ಕ್ರೈಮ್ ನ್ಯೂಸ್

➤ ಉಡುಪಿ ಅಲೆಯ ಹೊಡೆತಕ್ಕೆ ದೋಣಿ ಮುಳುಗಿ ಮೀನುಗಾರ ಮೃತ್ಯು..!

(ನ್ಯೂಸ್ ಕಡಬ) newskadaba.com. ಉಡುಪಿ. ಫೆ.25. ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿ ಬಳಿ ಭಾರಿ ಅಲೆಯ ಹೊಡೆತಕ್ಕೆ ಸಿಲುಕಿ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಳುಗಿ 46 ವರ್ಷದ ಮೀನುಗಾರರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ  ಶನಿವಾರದಂದು ನಡೆದಿದೆ. ಮೃತಪಟ್ಟವರನ್ನು  ಹೆಜಮಾಡಿ ಕೋಡಿ ನಿವಾಸಿ ಪದ್ಮನಾಭ ಸುವರ್ಣ ಎಂದು ಗುರುತಿಸಲಾಗಿದೆ. ದೋಣಿಯಲ್ಲಿದ್ದ ಮತ್ತೋರ್ವ ಮೀನುಗಾರ ಧೀರೇಶ್ ಬಂಗೇರ ಈಜಿ ದಡಕ್ಕೆ ಬಂದಿದ್ದಾರೆ. ಇವರಿಬ್ಬರು ಗುರುವಾರ ಬೆಳಗ್ಗೆ ಹೆಜಮಾಡಿ ಕೋಡಿಯಿಂದ ಮೀನುಗಾರಿಕೆಗೆ ತೆರಳಿದ್ದರು. ಅವರ ದೋಣಿ ನದೀಮುಖದ ಪ್ರವೇಶ ದ್ವಾರವನ್ನು ತಲುಪುತ್ತಿದ್ದಂತೆ, ಬೃಹತ್ […]

➤ ಉಡುಪಿ ಅಲೆಯ ಹೊಡೆತಕ್ಕೆ ದೋಣಿ ಮುಳುಗಿ ಮೀನುಗಾರ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಿಳಿನೆಲೆ ರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿ ➤ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com. ಕಡಬ. ಫೆ.25.  ರಸ್ತೆ ದಾಟುತ್ತಿದ್ದ ವೇಳೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ  ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡಿರುವ ಘಟನೆ  ಬಿಳಿನೆಲೆ ಗ್ರಾಮದ ನೆಟ್ಟಣದಲ್ಲಿ ನಡೆದಿದೆ.  ಬಿಳಿನೆಲೆ ಗ್ರಾಮದ ವಾಲ್ತಾಜೆ ನಿವಾಸಿ ಬಾಲಕೃಷ್ಣ (49ವ.) ಗಾಯಗೊಂಡವರು.  ಬಾಲಕೃಷ್ಣ ಹಾಗೂ ಅವರ ಪತ್ನಿ ನೆಟ್ಟಣ ಪೇಟೆಗೆ ಬಂದವರು ದಿನಸಿ ಸಾಮಾನು ಖರೀದಿಸಿ ವಾಪಾಸು ವಾಲ್ತಾಜೆ ಮನೆಯ ಕಡೆಗೆ ಹೋಗಲೆಂದು ನೆಟ್ಟಣ ಪೇಟೆಯ ಗಾರ್ಮೆಂಟ್ ಶಾಪೊಂದರ ಎದುರುಗಡೆ ರಸ್ತೆ ದಾಟುತ್ತಿರುವ ಸಂದರ್ಭ ಕಡಬ ಕಡೆಯಿಂದ ಬಂದ ಟಾಟಾ

ಬಿಳಿನೆಲೆ ರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿ ➤ವ್ಯಕ್ತಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ➤ 14 ಮಂದಿ ದುರ್ಮರಣ

(ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ, ಫೆ.25. ಮೊಹಾನಿಯಾ ಸುರಂಗದ ಬಳಿ ಟ್ರಕ್ ವೊಂದು ನಿಂತಿದ್ದ ಬಸ್ ಗಳಿಗೆ ಢಿಕ್ಕಿ ಹೊಡೆದ ಪರಿಣಾಮ, 14 ಜನರು ಮೃತಪಟ್ಟು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಗೃಹ ಸಚಿವ ಅಮಿತ್ ಶಾ ಅವರ ರ್ಯಾೊಲಿಗೆ ತೆರಳಿದ್ದ ಬಸ್ ನ್ನು ಚಾಲಕರು ಸುರಂಗ ಮಾರ್ಗದ ಬಳಿ ನಿಲ್ಲಿಸಿದ್ದಾರೆ. ಆಗ ಎದುರಗಡೆಯಿಂದ ವೇಗವಾಗಿ ಬರುತ್ತಿದ್ದ ಟ್ರಕ್ ವೊಂದು ಬಸ್ ಗಳಿಗೆ ಡಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಒಂದು ಬಸ್ ಪಲ್ಟಿಯಾಗಿದ್ದು, ಉಳಿದ

ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ➤ 14 ಮಂದಿ ದುರ್ಮರಣ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ರಿವಾಲ್ವರ್ ತೋರಿಸಿ ಲಾರಿ ಕಿಡ್ನಾಪ್‌ !

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.25. ಕೆಂಪು ಕಲ್ಲು ಸಾಗಿಸುತ್ತಿದ್ದ ಲಾರಿ ಚಾಲಕರಿಗೆ ರಿವಾಲ್ವರ್ ತೋರಿಸಿ ಎರಡು ಲಾರಿಗಳನ್ನು ಅಪಹರಿಸಿದ ಘಟನೆ ಕರ್ನಾಟಕ ಕೇರಳ ಗಡಿಯ ಮೀಯ ಪದವಿನಲ್ಲಿ ನಡೆದಿದ್ದು, ಪ್ರಕರಣವನ್ನು ಕೆಲವೇ ಗಂಟೆಗಳಲ್ಲಿ ಮಂಜೇಶ್ವರ ಪೊಲೀಸರು ಬೇಧಿಸಿ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಹಾರಾಷ್ಟ್ರ ನಾಸಿಕ್ ನ ರಾಕೇಶ್ ಕಿಶೋರ್ (25), ಸೋಂಕಾಲಿನ ಹೈದರ್ ಅಲಿ (22), ಪೈವಳಿಕೆ ಕಳಾಯಿಯ ಸಯಾಫ್ (22), ಮೀಯಪದವು ಮುಹಮ್ಮದ್ ಸಫ್ವಾನ್ (23) ಬಂಧಿತರು. ಈ ವೇಳೆ ಮತ್ತಿಬ್ಬರು ಪರಾರಿಯಾಗಿದ್ದು, ಅವರಿಗಾಗಿ

ಕಾಸರಗೋಡು: ರಿವಾಲ್ವರ್ ತೋರಿಸಿ ಲಾರಿ ಕಿಡ್ನಾಪ್‌ ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಟ್ಕಳ: ಮನೆಗೆ ನುಗ್ಗಿ ನಾಲ್ವರ ಬರ್ಬರ ಹತ್ಯೆ!

(ನ್ಯೂಸ್ ಕಡಬ)newskadaba.com ಭಟ್ಕಳ, ಫೆ.25. ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸುವ ಘಟ‌ನೆ ಭಟ್ಕಳದಿಂದ ವರದಿಯಾಗಿದೆ. ಆಸ್ತಿಗಾಗಿ ಒಂದೇ ಮನೆಯ ನಾಲ್ವರ ಕೊಲೆ ನಡೆದಿದೆ. ಭಟ್ಕಳ ತಾಲೂಕಿನ ಹಾಡುವಳ್ಳಿಯಲ್ಲಿ ಶಂಭು ಭಟ್ (65), ಅವರ ಪತ್ನಿ ಮಾದೇವಿ ಭಟ್ (40), ಪುತ್ರ ರಾಜೀವ್ ಭಟ್ (34) ಹಾಗೂ ಸೊಸೆ ಕುಸುಮಾ ಭಟ್ (30) ಮೃತಪಟ್ಟವರು. ಮನೆಯ ಹೊರಗಡೆ ನಾಲ್ವರ ಶವ ಚೆಲ್ಲಾಪಿಲ್ಲಿಯಾಗಿ ಕಂಡು ಬಂದಿದೆ. ನಾಲ್ವರನ್ನು ಅಟ್ಟಾಡಿಸಿ ಕತ್ತಿಯಿಂದ ಕಡಿದು ಕೊಲೆ ಮಾಡಲಾಗಿದೆ.

ಭಟ್ಕಳ: ಮನೆಗೆ ನುಗ್ಗಿ ನಾಲ್ವರ ಬರ್ಬರ ಹತ್ಯೆ! Read More »

ಕರಾವಳಿ, ಕ್ರೈಮ್ ನ್ಯೂಸ್

➤ ಬೀದಿ ನಾಯಿಗಳಿಗೆ ಊಟ ಹಾಕಿದ್ದಕ್ಕೆ ಮಹಿಳಾ ಟೆಕ್ಕಿ ಮೇಲೆ ಹಲ್ಲೆ!

(ನ್ಯೂಸ್ ಕಡಬ) newskadaba.com. ಬೆಂಗಳೂರು. ಫೆ.25.  ಬೀದಿ ನಾಯಿಗಳಿಗೆ ಊಟ ಹಾಕಿದ್ದಕ್ಕೆ ಮಹಿಳಾ ಟೆಕ್ಕಿ ಮೇಲೆ ಇಬ್ಬರು ಪುರುಷರು ಹಲ್ಲೆ ನಡೆಸಿರುವ ಘಟನೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನಿನ್ನೆ ನಡೆದಿದೆ. ಶ್ರೀ ಬೃಂದಾವನ್ ಲೇಔಟ್ ನಲ್ಲಿರುವ ವರುಣ್ ಅಪಾರ್ಟ್ ಮೆಂಟ್ ನಿವಾಸಿ ಮೀರಾ ತಿವಾರಿ ಹಲ್ಲೆಗೊಳಗಾಗಿದ್ದು, ಚಿಕಿತ್ಸೆಗಾಗಿ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಡಾವಣೆಯ ಒಳಗೆ 17 ಬೀದಿನಾಯಿಗಳು ಹಾಗೂ ಬಡಾವಣೆಯ ಹೊರಗೆ 16 ಬೀದಿ ನಾಯಿಗಳಿವೆ. ನನ್ನ ಸ್ವಂತ ಖರ್ಚಿನಿಂದ ನಾನು ಅವುಗಳಿಗೆ ಆಹಾರ ನೀಡುತ್ತೇನೆ. ಇದು ಬಡಾವಣೆಯ

➤ ಬೀದಿ ನಾಯಿಗಳಿಗೆ ಊಟ ಹಾಕಿದ್ದಕ್ಕೆ ಮಹಿಳಾ ಟೆಕ್ಕಿ ಮೇಲೆ ಹಲ್ಲೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುರತ್ಕಲ್: ಮಹಿಳೆಯ ದ್ವನಿ ಅನುಕರಣೆ ಮಾಡಿ ಬ್ಲ್ಯಾಕ್ ಮೇಲ್ !    ➤  ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಸುರತ್ಕಲ್, ಫೆ.25. ಮಹಿಳೆಯ ದ್ವನಿಯನ್ನು ಅನುಕರಣೆ ಮಾಡಿ ವ್ಯಕ್ತಿಗೆ ಕರೆ ಮಾಡಿ ಬ್ಲ್ಯಾಕ್ ಮೇಲೆ ಹಣ ಪೀಕಿಸಿದ ವ್ಯಕ್ತಿಯನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ. ಮೂಡುಬಿದಿರೆ ಸಮೀಪದ ಬಿರಾವು ಧನಂಜಯ ಆರೋಪಿ ಎಂದು ಗುರುತಿಸಲಾಗಿದೆ. ಬೈಕಂಪಾಡಿಯ ಕಂಪೆನಿಯೊಂದರ ಉದ್ಯೋಗಿ ಹೊಸಬೆಟ್ಟು ನಿವಾಸಿಯೋರ್ವರಿಗೆ ಉಷಾ ಎಂದು ಪರಿಚಯಿಸಿಕೊಂಡು  ಹೆಣ್ಣಿನ ಸ್ವರದಲ್ಲಿ ಕರೆ, ವೀಡಿಯೋ ಕಾಲ್‌ ಮಾಡಿ, ಯಾವುದೋ ಹುಡುಗಿಯ ಖಾಸಗಿ ಅಂಗಗಳನ್ನು ತೋರಿಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಿದ ಆರೋಪ ಈತನ ಮೇಲಿದೆ.

ಸುರತ್ಕಲ್: ಮಹಿಳೆಯ ದ್ವನಿ ಅನುಕರಣೆ ಮಾಡಿ ಬ್ಲ್ಯಾಕ್ ಮೇಲ್ !    ➤  ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಘೋಷಣೆ !!

(ನ್ಯೂಸ್ ಕಡಬ)newskadaba.com ತಿರುವನಂತಪುರಂ, ಫೆ.24. ಕೇರಳದ ತಿರುವನಂತಪುರಂನಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಕಲ್ಲಿಕೋಟೆಯಿಂದ ದಮ್ಮಮ್‌ಗೆ ಹೊರಟಿದ್ದ ವಿಮಾನವನ್ನು ಹೈಡ್ರಾಲಿಕ್ ವೈಫಲ್ಯದ ಶಂಕೆಯೊಂದಿಗೆ ರಾಜಧಾನಿಯ ಏರ್‌ಪೋರ್ಟ್ ಕಡೆ ತಿರುಗಿಸಿದ ಹಿನ್ನೆಲೆಯಲ್ಲಿ ಈ ತುರ್ತು ಕ್ರಮ ಕೈಗೊಳ್ಳಲಾಗಿದೆ.

ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಘೋಷಣೆ !! Read More »

ಕ್ರೈಮ್ ನ್ಯೂಸ್

ಮಿಸ್ಡ್ ಕಾಲ್‌ನಿಂದ ಸಿಕ್ಕಿಬಿದ್ದ 11 ವರ್ಷದ ಬಾಲಕಿಯ ಕೊಲೆಗಾರ !!      

(ನ್ಯೂಸ್ ಕಡಬ)newskadaba.com   ಹೊಸದಿಲ್ಲಿ, ಫೆ.24. ರಾಜಧಾನಿ ದಿಲ್ಲಿಯ ನಂಗ್ಲೋಯಿ ಪ್ರದೇಶದಲ್ಲಿ ನಡೆದಿದ್ದ 11 ವರ್ಷದ ಬಾಲಕಿಯ ಆಘಾತಕಾರಿ ಕೊಲೆ ಪ್ರಕರಣ, ಮಿಸ್ಡ್ ಕಾಲ್‌ ಒಂದರಿಂದ ಬಗೆಹರಿದಿದೆ. ಬಾಲಕಿ ನಾಪತ್ತೆಯಾದ ದಿನವೇ ಆಕೆಯ ತಾಯಿಯ ಮೊಬೈಲ್ ಫೋನ್‌ಗೆ ಅಪರಿಚಿತ ಸಂಖ್ಯೆಯಿಂದ ಮಿಸ್ಡ್ ಕಾಲ್ ಬಂದಿತ್ತು. ಅಪಹರಣಗೊಂಡು ಹತ್ಯೆಯಾದ ಬಾಲಕಿಯು, ಆ ದಿನ ಬೆಳಿಗ್ಗೆ ಶಾಲೆಗೆಂದು ಹೊರಟವಳು ನಾಪತ್ತೆಯಾಗಿದ್ದಳು. ಅದೇ ದಿನ ಬೆಳಿಗ್ಗೆ 11.50ರ ಸುಮಾರಿಗೆ ಆಕೆಯ ತಾಯಿಗೆ ಮಿಸ್ಡ್ ಕಾಲ್ ಬಂದಿತ್ತು. ಅದಕ್ಕೆ ಅವರು ಮರಳಿ ಕರೆ ಮಾಡಿದಾಗ,

ಮಿಸ್ಡ್ ಕಾಲ್‌ನಿಂದ ಸಿಕ್ಕಿಬಿದ್ದ 11 ವರ್ಷದ ಬಾಲಕಿಯ ಕೊಲೆಗಾರ !!       Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ: ಡ್ರಗ್ಸ್ ಜಾಲದಲ್ಲಿ ಸಿಲುಕಿದ್ದ 42 ವಿದ್ಯಾರ್ಥಿಗಳು ಅಮಾನತು !!         ➤  ಮಣಿಪಾಲ್ ಹಾಸ್ಟೆಲ್​ ರೂಂನಲ್ಲಿ ರಾಶಿ ರಾಶಿ ಕಾಂಡೋಮ್ ಪತ್ತೆ

(ನ್ಯೂಸ್ ಕಡಬ)newskadaba.com  ಉಡುಪಿ, ಫೆ.24. ಶಿಕ್ಷಣ ಮತ್ತು ವೈದ್ಯಕೀಯ ವಿಚಾರದ ಹಬ್‌ ಆಗಿ ದೇಶ ವಿದೇಶದಲ್ಲಿ ಗುರುತಿಸಿಕೊಂಡಿರುವ ನಲ್ಲಿ ಸದ್ಯ ಪೊಲೀಸ್ ಇಲಾಖೆ ಡ್ರಗ್ಸ್ ವಿರುದ್ದ ಸಮರ ಸಾರಿದೆ. ಕಳೆದ ಬಾರಿ ಡ್ರಗ್ಸ್ ವಿಚಾರದಲ್ಲಿ ಸುದ್ದಿಯಾಗಿದ್ದ ಮಣಿಪಾಲದ ಪ್ರತಿಷ್ಠಿತ ಕಾಲೇಜು ಈ ಬಾರಿ ಮತ್ತೆ ಡ್ರಗ್ಸ್ ವಿಚಾರದಲ್ಲಿ 42 ವಿದ್ಯಾರ್ಥಿಗಳನ್ನು ಒಂದು ತಿಂಗಳ ಅವಧಿಗೆ ಅಮಾನತು ಮಾಡುವ ಮೂಲಕ ಮತ್ತೆ ಸುದ್ದಿಯಲ್ಲಿದೆ. ಅಲ್ಲದೆ ಯೂನಿವರ್ಸಿಟಿಗೆ ಡ್ರಗ್ಸ್ ಬರುತ್ತಿದ್ದ ಬಗ್ಗೆ ಹಾಘೂ ಅನೇಕ ಸಂಗತಿಗಳ ಬಗ್ಗೆ ಭಯಾನಕ ಮಾಹಿತಿ

ಉಡುಪಿ: ಡ್ರಗ್ಸ್ ಜಾಲದಲ್ಲಿ ಸಿಲುಕಿದ್ದ 42 ವಿದ್ಯಾರ್ಥಿಗಳು ಅಮಾನತು !!         ➤  ಮಣಿಪಾಲ್ ಹಾಸ್ಟೆಲ್​ ರೂಂನಲ್ಲಿ ರಾಶಿ ರಾಶಿ ಕಾಂಡೋಮ್ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top