ಕ್ರೈಮ್ ನ್ಯೂಸ್

ಸೆಲ್ಫಿ ನಿರಾಕರಣೆ ➤ಕ್ರಿಕೆಟ್ ಆಟಗಾರ ಪೃಥ್ವಿ ಶಾ ಸ್ನೇಹಿತನ ಕಾರಿನ ಮೇಲೆ ದಾಳಿ

(ನ್ಯೂಸ್ ಕಡಬ) newskadaba.com. ಮುಂಬೈ, ಫೆ.16.  ವಾಣಿಜ್ಯ ನಗರಿ ಮುಂಬೈಯಲ್ಲಿ ಫೈವ್ ಸ್ಟಾರ್ ಹೋಟೆಲ್ ವೊಂದರ ಮುಂಭಾಗ ಸೆಲ್ಫಿಗೆ ನಿರಾಕರಿಸಿದ ನಂತರ ಜನರ ಗುಂಪೊಂದು ಕ್ರಿಕೆಟ್ ಆಟಗಾರ ಪೃಥ್ವಿ ಶಾ ಅವರ ಸ್ನೇಹಿತನ ಕಾರಿನ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ. ಈ ಸಂಬಂಧ ಎಂಟು ಜನರ ವಿರುದ್ಧ ವಾಯವ್ಯ ಮುಂಬೈನ ಓಶಿವಾರಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳು ಕಾರನ್ನು ಹಿಂಬಾಲಿಸಿ ಹಣ ನೀಡದಿದ್ದರೆ ಸುಳ್ಳು ಪ್ರಕರಣಗಳಿಗೆ ಬೆದರಿಕೆ ಹಾಕಿರುವುದಾಗಿ  ಶಾ ಅವರ ಸ್ನೇಹಿತ ಆಶಿಶ್ ಸುರೇಂದ್ರ […]

ಸೆಲ್ಫಿ ನಿರಾಕರಣೆ ➤ಕ್ರಿಕೆಟ್ ಆಟಗಾರ ಪೃಥ್ವಿ ಶಾ ಸ್ನೇಹಿತನ ಕಾರಿನ ಮೇಲೆ ದಾಳಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

11 ಲಕ್ಷ ರೂ. ಗಾಂಜಾ ಜಪ್ತಿ ➤ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಭಾಲ್ಕಿ, ಫೆ.16.  ಭಾಲ್ಕಿ ಉಪವಿಭಾಗದ ಭಾಲ್ಕಿ ಗ್ರಾಮೀಣ ಠಾಣೆ ಪೊಲೀಸರ ಕಾರ್ಯಾರಣೆಯಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.11,2000/- ಗಾಂಜಾ ಜಪ್ತಿ ಮಾಡಿ, ಗಾಂಜಾ ಸಾಗಾಟ ಪ್ರಕರಣದಲ್ಲಿ ಆರೋಪಿತರನ್ನು ಬಂಧಿಸಿರುವುದಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕ ಚನ್ನಬಸವಣ್ಣ ಲಂಗೋಟಿ ಮೆಚ್ಚುಗೆ ವ್ಯಕ್ತ ಪಡಿಸಿದರು ಎಂದು ವರದಿಯಾಗಿದೆ. ಗ್ರಾಮೀಣ ಪೊಲೀಸ್ ಠಾಣೆಗೆ ಆಗಮಿಸಿದ ಎಸ್.ಪಿ ಚನ್ನಬಸವಣ್ಣ ಲಂಗೋಟಿಯವರು ಪತ್ರಕರ್ತರೊಂದಿಗೆ ಮಾತನಾಡಿ, ಭಾಲ್ಕಿ ಗ್ರಾಮೀಣ ಠಾಣೆಯ ವ್ಯಾಪ್ತಿಯ ಅಂಬೇಸಾಂಗವಿ ಕ್ರಾಸ್ ಹತ್ತಿರ ರಾಷ್ಟೀಯ ಹೆದ್ದಾರಿ 50 ರಲ್ಲಿ ವಿಶಾಖಪಟ್ಟಣ

11 ಲಕ್ಷ ರೂ. ಗಾಂಜಾ ಜಪ್ತಿ ➤ಆರೋಪಿ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪತ್ನಿಯನ್ನು ಬರ್ಬರವಾಗಿ ಕೊಂದ ಪಾಪಿ ಪತಿ!

(ನ್ಯೂಸ್ ಕಡಬ) newskadaba.com ಕಲಬುರಗಿ, ಫೆ.16.  ಪತ್ನಿಯ ನಡತೆ ಶಂಕಿಸಿದ ಗಂಡ ಆಕೆ ಮಲಗಿದ್ದಾಗ ತಲೆ ಮೇಲೆ ದೊಡ್ಡ ಕಲ್ಲನ್ನು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯ ಅಂಬಿಕಾ ನಗರದಲ್ಲಿ ಸಂಭವಿಸಿದೆ. ಮೃತ ಗೃಹಿಣಿಯನ್ನು 39 ವರ್ಷದ ಫರೀದಾ ಬೇಗಂ ಎಂದು ಗುರುತಿಸಲಾಗಿದೆ. ಇನ್ನು ಆರೋಪಿ ಪತಿ ಏಜಾಜ್ ಅಹ್ಮದ್ ಕಳೆದ ರಾತ್ರಿ ನಿದ್ದೆಗೆ ಜಾರಿದ ಫರೀದಾ ಬೇಗಂ ಮೇಲೆ ಕಲ್ಲು ಎತ್ತಿಹಾಕಿ ಕೊಂದಿದ್ದಾನೆ ಎಂದು ವರದಿಯಾಗಿದೆ. ಎಜಾಜ್ ಹಾಗೂ ಫರೀದಾ ಬೇಗಂ ಇಬ್ಬರು

ಪತ್ನಿಯನ್ನು ಬರ್ಬರವಾಗಿ ಕೊಂದ ಪಾಪಿ ಪತಿ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಳು ದೂರು ಕೊಟ್ಟಅಮೀರ್ ಖಾನ್ಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ)newskadaba.com ದಾವಣಗೆರೆ, ಫೆ.16. ಆನ್ಲೈನ್ ಗೇಮ್ನಲ್ಲಿ ಹಣ ಸೋತು ಮನೆಯಲ್ಲಿ ಬೈಯ್ಯುತ್ತಾರೆಂದು ಯಾರೋ ಮೂವರು ಚಾಕು ತೋರಿಸಿ, ತನ್ನನ್ನು ಅಪಹರಿಸಿ, ಮೊಬೈಲ್ ಕಸಿದುಕೊಂಡು, 35 ಸಾವಿರ ರು. ಪೋನ್ ಪೇ ಮೂಲಕ ಕಳಿಸಿಕೊಂಡಿದ್ದಾರೆಂದು ಸುಳ್ಳು ದೂರು ದಾಖಲಿಸಿದ್ದ ಆರೋಪಿಯನ್ನು ಇಲ್ಲಿನ ಆಜಾದ್ ನಗರ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ನಗರದ ಎಸ್ಎಸ್ಎಂ ನಗರಎ ಬ್ಲಾಕ್ ವಾಸಿ ಅಮೀರ್ ಖಾನ್ (21 ವರ್ಷ) ಬಂಧಿತ ಆರೋಪಿ. ಬಂಧಿತ ಆರೋಪಿಯು ತನ್ನ ಖಾತೆಯಲ್ಲಿದ್ದ ಹಣವನ್ನು ಮೊಬೈಲ್ ಆನ್ಲೈನ್ ಗೇಮ್ನಲ್ಲಿ ಹಾಕಿ,

ಸುಳ್ಳು ದೂರು ಕೊಟ್ಟಅಮೀರ್ ಖಾನ್ಗೆ ನ್ಯಾಯಾಂಗ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

16 ರ ಅಪ್ರಾಪ್ತೆಗೆ ಮಗು ಜನನ !     ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಕೊಪ್ಪಳ, ಫೆ.16. ಹತ್ತನೇ ತರಗತಿ ಓದುತ್ತಿದ್ದ ಹದಿನಾರು ವರ್ಷದ ಬಾಲಕಿಗೆ ಹೆರಿಗೆಯಾಗಿ , ಗಂಡು ಮಗು ಜನಿಸಿದೆ ಘಟನೆ ನಡೆದಿದೆ. ಈ ಘಟನೆಗೆ ಕಾರಣವಾದ ಆರೋಪಿಯನ್ನು ಪೋಕ್ಸೋ ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ.  ಅಪ್ರಾಪ್ತೆ ಜತೆಗೆ ಹಲವು ಬಾರಿ ಲೈಂಗಿಕ ಸಂಪರ್ಕ ಬೆಳೆಸಿದ್ದ ಕಾಮುಕ. ವಿದ್ಯಾರ್ಥಿ ಗರ್ಭಿಣಿಯಾಗಿರುವ ವಿಷಯ ತಿಳಿದು ತಲೆಮರೆಸಿಕೊಂಡಿದ್ದ. ಗರ್ಭಿಣಿಯಾಗಿರುವ ವಿದ್ಯಾರ್ಥಿನಿ ಪೋಷಕರ ಬಳಿ ಆರೋಪಿಯ ಹೆಸರು ಹೇಳಿದ್ದಾಳೆ. ಆದರೆ ಅದಾಗಲೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ಜಾತ್ರೆಯೊಂದರಲ್ಲಿ ಇರುವುದನ್ನು ಪತ್ತೆ

16 ರ ಅಪ್ರಾಪ್ತೆಗೆ ಮಗು ಜನನ !     ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

 ಚಾಕೋಲೇಟ್ ಆಸೆ ತೋರಿಸಿ ಬಾಲಕಿಯ ಮೇಲೆ ಅತ್ಯಾಚಾರ

(ನ್ಯೂಸ್ ಕಡಬ) newskadaba.com ದಾವಣಗೆರೆ, ಫೆ.16. ಚಾಕೊಲೇಟ್ ಆಸೆ ತೋರಿಸಿ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಮನೆಯಲ್ಲಿ ಯಾರು ಇಲ್ಲದನ್ನ ಗಮನಿಸಿದ ಆರೋಪಿ, ಬಾಲಕಿಗೆ ಚಾಕೊಲೇಟ್ ಆಸೆ ತೋರಿಸಿ ದೇವಸ್ಥಾನದ ಬಳಿ ಕರೆದುಕೊಂಡು ಹೋಗಿ ಬಾಯಿಗೆ ಬಟ್ಟೆ ಹಾಕಿ ಅತ್ಯಾಚಾರ ಮಾಡಿದ್ದಾನೆ. ಬಾಲಕಿಯನ್ನು ಮನೆಯಲ್ಲಿ ಬಿಟ್ಟು ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದರು. ಈ ವೇಳೆ ದೇವಸ್ಥಾನದ ಬಳಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಆರೋಪಿಗಾಗಿ ಪೊಲೀಸರು

 ಚಾಕೋಲೇಟ್ ಆಸೆ ತೋರಿಸಿ ಬಾಲಕಿಯ ಮೇಲೆ ಅತ್ಯಾಚಾರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಾಫರ್ ಎಕ್ಸ್ ಪ್ರೆಸ್ ನಲ್ಲಿ ಸ್ಪೋಟ.!     ➤ ಪ್ರಯಾಣಿಕರಿಬ್ಬರು ಸ್ಥಳದಲ್ಲಿಯೇ ಮೃತ್ಯು

(ನ್ಯೂಸ್ ಕಡಬ)newskadaba.com ಪಂಜಾಬ್, ಫೆ.16. ಪಂಜಾಬ್‌ನ ಚಿಚಾವಟ್ನಿಯಲ್ಲಿ ಕ್ವೆಟ್ಟಾಗೆ ಹೋಗುವ ಜಾಫರ್ ಎಕ್ಸ್‌ಪ್ರೆಸ್‌ನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಕನಿಷ್ಠ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಕ್ವೆಟ್ಟಾಗೆ ಹೋಗುವ ಜಾಫರ್ ಎಕ್ಸ್‌ಪ್ರೆಸ್ ಚಿಚಾವಟ್ನಿ ರೈಲು ನಿಲ್ದಾಣದಿಂದ ಹಾದು ಹೋಗುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ ರೈಲು ಪೇಶಾವರದಿಂದ ಬರುತ್ತಿತ್ತು ಎನ್ನಲಾಗಿದೆ. ಕ್ವೆಟ್ಟಾಗೆ ಹೋಗುವ ಜಾಫರ್ ಎಕ್ಸ್‌ಪ್ರೆಸ್ ಚಿಚಾವಟ್ನಿ ರೈಲು ನಿಲ್ದಾಣದಿಂದ ಹಾದು ಹೋಗುತ್ತಿದ್ದಾಗ ನಾಲ್ಕನೇ ಬೋಗಿಯಲ್ಲಿ ಸಿಲಿಂಡರ್

ಜಾಫರ್ ಎಕ್ಸ್ ಪ್ರೆಸ್ ನಲ್ಲಿ ಸ್ಪೋಟ.!     ➤ ಪ್ರಯಾಣಿಕರಿಬ್ಬರು ಸ್ಥಳದಲ್ಲಿಯೇ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರು ಮತ್ತು ಬೈಕ್ ನಡುವೆ ಅಪಘಾತ.!    ➤  ಇಬ್ಬರು ಸ್ಥಳದಲ್ಲಿಯೇ ಮೃತ್ಯು

(ನ್ಯೂಸ್ ಕಡಬ)newskadaba.com ಬೆಳಗಾವಿ, ಫೆ.16. ಕಾರೊಂದು ಬೈಕ್ ‘ಗೆ ಢಿಕ್ಕಿಯಾದ ಪರಿಣಾಮ ಅಣ್ಣ-ತಮ್ಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕೋಡಿ ತಾಲೂಕಿನ ಬೆಳಕೂಡ ಗೇಟ್ ಬಳಿ ಸಂಭವಿಸಿದೆ. ಚಿಕ್ಕೋಡಿ ತಾಲೂಕಿನ ನವಳಿಹಾಳ ಗ್ರಾಮದ ಶಿವಕುಮಾರ ರಾಜು ಘೋಷೆ (25), ಸಹೋದರ ಅಶ್ವಿನ್ ಕುಮಾರ್ ರಾಜು ಘೋಷೆ (23) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸ್ವಗ್ರಾಮದಿಂದ ಗೋಕಾಕ್ ತಾಲೂಕಿನ ಶಿಂಧಿಕುರಬೇಟ ಎಂಬ ಗ್ರಾಮದ ಕಡೆಗೆ ಹೊರಟ್ಟಿದ್ದರು. ಕಾರು ಕಬ್ಬೂರು ಗ್ರಾಮದ ಕಡೆಯಿಂದ ಬರುತ್ತಿತ್ತು. ಬೆಳಕೂಡ ಗೇಟ್ ಬಳಿ ಕಾರು

ಕಾರು ಮತ್ತು ಬೈಕ್ ನಡುವೆ ಅಪಘಾತ.!    ➤  ಇಬ್ಬರು ಸ್ಥಳದಲ್ಲಿಯೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿವಾಹಿತೆಯನ್ನು ಹತ್ಯೆ ಮಾಡಿ ಪೊದೆಯೊಳಗೆ ಎಸೆದ ಸೆಕ್ಯುರಿಟಿ ಗಾರ್ಡ್

(ನ್ಯೂಸ್ ಕಡಬ) newskadaba.com ಮುಂಬೈ, ಫೆ.16. ವಿವಾಹಿತೆಯನ್ನು ಹತ್ಯೆ ಮಾಡಿ ಪೊದೆಯೊಳಗೆ ಎಸೆದಿದ್ದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಭದ್ರತಾ ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಘಟನೆ ನವಿ ಮುಂಬೈನಲ್ಲಿ ನಡೆದಿದೆ. ಆರೋಪಿ ರಾಜ್‌ಕುಮಾರ್ ಬಾಬುರಾಮ್ ಪಾಲ್ ಅವರನ್ನು ಬಂಧಿಸಲಾಗಿದೆ, ಸೆಕ್ಯುರಿಟಿ ಗಾರ್ಡ್​ ವಿವಾಹೇತರ ಸಂಬಂಧ ಹೊಂದಿದ್ದ, ಆಕೆ ಮದುವೆಯಾಗುವಂತೆ ಪದೇ ಪದೇ ಒತ್ತಡ ಹೇರುತ್ತಿದ್ದಳು, ಹಾಗಾಗಿ ಹತ್ಯೆ ಮಾಡಿದ್ದೇನೆ ಎಂದು ಒಪ್ಪಿಕೊಂಡಿದ್ದಾನೆ. ಥಾಣೆ ಜಿಲ್ಲೆಯ ನವಿ ಮುಂಬೈ ಪಟ್ಟಣದ ಕೋಪರ್ಖೈರ್ನೆ ಪ್ರದೇಶದ ಹೌಸಿಂಗ್ ಸೊಸೈಟಿ ಬಳಿಯ ಪೊದೆಯಲ್ಲಿ 35 ರಿಂದ 40 ವರ್ಷ

ವಿವಾಹಿತೆಯನ್ನು ಹತ್ಯೆ ಮಾಡಿ ಪೊದೆಯೊಳಗೆ ಎಸೆದ ಸೆಕ್ಯುರಿಟಿ ಗಾರ್ಡ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

 ಹುಡುಗಿಯರನ್ನು ಚುಡಾಯಿಸಬೇಡ ಎಂದು ಬುದ್ದಿವಾದ ಹೇಳಿದ ವ್ಯಕ್ತಿಯನ್ನು ಅಪಹರಿಸಿ ಹತ್ಯೆ

(ನ್ಯೂಸ್ ಕಡಬ) newskadaba.com ಮೈಸೂರು, ಫೆ.16. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬುದ್ಧಿವಾದ ಹೇಳಿದ ವ್ಯಕ್ತಿಯನ್ನೇ ಅಪಹರಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಹತ್ಯೆಗೆ ಮುನ್ನ ಕೊಲೆಯಾದ ವ್ಯಕ್ತಿಯನ್ನು ಆರೋಪಿಗಳು ಹೊತ್ತುಕೊಂಡು ಹೋಗಿದ್ದರು. ಸಯ್ಯದ್ ಮನ್ಸೂರ್ (32) ಕೊಲೆಯಾಗಿದ್ದ ದುರ್ದೈವಿ ಎಂದು ತಿಳಿದುಬಂದಿದೆ. ಮೈಸೂರಿನ ಕಲ್ಯಾಣಗಿರಿ ನಿವಾಸಿ ಮನ್ಸೂರ್, ಭಾನುವಾರದಿಂದ ನಾಪತ್ತೆಯಾಗಿದ್ದರು. ಈ ಕುರಿತು ಎನ್ ಆರ್ ಮೊಹಲ್ಲಾದ ಜಬೀ ಸೈಯದ್ ಝೈನುಲ್ಲಾ ವಿರುದ್ದ ಪ್ರಕರಣ ದಾಖಲಾಗಿತ್ತು. ಜಬೀ ಹುಡಗಿಯರನ್ನು ಚುಡಾಯಿಸುತ್ತಿದ್ದ. ಹೀಗಾಗಿ ಇದು ತಪ್ಪು ಎಂದು ಮನ್ಸೂರ್,

 ಹುಡುಗಿಯರನ್ನು ಚುಡಾಯಿಸಬೇಡ ಎಂದು ಬುದ್ದಿವಾದ ಹೇಳಿದ ವ್ಯಕ್ತಿಯನ್ನು ಅಪಹರಿಸಿ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top