ಕ್ರೈಮ್ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಮೂಡಬಿದಿರೆ, ಫೆ.21. 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ತಾನು ಕೇಳಿದಾಗ ತಾಯಿ ಮೊಬೈಲ್ ಕೊಡಲಿಲ್ಲ ಎಂಬ ಸಿಟ್ಟಿನಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರದಂದು ಮೂಡುಬಿದಿರೆಯ ವಾಲ್ಪಾಡಿ ಗ್ರಾಮದ ನಾಗದಡ್ಕದಲ್ಲಿ ಸಂಭವಿಸಿದೆ. ಉಮೇಶ್ ಪೂಜಾರಿ ಎಂಬವರ ಪುತ್ರಿ ಯುತಿ (15) ಆತ್ಮಹತ್ಯೆ ಮಾಡಿಕೊಂಡ ಬಾಲಕಿ ಎಂದು ಗುರುತಿಸಲಾಗಿದೆ. ಈಕೆ ಅಳಿಯೂರು ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾಳೆ ಎನ್ನಲಾಗಿದೆ.  

ಕ್ಷುಲ್ಲಕ ಕಾರಣಕ್ಕೆ 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಕಾಡಾನೆ ದಾಳಿಗೆ ಬಲಿಯಾದವರಿಗೆ 15 ಲಕ್ಷ ರೂ. ಪರಿಹಾರ ಘೋಷಣೆ

(ನ್ಯೂಸ್ ಕಡಬ) newskadaba.com ಕಡಬ, ಫೆ.20. ಕಾಡಾನೆ ದಾಳಿಗೆ ಯುವತಿ ಸೇರಿ ಇಬ್ಬರು ಬಲಿಯಾಗಿರುವ ಘಟನೆ ಕಡಬ ತಾಲೂಕಿನ ಕುಟ್ರುಪಾಡಿ ಸಮೀಪದ ಮೀನಾಡಿ ಎಂಬಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಇಲ್ಲಿನ ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿರುವ ರಂಜಿತಾ(23) ಎಂಬಾಕೆ ಸೋಮವಾರ ಬೆಳಿಗ್ಗೆ 6.30 ರ ಸುಮಾರಿಗೆ ಮನೆಯಿಂದ ಸೊಸೈಟಿಗೆ ತೆರಳುತ್ತಿದ್ದ ವೇಳೆ ಮೀನಾಡಿ ಎಂಬಲ್ಲಿ ಆನೆ ದಾಳಿ ಮಾಡಿದೆ. ಇದೇ ವೇಳೆ, ಅಲ್ಲೇ ಇದ್ದ ಸ್ಥಳೀಯ ನಿವಾಸಿ ರಮೇಶ್ ರೈ(55) ಎಂಬವರ ಮೇಲೂ ಆನೆ ತನ್ನ ಅಟ್ಟಹಾಸವನ್ನು

ಕಡಬ: ಕಾಡಾನೆ ದಾಳಿಗೆ ಬಲಿಯಾದವರಿಗೆ 15 ಲಕ್ಷ ರೂ. ಪರಿಹಾರ ಘೋಷಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಫೆ. 20. ಬೆಳ್ಳಂಬೆಳಗ್ಗೆ ಆನೆ ದಾಳಿ ನಡೆಸಿದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಕುಟ್ರುಪಾಡಿ ಗ್ರಾಮದ ಮೀನಾಡಿ ಸಮೀಪ ಸೋಮವಾರದಂದು ನಡೆದಿದೆ.   ಮೃತರನ್ನು ರಂಜಿತಾ ಹಾಗೂ ರಮೇಶ್ ಎಂದು ಗುರುತಿಸಲಾಗಿದೆ. ರಂಜಿತಾರವರು ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿದ್ದು, ಮನೆಯಿಂದ ಸೊಸೈಟಿಗೆ ಹೋಗುತ್ತಿದ್ದ ವೇಳೆ ಕರ್ಮೇಣ ಎಂಬಲ್ಲಿ ಆನೆ ದಾಳಿ ನಡೆಸಿದೆ. ಇದೇ ವೇಳೆ ಸ್ಥಳದಲ್ಲಿದ್ದ ಸ್ಥಳೀಯ ನಿವಾಸಿ ರಮೇಶ್ ರೈ ಎಂಬವರ ಮೇಲೆಯೂ ಆನೆ ಅಟ್ಟಹಾಸ ಮೆರೆದಿದ್ದು, ರಮೇಶ್ ಎಂಬವರು

ಕಡಬ: ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ ➤ ಇಬ್ಬರು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕೋಲಾರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ➤ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ನ್ಯೂಸ್ ಕಡಬ) newskadaba.com. ಕೋಲಾರ. ಫೆ.18.  ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಕೋಲಾರದ ಪೋಕ್ಸೋ ವಿಶೇಷ ಕೋರ್ಟ್ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದು, ಸಂತ್ರಸ್ತೆ ಹಾಗೂ ಆಕೆಯ ಕುಟುಂಬಸ್ಥರಿಗೆ ನ್ಯಾಯ ಸಿಕ್ಕಂತಾಗಿದೆ. ಆನಂದ್, ಕಾಂತರಾಜು, ಪ್ರವೀಣ್, ವೇಣು ಜೀವಾವಧಿ ಶಿಕ್ಷೆಗೆ ಒಳಗಾದ ಆರೋಪಿಗಳು.   ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಾಮಸಮುದ್ರದಲ್ಲಿ 2022ರ ಫೆಬ್ರವರಿ ತಿಂಗಳಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಲಾಗಿತ್ತು.

ಕೋಲಾರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ➤ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಾಲೆಯಲ್ಲಿ ರಾಗಿಂಗ್     ➤ ಓರ್ವ ವಿದ್ಯಾರ್ಥಿಗೆ ಗಾಯ

(ನ್ಯೂಸ್ ಕಡಬ)newskadaba.com  ಕಾಸರಗೋಡು, ಫೆ.18. ಪೈವಳಿಕೆ ಸರಕಾರಿ ಶಾಲೆಯಲ್ಲಿ ರಾಗಿಂಗ್ ಪ್ರಕರಣವೊಂದು ನಡೆದಿದ್ದು, ಪ್ಲಸ್ ಟು ವಿದ್ಯಾರ್ಥಿ ಮೇಲೆ 15 ರಷ್ಟು ವಿದ್ಯಾರ್ಥಿಗಳು ಕಿರುಕುಳ ನೀಡಿರುವುದಾಗಿ ದೂರಲಾಗಿದೆ. ವಿದ್ಯಾರ್ಥಿಗೆ ಕಲ್ಲಿನಿಂದ ತಲೆ ಮತ್ತು ಹಣೆಗೆ ಹಲ್ಲೆ ಜಜ್ಜಲಾಗಿದೆ. ಇದಲ್ಲದೆ ಬೆಳ್ಳುಳ್ಳಿಯ ಸ್ಪ್ರೇಯನ್ನು ಕಣ್ಣಿಗೆ ಸ್ಪ್ರೇ ಮಾಡಲಾಗಿದೆ. ಬಳಿಕ ಥಳಿಸಲಾಗಿದೆ. ಪೈವಳಿಕೆ ಕಾಯರ್ ಕಟ್ಟೆ ಜಿ. ಎಚ್ .ಎಸ್ ಶಾಲೆಯ ವಿದ್ಯಾರ್ಥಿ ಮುಹಮ್ಮದ್ ಅದ್ನಾನ್ (17) ರ್‍ಯಾಗಿಂಗ್ ಗೆ ಒಳಗಾದವನು.  

ಶಾಲೆಯಲ್ಲಿ ರಾಗಿಂಗ್     ➤ ಓರ್ವ ವಿದ್ಯಾರ್ಥಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕ್ರಿಕೆಟ್ ಪಂದ್ಯಾಟದ ವೇಳೆ ಚೂರಿ ಇರಿತ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com  ದೊಡ್ಡಬಳ್ಳಾಪುರ, ಫೆ.18. ಕ್ರಿಕೆಟ್ ಪಂದ್ಯಾಟದ ವೇಳೆ ಚೂರಿ ಇರಿತಕ್ಕೆ ಇಬ್ಬರು ಯುವಕರು ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ದೊಡ್ಡಬೆಳವಂಗಲ ಗ್ರಾಮದ ನಿವಾಸಿಗಳಾದ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿ ಪ್ರತೀಕ್ (17) ಮತ್ತು ಬಿ.ಇ ಪದವೀಧರ ಡಿ.ಎಸ್. ಭರತ್‌ಕುಮಾರ್ (23) ಎಂದು ಗುರುತಿಸಲಾಗಿದೆ. ದೊಡ್ಡಬಳ್ಳಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಧೀರಜ್ ಮುನಿರಾಜು ಅವರು ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆ ಮೂಲಕ ಶಿವರಾತ್ರಿ ಅಂಗವಾಗಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿ ವೇಳೆ

ಕ್ರಿಕೆಟ್ ಪಂದ್ಯಾಟದ ವೇಳೆ ಚೂರಿ ಇರಿತ ➤ ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ ಯುವಕ ➤ಮುಂಬೈ ಪೊಲೀಸರಿಂದ ರಕ್ಷಣೆ!

(ನ್ಯೂಸ್ ಕಡಬ) newskadaba.com. ಮುಂಬೈ. ಫೆ.18.  ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಮುಂಬೈ ಪೊಲೀಸರು 24 ವರ್ಷದ ಯುವಕನನ್ನು ಪತ್ತೆಹಚ್ಚಿದ್ದಾರೆ ಮತ್ತು ಆತನನ್ನು ಕೌನ್ಸೆಲಿಂಗ್‌ಗಾಗಿ ಕಳುಹಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಸಾಲದ ಸುಳಿಗೆ ಸಿಲುಕಿರುವ ವ್ಯಕ್ತಿ, ನಗರದ ಚೆಂಬೂರು ಸಮೀಪದ ಚುನಾಭಟ್ಟಿ ನಿವಾಸಿಯಾಗಿದ್ದು, ರಾಯಗಡ ಜಿಲ್ಲೆಯ ಕರ್ಜತ್‌ನಲ್ಲಿ ಪತ್ತೆಯಾಗಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ. ಈ ವ್ಯಕ್ತಿ ರೈಲಿನಲ್ಲಿ ಕಡಲೆಕಾಯಿ ಬೀಜ ಮತ್ತು ಬೆಲ್ಲದಿಂದ ತಯಾರಿಸಿದ ತಿನಿಸು ಸಿಹಿತಿಂಡಿಯನ್ನು ಮಾರಾಟ ಮಾಡುತ್ತಿದ್ದನು. ಆದರೆ, ನಷ್ಟದಿಂದಾಗಿ

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ ಯುವಕ ➤ಮುಂಬೈ ಪೊಲೀಸರಿಂದ ರಕ್ಷಣೆ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಆನ್‌ಲೈನ್ ವಂಚನೆ 18.43 ಲಕ್ಷ ರೂ. ಕಳೆದುಕೊಂಡ ಮಂಗಳೂರಿನ ವ್ಯಕ್ತಿ

(ನ್ಯೂಸ್ ಕಡಬ) newskadaba.com. ಮಂಗಳೂರು.  ಫೆ.18. ಆನ್‌ಲೈನ್ ವಂಚನೆಗೆ ಬಲಿಯಾದ ಮಂಗಳೂರಿನ ವ್ಯಕ್ತಿಯೊಬ್ಬರು ಡಿಜಿಟಲ್ ವಹಿವಾಟಿನ ಮೂಲಕ 18.43 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ ಎಂದು ಸೈಬರ್, ಅರ್ಥಶಾಸ್ತ್ರ ಮತ್ತು ಮಾದಕ ದ್ರವ್ಯ ಅಪರಾಧ (ಸಿಇಎನ್) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಪ್ರಕಾರ, ಕಳೆದ ವರ್ಷ ಡಿಸೆಂಬರ್‌ನಲ್ಲಿ ಡಿಜಿಟಲ್ ಮಾರ್ಕೆಟಿಂಗ್ ಮೂಲಕ ತ್ವರಿತ ಹಣ ಗಳಿಸುವ ವಿವರಗಳನ್ನು ನೀಡುವ ಅಪರಿಚಿತ ಸಂಖ್ಯೆಯೊಂದರಿಂದ ವ್ಯಕ್ತಿಗೆ ವಾಟ್ಸಾಪ್ ಸಂದೇಶ ಬಂದಿದೆ. ಆ ನಂಬರ್‌ನಿಂದ ಕಳುಹಿಸಿದ ಟೆಲಿಗ್ರಾಂ ಚಾನೆಲ್‌ಗೆ ಸೇರಿಕೊಂಡರು ಎಂದು

➤ ಆನ್‌ಲೈನ್ ವಂಚನೆ 18.43 ಲಕ್ಷ ರೂ. ಕಳೆದುಕೊಂಡ ಮಂಗಳೂರಿನ ವ್ಯಕ್ತಿ Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆ, ಅಂಗಡಿ, ಕಾರ್ ನಲ್ಲೇ ಶವಗಳು ಪತ್ತೆ         ➤ ಮತ್ತೆ ಶೂಟೌಟ್ ಗೆ 6 ಜನ ಬಲಿ…!!!

(ನ್ಯೂಸ್ ಕಡಬ)newskadaba.com ಅಮೆರಿಕ, ಫೆ.18. ಅಮೆರಿಕದ ಮಿಸ್ಸಿಸ್ಸಿಪ್ಪಿ ರಾಜ್ಯದ ಸಣ್ಣ ಗ್ರಾಮೀಣ ಪಟ್ಟಣದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಅರ್ಕಾಬುಟ್ಲಾದ ಹಲವಾರು ಸ್ಥಳಗಳಲ್ಲಿ ಜನ ಕೊಲ್ಲಲ್ಪಟ್ಟಿದ್ದಾರೆ. ಮೂವರು ಎರಡು ಮನೆಗಳಲ್ಲಿ ಶವವಾಗಿ ಕಂಡುಬಂದರೆ, ಇತರರು ಅಂಗಡಿಯೊಳಗೆ, ಕಾರ್ ನಲ್ಲಿ ಮತ್ತು ರಸ್ತೆಯಲ್ಲಿ ಪತ್ತೆಯಾಗಿದ್ದಾರೆ. ಏಕೈಕ ಶಂಕಿತನನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಮನೆ, ಅಂಗಡಿ, ಕಾರ್ ನಲ್ಲೇ ಶವಗಳು ಪತ್ತೆ         ➤ ಮತ್ತೆ ಶೂಟೌಟ್ ಗೆ 6 ಜನ ಬಲಿ…!!! Read More »

ಕ್ರೈಮ್ ನ್ಯೂಸ್

ಪಾರ್ಸೆಲ್ ಕಳುಹಿಸುವ ನೆಪದಲ್ಲಿ 7.63 ಲಕ್ಷ ರೂ. ಪಡೆದುಕೊಂಡು ವಂಚನೆ         ➤ ಪ್ರಕರಣ ದಾಖಲು…!!!

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.18. ವ್ಯಕ್ತಿಯೊಬ್ಬರು ಆನ್‌ಲೈನ್ ವಂಚನೆಯಿಂದ 7.63 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ವಂಚನೆಗೊಳಗಾದವರು ಕಾರ್ಕಳದ ಎಸ್‌.ಬಿ.ಐ ಮತ್ತು ಐ.ಸಿ.ಐ.ಸಿ.ಐ ಬ್ಯಾಂಕ್‌ಗಳಲ್ಲಿ ಎಸ್‌.ಬಿ ಖಾತೆಗಳನ್ನು ಹೊಂದಿದ್ದಾರೆ. ಫೆಲಿಕ್ಸ್ ಡಯಸ್ ಎಂಬ ಫೇಸ್‌ಬುಕ್ ಖಾತೆದಾರನು ಫೆ. 4ರಂದು ಕಾರ್ಕಳ ಮೂಲದ ವ್ಯಕ್ತಿಗೆ ಪರಿಚಯವಾಗಿದ್ದ. ಅವನು ಯುರೋಪ್‌ನ ಸೈಪ್ರಸ್‌ನಲ್ಲಿ ಇದ್ದಾನೆ ಎಂದು ನಂಬಿಸಿದ್ದ. ಅಲ್ಲದೆ, ವ್ಯಾಲೆಂಟೈನ್ ಡೇ ಗೆ ಉಡುಗೊರೆಯಾಗಿ ಸಂತ್ರಸ್ತರಿಗೆ ಪಾರ್ಸೆಲ್‌ಗಳನ್ನು ಕಳುಹಿಸುವುದಾಗಿ ಭರವಸೆ ನೀಡಿದ್ದಾನೆ.  

ಪಾರ್ಸೆಲ್ ಕಳುಹಿಸುವ ನೆಪದಲ್ಲಿ 7.63 ಲಕ್ಷ ರೂ. ಪಡೆದುಕೊಂಡು ವಂಚನೆ         ➤ ಪ್ರಕರಣ ದಾಖಲು…!!! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top