ಕ್ರೈಮ್ ನ್ಯೂಸ್

ಹಾಸ್ಯನಟ ಕಪಿಲ್ ಶರ್ಮಾ ಕೆಫೆ ಮೇಲೆ ಖಲಿಸ್ತಾನಿ ಉಗ್ರರಿಂದ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com, ಜು. 10. ಕೆನಡಾದಲ್ಲಿ ಹಾಸ್ಯನಟ ಕಪಿಲ್ ಶರ್ಮಾ ಅವರ ಕೆಫೆ ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ಅದರ ಮೇಲೆ ಖಲಿಸ್ತಾನ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವ ಘಟನೆ ವರದಿಯಾಗಿದೆ. ಈ ಗುಂಡಿನ ದಾಳಿಯ ಹೊಣೆಯನ್ನು ಖಲಿಸ್ತಾನಿ ಭಯೋತ್ಪಾದಕ ಹರ್ಜೀತ್ ಸಿಂಗ್ ಲಡ್ಡಿ ಹೊತ್ತಿಕೊಂಡಿದೆ. ಈ ದಾಲಿಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಕೆಫೆ ಮೇಲೆ ಕನಿಷ್ಠ ಒಂಬತ್ತು ಗುಂಡುಗಳನ್ನು ಹಾರಿಸಲಾಗಿದೆ ಎಂದು ತಿಳಿದುಬಂದಿದೆ. ಕ್ಯಾಪ್ಸ್ ಕೆಫೆ ಎಂದು ಕರೆಯಲ್ಪಡುವ ಈ ಕೆಫೆ, ರೆಸ್ಟೋರೆಂಟ್ ಉದ್ಯಮದಲ್ಲಿ ಶರ್ಮಾ ಅವರ […]

ಹಾಸ್ಯನಟ ಕಪಿಲ್ ಶರ್ಮಾ ಕೆಫೆ ಮೇಲೆ ಖಲಿಸ್ತಾನಿ ಉಗ್ರರಿಂದ ಗುಂಡಿನ ದಾಳಿ Read More »

ಕ್ರೈಮ್ ನ್ಯೂಸ್

ಪಾರ್ಟ್ ಟೈಮ್ ಕೆಲಸದ ಹೆಸರಿನಲ್ಲಿ ವ್ಯಕ್ತಿಗೆ 6.50 ಲಕ್ಷ ರೂ.ವಂಚನೆ

(ನ್ಯೂಸ್ ಕಡಬ) newskadaba.com ಜು. 07. ಮನೆಯಿಂದಲೇ ಪಾರ್ಟ್ ಟೈಮ್ ಕೆಲಸ ಮಾಡಿ ಹಣ ಗಳಿಸಬಹುದು ಎನ್ನುವ ಜಾಹೀರಾತನ್ನು ನಂಬಿ 6.50 ರೂ. ಕಳೆದುಕೊಂಡಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿಯ ಪ್ರಕಾರ, ದುರುದಾರರಿಗೆ ಜೂನ್ 25ರಂದು ವಾಟ್ಸ್ ಅಪ್ ಮೂಲಕ ಪಾರ್ಟ್ ಟೈಮ್ ಕೆಲಸದ ಬಗ್ಗೆ ಸಂದೇಶ ಬಂದಿತ್ತೆನ್ನಲಾಗಿದೆ. ಅದರಲ್ಲಿದ್ದ ಲಿಂಕ್ ನ್ನು ಕ್ಲಿಕ್ ಮಾಡಿ, ಟೆಲಿಗ್ರಾಂ ಆಯಪ್ ಡೌನ್ ಲೋಡ್ ಮಾಡುವಂತೆ ತಿಳಿಸಲಾಗಿದೆ. ಅನಂತರ ಮತ್ತೆರಡು ಲಿಂಕ್ ಕಳುಹಿಸಿ, 20 ವರ್ಕ್

ಪಾರ್ಟ್ ಟೈಮ್ ಕೆಲಸದ ಹೆಸರಿನಲ್ಲಿ ವ್ಯಕ್ತಿಗೆ 6.50 ಲಕ್ಷ ರೂ.ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಆನ್ ಲೈನ್ ನಲ್ಲಿ ಮೀನಿನ ಬಲೆ ಖರೀದಿಸಿದ ಮಹಿಳೆಗೆ ವಂಚನೆ

(ನ್ಯೂಸ್ ಕಡಬ) newskadaba.com ಜು. 07. ಆನ್‌ ಲೈನ್ ಮೂಲಕ ಮೀನಿನ ಬಲೆ ಖರೀದಿಸಿದ ಮಹಿಳೆಯೋರ್ವರಿಗೆ ಸಾವಿರಾರು ರೂ. ವಂಚಿಸಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ರೇಷ್ಮಾ ಎಂಬವರು ನೀಡಿದ ದೂರಿನ ಪ್ರಕಾರ, ಅವರು ಆನ್‌ ಲೈನ್‌ನಲ್ಲಿ ಮೀನಿನ ಬಲೆಯನ್ನು ಬುಕ್ ಮಾಡಿದ್ದು, ಈ ಬಗ್ಗೆ ಒಬ್ಬ ಅಪರಿಚಿತ ವ್ಯಕ್ತಿ ಕರೆ ಮಾಡಿ ಮೀನಿನ ಬಲೆಯನ್ನು ಡೆಲಿವರಿ ಕೊಡಲು ಹಣ ಪಾವತಿ ಮಾಡುವಂತೆ ತಿಳಿಸಿದ್ದನು. ಅದರಂತೆ ರೇಷ್ಮಾ ಜು. 02ರಿಂದ 4ರ ನಡುವೆ

ಆನ್ ಲೈನ್ ನಲ್ಲಿ ಮೀನಿನ ಬಲೆ ಖರೀದಿಸಿದ ಮಹಿಳೆಗೆ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರೀತಿಸಲು ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದ ಪ್ರೇಮಿ 

(ನ್ಯೂಸ್ ಕಡಬ) newskadaba.com ಮೈಸೂರು, ಜು. 05. ಯುವಕನೊಬ್ಬ ತನ್ನನ್ನು ಪ್ರೀತಿಸಲು ನಿರಾಕರಿಸಿದ ಯುವತಿಗೆ ಚಾಕುವಿನಿಂದ ಇರಿದಿದ್ದು, ಆಕೆ ಸ್ಥಿತಿ ಗಂಭೀರವಾಗಿತ್ತು. ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ವರದಿ ತಿಳಿಸಿದೆ.   ಪಾರ್ಕ್ ಮುಂಭಾಗದಲ್ಲಿಇವರಿಬ್ಬರೂ ಮಾತನಾಡುತ್ತಿದ್ದ ಸಂದರ್ಭ ಪ್ರೀತಿಸುವಂತೆ ಒತ್ತಡ ಹೇರಿದ್ದಾನೆ. ಆದರೆ, ಆಕೆ ನಿರಾಕರಿಸಿದ ಹಿನ್ನೆಲೆಯಲ್ಲಿ ಆಕೆಗೆ ಚಾಕುವಿನಿಂದ ಇರಿದಿದ್ದಾನೆ. ಆಕೆಯ ತಲೆ, ಕುತ್ತಿಗೆ, ಹೊಟ್ಟೆ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಆತನೇ ಆಸ್ಪತ್ರೆಗೆ ದಾಖಲಿಸಿ ಪರಾರಿಯಾಗಿದ್ದಾನೆ. ಈ ಸಂಬಂಧ

ಪ್ರೀತಿಸಲು ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದ ಪ್ರೇಮಿ  Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ 

(ನ್ಯೂಸ್ ಕಡಬ) newskadaba.comಸುಳ್ಯ, ಜು. 05. ಮನೆಯೊಂದರಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಂಧಿತ ಆರೋಪಿಯನ್ನು ತಿರುವರೂರ್ ನಿವಾಸಿ ಸುಧಾಕರ ಆರ್ಮುಗಮ್ (42) ಎಂದು ಗುರತಿಸಲಾಗಿದೆ. ಮನೆಯೊಂದರಲ್ಲಿ 150000 ನಗದು ಹಾಗೂ 01 ಮೊಬೈಲ್ ಫೋನ್ ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಸುಳ್ಯ ಠಾಣಾ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ ಎಂದು ವರದಿ ತಿಳಿಸಿದೆ.    

ಸುಳ್ಯ: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ  Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 05. ಯುವಕನೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಸುಲ್ಕೆರಿ ಯಲ್ಲಿ ಸಂಭವಿಸಿದೆ.   ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸುಲ್ಕೆರಿ ಗ್ರಾಮದ ಮುಡಿಪಿರೆ ನಿವಾಸಿ ಕಿಶೋರ್ (25) ಎಂದು ಗುರುತಿಸಲಾಗಿದೆ.   ಅವರು ಗಾರೆ ಕೆಲಸ ಮತ್ತು ಮದ್ದು ಸಿಂಪಡಿಸುವ ಕೆಲಸ ಮಾಡಿಕೊಂಡಿದ್ದು, ಮನೆಗೆ ಬಾರದೇ ಇದ್ದಾಗ ಸ್ಥಳೀಯರು ಸೇರಿ ಹುಡುಕಲು ಪ್ರಾರಂಭಿಸಿದಾಗ ರಾತ್ರಿ ಸುಮಾರು 11 ಗಂಟೆಗೆ ನೇಣು ಬಿಗಿದುಕೊಂಡ ರೀತಿಯಲ್ಲಿ ಕಿಶೋ‌ರ್ ಅವರ ಮೃತದೇಹ

ಬೆಳ್ತಂಗಡಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ED ಜಪ್ತಿ

(ನ್ಯೂಸ್ ಕಡಬ) newskadaba.com ಜು. 05. ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಅವರಿಗೆ ಸೇರಿದ ರೂ. 34.12 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. 2002ರ ಅಕ್ರಮ ಹಣ ವರ್ಗಾವಣೆ ತಡೆ (PMLA)ಕಾಯ್ದೆಯಡಿ ಕೇಸ್ ಮಾಡಿ ತನಿಖೆ ನಡೆಸಿದ್ದ ಇಡಿ, ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿರುವ ಆಸ್ತಿಗಳನ್ನು ಜಪ್ತಿ ಮಾಡಿದೆ.   ರನ್ಯಾ ರಾವ್‌ ಅವರನ್ನು ಮಾರ್ಚ್ 3ರಂದು ದುಬೈನಿಂದ ಬೆಂಗಳೂರಿಗೆ

ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ED ಜಪ್ತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಪತ್ತೆ- ಎಫ್ ಐ ಆರ್ ದಾಖಲು

(ನ್ಯೂಸ್ ಕಡಬ) newskadaba.com ಜು.05. ಹಿಂದೂ ಜಾಗರಣಾ ವೇದಿಕೆಯ ಮುಖಂಡನ ಮೊಬೈಲ್​ ನಲ್ಲಿ ಅಶ್ಲೀಲ ವಿಡಿಯೋ ಪತ್ತೆಯಾಗಿರುವ ಕುರಿತು ವರದಿಯಾಗಿದೆ.   ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹ ಸಂಯೋಜಕ ಸಮಿತ್ ರಾಜ್ ಎಂಬವರ ಮೊಬೈಲ್ ​​​ನಲ್ಲಿ ಐವತ್ತಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು, ಇದರಲ್ಲಿ ಕರಾವಳಿ ರಾಜಕಾರಣಿಯೊಬ್ಬರ ವಿಡಿಯೋ ಕೂಡ ಇದೆ ಎನ್ನಲಾಗುತ್ತಿದೆ. ಸದ್ಯ ಈ ಕುರಿತಾಗಿ ಮೂಡಬಿದಿರೆ ಠಾಣೆಯಲ್ಲಿ ಎಫ್​​ಐಆರ್​ ದಾಖಲಾಗಿದೆ.          

ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಪತ್ತೆ- ಎಫ್ ಐ ಆರ್ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ

((ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು. 05. ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಬಸ್ ಮತ್ತು ಪುತ್ತೂರಿನಿಂದ ಉಪ್ಪಿನಂಗಡಿ ಮುಖ್ಯ ರಸ್ತೆಗೆ ಬರುತ್ತಿದ್ದ ಲಾರಿ ನಡುವೆ ನೆಕ್ಕಿಲಾಡಿಯಲ್ಲಿ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆ ಸಂಭವಿಸಿದ ಪರಿಣಾಮ ವಾಹನಗಳಿಗೆ ಹಾನಿಯಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಉಪ್ಪಿನಂಗಡಿ: ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್

ಇನ್ಮುಂದೆ ಲೇಡಿಸ್ ಬಾರ್ ಗಳ ಪ್ರತಿದಿನ ವಿಡಿಯೋ ತುಣುಕನ್ನು ಆಯಾ ಠಾಣೆಗಳಿಗೆ ನೀಡುವಂತೆ ಸೂಚನೆ..!

(ನ್ಯೂಸ್ ಕಡಬ) newskadaba.com ಜು. 05. ಹಲವು ಬಾರ್ ಗಳಲ್ಲಿ ನಿಯಮ ಉಲ್ಲಂಘನೆ ಕುರಿತು ಆರೋಪಗಳು ಕೇಳಿಬರುವ ಹಿನ್ನೆಲೆ ಇನ್ಮುಂದೆ ನಗರದಲ್ಲಿರುವ ಲೇಡಿಸ್ ಬಾರ್‌ಗಳು ಪ್ರತಿದಿನ ಸಿಸಿಟಿವಿ ವಿಡಿಯೋಗಳ ತುಣುಕುಗಳನ್ನು ಆಯಾಯ ಪೊಲೀಸ್ ಠಾಣೆಗಳಿಗೆ ನೀಡಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿ ಸೂಚಿಸಿರುವುದಾಗಿ ತಿಳಿದುಬಂದಿದೆ. . ಇತ್ತೀಚೆಗೆ ನಗರ ಪೊಲೀಸರು ಕೇಂದ್ರ ಹಾಗೂ ಪಶ್ಚಿಮ ವಿಭಾಗದ ಲೇಡಿಸ್ ಬಾರ್‌ಗಳ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ ಕೆಲವು ನಿಯಮಗಳು ಉಲ್ಲಂಘನೆಯಾಗಿರುವುದು ಕಂಡು ಬಂದಿತ್ತು. ಹಲವು ಬಾರಿ ಎಚ್ಚರಿಕೆ ನೀಡಿದ್ದರೂ

ಇನ್ಮುಂದೆ ಲೇಡಿಸ್ ಬಾರ್ ಗಳ ಪ್ರತಿದಿನ ವಿಡಿಯೋ ತುಣುಕನ್ನು ಆಯಾ ಠಾಣೆಗಳಿಗೆ ನೀಡುವಂತೆ ಸೂಚನೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top