದಾಖಲು

(ನ್ಯೂಸ್ ಕಡಬ) newskadaba.com. ವಿಟ್ಲ.  ಫೆ.27. ನಿದ್ರಿಸುತ್ತಿದ್ದ ವ್ಯಕ್ತಿ ಬೆಳಗ್ಗೆ ಏಳದಿರುವುದನ್ನು ಗಮನಿಸಿ ಆಸ್ಪತ್ರೆಗೆ ಕರೆ ತಂದ ಸಂದರ್ಭ  ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಅನುಮಾನಸ್ಪದ ಸಾವಿನ ಕುರಿತು ದೂರು ದಾಖಲಾದ ಹಿನ್ನಲೆಯಲ್ಲಿ ವಿಟ್ಲ ಪೊಲೀಸರು ವಿಶೇಷ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ಇಡ್ಕಿದು ಕುಮೇರು ನಿವಾಸಿ ಅರವಿಂದ ಭಾಸ್ಕರ (39) ಮೃತ ವ್ಯಕ್ತಿ. ಇಡ್ಕಿದು ಗ್ರಾಮದ ಅರ್ಕೆಚ್ಚಾರು ಕುಮೇರು ಎಂಬಲ್ಲಿ ವಾಸದ ಮನೆಯ ಕೋಣೆಯಲ್ಲಿ ಮಲಗಿದ್ದಲ್ಲಿಯೇ ಇದ್ದುದನ್ನು ಗಮನಿಸಿದ ಪತ್ನಿಆಶಾ, ಪತ್ನಿಯ ತಂದೆ ಹಾಗೂ ಕೆಲವು ವ್ಯಕ್ತಿಗಳು ಸೇರಿಕೊಂಡು […]

ವಿಟ್ಲ ವ್ಯಕ್ತಿಯ ಅನುಮಾನಸ್ಪದ ಸಾವು ➤ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಭಟ್ಕಳ ಒಂದೇ ಮನೆಯ ನಾಲ್ವರ ಹತ್ಯೆ ಪ್ರಕರಣ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com. ಭಟ್ಕಳ. ಫೆ.27. ತಾಲೂಕಿನ ಹಾಡವಳ್ಳಿಯ ಓಣಿಬಾಗಿಲು ಗ್ರಾಮದಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಆರೋಪಿಯನ್ನು ಭಟ್ಕಳ ಪೊಲೀಸರು ಶಿವಮೊಗ್ಗದಲ್ಲಿ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ದಿನಗಳ ಹಿಂದೆ  ಕೊಲೆಯಾದವರ ಸೊಸೆ ವಿದ್ಯಾ ಭಟ್ ಹಾಗೂ ಶ್ರೀಧರ್ ಭಟ್​ರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಆರೋಪಿ ವಿನಯ್​ ಭಟ್ ಪರಾರಿಯಾಗಿದ್ದ. ನಿನ್ನೆ ಆತ ಇರುವ ಖಚಿತ ಮಾಹಿತಿ ಮೇರೆಗೆ ಆರೋಪಿ ವಿನಯ್​ ಭಟ್​ನನ್ನು ಭಾನುವಾರ ಶಿವಮೊಗ್ಗದಲ್ಲಿ ಬಂಧಿಸಿ ಭಟ್ಕಳಕ್ಕೆ ಕರೆತಂದಿದ್ದಾರೆ. ಫೆಬ್ರವರಿ 24ರಂದು ಆಸ್ತಿ

ಭಟ್ಕಳ ಒಂದೇ ಮನೆಯ ನಾಲ್ವರ ಹತ್ಯೆ ಪ್ರಕರಣ ➤ ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಸೆಕ್ಯೂರಿಟಿ ಗಾರ್ಡ್ ಗೆ ಬೆದರಿಸಿ ಜ್ಯುವೆಲ್ಲರಿ ಅಂಗಡಿ ಕಳ್ಳತನ

(ನ್ಯೂಸ್ ಕಡಬ) newskadaba.com ಕಾರ್ಕಳ, ಫೆ. 27. ಜ್ಯುವೆಲ್ಲರ್ಸ್ ಅಂಗಡಿಯೊಂದರ ಬೀಗ ಮುರಿದು ಒಳನುಗ್ಗಿದ ಕಳ್ಳರು ಬೆಲೆಬಾಳುವ ಬೆಳ್ಳಿ ವಸ್ತುಗಳ ಕಳ್ಳತನ ನಡೆಸಿದ ಘಟನೆ ಕಾರ್ಕಳ ನಿಟ್ಟೆ ಎಂಬಲ್ಲಿ ಭಾನುವಾರದಂದು ತಡರಾತ್ರಿ ನಡೆದಿದೆ. ಅಖಿಲೇಶ್ ಮಾಲಕತ್ವದ ಆರಾಧ್ಯ ಜ್ಯುವೆಲ್ಲರ್ಸ್ ಗೆ ತಡರಾತ್ರಿ 2 ಗಂಟೆ ಸುಮಾರಿಗೆ ನುಗ್ಗಿದ ಕಳ್ಳರು, ಟಿಪ್ಪರ್ ಅಡ್ಡ ಇಟ್ಟು ಅನಂತರ, ಯಾವುದೇ ರೀತಿಯಲ್ಲಿ ಗುರುತು ಸಿಗದ ಹಾಗೆ, ಮುಖಕ್ಕೆ ಮುಸುಕು ಹಾಕಿಕೊಂಡು, ಅಂಗಡಿಯ ಬೀಗ ಒಡೆದು ಒಳಗೆ ನುಗ್ಗಿ ಕಳವು‌ ಕೃತ್ಯ ಎಸಗಿದ್ದಾರೆ.

ಮಂಗಳೂರು: ಸೆಕ್ಯೂರಿಟಿ ಗಾರ್ಡ್ ಗೆ ಬೆದರಿಸಿ ಜ್ಯುವೆಲ್ಲರಿ ಅಂಗಡಿ ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್

ಗಾಂಜಾ ಮತ್ತಿನಲ್ಲಿ ತಂಡದಿಂದ ತಲವಾರು ದಾಳಿ ➤ ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುರತ್ಕಲ್, ಫೆ. 27. ಮೊಗವೀರ ಮಹಾಸಭಾ ವ್ಯಾಪ್ತಿಯ ಸಮುದ್ರ ತೀರದಲ್ಲಿ ಇಬ್ಬರ ತಂಡವೊಂದು ರಿಕ್ಷಾ ಚಾಲಕ ಸೇರಿ ಗ್ರಾಮಸ್ಥರಿಗೆ ತಲವಾರು ಝಳಪಿಸಿ ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ ಸುರತ್ಕಲ್ ನ ಚಿತ್ರಾಪುರ ಸಮೀಪದ ಪಣಂಬೂರು ಎಂಬಲ್ಲಿ ನಡೆದಿದೆ.   ಗಾಯಗೊಂಡ ರಿಕ್ಷಾ ಚಾಲಕನನ್ನು ಸುನಿಲ್ ಎಂದು ಗುರುತಿಸಲಾಗಿದೆ. ಅಲ್ಲದೇ ರಿಕ್ಷಾವನ್ನು ಪುಡಿಗೈಯಲಾಗಿದೆ. ಹಲ್ಲೆ ನಡೆಸಿದ ಆರೋಪಿಯನ್ನು ಸ್ಥಳೀಯರ ಸಹಕಾರದಿಂದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಇನ್ನೋರ್ವ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು ಆತನಿಗಾಗಿ ಶೋಧ

ಗಾಂಜಾ ಮತ್ತಿನಲ್ಲಿ ತಂಡದಿಂದ ತಲವಾರು ದಾಳಿ ➤ ಓರ್ವನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮವಾಗಿ ಭಾರತ ಪ್ರವೇಶಿಸಿದ ಪಾಕ್ ಡ್ರೋನ್ ➤ ಹೊಡೆದುರುಳಿಸಿದ ಬಿಎಸ್ಎಫ್ ಸಿಬ್ಬಂದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 26. ಪಾಕಿಸ್ತಾನದಿಂದ ಭಾರತದೊಳಗೆ ಪ್ರವೇಶಿಸಿದ್ದ ಡ್ರೋನ್‌ನ್ನು ಭಾರತೀಯ ಗಡಿ ಭದ್ರತಾ ಪಡೆಯ ಸಿಬಂದಿ ಪಂಜಾಬ್‌ ಗಡಿಯಲ್ಲಿ ಹೊಡೆದುರುಳಿಸಿದ ಘಟನೆ ವರದಿಯಾಗಿದೆ. ಭಾನುವಾರ ಮಧ್ಯರಾತ್ರಿ 2.11ರ ವೇಳೆಗೆ ಈ ಡ್ರೋನ್ ಭಾರತದೊಳಗೆ ಪ್ರವೇಶಿಸುತ್ತಿತ್ತು. ಅಮೃತ್​ಸರ ಜಿಲ್ಲೆಯ ಶಹಜಾದಾ ಗ್ರಾಮದ ಬಳಿ ಡ್ರೋನ್ ಶಬ್ದ ಕೇಳಿ ತಕ್ಷಣವೇ ಬಿಎಸ್‌ಎಫ್ ಸಿಬಂದಿ ಕಾರ್ಯಾಚರಣೆಗಿಳಿದು, ಶಬ್ದ ಕೇಳಿದತ್ತ ಕೂಡಲೇ ಗುಂಡು ಹಾರಿಸಿ ಹೊಡೆದುರುಳಿಸಿದ್ದಾರೆ. ಮೇಡ್ ಇನ್ ಚೀನಾದ ಕಪ್ಪು ಬಣ್ಣದ ಡ್ರೋನ್ ಇದಾಗಿದ್ದು, ಅವಶೇಷಗಳು ಶಹಜಾದ್

ಅಕ್ರಮವಾಗಿ ಭಾರತ ಪ್ರವೇಶಿಸಿದ ಪಾಕ್ ಡ್ರೋನ್ ➤ ಹೊಡೆದುರುಳಿಸಿದ ಬಿಎಸ್ಎಫ್ ಸಿಬ್ಬಂದಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಖಾಸಗಿ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಢಿಕ್ಕಿ     ➤  ಹಲವರಿಗೆ ಗಾಯ

(ನ್ಯೂಸ್ ಕಡಬ)newskadaba.com  ಹನೂರು, ಫೆ.25. ಖಾಸಗಿ ಬಸ್ ಹಾಗೂ ಗೂಡ್ಸ್ ಆಟೋ ನಡುವೆ ಮುಖಾಮುಖಿ ಢಿಕ್ಕಿಯಾಗಿ ಐವರು ಗಾಯಗೊಂಡು ಇಬ್ಬರು ತೀವ್ರ ಗಾಯಗೊಂಡಿರುವ ಘಟನೆ ಎಲ್ಲೇಮಾಳ ಸಮೀಪದ ಆಂಜನೇಯ ದೇವಾಲಯದ ಬಳಿ ಸಂಭವಿಸಿದೆ. ಮೈಸೂರಿನ ಜನತಾ ನಗರದ ನಿವಾಸಿಗಳಾದ ಒಂದೇ ಕುಟುಂಬದ ಪವಿತ್ರ(10), ಪೂಜಾ(23), ಮಹದೇವಮ್ಮ(40), ಜಯಲಕ್ಷ್ಮಿ(18), ಸೇರಿದಂತೆ ಮಂಜುಳಾ (40)ರವರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.  

ಖಾಸಗಿ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಢಿಕ್ಕಿ     ➤  ಹಲವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಂಟರ್ ನ್ಯಾಶನಲ್ ತಿಮಿಂಗಿಲ ವಾಂತಿ ದಂಧೆ ಪತ್ತೆ      ➤  ಆರೋಪಿ ಅಂದರ್

(ನ್ಯೂಸ್ ಕಡಬ)newskadaba.com  ತುಮಕೂರು, ಫೆ.25. ತಿಪಟೂರು ಪಟ್ಟಣದಲ್ಲಿ ಇಂಟರ್ ನ್ಯಾಶನಲ್ ತಿಮಿಂಗಿಲ ವಾಂತಿ ದಂಧೆ ಪತ್ತೆಯಾಗಿದ್ದು, ದಂಧೆಯಲ್ಲಿ ತೊಡಗಿದ್ದ ತಿಪಟೂರಿನ ವ್ಯಕ್ತಿ ವಿರುಪಾಕ್ಷಿ ಗೌಡ ಅಲಿಯಾಸ್ ಪಕ್ಷಿಗೌಡನನ್ನು ಮಾಲು ಸಮೇತ ಕೇರಳ ಪೊಲೀಸರು ಬಂಧಿಸಿದ್ದಾರೆ. ತಿಪಟೂರು ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಮಫ್ತಿಯಲ್ಲಿದ್ದ ಪೊಲೀಸರಿಗೇ 15 ಲಕ್ಷದಷ್ಟು ಬೆಲೆಬಾಳುವ ತಿಮಿಂಗಿಲ ವಾಂತಿ ಮಾಲು ಮಾರಾಟ ಮಾಡಲು ಯತ್ನಿಸುತ್ತಿದ್ದ ವಿರುಪಾಕ್ಷಿಗೌಡ ಕೇರಳ ಪೊಲೀಸರಿಗೆ ಮಾಲು ಸಮೇತ ತಗ್ಲಾಕ್ಕೊಂಡಿದ್ದು, ಇದೀಗ ಅಂದರ್ ಆಗಿದ್ದಾನೆ. ಇನ್ನು ಮಾಲು ಕೊಂಡುಕೊಳ್ಳೋ ವೇಷದಲ್ಲಿ ಕೇರಳ ಪೊಲೀಸರು

ಇಂಟರ್ ನ್ಯಾಶನಲ್ ತಿಮಿಂಗಿಲ ವಾಂತಿ ದಂಧೆ ಪತ್ತೆ      ➤  ಆರೋಪಿ ಅಂದರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಾಂಶುಪಾಲೆಗೆ ಬೆಂಕಿ ಹಚ್ಚಿದ ಪ್ರಕರಣ ➤ಬೆಂದು ಹೋಗಿದ್ದ ಪ್ರಾಂಶುಪಾಲೆ ಮೃತ್ಯು..!

(ನ್ಯೂಸ್ ಕಡಬ) newskadaba.com. ಇಂದೋರ್. ಫೆ.25.  ಹಿರಿಯ ವಿದ್ಯಾರ್ಥಿ ಹಚ್ಚಿದ್ದ ಬೆಂಕಿಯಿಂದ ಬೆಂದು ಹೋಗಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಇಂದೋರ್‌ನ ಪ್ರಾಂಶುಪಾಲೆ ವಿಮುಕ್ತಾ ಶರ್ಮಾ ಇಂದು ಮೃತಪಟ್ಟಿದ್ದಾರೆ. ಇಂದೋರ್​ನ ಬಿಎಂ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲೆ ವಿಮು+ಕ್ತಾ ಶರ್ಮಾ (54) ಅವರಿಗೆ ಅದೇ ಕಾಲೇಜಿನ ಮಾಜಿ ವಿದ್ಯಾರ್ಥಿ ಆಶುತೋಶ್​ ಶ್ರೀವಾತ್ಸವ್​ (24) ಕಳೆದ ನಾಲ್ಕೈದು ದಿನಗಳ ಹಿಂದೆ ಬೆಂಕಿ ಹಚ್ಚಿದ್ದ. ಶೇ.70ರಷ್ಟು ಸುಟ್ಟ ಗಾಯಗಳಿಂದ ನರಳುತ್ತಿದ್ದ ಪ್ರಾಂಶುಪಾಲೆಯನ್ನು ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿತ್ತು. ಕಳೆದ ನಾಲ್ಕೈದು ದಿನಗಳಿಂದ ಸಾವು

ಪ್ರಾಂಶುಪಾಲೆಗೆ ಬೆಂಕಿ ಹಚ್ಚಿದ ಪ್ರಕರಣ ➤ಬೆಂದು ಹೋಗಿದ್ದ ಪ್ರಾಂಶುಪಾಲೆ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿರ್ಮಾಣ ಹಂತದ ಕಟ್ಟಡದ ಗುಂಡಿಗೆ ಬಿದ್ದು 6 ವರ್ಷದ ಮಗು ಮೃತ್ಯು…!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.25. ಬೆಂಗಳೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನಿರ್ಮಾಣ ಹಂತದ ಕಟ್ಟಡದಲ್ಲಿ ಗುಂಡಿಗೆ ಬಿದ್ದು 6 ವರ್ಷದ ಮಗು ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರಿನ ಸುಲ್ತಾನ್ ಪೇಟೆಯಲ್ಲಿ ತಡರಾತ್ರಿ ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ ಗೆಂದು ತೆಗೆದಿದ್ದ ಗುಂಡಿಗೆ ಆಟವಾಡುತ್ತಿದ್ದ ಮಗು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಸುಲ್ತಾನ್ ಪೇಟೆಯಲ್ಲಿ ಬಿಲ್ಡಿಂಗ್ ಕಾಮಗಾರಿಗಾಗಿ ಬಂದಿದ್ದ ದಂಪತಿ ಮಗು 6 ವರ್ಷದ ಮಹೇಶ್ವರಿ ಸಾವನ್ನಪ್ಪಿದ ಮಗುವಾಗಿದ್ದು, ಸ್ಥಳಕ್ಕೆ ಕೆ.ಆರ್. ಮಾರ್ಕೆಟ್ ಪೊಲೀಸರು ಭೇಟಿ ನೀಡಿದ್ದು,

ನಿರ್ಮಾಣ ಹಂತದ ಕಟ್ಟಡದ ಗುಂಡಿಗೆ ಬಿದ್ದು 6 ವರ್ಷದ ಮಗು ಮೃತ್ಯು…! Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯ ➤ ಅತ್ತೆಯನ್ನೇ ಕೊಂದ ಅಳಿಯ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಫೆ.25. ಬೆಂಗಳೂರು ಅಳಿಯನೊಬ್ಬ ತನ್ನ ಅತ್ತೆಯನ್ನೇ ಕೊಲೆ ಮಾಡಿರೋ ಘಟನೆ ಕೆಂಗೇರಿ ಬಳಿಯ ನಾಗದೇವನಹಳ್ಳಿಯ ಬೃಂದಾವನ ಲೇಔಟ್ ನಲ್ಲಿ ನಡೆದಿದೆ. ದಿವಾಕರ್ ಗೆ ಕಳೆದ ಕೆಲ ವರ್ಷಗಳ ಹಿಂದೆ ಮದುವೆಯಾಗಿದ್ದು, ಒಂದು ಹೆಣ್ಣು ಮಗು ಇತ್ತು. ಆರೋಪಿ ದಿವಾಕರ್ ಮತ್ತು ಪತ್ನಿ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಆರೋಪಿ ತನ್ನ ಮಗುವನ್ನು ಆತನ ತಾಯಿ ಮನೆಗೆ ಕರೆದುಕೊಂಡು ಹೋಗಿದ್ದ, ಈ ವೇಳೆ ಮೃತ ಅತ್ತೆ ಏಳಲ್ ಅರಸಿ ಮಗುವಿಗೆ ಎಕ್ಸಾಂ ಇದೆ

➤ ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯ ➤ ಅತ್ತೆಯನ್ನೇ ಕೊಂದ ಅಳಿಯ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top