ಕ್ರೈಮ್ ನ್ಯೂಸ್

ರುದ್ರಾಕ್ಷಿ ಪಡೆಯಲು ನೂಕು ನುಗ್ಗಲು     ➤ ಓರ್ವ ಮಹಿಳೆ ಮತ್ತು ಕಂದಮ್ಮ ಮೃತ್ಯು…!!!

(ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ, ಫೆ.18. ಮಧ್ಯಪ್ರದೇಶದಲ್ಲಿ ಶಿವರಾತ್ರಿ ಅಂಗವಾಗಿ ರುದ್ರಾಕ್ಷಿ ವಿತರಿಸಲು ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾದ ಪರಿಣಾಮ ಅಸ್ವಸ್ಥಗೊಂಡು ಓರ್ವ ಮಹಿಳೆ ಹಾಗೂ ಮೂರು ವರ್ಷದ ಮಗು ಮೃತಪಟ್ಟಿರುವ ಘಟನೆ ನಡೆದಿದೆ. ಮಧ್ಯಪ್ರದೇಶದ ಶೆಹೋರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಕುಬರೇಶ್ವರ್ ಧಾಮ್ ನಲ್ಲಿ ಪಂಡಿತ್ ಪ್ರದೀಪ್ ಮಿಶ್ರಾ ರುದ್ರಾಕ್ಷಿ ವಿತರಣೆಯನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ಎರಡು ಲಕ್ಷ ಜನರು ಆಗಮಿಸಬಹುದೆಂಬ ನಿರೀಕ್ಷೆಯಿದ್ದು ಆದರೆ ಇದನ್ನು ಮೀರಿ 10 ಲಕ್ಷಕ್ಕೂ ಅಧಿಕ ಮಂದಿ ಆಗಮಿಸಿದ್ದರು.

ರುದ್ರಾಕ್ಷಿ ಪಡೆಯಲು ನೂಕು ನುಗ್ಗಲು     ➤ ಓರ್ವ ಮಹಿಳೆ ಮತ್ತು ಕಂದಮ್ಮ ಮೃತ್ಯು…!!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಪ್ರಾಪ್ತೆ ಮೇಲೆ ಆಸಿಡ್ ಎರಚಿ ಪರಾರಿ      ➤ ಯುವಕನೋರ್ವ ಅರೆಸ್ಟ್…!!!

(ನ್ಯೂಸ್ ಕಡಬ)newskadaba.com ಕನಕಪುರ, ಫೆ. 18. ಕನಕಪುರ ನಗರದ ಬೈಪಾಸ್‌ ರಸ್ತೆಯಲ್ಲಿ ಅಪ್ರಾಪ್ತೆ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದ ಆರೋಪಿ ಯುವಕನನ್ನು ಬಂಧಿಸಿದ್ದಾರೆ. ಕುರುಪೇಟೆಯಲ್ಲಿ ಮೆಕ್ಯಾನಿಕ್‌ ಕೆಲಸ ಮಾಡುತ್ತಿದ್ದ ಸುಮಂತ್ (20) ಆರೋಪಿ ಯುವಕನಾಗಿದ್ದಾನೆ. ಕಳೆದ ಒಂದು ವರ್ಷದಿಂದ ಯುವಕ ಮತ್ತು ಅಪ್ರಾಪ್ತ ಬಾಲಕಿ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ.  

ಅಪ್ರಾಪ್ತೆ ಮೇಲೆ ಆಸಿಡ್ ಎರಚಿ ಪರಾರಿ      ➤ ಯುವಕನೋರ್ವ ಅರೆಸ್ಟ್…!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಲಕ್ಷಾಂತರ ಮೌಲ್ಯದ ಸೊತ್ತು ಕಳವು     ➤ ಇಬ್ಬರು ಆರೋಪಿಗಳು ಅರೆಸ್ಟ್…!!!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.17. ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಚರಣೆ ನಡೆಸಿದ ಬಂಟ್ವಾಳ ನಗರ ಪೋಲೀಸರ ತಂಡ ಸೊತ್ತುಗಳ ಸಹಿತ ಇಬ್ಬರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ತುಂಬೆ ನಿವಾಸಿಗಳಾದ ಮೊಹಮ್ಮದ್ ಆನ್ಸಾಫ್, ನವಾಜ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಬಂಧಿತರಿಂದ ಒಟ್ಟು 1.90 ಲಕ್ಷ ಮೌಲ್ಯದ ಸೊತ್ತುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಗೂಡ್ಸ್ ವಾಹನವನ್ನು ವಶಕ್ಕೆ ಪಡೆಯಲಾಗಿದೆ.  

ಬಂಟ್ವಾಳ: ಲಕ್ಷಾಂತರ ಮೌಲ್ಯದ ಸೊತ್ತು ಕಳವು     ➤ ಇಬ್ಬರು ಆರೋಪಿಗಳು ಅರೆಸ್ಟ್…!!! Read More »

ಕರಾವಳಿ, ಕ್ರೈಮ್ ನ್ಯೂಸ್

ಡಿಜಿಟಲ್ ಮಾರ್ಕೆಟಿಂಗ್ ವಂಚನೆ        ➤18.43 ಲಕ್ಷ ರೂ. ಹಣ ಕಳೆದುಕೊಂಡ ವ್ಯಕ್ತಿ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.17. ಡಿಜಿಟಲ್ ಮಾರ್ಕೆಟಿಂಗ್ ಮೂಲಕ ತ್ವರಿತ ಹಣ ಗಳಿಸುವ ಆಮಿಷದ ಬಲೆಗೆ ಬಿದ್ದ ವ್ಯಕ್ತಿ 18.43 ಲಕ್ಷ ರೂ ಹಣ ಕಳೆದುಕೊಂಡಿದ್ದು, ಈ ಬಗ್ಗೆ ಸೆನ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಡಿಜಿಟಲ್‌ ಮಾರ್ಕೆಟಿಂಗ್‌ ಮೂಲಕ ಹಣಗಳಿಸುವ ಬಗ್ಗೆ ಅಪರಿಚಿತ ವ್ಯಕ್ತಿಯ ಸಂದೇಶ ವಾಟ್ಸಾಪ್‌ ಸಂದೇಶವನ್ನು ನಂಬಿದ ಅವರು ಅಪರಿಚಿತ ಕಳುಹಿಸಿದ್ದ ಟೆಲಿಗ್ರಾಂ ಚಾನಲ್‌ಗೆ ಸದಸ್ಯರಾಗಿದ್ದಾರೆ. ಆ ಚಾನೆಲ್‌ ಮೂಲಕ ವೆಬ್‌ಸೈಟ್‌ ಒಂದರಲ್ಲಿ ನೊಂದಣಿ ಮಾಡುವಂತೆ ತಿಳಿಸಿದ್ದು, ನೋಂದಣಿ ಮಾಡಿಸಿಕೊಂಡಿದ್ದಾರೆ.    

ಡಿಜಿಟಲ್ ಮಾರ್ಕೆಟಿಂಗ್ ವಂಚನೆ        ➤18.43 ಲಕ್ಷ ರೂ. ಹಣ ಕಳೆದುಕೊಂಡ ವ್ಯಕ್ತಿ Read More »

ಕರಾವಳಿ, ಕ್ರೈಮ್ ನ್ಯೂಸ್

ಯುವತಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಫೆ.17. ಪಾರ್ಟಿಯಲ್ಲಿ ನೃತ್ಯ ಮಾಡಲು ಬಂದಿದ್ದ ಯುವತಿಯನ್ನು ಆರು ಮಂದಿಯಿದ್ದ ಗುಂಪು ಕಾರಿನಲ್ಲಿ ಅಪಹರಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋದಲ್ಲಿ ಸಂಭವಿಸಿದೆ. ಉನ್ನಾವೋ ಪ್ರಾಂತ್ಯದ ಪ್ರಾಪರ್ಟಿ ಡೀಲರ್ ಒಬ್ಬರ ಹುಟ್ಟುಹಬ್ಬವನ್ನು ಆಯೋಜಿಸಲಾಗಿದ್ದು, ಈ ಸಂದರ್ಭದಲ್ಲಿ ನೃತ್ಯ ಮಾಡಲು ಮೂವರು ಯುವತಿಯರನ್ನು ಕರೆಯಿಸಲಾಗಿತ್ತು ಎಂದು ವರದಿಯಾಗಿದೆ.

ಯುವತಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಉಜಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆ

ನ್ಯೂಸ್ ಕಡಬ) newskadaba.com.ಬೆಳ್ತಂಗಡಿ, ಫೆ.17.  ಉಜಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆಯಾದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಾಪತ್ತೆಯಾದ ವಿದ್ಯಾರ್ಥಿನಿಯನ್ನು ದೀಕ್ಷಿತಾ(18) ಎಂದು ಗುರುತಿಸಲಾಗಿದೆ. ಈಕೆ ಹಾಸ್ಟೆಲ್ ನಲ್ಲಿ ಕಲಿಯುತ್ತಿದ್ದು, ಹಾಸ್ಟೆಲ್ ನಿಂದ ಮನೆಗೆ ಹೋದವಳು ಮನೆಗೆ ಹೋಗದೆ ನಾಪತ್ತೆಯಾಗಿದ್ದಾಳೆ. ಮಗಳು ನಾಪತ್ತೆಯಾಗಿರುವ ಬಗ್ಗೆ ಆಕೆಯ ತಂದೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಈಕೆಯ ಬಗ್ಗೆ ಯಾವುದಾದರೂ ಮಾಹಿತಿ ಸಿಕ್ಕಿದಲ್ಲಿ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

➤ ಉಜಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಲ್ಪೆ: ರಿಕ್ಷಾದಲ್ಲಿ ಶವ ತಂದು ರಸ್ತೆ ಬದಿ ಎಸೆದ ವ್ಯಾಪಾರಿಗಳು!

(ನ್ಯೂಸ್ ಕಡಬ)newskadaba.com ಮಲ್ಪೆ, ಫೆ.17. ಇಬ್ಬರು ವ್ಯಕ್ತಿಗಳು ಗೂಡ್ಸ್‌ ರಿಕ್ಷಾವೊಂದರಲ್ಲಿ ವ್ಯಕ್ತಿಯೊಬ್ಬರ ಶವವನ್ನು ತಂದು ರಸ್ತೆ ಪಕ್ಕ ಎಸೆದು ಹೋದ ಘಟನೆ ಇಲ್ಲಿನ ಕೆಮ್ಮಣ್ಣು ಗ್ರಾಮದಲ್ಲಿ ಹಾಡುಹಗಲೇ ನಡೆದಿದೆ. ಈ ಘಟನೆ ಪಕ್ಕದ ಅಂಗಡಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಮಲ್ಪೆ ಠಾಣೆಯ ಪೊಲೀಸರು ತನಿಖೆ ನಡೆಸುತಿದ್ದಾರೆ. ಮಧ್ಯಾಹ್ನ 1 ಗಂಟೆಯ ಸುಮಾರಿಗೆ ರಸ್ತೆ ಪಕ್ಕ ಬಂದು ನಿಂತ ಗೂಡ್ಸ್‌ ರಿಕ್ಷಾದಿಂದ ಚಾಲಕ ಇಳಿದು ಸ್ವಲ್ಪ ದೂರ ಹೋಗಿ ನಿಲ್ಲುತ್ತಾನೆ.  ಇನ್ನೊಬ್ಬ ಗೂಡ್ಸ್‌ ರಿಕ್ಷಾದ ಹಿಂಭಾಗದಿಂದ ವ್ಯಕ್ತಿಯ ಶವವನ್ನು

ಮಲ್ಪೆ: ರಿಕ್ಷಾದಲ್ಲಿ ಶವ ತಂದು ರಸ್ತೆ ಬದಿ ಎಸೆದ ವ್ಯಾಪಾರಿಗಳು! Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಗಾಂಜಾ ಸೇವಿಸಿ ತೂರಾಟ      ➤ ವ್ಯಕ್ತಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಕಡಬ, ಫೆ.17. ಕಡಬ ತಾಲೂಕು ಕಳಾರದ ಅಂಗಡಿಯೊಂದರ ಬಳಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ವ್ಯಕ್ತಿಯೋರ್ವನನ್ನು ಕಡಬ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೋಡಿಂಬಾಳ ಗ್ರಾಮದ ಕುತ್ಯಾಡಿ ನಿವಾಸಿ  ಮಿರ್ಷಾದ್ (35) ಬಂಧಿತ ಅರೋಪಿ ಎಂದು ಗುರುತಿಸಲಾಗಿದೆ. ಫೆ.15 ರಂದು ಠಾಣಾ ಎಸ್.ಐ  ಸಿಬ್ಬಂದಿಗಳ ಜೊತೆಗೆ ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ್‌ ಕರ್ತವ್ಯದಲ್ಲಿರುವಾಗ ಕಳಾರ ಎಂಬಲ್ಲಿ ಕುಲ್ಕಿ ಜ್ಯೂಸ್‌ ಅಂಗಡಿ ಎದುರು ವ್ಯಕ್ತಿಯೋರ್ವ ರಸ್ತೆಯಲ್ಲಿ ತೂರಾಡುತ್ತಿದ್ದ ವೇಳೆ ವಿಚಾರಿಸಿದಾಗ ಯಾವುದೋ ಅಮಲು ಪದಾರ್ಥ ಸೇವನೆ ಮಾಡಿರುವ ಬಗ್ಗೆ ಮೇಲ್ನೋಟಕ್ಕೆ ಕಂಡು ಬಂದಿದೆ.    

ಕಡಬ: ಗಾಂಜಾ ಸೇವಿಸಿ ತೂರಾಟ      ➤ ವ್ಯಕ್ತಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಎಣ್ಣೆ ಸಪ್ಲೈ ತಡವಾಗಿದ್ದಕ್ಕೆ ಬಾರ್​ ಸಿಬ್ಬಂದಿ ಮೇಲೆ ಹಲ್ಲೆ   ➤23 ದಿನದ ಬಳಿಕ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.17.  ಬಾರ್​ನಲ್ಲಿ ಸಪ್ಲೈ ತಡವಾಗಿದ್ದಕ್ಕೆ ಸಿಬ್ಬಂದಿ ಬಸವರಾಜು (39) ಎಂಬುವವರ ಮೇಲೆ ಹಲ್ಲೆ ಮಾಡಲಾಗಿತ್ತು. ತೀವ್ರವಾಗಿ ಗಾಯಗೊಂಡಿದ್ದ ಬಸವರಾಜ ನಿರ್ಲಕ್ಷ್ಯವಹಿಸಿದ್ದಾನೆ. ಬಳಿಕ ಮಾರನೇ ದಿನ ತಲೆ ತಿರುಗುವಂತಾಗಿದ್ದು, ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿ ಚಿಕಿತ್ಸೆ ಪಡೆಯುತ್ತಿದ್ದ. ಇದೀಗ 23 ದಿನದ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಇನ್ನು ಬಾರ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಆರೋಪಿಗಳಾದ ಸುರೇಶ್(29), ವಿನೋದ್ ಕುಮಾರ್ ( 28) ಎಂಬುವವರನ್ನ ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಎಣ್ಣೆ ಸಪ್ಲೈ ತಡವಾಗಿದ್ದಕ್ಕೆ ಬಾರ್​ ಸಿಬ್ಬಂದಿ ಮೇಲೆ ಹಲ್ಲೆ   ➤23 ದಿನದ ಬಳಿಕ ಯುವಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಕ್ಕುಳದಿಂದ ಏಳು ವರ್ಷದ ಮಗಳಿಗೆ ಸುಟ್ಟ ಪಾಪಿ ಮಲತಾಯಿ!!

(ನ್ಯೂಸ್ ಕಡಬ) newskadaba.com ದೆಹಲಿ, ಫೆ.17.ಮಲತಾಯಿಯೇ ತನ್ನ ಏಳು ವರ್ಷದ ಮಗಳನ್ನು ಇಕ್ಕಳಗಳಿಂದ ಸುಟ್ಟ ದಾರುಣ ಘಟನೆ ದೆಹಲಿಯ ಆರ್.ಕೆ.ಪುರಂನಲ್ಲಿ ಸಂಭವಿಸಿದೆ. ಪ್ರಕರಣ ಕುರಿತು ಮಲತಾಯಿ ಹಾಗೂ ಆಕೆಯ ಮಗನ್ನು ಪೋಲಿಸರು ಬಂಧಿಸಿದ್ದಾರೆ. ಬಾಲಕಿಯ ಜೈವಿಕ ಪೋಷಕರು ಮಲತಾಯಿಗೆ ಸಂಬಂಧಿಗಳಾಗಿದ್ದಾರೆ ಎಂದು  ಪೋಲಿಸರು ಹೇಳಿದ್ದಾರೆ ಎಂದು ವರದಿಯಾಗಿದೆ.  

ಇಕ್ಕುಳದಿಂದ ಏಳು ವರ್ಷದ ಮಗಳಿಗೆ ಸುಟ್ಟ ಪಾಪಿ ಮಲತಾಯಿ!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top