ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಲಾರಿ !       ➤  ಅದೃಷ್ಟವಶಾತ್ ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಕಡಬ, ಫೆ.16. ಕಡಬ ತಾಲೂಕಿನ ಆಲಂಕಾರು ಶರವೂರು ದೇವಾಲಯದ ಬಳಿ ಮೊಟ್ಟೆ ಸಾಗಾಟ ಲಾರಿಯೊಂದು ಚಾಲನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಘಟನೆ ಗುರುವಾರದಂದು ಸಂಭವಿಸಿದೆ. ಚರಂಡಿಗೆ ಉರುಳಿ ಬಿದ್ಬ ಪರಿಣಾಮ ಲಾರಿಯಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಮೈಸೂರಿನಿಂದ ನೆಟ್ಟಣಕ್ಕೆ ಮೊಟ್ಟೆ ತಲುಪಿಸಿ ಉಳಿದ ಮೊಟ್ಟೆಗಳನ್ನು ಪುತ್ತೂರಿಗೆ ಕೊಂಡೊಯ್ಯುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಲಾರಿ !       ➤  ಅದೃಷ್ಟವಶಾತ್ ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಕಲುಷಿತ ನೀರು ಸೇವನೆ  ➤ ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ತೆಲಂಗಾಣ, ಫೆ. 16. ಕಲುಷಿತ ನೀರು ಸೇವಿಸಿ ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗುರುಮಠಕಲ್‌ ತಾಲ್ಲೂಕಿನ ಅನಪುರ ಗ್ರಾಮದಲ್ಲಿ ನಡೆದಿದೆ. ಸಾವಿತ್ರಮ್ಮ (35) ಮೃತರು ಎಂದು ಗುರುತಿಸಲಾಗಿದೆ. ಇವರು ತೆಲಂಗಾಣದ ನಾರಾಯಣಪೇಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಗ್ರಾಮಕ್ಕೆ ನೀರು ಪೂರೈಸುವ ಪೈಪ್ ನಲ್ಲಿ ಚರಂಡಿ ನೀರು ಸೇರ್ಪಡೆಯಾಗಿ ನೀರು ಕಲುಷಿತವಾಗಿದ್ದು, ಇದನ್ನು ಸೇವಿಸಿದ 30 ಜನರಲ್ಲಿ ವಾಂತಿ ಬೇಧಿ ಕಾಣಿಸಿಕೊಂಡಿತ್ತು.ಇವರಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಅಸ್ವಸ್ಥಗೊಂಡ ಎಲ್ಲಾ ರೋಗಿಗಳಿಗೆ ಸೂಕ್ತ ಚಿಕಿತ್ಸೆ

ಕಲುಷಿತ ನೀರು ಸೇವನೆ  ➤ ಮಹಿಳೆ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವೈಯಕ್ತಿಕ ಕಾರಣಕ್ಕೆ ಮನನೊಂದು ಓರ್ವ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.16. ವೈಯಕ್ತಿಕ ಕಾರಣದಿಂದ ಮನನೊಂದು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ಘಟನೆ ವರದಿಯಾಗಿದೆ. ಕೆಲಸ ಮಾಡುವ ಮನೆಯ ಮೇಲಿನ ಟೇರಸ್‌ನ ಕಬ್ಬಣದ ಕೊಂಡಿಗೆ ನೈಲನ್‌ ಸೀರೆ ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡಿದ್ದು ಅನಂತರ ಸೀರೆ ತುಂಡಾಗಿ ಕಟ್ಟಡದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೈಯಕ್ತಿಕ ಕಾರಣಕ್ಕೆ ಮನನೊಂದು ಓರ್ವ ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ     ➤ ಮಂಗಳೂರಿನ‌ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.16. ರೈಲಿಗೆ ಹತ್ತುವಾಗ ಕೆಳಗೆ ಬಿದ್ದು ಕಾಲೇಜು ವಿದ್ಯಾರ್ಥಿಯೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕುಂಬಳೆಯಲ್ಲಿ ನಡೆದಿದೆ. ಮೊಗ್ರಾಲ್ ಚಲಿಯಂಗೋಡಿನ ಅಕ್ಬರ್ ಅಲಿ (18) ಗಾಯಗೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಅಕ್ಬರ್ ಅಲಿ ಬೆಳಿಗ್ಗೆ ಕುಂಬಳೆ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲು ಹತ್ತುವಾಗ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಮಂಗಳೂರಿನ‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಕ್ಬರ್ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.    

ರೈಲಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ     ➤ ಮಂಗಳೂರಿನ‌ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಂದಾಪುರ: ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿ ಕಡವೆ ಮರಿ ಮೃತ್ಯು!!!                                       

(ನ್ಯೂಸ್ ಕಡಬ)newskadaba.com  ಕುಂದಾಪುರ, ಫೆ.15. ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಡವೆ ಮರಿಯೊಂದು ಅಡ್ಡ ಬಂದ ಪರಿಣಾಮ ಕಡವೆ ಮರಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ದ್ವಿಚಕ್ರವಾಹನ ಜಖಂಗೊಡಿದ್ದಲ್ಲದೇ ಸವಾರನಿಗೂ ಗಾಯಗಳಾದ ಘಟನೆ ಕೊಲ್ಲೂರು ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಕಲಾವಿದರೊಬ್ಬರು ಚಿತ್ತೂರು ಕಡೆಯಿಂದ ಕೊಲ್ಲೂರು ಕಡೆಗೆ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದರು. ಬೆಳಗ್ಗಿನ ಸಂದರ್ಭ ಹಾರ್ಮಣ್ಣು ಎಂಬಲ್ಲಿರುವ ಪೆಟ್ರೋಲ್ ಬಂಕ್ ಸಮೀಪ ಬರುತ್ತಿದ್ದಂತೆ ಕಡವೆಮರಿಯೊಂದು ವೇಗವಾಹಿ ರಸ್ತೆಗೆ ಹಾರಿದ ಪರಿಣಾಮ ಸ್ಕೂಟರ್ ಮುಂಭಾಗಕ್ಕೆ

ಕುಂದಾಪುರ: ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿ ಕಡವೆ ಮರಿ ಮೃತ್ಯು!!!                                        Read More »

ಕರಾವಳಿ, ಕ್ರೈಮ್ ನ್ಯೂಸ್

ಅಪಘಾತದಲ್ಲಿ ಯುವತಿ ಮೃತ್ಯು; ಪ್ರಕರಣಕ್ಕೆ ತಿರುವು !!!

(ನ್ಯೂಸ್ ಕಡಬ)newskadaba.com  ಕಾಪು, ಫೆ.15. ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಮೂಡಬೆಟ್ಟು ಕಂಬಳಕಟ್ಟ ಬಳಿ ಸೋಮವಾರ ರಾತ್ರಿ ಯುವತಿ ಸಾವಿಗೆ ಕಾರಣವಾಗಿದ್ದ ಅಪಘಾತ ಪ್ರಕರಣಕ್ಕೆ ತಿರುವು ದೊರಕಿದ್ದು, ಮಂಗಳೂರು ಕಡೆಗೆ ತೆರಳುತ್ತಿದ್ದ ಬಸ್‌ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಸ್ಕೂಟಿ ಸವಾರ ಕಾಪು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಮಂಗಳೂರು ಫಾದರ್‌ ಮುಲ್ಲರ್‌ ಮೆಡಿಕಲ್‌ ಕಾಲೇಜಿನ ಲ್ಯಾಬ್‌ ಟೆಕ್ನಾಲಜಿಸ್ಟ್‌ ಆಗಿದ್ದ ಮಂಗಳೂರು ಜೆಪ್ಪು ಪಟ್ಲ ನಿವಾಸಿ ರೋಶನಿ ಡಿ’ಸೋಜಾ (26) ಅವರು ನಿಶ್ಚಿತಾರ್ಥವಾಗಿದ್ದ ಜಾಯಲ್‌ ಡಿ’ಕೋಸ್ತಾ

ಅಪಘಾತದಲ್ಲಿ ಯುವತಿ ಮೃತ್ಯು; ಪ್ರಕರಣಕ್ಕೆ ತಿರುವು !!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಲುಷಿತ ನೀರು ಸೇವಿಸಿ ಮಹಿಳೆ ಮೃತ್ಯು ➤ ಹಲವರು ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com. ಯಾದಗಿರಿ, ಫೆ.15.   ಕಲುಷಿತ ನೀರು ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಜಿಲ್ಲೆಯ ಗುರುಮಠಕಲ್‌ ತಾಲೂಕಿನ ಅನಪುರ ಗ್ರಾಮದ ನಿವಾಸಿ 35 ವರ್ಷದ ಸಾವಿತ್ರಮ್ಮ ಮೃತ ದುರ್ದೈವಿ. ಕಲುಷಿತ ನೀರು ಸೇವಿಸಿ ವಾಂತಿ, ಭೇದಿ ಉಲ್ಬಣ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ. ಗ್ರಾಮಕ್ಕೆ ನೀರು ಪೂರೈಸುವ ಪೈಪ್ ನಲ್ಲಿ ಚರಂಡಿ ನೀರು ಸೇರ್ಪಡೆಯಾಗಿದೆ. ಈ ಪರಿಣಾಮ ಕಲುಷಿತ ನೀರು ಸೇವನೆಯಿಂದ ಗ್ರಾಮದಲ್ಲಿ ವಾಂತಿ ಭೇದಿ ಉಲ್ಬಣವಾಗಿದೆ. 30 ಜನರಲ್ಲಿ

ಕಲುಷಿತ ನೀರು ಸೇವಿಸಿ ಮಹಿಳೆ ಮೃತ್ಯು ➤ ಹಲವರು ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಲುಷಿತ ನೀರು ಸೇವಿಸಿ ವಾಂತಿ ಭೇದಿ !!! ➤ ಓರ್ವ ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com  ಯಾದಗಿರಿ, ಫೆ.15. ಕಲುಷಿತ ನೀರು ಸೇವಿಸಿ ವಾಂತಿ ಭೇದಿ ಉಲ್ಬಣಗೊಂಡು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್‌ ತಾಲೂಕಿನ ಅನಪುರ ಗ್ರಾಮದಲ್ಲಿ ನಡೆದಿದೆ. ಸಾವಿತ್ರಮ್ಮ (35) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಗ್ರಾಮಕ್ಕೆ ನೀರು ಪೂರೈಸುವ ಪೈಪ್ ನಲ್ಲಿ ಚರಂಡಿ ನೀರು ಸೇರ್ಪಡೆಯಾಗಿರುವ ಪರಿಣಾಮ ಕಲುಷೀತ ನೀರು ಸೇವನೆಯಿಂದ ಗ್ರಾಮದಲ್ಲಿ ವಾಂತಿ ಭೇದಿ ಉಲ್ಬಣಗೊಂಡಿದೆ. ಇದುವರೆಗೆ 30 ಜನರಲ್ಲಿ ಕಾಣಿಸಿಕೊಂಡ ವಾಂತಿ ಭೇದಿ ಕಾಣಿಸಿಕೊಂಡಿದೆ. ಸಾವಿತ್ರಮ್ಮ ತೆಲಂಗಾಣದ ನಾರಾಯಣಪೇಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಕಲುಷಿತ ನೀರು ಸೇವಿಸಿ ವಾಂತಿ ಭೇದಿ !!! ➤ ಓರ್ವ ಮಹಿಳೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ➤  ಸ್ಥಳದಲ್ಲಿಯೇ ಮೂವರ ಮೃತ್ಯು.!

(ನ್ಯೂಸ್ ಕಡಬ)newskadaba.com  ತಮಿಳುನಾಡು, ಫೆ.15. ದ್ವಿಚಕ್ರ ವಾಹನಕ್ಕೆ ಐಷರ್ ಕ್ಯಾಂಟರ್ ವಾಹನ ಢಿಕ್ಕಿಯಾಗಿ ಮೂವರು ಹದಿಹರೆಯದ ಮಂದಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ತಮಿಳರಸಿ(19), ತಮಿಳುಪ್ರಿಯಾ(17) ಹಾಗೂ ಅಂಬೇಡ್ಕರ್ ವಲವನ್(14) ಮೃತಪಟ್ಟವರು. ಈ ಘಟನೆ ತಮಿಳುನಾಡಿನ ಡೆಂಕಣಿಕೋಟೆ ಡೆಂಕಣಿಕೋಟೆ ಸಮೀಪದ ಸಿಂಗಾರತೋಪು ಬಳಿ ನಡೆದಿದೆ. ಸಹೋದರಿಯರಿಬ್ಬರು ದ್ವಿಚಕ್ರ ವಾಹನದಲ್ಲಿ ಕಾಲೇಜಿಗೆ ಹೋಗುತ್ತಿದ್ದ. ಕಾಲೇಜಿನಿಂದ ಮರಳುವಾಗ ಸಂಬಂಧಿಕರ ಮಗ ಅಂಬೇಡ್ಕರ್ ವಲವನ್​ನನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಬರುತ್ತಿದ್ದರು.  

ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ➤  ಸ್ಥಳದಲ್ಲಿಯೇ ಮೂವರ ಮೃತ್ಯು.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಿವ್-ಇನ್ ಸಂಗಾತಿಯ ಹತ್ಯೆ ➤  ಮೃತದೇಹವನ್ನು ಹಾಸಿಗೆಯೊಳಗೆ ತುಂಬಿಸಿಟ್ಟ ಪಾಗಲ್ ಪ್ರೇಮಿ.!

(ನ್ಯೂಸ್ ಕಡಬ)newskadaba.com  ಮಹಾರಾಷ್ಟ್ರ, ಫೆ. 15. ಪ್ರಿಯಕರನೊಬ್ಬ ಲಿವ್-ಇನ್-ಟುಗೆದರ್ ಸಂಬಂಧದಲ್ಲಿದ್ದ ಪ್ರೇಯಸಿಯನ್ನು ಕೊಂದು, ಆಕೆಯ ಮೃತದೇಹವನ್ನು ಹಾಸಿಗೆಯಲ್ಲಿ ತುಂಬಿಸಿಟ್ಟಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಸದ್ಯ ಕೊಲೆ ಆರೋಪಿ ಹಾರ್ದಿಕ್ ಶಾ(27) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಮಹಾರಾಷ್ಟ್ರದ ನಲಸೋಪಾರ ಎಂಬಲ್ಲಿ ನಡೆದಿದೆ. ಪಾಲ್ಘರ್ ಜಿಲ್ಲೆಯ ತುಳಿಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾರ್ದಿಕ್ ಶಾ ನಲಸೋಪಾರಾದ ಸೀತಾ ಸದನ್ ಸೊಸೈಟಿ ಎಂಬಲ್ಲಿ ಕೊಲೆಯಾಗಿರುವ ಮೇಘ ಧನ್ ಸಿಂಗ್(35) ಎಂಬಾಕೆಯೊಂದಿಗೆ ವಾಸವಾಗಿದ್ದ. ನೆರೆಹೊರೆಯ ಮಂದಿಯಲ್ಲಿ ನಾವಿಬ್ಬರು

ಲಿವ್-ಇನ್ ಸಂಗಾತಿಯ ಹತ್ಯೆ ➤  ಮೃತದೇಹವನ್ನು ಹಾಸಿಗೆಯೊಳಗೆ ತುಂಬಿಸಿಟ್ಟ ಪಾಗಲ್ ಪ್ರೇಮಿ.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top