➤ ಉಡುಪಿ ಅಲೆಯ ಹೊಡೆತಕ್ಕೆ ದೋಣಿ ಮುಳುಗಿ ಮೀನುಗಾರ ಮೃತ್ಯು..!
(ನ್ಯೂಸ್ ಕಡಬ) newskadaba.com. ಉಡುಪಿ. ಫೆ.25. ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿ ಬಳಿ ಭಾರಿ ಅಲೆಯ ಹೊಡೆತಕ್ಕೆ ಸಿಲುಕಿ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಳುಗಿ 46 ವರ್ಷದ ಮೀನುಗಾರರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರದಂದು ನಡೆದಿದೆ. ಮೃತಪಟ್ಟವರನ್ನು ಹೆಜಮಾಡಿ ಕೋಡಿ ನಿವಾಸಿ ಪದ್ಮನಾಭ ಸುವರ್ಣ ಎಂದು ಗುರುತಿಸಲಾಗಿದೆ. ದೋಣಿಯಲ್ಲಿದ್ದ ಮತ್ತೋರ್ವ ಮೀನುಗಾರ ಧೀರೇಶ್ ಬಂಗೇರ ಈಜಿ ದಡಕ್ಕೆ ಬಂದಿದ್ದಾರೆ. ಇವರಿಬ್ಬರು ಗುರುವಾರ ಬೆಳಗ್ಗೆ ಹೆಜಮಾಡಿ ಕೋಡಿಯಿಂದ ಮೀನುಗಾರಿಕೆಗೆ ತೆರಳಿದ್ದರು. ಅವರ ದೋಣಿ ನದೀಮುಖದ ಪ್ರವೇಶ ದ್ವಾರವನ್ನು ತಲುಪುತ್ತಿದ್ದಂತೆ, ಬೃಹತ್ […]
➤ ಉಡುಪಿ ಅಲೆಯ ಹೊಡೆತಕ್ಕೆ ದೋಣಿ ಮುಳುಗಿ ಮೀನುಗಾರ ಮೃತ್ಯು..! Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್



